Headlines

nagaraj11081993

ರೋಹಿತ್ ಶರ್ಮಾ ಸ್ಫೋಟಕ ಸೆಂಚುರಿ: 183 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮುಂಬೈ – Kannada News | Rohit Sharma hits century on Vijay Hazare Trophy return

ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲಿ ಮುಂಬೈ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಕ್ಕಿಂ ತಂಡವು ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಕ್ಕಿಂ ಪರ ವಿಕೆಟ್ ಕೀಪರ್ ಬ್ಯಾಟರ್ ಆಶಿಶ್ ಥಾಪಾ 79 ರನ್​ಗಳ ಇನಿಂಗ್ಸ್ ಆಡಿದ್ದರು. ಈ ಅರ್ಧಶತಕದ ನೆರವಿನೊಂದಿಗೆ ಸಿಕ್ಕಿಂ ತಂಡ 50 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 236 ರನ್​ ಕಲೆಹಾಕಿತು. ರೋಹಿತ್ ಶರ್ಮಾ ಸ್ಫೋಟಕ ಶತಕ:…

Read More

Vasthu Shastra: ತುಳಸಿ ಗಿಡದ ಪಕ್ಕದಲ್ಲಿ ಈ ಸಸ್ಯ ಬೆಳೆದಿದ್ಯಾ? ಇದು ಕೌಟುಂಬಿಕ ಸಂತೋಷ ಮತ್ತು ಸಮೃದ್ಧಿಯ ಸಂಕೇತ – Kannada News | Tulasi Durva: Unveiling Spiritual Meanings and Prosperity Omens in Sanatana Dharma

ಸನಾತನ ಧರ್ಮದಲ್ಲಿ ತುಳಸಿ ಗಿಡಕ್ಕೆ ವಿಶೇಷ ಪ್ರಾಮುಖ್ಯತೆ ಇದೆ. ತುಳಸಿಗೆ ವೈಜ್ಞಾನಿಕ ಮತ್ತು ಧಾರ್ಮಿಕ ಮಹತ್ವವೂ ಇದೆ ಎಂದು ಪರಿಗಣಿಸಲಾಗಿದೆ. ತುಳಸಿ ಮಾತೆಯನ್ನು ಪೂಜಿಸುವ ಜನರಿಗೆ ತಮ್ಮ ಮನೆಗಳಲ್ಲಿ ಎಂದಿಗೂ ಸಂಪತ್ತು ಮತ್ತು ಸಮೃದ್ಧಿಯ ಕೊರತೆ ಇರುವುದಿಲ್ಲ ಎಂದು ಹೇಳಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಮನೆಯಲ್ಲಿ ತುಳಸಿ ಗಿಡದ ಸ್ಥಾನವು ಮನೆಯ ವಾತಾವರಣದ ಮೇಲೆ ಪರಿಣಾಮ ಬೀರುತ್ತದೆ ಮತ್ತು ಕುಟುಂಬ ಸದಸ್ಯರಿಗೆ ಶುಭ ಮತ್ತು ಅಶುಭ ಚಿಹ್ನೆಗಳನ್ನು ನೀಡುತ್ತದೆ. ಮನೆಯಲ್ಲಿ ತುಳಸಿ ಗಿಡದಲ್ಲಿ ಆಗುವ ಬದಲಾವಣೆಗಳು ಕುಟುಂಬ…

Read More

ಉಪ್ಪು ಹೆಚ್ಚಾಗಿ ಅಡುಗೆ ಕೆಟ್ಟು ಹೋದ್ರೆ, ರುಚಿ ಸರಿದೂಗಿಸಲು ಈ ಸರಳ ಸಲಹೆಯನ್ನು ಪಾಲಿಸಿ – Kannada News | If Dishes has too much salt, follow this tip to fix it

