ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ನಿಮ್ಮ ಮನೆಗೆ ಬರಲಿದ್ದಾರೆ ಚೆಕ್ಕಿಂಗ್ ಆಫೀರ್ಸ್ – Kannada News | Guarantee Schemes Revision: DK Shivakumar Governmnet to Plan Door To door survey for document verification
ಬೆಂಗಳೂರು, (ಜೂನ್ 19): ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆಗಳಿಗೆ (guarantee schemes) ಆಪರೇಷನ್ ಮಾಡಲು ಸಿಎಂ ಡಿಕೆ ಶಿವಕುಮಾರ್ ಮುಂದಾಗಿದ್ದಾರೆ. ಯೋಜನೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಅನರ್ಹರಿಗೆ ಸಂಪೂರ್ಣವಾಗಿ ಬ್ರೇಕ್ ಹಾಕಿ ಅರ್ಹರಿಗೆ ಮುಟ್ಟಿಸಲು ಇನ್ನಿಲ್ಲದ ಕಸರತ್ತು ನಡೆಸಿದ್ದು, ಇದಕ್ಕಾಗಿ ನಾನಾ ನಿಯಮಗಳನ್ನ ಜಾರಿಗೆ ತರುವ ಚಿಂತನೆಗಳು ನಡೆದಿವೆ. ಇಂದು (ಜೂನ್ 19) ವಿಧಾನಸೌಧದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಹಿರಿಯ ಅಧಿಕಾರಿಗಳು ಹಾಗೂ ಸಚಿವರ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ…