ಬೆಂಗಳೂರಿನ ನಾಗರಿಕರಿಗೆ ಜಲಮಂಡಳಿಯಿಂದ ಗುಡ್ನ್ಯೂಸ್; ಬಿಲ್ ಬಾಕಿ ಇರುವ ಗ್ರಾಹಕರ ಬಡ್ಡಿ ಮನ್ನಾ!
ಬೆಂಗಳೂರು, ಮಾರ್ಚ್ 21: ನಾಗರಿಕರಿಗೆ ಜಲಮಂಡಳಿಯಿಂದ ಸಿಹಿಸುದ್ದಿ ಲಭಿಸಿದೆ. ನೀರಿನ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಗೆ ಬಡ್ಡಿ ಮನ್ನಾ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಬಾಕಿ ಇರುವ ಬಿಲ್ ಪಾವತಿಸಿದರೆ ಬಡ್ಡಿ ಮನ್ನಾ ಮಾಧ್ಯಮ ಪ್ರಕಟಣೆ ಮೂಲಕ ಈ ಮಾಹಿತಿ ನೀಡಿರುವ ಅವರು, ಏಪ್ರಿಲ್ ತಿಂಗಳಿಂದ ಮೂರು ತಿಂಗಳ ಅವಧಿಗೆ ಈ ಯೋಜನೆ ಅನ್ವಯವಾಗಲಿದೆ ಎಂದು ಹೇಳಿದ್ದಾರೆ. ಈ ಅವಧಿಯಲ್ಲಿ ಗ್ರಾಹಕರು ತಮ್ಮ ಬಾಕಿ…