Headlines

nagaraj11081993

ಅತ್ತ ಗ್ಯಾಸ್​​ಗಾಗಿ ಆಟೋ ಚಾಲಕರ ಪರದಾಟ: ಇತ್ತ ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು

ಬೆಂಗಳೂರು, ಏಪ್ರಿಲ್​ 04: ಗಲ್ಫ್​​​ ರಾಷ್ಟ್ರಗಳಲ್ಲಿನ ಯುದ್ಧದಿಂದ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ. ಇತ್ತ ಗ್ಯಾಸ್​ಗಾಗಿ ಬಂಕ್​ಗಳ ಮುಂದೆ ಆಟೋ ಚಾಲಕರು ಕ್ಯೂನಿಂತಿದ್ದಾರೆ. ಈ ಮಧ್ಯೆ ವಿಧಾನಸೌಧದಲ್ಲಿ ಐಪಿಎಲ್ ಟಿಕೆಟ್​ಗಾಗಿ ಶಾಸಕರ ಪಿಎಗಳು ಕ್ಯೂನಿಂತಿದ್ದಾರೆ. ನಾಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿ ಮತ್ತು ಸಿಎಸ್​ಕೆ ನಡುವೆ ಪಂದ್ಯ ನಡೆಯಲಿದೆ. ಹೀಗಾಗಿ ವಿಧಾನಸೌಧದ ಸ್ಪೀಕರ್ ಆಪ್ತ ಕಾರ್ಯದರ್ಶಿ ಮಹೇಶ್ ಕರ್ಜಗಿ ಕೊಠಡಿಯಲ್ಲಿ ಪ್ರತಿಯೊಬ್ಬ ಶಾಸಕರಿಗೆ ತಲಾ 3 ಐಪಿಎಲ್ ಟಿಕೆಟ್ ವಿತರಣೆ ಮಾಡಲಾಗಿದೆ. ಸರತಿಸಾಲಿನಲ್ಲಿ ನಿಂತು ಶಾಸಕರ ಪಿಎಗಳು ಟಿಕೆಟ್ ಪಡೆದುಕೊಂಡಿದ್ದಾರೆ….

Read More

DC vs MI IPL 2026 Live Score: ಸತತ 2ನೇ ಗೆಲುವಿನ ಹುಡುಕಾಟದಲ್ಲಿ ಡೆಲ್ಲಿ- ಮುಂಬೈ – Kannada News | Delhi Capitals vs Mumbai Indians IPL 2026 Live Cricket Score DC vs MI Match on 4th April latest news in Kannada

ಐಪಿಎಲ್ 2026 ರ 8 ನೇ ಪಂದ್ಯ ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಇದರಲ್ಲಿ ಆತಿಥೇಯ ದೆಹಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಪರಸ್ಪರ ಮುಖಾಮುಖಿಯಾಗಿವೆ. ಎರಡೂ ತಂಡಗಳು ಈ ಆವೃತ್ತಿಯನ್ನು ಗೆಲುವಿನೊಂದಿಗೆ ಪ್ರಾರಂಭಿಸಿದ್ದು, ಈಗ ಸತತ ಎರಡನೇ ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುವ ಅವಕಾಶವನ್ನು ಹೊಂದಿವೆ. ದೆಹಲಿ ಮೊದಲ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿದರೆ, ಇತ್ತ ಮುಂಬೈ, ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ದಾಖಲೆ ಗೆಲುವು ಸಾಧಿಸಿತ್ತು. Source…

Read More

RCBಯ 5ನೇ ವಿದೇಶಿ ಆಟಗಾರ… ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​..!

ಐಪಿಎಲ್ 2026ರ ಸೀಸನ್ ಆರಂಭವಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಿಚಿತ್ರ ಸುದ್ದಿ ವೈರಲ್ ಆಗಿತ್ತು. ಅದೇನೆಂದರೆ, “ಈ ಬಾರಿ ಆರ್‌ಸಿಬಿ ತಂಡದಲ್ಲಿ 5 ವಿದೇಶಿ ಆಟಗಾರರು ಆಡುತ್ತಿದ್ದಾರೆ” ಎಂಬುದು. ಐಪಿಎಲ್ ನಿಯಮದ ಪ್ರಕಾರ ಪ್ಲೇಯಿಂಗ್ ಇಲೆವೆನ್​ನಲ್ಲಿ ಕೇವಲ ನಾಲ್ವರು ವಿದೇಶಿಯರಿಗೆ ಮಾತ್ರ ಅವಕಾಶವಿದೆ, ಹಾಗಿದ್ದ ಮೇಲೆ ಇದು ಹೇಗೆ ಸಾಧ್ಯ? ಎಂಬ ಪ್ರಶ್ನೆ ನಿಮ್ಮಲ್ಲೂ ಮೂಡಿಬರಬಹುದು. ಆದರೆ ಅಸಲಿ ವಿಷಯ ಎಂದರೆ, ಇಲ್ಲಿ 5ನೇ ವಿದೇಶಿ ಆಟಗಾರ ಬೇರೆ ಯಾರೂ ಅಲ್ಲ, ಅದು ನಮ್ಮ ವಿರಾಟ್ ಕೊಹ್ಲಿ!…

Read More

Indian Railways Jobs 2026: ಭಾರತೀಯ ರೈಲ್ವೆಯಲ್ಲಿ ಬೃಹತ್ ಉದ್ಯೋಗಾವಕಾಶ; 6,565 ಹುದ್ದೆಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆಯು 2026 ನೇ ಸಾಲಿನಲ್ಲಿ ನಿರುದ್ಯೋಗಿ ಯುವಕರಿಗೆ ಬೃಹತ್ ಉದ್ಯೋಗಾವಕಾಶ ವನ್ನು ಘೋಷಿಸಿದೆ. ಒಟ್ಟು 6,565 ತಂತ್ರಜ್ಞ (Technician) ಹುದ್ದೆಗಳ ಭರ್ತಿಗೆ ರೈಲ್ವೆ ಸಚಿವಾಲಯವು ಅಧಿಕೃತವಾಗಿ ಅನುಮೋದನೆ ನೀಡಿದ್ದು, ಈ ಪ್ರಕ್ರಿಯೆಯನ್ನು ರೈಲ್ವೆ ನೇಮಕಾತಿ ಮಂಡಳಿ (RRB) ಮೂಲಕ ಶೀಘ್ರದಲ್ಲೇ ಆರಂಭಿಸಲಾಗುವುದು. ರೈಲ್ವೆ ಮಂಡಳಿಯು ಈಗಾಗಲೇ ಎಲ್ಲಾ ವಲಯಗಳಿಂದ ಖಾಲಿ ಹುದ್ದೆಗಳ ಪಟ್ಟಿಯನ್ನು ಪಡೆದಿದ್ದು, ಮುಂದಿನ ಒಂದು ವಾರದೊಳಗೆ ಅಂತಿಮ ಅಧಿಸೂಚನೆ ಹೊರಬೀಳುವ ನಿರೀಕ್ಷೆಯಿದೆ. 39 ವಿಭಾಗಗಳಲ್ಲಿ ನೇಮಕಾತಿ ಮತ್ತು ಸರಳೀಕರಣ: ಸೇವೆಯ ಗುಣಮಟ್ಟವನ್ನು ಹೆಚ್ಚಿಸಲು…

Read More

ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ

ಬೆಂಗಳೂರು, ಏಪ್ರಿಲ್ 4: ಗಲ್ಫ್ ಯುದ್ಧವು ಭಾರತದ ವೈದ್ಯಕೀಯ ಕ್ಷೇತ್ರದ ಮೇಲೂ ಗಂಭೀರ ಪರಿಣಾಮ ಬೀರಿದೆ. ಔಷಧಿಗಳ ಕಚ್ಚಾ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಔಷಧಿಗಳ ಬೆಲೆ ಶೇಕಡಾ 10 ರಿಂದ 15ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಬೆಲೆ ಏರಿಕೆಯು ಭವಿಷ್ಯದಲ್ಲಿ ರೋಗಿಗಳಿಗೆ ಆರ್ಥಿಕ ಸಂಕಷ್ಟವನ್ನು ತಂದೊಡ್ಡಲಿದೆ. ಫಾರ್ಮ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಆರ್ಗನೈಸೇಶನ್‌ನ ಅಧ್ಯಕ್ಷ ಸಿ ಜಯರಾಮ್ ಮತ್ತು ಸದಸ್ಯ ಮಹೇಶ್ ಅವರು ಈ ಕುರಿತು ಕಳವಳ ವ್ಯಕ್ತಪಡಿಸಿದ್ದು, ತುರ್ತು ಕ್ರಮ…

Read More

ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ?

