Headlines

nagaraj11081993

‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ – Kannada News | Prakash Raj participated in protest organized by CJP

ಕಾಕ್ರೂಚ್ ಜನತಾ ಪಾರ್ಟಿಯ (Cockroach janata party) ಸದಸ್ಯರು ಇಂದು (ಜೂನ್ 14) ಬೆಂಗಳೂರಿನಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ನಟ ಪ್ರಕಾಶ್ ರೈ ಭಾಗಿ ಆಗಿದ್ದಾರೆ. ಕಾಕ್ರೂಚ್ ಜನಪಾ ಪಾರ್ಟಿ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಲು ಆರಂಭಿಸಿದಾಗಿನಿಂತಲೂ ಅದರ ಪರವಾಗಿಯೇ ನಿಂತಿದ್ದ ಪ್ರಕಾಶ್ ರೈ, ಇದೀಗ ಪ್ರತಿಭಟನೆಗೆ ಹಾಜರಾಗುವ ಮೂಲಕ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ಕಾಕ್ರೂಚ್ ಜನಪಾ ಪಾರ್ಟಿ ಸದಸ್ಯರು, ನೀಟ್ ಅಕ್ರಮ ಖಂಡಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಹಲವು ಯುವಕರು ಭಾಗಿ…

Read More

ಬಾಂಗ್ಲಾ ವಿರುದ್ಧ ಕೊನೆಯ ಓವರ್​ನಲ್ಲಿ ಗೆದ್ದು ಕ್ಲೀನ್ ಸ್ವೀಪ್​ನಿಂದ ಪಾರಾದ ಆಸ್ಟ್ರೇಲಿಯಾ – Kannada News | Australia prevents clean sweep bangladesh odi

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಬಾಂಗ್ಲಾದೇಶ ಪ್ರವಾಸ ಮಾಡಿದ್ದ ಆಸ್ಟ್ರೇಲಿಯಾ ತಂಡ 2-0 ಅಂತರದಿಂದ ಏಕದಿನ ಸರಣಿ ಸೋತಿತ್ತು. ಆದರೆ ಕ್ಲೀನ್ ಸ್ವೀಪ್ ಮುಖಭಂಗದಿಂದ ಪಾರಾಗಲು ಆಸ್ಟ್ರೇಲಿಯಾ ಕೊನೆಯ ಏಕದಿನ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಅದರಂತೆ ಕೂಪರ್ ಕನೋಲಿ ಅವರ ಅಮೋಘ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡ, ಬಾಂಗ್ಲಾದೇಶ ವಿರುದ್ಧ ಕೊನೆಯ ಓವರ್​ನಲ್ಲಿ ಗುರಿ ಬೆನ್ನಟ್ಟಿ ರೋಚಕ ಜಯ ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾದೇಶ ತಂಡ 274 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ…

Read More

ಧರ್ಮಸ್ಥಳ ಪ್ರವಾಸ ಮುಗಿಸಿ ಬರುವಾಗ ದುರಂತ: ಹೇಮಾವತಿ ಹಿನ್ನೀರಿನಲ್ಲಿ ಮೂವರು ಯುವಕರು ಜಲಸಮಾಧಿ – Kannada News | Hemavathi Dam Tragedy: Three Youths Drown in Gorur Shettyhalli Church Backwaters

ಹಾಸನ, ಜೂನ್​​ 14: ಜಿಲ್ಲೆಯಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಪ್ರವಾಸಿ ತಾಣವಾದ ಶೆಟ್ಟಿಹಳ್ಳಿ ಚರ್ಚ್ ವೀಕ್ಷಿಸಲು ಹೋಗಿದ್ದ ಬೆಂಗಳೂರು ಮೂಲದ ಮೂವರು ಯುವಕರು (Youths) ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ (death). ಸ್ನೇಹಿತರ ಕಣ್ಣೆದುರೇ ಮೂವರು ಯುವಕರು ಜಲಸಮಾಧಿಯಾದ ಕರುಣಾಜನಕ ಘಟನೆ ಹಾಸನ ತಾಲೂಕಿನ ಗೊರೂರು ಬಳಿಯಿರುವ ಹೇಮಾವತಿ ಜಲಾಶಯದಲ್ಲಿ ನಡೆದಿದೆ. ಗೊರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ಈಜಲು ಹೋಗಿ ಮೂವರು ಯುವಕರು ನೀರುಪಾಲು ಹಾಸನ ತಾಲೂಕಿನ ಗೊರೂರು ಬಳಿಯಿರುವ…