ಅಡುಗೆಯ ರುಚಿ ಹೆಚ್ಚಿಸುವಲ್ಲಿ ಉಪ್ಪಿನ (salt) ಪಾತ್ರ ಬಹಳ ದೊಡ್ಡದು. ಅದೇ ಒಂದು ವೇಳೆ ಸ್ವಲ್ಪ ಉಪ್ಪು ಜಾಸ್ತಿ ಆದ್ರೂ ಸಹ ಅಡುಗೆಯ ರುಚಿಯೇ ಕೆಟ್ಟು ಹೋಗುತ್ತದೆ. ಈ ರೀತಿ ಉಪ್ಪು ಜಾಸ್ತಿಯಾದಾಗ ಅಯ್ಯೋ ಕಷ್ಟಪಟ್ಟು ಮಾಡಿದ ಅಡುಗೆಯೆಲ್ಲಾ ವೇಸ್ಟ್‌ ಆಯ್ತಲ್ವಾ ಎಂದು ಹಲವರು ಟೆನ್ಷನ್‌ ಮಾಡ್ಕೊಳ್ಳುತ್ತಾರೆ. ಅಡುಗೆಗೆ ಉಪ್ಪು ಹೆಚ್ಚಾದ್ರೆ ಈ ರೀತಿ ಟೆನ್ಷನ್‌ ಮಾಡುವ ಯಾವುದೇ ಅವಶ್ಯಕತೆ ಇಲ್ಲ, ಜಸ್ಟ್‌ ಈ ಕೆಲವೊಂದು ಸಲಹೆಗಳನ್ನು ಪಾಲಿಸುವ ಮೂಲಕ ರುಚಿಯನ್ನು ಸರಿದೂಗಿಸಬಹುದು. ಈ ಕುರಿತ ಸಂಪೂರ್ಣ…

Read More

‘ಮೈಸಾ’ ಫಸ್ಟ್ ಗ್ಲಿಂಪ್ಸ್: ಸಿಕ್ಕಾಪಟ್ಟೆ ಮಾಸ್ ಅವತಾರದಲ್ಲಿ ರಶ್ಮಿಕಾ ಮಂದಣ್ಣ – Kannada News | Rashmika Mandanna starrer Mysaa movie First Glimpse released

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಚಿತ್ರರಂಗದಲ್ಲಿ ದೊಡ್ಡ ಗೆಲುವು ಕಂಡಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸ್ಟಾರ್ ಹೀರೋಗಳಿಗೆ ನಾಯಕಿಯಾಗಿ ಅವರು ಮಿಂಚಿದ್ದಾರೆ. ಹಾಗಂತ ಅವರು ಒಂದೇ ಬಗೆಯ ಸಿನಿಮಾಗಳನ್ನು ಮಾಡುತ್ತಿಲ್ಲ. ಬದಲಿಗೆ, ಬೇರೆ ಬೇರೆ ರೀತಿಯ ಸಿನಿಮಾ ಮತ್ತು ಪಾತ್ರಗಳನ್ನು ಪ್ರಯತ್ನಿಸುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆ ಆಗಿದ್ದ ಅವರ ‘ದಿ ಗರ್ಲ್​ಫ್ರೆಂಡ್’ ಸಿನಿಮಾ ಗಮನ ಸೆಳೆದಿತ್ತು. ಈಗ ಅವರು ‘ಮೈಸಾ’ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚುವಂತೆ ಮಾಡಿದ್ದಾರೆ. ಈ ಸಿನಿಮಾದಿಂದ ಫಸ್ಟ್ ಗ್ಲಿಂಪ್ಸ್ (Mysaa First…

Read More

ಅಶ್ಲೀಲ ಕಮೆಂಟ್ ಹಾಕಿದವರಿಗೆ ಸಂಕಷ್ಟ; ದೂರು ದಾಖಲಿಸಿ, ದಾಖಲೆ ಕೊಟ್ಟ ವಿಜಯಲಕ್ಷ್ಮೀ – Kannada News | Vijayalakshmi Files Cyber Complaint: Darshan Wife Battles Online Hate and Fan Wars

ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಹಾಕುವವರ ಸಂಖ್ಯೆ ಹೆಚ್ಚುತ್ತಿದೆ. ಅದರಲ್ಲೂ ಸೆಲೆಬ್ರಿಟಿಗಳು ಇದಕ್ಕೆ ಹೆಚ್ಚು ಸಂತ್ರಸ್ತರಾಗುತ್ತಿದ್ದಾರೆ. ಈಗ ವಿಜಯಲಕ್ಷ್ಮೀ ಕೂಡ ಇದರಿಂದ ತೊಂದರೆ ಅನುಭವಿಸಿದ್ದಾರೆ. ಈ ಸಂಬಂಧ ಅವರು ದೂರು ಕೂಡ ದಾಖಲು ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಬಂದ ಹೇಟ್ ಕಮೆಂಟ್ ಹಾಗೂ ಮೆಸೇಜ್​​ಗಳ ಸ್ಕ್ರೀನ್​ಶಾಟ್​​ಗಳನ್ನು ಸೈಬರ್ ಪೊಲೀಸರಿಗೆ ನೀಡುವುದರ ಜೊತೆಗೆ ಸೋಶಿಯಲ್ ಮೀಡಿಯಾದಲ್ಲೂ ಹಂಚಿಕೊಂಡಿದ್ದಾರೆ. ಸುದೀಪ್ ಅವರು ಇತ್ತೀಚೆಗೆ ‘ಸಿನಿಮಾ ರಿಲೀಸ್ ವೇಳೆ ಒಂದು ಪಡೆ ಯುದ್ಧಕ್ಕೆ ರೆಡಿ ಇದೆ’ ಎಂದಿದ್ದರು. ಇದು ದರ್ಶನ್ ಅಭಿಮಾನಿಗಳಿಗೆ…

Read More

ಬೆಣ್ಣೆ ನಗರಿ ಹುಡುಗಿಗೆ ಮನಸೋತ ನ್ಯೂಜಿಲೆಂಡ್‌ ಯುವಕ! ಅಪ್ಪಟ ಹಿಂದೂ ಸಂಪ್ರದಾಯದಂತೆ ದಾವಣಗೆರೆಯಲ್ಲಿ ನಡೀತು ಅದ್ದೂರಿ ವಿವಾಹ – Kannada News | New Zealand man marries Davanagere girl: Embraces Hindu Rituals

ಕ್ಯಾಂಬೆಲ್, ನ್ಯೂಜಿಲೆಂಡ್‌ನ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ಹಿಂದೂ ಸಂಪ್ರದಾಯದಂತೆ ಮದುವೆಯಾಗಲು ಇಷ್ಟಪಟ್ಟಿದ್ದಾರೆ. ಮದುವೆಗೆ ಒಂದು ವಾರದಿಂದ ಪೂರ್ವತಯಾರಿ ಆಗಿದ್ದು, ಕುಟುಂಬಸ್ಥರು ಶೇರ್ವಾನಿ, ಸೀರೆ ಧರಿಸಿ ತಯಾರಾದರು. ಅರ್ಚನಾ, ಶಾಸ್ತ್ರ ಪೂಜೆಗಳು, ಅರುಂಧತಿ ನಕ್ಷತ್ರ ಮತ್ತು ಎಲ್ಲಾ ಸಂಪ್ರದಾಯಿಕ ವಿಧಿಗಳನ್ನು ಪಾಲಿಸಿ ಮದುವೆ ನಡೆದಿದೆ. ಪ್ರತಿ ಕ್ಷಣವೂ ಸಾಂಸ್ಕೃತಿಕ ವೈಭವ ಮತ್ತು ಪವಿತ್ರತೆಯನ್ನು ತೋರಿಸುತ್ತಿದೆ. Source link

Read More

Hubli: ಬೆಂಕಿ ಜ್ವಾಲೆಗೆ 4 ಅಂಗಡಿಗಳು ಸುಟ್ಟು ಕರಕಲು; ಅಷ್ಟಕ್ಕೂ ಆಗಿದ್ದೇನು? – Kannada News | Four Shops Gutted in Massive Blaze at Hubballis Kundagola Cross

ಹುಬ್ಬಳ್ಳಿ, ಡಿಸೆಂಬರ್​​ 24: ಕುಂದಗೋಳ ಕ್ರಾಸ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಮಾಹಿತಿಗಳ ಪ್ರಕಾರ, ಬೆಂಕಿಯು ಮೊದಲು ಒಂದು ಡಾಬಾದಲ್ಲಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆಯೇ ಬೆಂಕಿ ಅಕ್ಕಪಕ್ಕದ ಅಂಗಡಿಗಳಿಗೂ ಹಬ್ಬಿದ ಪರಿಣಾಮ ನಾಲ್ಕು ಶಾಪ್​​ಗಳು ಅಗ್ನಿಗೆ ಆಹುತಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದು, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಇನ್ಸ್ಟಾಗ್ರಾಮ್​ನಲ್ಲಿ ಪರಿಚಯವಾದ ಯುವಕನಿಂದ ಯುವತಿಯ ಮೇಲೆ ಹಲ್ಲೆ; ಆರೋಪಿ ಅರೆಸ್ಟ್ – Kannada News | Instagram Love Ends in Street Attack: Bengaluru Man Assaults Woman, Arrested