ದಾವಣಗೆರೆ, ಏಪ್ರಿಲ್ 04: ದಾವಣಗೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಕರ್ನಾಟಕ ಸರ್ಕಾರದ ಆಡಳಿತ ವೈಖರಿ ಮತ್ತು ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದರು. ಅದರ ಜೊತೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಸ್ಸಾಂ ಚುನಾವಣೆ ಗೆಲುವಿನ ತಂತ್ರಗಾರಿಕೆ ಕುರಿತು ಎಐ (AI) ನೀಡಿದ ಪ್ರತಿಕ್ರಿಯೆಯನ್ನು ಸಚಿವರು ಬಹಿರಂಗಪಡಿಸಿದರು. ಎಐ, “ನೀವು ಕರ್ನಾಟಕ ಮಾಡೆಲ್ ಚುನಾವಣೆ ಮಾಡಿ. ಪ್ರಪಂಚದಲ್ಲೇ ಕರ್ನಾಟಕ ಮಾಡೆಲ್ ಅನ್ನು ಅನುಸರಿಸಿ” ಎಂದು ಸೂಚಿಸಿದೆ ಎಂದು ಚಲುವರಾಯಸ್ವಾಮಿ ತಿಳಿಸಿದ್ದಾರೆ. ಇದು ರಾಜ್ಯದಲ್ಲಿ…

Read More

ಸಿಕ್ಕ ಸಿಕ್ಕಲ್ಲಿಂದ ಐಪಿಎಲ್ ಟಿಕೆಟ್ ಖರೀದಿ ಮಾಡುವ ಮುನ್ನ ಎಚ್ಚರ! ಲಕ್ಷಾಂತರ ರೂ. ಕಳೆದುಕೊಳ್ಳುವಿರಿ

ಬೆಂಗಳೂರು, ಏಪ್ರಿಲ್ 04: ನಗರದಲ್ಲಿ ಐಪಿಎಲ್ ಟಿಕೆಟ್ ಕ್ರೇಜ್ (IPL 2026) ಎಲ್ಲೆಡೆ ಹಬ್ಬಿದೆ. ತವರು ನೆಲದಲ್ಲಿ ತಮ್ಮ ಇಷ್ಟದ ಆಟಗಾರರ ಮ್ಯಾಚ್ ನೋಡಲು ಎಲ್ಲರಿಗೂ ಆಸೆಯಿದೆ. ಆದರೆ ಯಾವುದೋ ಅನಧಿಕೃತ ಆನ್​ಲೈನ್ ಪ್ಲಾಟ್​ಫಾರ್ಮ್​ಗಳಲ್ಲಿ ಟಿಕೆಟ್ ಖರೀದಿಗೆ ಮುಂದಾದರೆ ಮೋಸ ಹೋಗಬೇಕಾಗುತ್ತದೆ. ಇಂತದ್ದೇ ಮೋಸದ ಜಾಲಕ್ಕೆ ಸಿಲುಕಿ ಬೆಂಗಳೂರಿನ ಓರ್ವ ಟೆಕ್ಕಿ ಹಣ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದ್ದು, ಕ್ರಿಕೆಟ್ ಪ್ರೇಮಿಗಳಲ್ಲಿ ಎಚ್ಚರಿಕೆಯ ಗಂಟೆಯಾಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಪರಿಚಯವಾದ ವ್ಯಕ್ತಿ ಬಿ.ನಾರಾಯಣಪುರ ನಿವಾಸಿಯಾದ 25 ವರ್ಷದ ಟೆಕ್ಕಿ ಒಬ್ಬರು…

Read More

ಗಂಡು ಮಗು ಬೇಕೆಂಬ ಹಠಕ್ಕೆ ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನೇ ಕೊಂದು ಈಜುಕೊಳಕ್ಕೆ ಎಸೆದ ಕಟುಕ ತಂದೆ