Read More

Bankra Masjid: ಕೋಲ್ಕತ್ತಾ ಏರ್​ಪೋರ್ಟ್ ಆವರಣದಿಂದ ಶತಮಾನದ ಹಳೆಯ ಬಾಂಕ್ರಾ ಮಸೀದಿಯ ಸ್ಥಳಾಂತರಕ್ಕೆ ನಿರ್ಧಾರ – Kannada News | Kolkata Airport Security: Bankra Mosque Relocation for Enhanced Flight Safety

ಕೋಲ್ಕತ್ತಾ, ಜೂನ್ 14: ಭದ್ರತೆ ಹಾಗೂ ವಿಮಾನಯಾನ ಸುರಕ್ಷತೆಯ ದೃಷ್ಟಿಯಿಂದ ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇ ಬಳಿ ಇರುವ 136 ವರ್ಷ ಹಳೆಯ ‘ಬಾಂಕ್ರಾ ಮಸೀದಿ’ಯನ್ನು (ಗೌರಿಪುರ ಜಾಮೆ ಮಸೀದಿ) ಸ್ಥಳಾಂತರಿಸುವ ಮೂರು ದಶಕಗಳ ಹಳೆಯ ಪ್ರಸ್ತಾವನೆಗೆ ಇದೀಗ ಮರುಜೀವ ಬಂದಿದೆ. ಕೇಂದ್ರ ಸರ್ಕಾರ ಮತ್ತು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರಗಳು ಒಮ್ಮತಕ್ಕೆ ಬಂದಿದ್ದು, ಮಸೀದಿಯನ್ನು ಸುರಕ್ಷಿತವಾಗಿ ಬೇರೆಡೆಗೆ ಸ್ಥಳಾಂತರಿಸಲು ಜಂಟಿ ಮಾತುಕತೆಗಳು ಚುರುಕುಗೊಂಡಿವೆ. ಏನಿದು ಬಾಂಕ್ರಾ ಮಸೀದಿ ಸ್ಥಳಾಂತರ ಸಮಸ್ಯೆ?…

Read More

ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್ – Kannada News | DCM Dr G parameshwara Gives rs 2 Thousand For On Cup Tea at Tumakuru

ತುಮಕೂರು, (ಜೂನ್ 14): ಡಾ. ಜಿ ಪರಮೇಶ್ವರ್  (DCM Dr G parameshwara) ಅವರು ಉಪಮುಖ್ಯಮಂತ್ರಿಯಾಗಿ ಇದೇ ಮೊದಲ ಬಾರಿಗೆ ತಮ್ಮ ಕ್ಷೇತ್ರ ಕೊರಟಗೆರೆಗೆ ಆಗಮಿಸಿದ್ದು, ಕಾರ್ಯಕರ್ತರು ಅದ್ಧೂರಿಯಾಗಿ ಬರಮಾಡಿಕೊಂಡರು. ಡಿಸಿಎಂ ಆಗಿದ್ದಕ್ಕೆ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಪರಮೇಶ್ವರ್ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಿದ್ದು, ಈ ವೇಳೆ ಪರಮೇಶ್ವರ್ ಅವರು ತಮ್ಮ ರಾಜಕೀಯ ಹಾದಿಯನ್ನು ಬಿಚ್ಚಿಟ್ಟರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಮತ್ತು ನಾನು ಜೋಡೆತ್ತುಗಳು. ನಾವು ಒರಿಜಿನಲ್​ ಕಾಂಗ್ರೆಸ್ಸಿಗರು, ಒಳ್ಳೆಯ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು. ಬಳಿಕ…

Read More

ಮಾನ್ಸೂನ್‌ ಋತುವಿನಲ್ಲಿ ಈ ಕಾಲೋಚಿತ ಹಣ್ಣುಗಳನ್ನು ತಿನ್ನಲು ಮರೆಯದಿರಿ – Kannada News | Eat these fruits during the rainy season to stay healthy