ಹೈದರಾಬಾದ್, ಏ.4: ಗಂಡು ಮಗು ಬೇಕೆಂಬ ಅಂಧಾಭಿಮಾನ ಮತ್ತು ವಿಕೃತ ಮನಸ್ಥಿತಿಗೆ ಅಮಾಯಕ ಹೆಣ್ಣು ಜೀವಗಳು ಬಲಿಯಾಗಿರುವ ಘೋರ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ. ತನ್ನ ಪತ್ನಿ ಮತ್ತು ಇಬ್ಬರು ಪುಟ್ಟ ಹೆಣ್ಣು ಮಕ್ಕಳನ್ನು ಕ್ರೂರವಾಗಿ ಹತ್ಯೆ ಮಾಡಿ, ನಂತರ ಅದನ್ನು ಅಪಘಾತ ಎಂದು ಬಿಂಬಿಸಲು ಮೃತದೇಹಗಳನ್ನು ಈಜುಕೊಳಕ್ಕೆ ಎಸೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ತನ್ನ ಪತ್ನಿಯೊಂದಿಗೆ ಗಂಡು ಮಗುವಿನ ವಿಚಾರಕ್ಕಾಗಿ ಪದೇ ಪದೇ ಜಗಳವಾಡುತ್ತಿದ್ದನು. ಇಬ್ಬರು ಹೆಣ್ಣು ಮಕ್ಕಳಿದ್ದರೂ ಸಹ, ಗಂಡು ಮಗು ಇಲ್ಲ ಎಂಬ…

Read More

ಭಾರತ vs ಬಾಂಗ್ಲಾದೇಶ್ ಸರಣಿಗೆ ಡೇಟ್ ಫಿಕ್ಸ್​?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಬಹುನಿರೀಕ್ಷಿತ ಸೀಮಿತ ಓವರ್‌ಗಳ ಕ್ರಿಕೆಟ್ ಸರಣಿಯು  ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಯಲಿದೆ ಎಂದು ವರದಿಯಾಗಿದೆ. ಈ ಮೊದಲು 2025ರ ಆಗಸ್ಟ್‌ನಲ್ಲಿ ನಡೆಯಬೇಕಿದ್ದ ಈ ಸರಣಿಯನ್ನು ಬಾಂಗ್ಲಾದೇಶದ ರಾಜಕೀಯ ಪರಿಸ್ಥಿತಿಯ ಕಾರಣದಿಂದಾಗಿ ರದ್ದು ಮಾಡಲಾಗಿತ್ತು. ಇದೀಗ ಸರಣಿಯನ್ನು ಮರು ಆಯೋಜಿಸಲು ಉಭಯ ದೇಶಗಳ ಕ್ರಿಕೆಟ್ ಬೋರ್ಡ್ ನಿರ್ಧರಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಸರಣಿ ರದ್ದು ಮಾಡಿದ್ದೇಕೆ? ಸುರಕ್ಷತಾ ಕಾಳಜಿ ಮತ್ತು ರಾಜಕೀಯ ಅಸ್ಥಿರತೆ: 2024ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಆಂತರಿಕ ನಾಗರಿಕ ಕಲಹ ಮತ್ತು ಶೇಖ್…

Read More

‘ಧುರಂಧರ್ 2’ ಕಥೆ ನಂದು ಎಂದ ವ್ಯಕ್ತಿಯ ಮೈಚಳಿ ಬಿಡಿಸಲು ಮುಂದಾದ ಆದಿತ್ಯ ಧಾರ್

‘ಧುರಂಧರ್’ ಹಾಗೂ ‘ಧುರಂಧರ್ 2’ ಸಿನಿಮಾ (Dhurandhar 2) ಗೆದ್ದು ಬೀಗಿದೆ. ‘ಧುರಂಧರ್’ ರಿಲೀಸ್ ಆಗಿ ನಾಲ್ಕು ತಿಂಗಳು ಹಾಗೂ ‘ಧುರಂಧರ್ 2’ ರಿಲೀಸ್ ಆಗಿ ಎರಡು ವಾರ ಕಳೆದಿದೆ. ಹೀಗಿರುವಾಗ ಕಥೆ ಬರಹಗಾರ ಸಂತೋಷ್ ಕುಮಾರ್ ಎಂಬುವವರು ‘ಧುರಂಧರ್ 2’ ಕಥೆ ತಮ್ಮದು ಎಂದು ಹೇಳಿಕೊಂಡಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಲು ಆದಿತ್ಯ ಧಾರ್ ಮುಂದಾಗಿದ್ದಾರೆ ಎಂದು ವರದಿ ಆಗಿದೆ. ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿದ್ದ ಸಂತೋಷ್ ಕುಮಾರ್ ಅವರು, ‘ಧುರಂಧರ್ 2’ ಚಿತ್ರದ ಕಥೆ ನನ್ನದು….

Read More