ಮಳೆಗಾಲದಲ್ಲಿ ಅನಾರೋಗ್ಯ ಎದುರಾಗುವುದು ಸಾಮಾನ್ಯ. ಹೌದು ಋತುವಿನಲ್ಲಾಗುವ ಹವಾಮಾನ ಬದಲಾವಣೆಯಿಂದಾಗಿ ಶೀತ, ಜ್ವರ, ಕೆಮ್ಮಿನಂತಹ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಅಲ್ಲದೆ ಅಲರ್ಜಿ, ಸೋಂಕುಗಳ ಅಪಾಯವೂ ಹೆಚ್ಚು. ಹಾಗಾಗಿ ಈ ಸಮಯದಲ್ಲಿ ದೇಹದ ರೋಗ ನಿರೋಧಕ ಶಕ್ತಿಯನ್ನು ಬಲವಾಗಿಡುವುದು ತುಂಬಾನೇ ಮುಖ್ಯವಾಗಿದೆ.  ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸರಿಯಾದ ಆಹಾರ ಕ್ರಮಗಳನ್ನು ಪಾಲಿಸಬೇಕಾಗುತ್ತದೆ. ಜೊತೆಗೆ ಈ ಕೆಲವೊಂದಿಷ್ಟು ಕಾಲೋಚಿತ ಹಣ್ಣುಗಳನ್ನು (seasonal fruits) ಸೇವನೆ ಮಾಡಬೇಕು. ಪೋಷಕಾಂಶಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದ ತುಂಬಿರುವ ಕಾಲೋಚಿತ ಹಣ್ಣುಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು,…

Read More

IND vs PAK: ವಿಶ್ವಕಪ್​ ಅಂಗಳದಲ್ಲೂ ಕೈಕುಲುಕದ ಉಭಯ ನಾಯಕಿಯರು – Kannada News | Women’s T20 World Cup 2026: India’s No Handshake Stance vs Pakistan Continues in Birmingham

ಭಾರತ ಮತ್ತು ಪಾಕಿಸ್ತಾನ ನಡುವಿನ ಮಹಿಳಾ ಟಿ20 ವಿಶ್ವಕಪ್ ಪಂದ್ಯ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆದಾಗ್ಯೂ ಟಾಸ್‌ ಸಮಯದಲ್ಲಿ ಉಭಯ ತಂಡಗಳ ನಾಯಕಿಯರು ಹ್ಯಾಂಡ್‌ಶೇಕ್ ಮಾಡುತ್ತಾರಾ ಎಂಬುದನ್ನು ನೋಡಲು ಎಲ್ಲರೂ ಕಾದು ಕುಳಿತಿದ್ದರು. ಆದರೆ ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್ ಪಾಕಿಸ್ತಾನಿ ನಾಯಕಿಯೊಂದಿಗೆ ಹ್ಯಾಂಡ್‌ಶೇಕ್ ಮಾಡುವುದಿಲ್ಲ ಎಂಬ ನೀತಿಯನ್ನು ಟಿ20 ವಿಶ್ವಕಪ್​ನಲ್ಲೂ ಮುಂದುವರೆಸಿದರು. ಇದರರ್ಥ ಪಂದ್ಯದ ನಂತರವೂ ಭಾರತೀಯ ಆಟಗಾರ್ತಿಯರು…

Read More

ಕರ್ನಾಟಕಕ್ಕೆ ಕೊಟ್ಟ ಅನುದಾನ: ಯೋಜನೆಗಳ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ನಿರ್ಮಲಾ ಸೀತಾರಾಮನ್ – Kannada News | Nirmala Sitharaman Details Central Grants Allocated to Karnataka Projects

ನಿರ್ಮಲಾ ಸೀತಾರಾಮನ್Image Credit source: tv9 kannada ಬೆಂಗಳೂರು, ಜೂನ್​ 14: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಎನ್​​ಡಿಎ ಸರ್ಕಾರ 12 ವರ್ಷಗಳನ್ನು ಪೂರ್ತಿ ಮಾಡಿದೆ. ಚುನಾಯಿತ ಪ್ರತಿನಿಧಿಯಾಗಿ ‌ನರೇಂದ್ರ‌ ಮೋದಿ ದಾಖಲೆಯ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ಡಿಜಿಟಲ್ ಪೇಮೆಂಟ್​​ ಮೂಲಕ ಬೀದಿ ವ್ಯಾಪಾರಿಗಳು ಯುಪಿಐ ಬಳಸುತ್ತಿದ್ದಾರೆ. ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಲ್ಲಿ ದಾಖಲೆ ಸೃಷ್ಟಿಸಲಾಗಿದೆ. ಗುಣಮಟ್ಟದ ರಸ್ತೆಗಳ ನಿರ್ಮಾಣವಾಗಿದೆ. ವಾಯುಮಾರ್ಗಗಳು, ಏರ್​ಪೋರ್ಟ್, ರೈಲು ಮಾರ್ಗಗಳ ಅಭಿವೃದ್ಧಿ ಆಗಿದೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್…

Read More

Karnataka Weather Forecast: ಕರ್ನಾಟಕದಲ್ಲಿ ಮುಂಗಾರು ಕ್ಷೀಣಿಸಿದರೂ ಹಲವೆಡೆ 5 ದಿನ ಮಳೆ ಮುನ್ಸೂಚನೆ – Kannada News | Weak monsoon In Some Places at Karnataka: intermittent rain in southern districts upcoming 5 days

ಬೆಂಗಳೂರು, (ಜೂನ್ 14): ಕರ್ನಾಟಕದಲ್ಲಿ (Karnataka) ಮುಂದಿನ ಇಂದಿನಿಂದ ಅಂದರೆ ಜೂನ್ 14ರಿಂದ ಐದು ದಿನಗಳವರೆಗೆ ಕೆಲವೆಡೆ ವರುಣಾರ್ಭಟ (Monson Rain)) ಮುಂದುವರಿಯಲಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿರಲಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮಂಗಳವಾರದಿಂದ ಮಳೆ ಕ್ಷೀಣಿಸಲಿದೆ. ಹೌದು…ಉತ್ತರ ಒಳನಾಡಿನಲ್ಲಿ ಪ್ರಸ್ತುತ…

Read More

ಪ್ರತಿದಿನ ಊಟದ ಬಳಿಕ ಒಂದು ಸ್ಪೂನ್‌ ಸೋಂಪು ತಿನ್ನಿ, ಈ ಅದ್ಭುತ ಪ್ರಯೋಜನಗಳನ್ನು ನಿಮ್ಮದಾಗಿಸಿಕೊಳ್ಳಿ – Kannada News | What are the benefits of eating fennel seeds?

ಭಾರತೀಯ ಅಡುಗೆ ಮನೆಗಳಲ್ಲಿ ಇರುವಂತಹ ಅನೇಕ ಮಸಾಲೆ ಪದಾರ್ಥಗಳು ಆಹಾರದ ರುಚಿಯನ್ನು ಹೆಚ್ಚಿಸುವುದರ ಜೊತೆಗೆ ಹಲವಾರು ಆರೋಗ್ಯ ಪ್ರಯೋಜನಗಳನ್ನು ಸಹ ಹೊಂದಿವೆ. ಅವುಗಳಲ್ಲಿ ಸೋಂಪು (fennel seeds) ಕೂಡ ಒಂದು. ಈ ಸೋಂಪು ಕಾಳುಗಳಲ್ಲಿ ವಿಟಮಿನ್‌, ಫೈಬರ್‌, ಕ್ಯಾಲ್ಸಿಯಂ, ಆಂಟಿ ಆಕ್ಸಿಡೆಂಟ್‌, ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿ ಫಂಗಲ್‌ ಗುಣಗಳಿದ್ದು, ಪ್ರತಿನಿತ್ಯ ಊಟದ ಬಳಿಕ ಸ್ವಲ್ಪ ಸೋಂಪು ತಿನ್ನುವ ಮೂಲಕ ಹಲವು ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಹೌದು ಸೋಂಪು ಕಾಳು ಜಗಿಯುವುದರಿಂದ ಬಾಯಿಯ ವಾಸನೆ ನಿವಾರಣೆಯಾಗುವುದಲ್ಲದೆ, ಅನೇಕ ಆರೋಗ್ಯ…

Read More