ಇನ್ಸ್ಟಾಗ್ರಾಮ್​ನಲ್ಲಿ ಪರಿಚಯವಾದ ಯುವಕನಿಂದ ಯುವತಿಯ ಮೇಲೆ ಹಲ್ಲೆ; ಆರೋಪಿ ಅರೆಸ್ಟ್ ಬೆಂಗಳೂರು, ಡಿಸೆಂಬರ್ 24: ಇನ್ಸ್ಟಾಗ್ರಾಮ್ ಸಿಕ್ಕ ಯುವಕನೊಬ್ಬ ಪ್ರೀತಿ ವಿಚಾರವಾಗಿ ನಡು ರಸ್ತೆಯಲ್ಲೇ ಯುವತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ (Bengaluru) ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಿ.ಜಿ ಬಳಿ ಕಾರಿನಲ್ಲಿ ಬಂದ ಯುವಕ, ಯುವತಿಗೆ ಹಲವು ಬಾರಿ ಥಳಿಸಿದ್ದು, ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. ಪ್ರೀತ್ಸೆ ಪ್ರೀತ್ಸೆ ಎಂದು ಹಿಂದೆ ಬಿದ್ದಿದ್ದ ಯುವಕ…

Read More

ಮತ್ತೆ ಒಂದಾಗುತ್ತಿದೆ ಸ್ಟಾರ್ ಹೀರೋ-ಡೈರೆಕ್ಟರ್ ಜೋಡಿ, 1000 ಕೋಟಿ ಸಿನಿಮಾ – Kannada News | Trivikram Srinivas to join hands with Allu Arjun for big budget movie

ನಾಯಕ-ನಾಯಕಿ ಜೋಡಿಯಂತೆ ಸ್ಟಾರ್ ಹೀರೋ-ಡೈರೆಕ್ಟರ್ ಜೋಡಿಗಳು ಸಹ ಎಲ್ಲ ಚಿತ್ರರಂಗದಲ್ಲಿಯೂ ಇವೆ. ಈ ಜೋಡಿ ಒಟ್ಟಿಗೆ ಕೆಲಸ ಆರಂಭಿಸಿದರೆಂದರೆ ಸಾಕು ಸಿನಿಮಾ ಪ್ರೇಮಿಗಳಲ್ಲಿ ಕುತೂಹಲ, ನಿರೀಕ್ಷೆ ಗರಿಗೆದರುತ್ತದೆ. ಇಂಥಹಾ ಸೂಪರ್ ಹಿಟ್ ಆಕ್ಟರ್-ಡೈರೆಕ್ಟರ್ ಜೋಡಿಗಳಲ್ಲಿ ಅಲ್ಲು ಅರ್ಜುನ್ (Allu Arjun) ಮತ್ತು ತ್ರಿವಿಕ್ರಮ್ ಅವರದ್ದು ಸಹ ಒಂದು. ‘ಜುಲೈ’, ‘ಸನ್ ಆಫ್ ಸತ್ಯಮೂರ್ತಿ’, ‘ಅಲಾ ವೈಕುಂಟಪುರಂಲೊ’ ಅಂಥಹಾ ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿರುವ ಈ ಜೋಡಿ ಇದೀಗ ಮತ್ತೆ ಒಂದಾಗುತ್ತಿದೆ. ಅದೂ 1000 ಕೋಟಿ ಬಜೆಟ್ ಸಿನಿಮಾ…

Read More

ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆ ಶಿವಕುಮಾರ್: ಏನಂದ್ರು ನೋಡಿ – Kannada News | DK Shivakumar Hits Back at KN Rajanna from Delhi, Issues Strong Rebuttal

ನವದೆಹಲಿ, ಡಿಸೆಂಬರ್ 24: ದೆಹಲಿಯಲ್ಲಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಆಪ್ತ ಕೆಎನ್ ರಾಜಣ್ಣಗೆ ಖಾರವಾಗಿ ತಿರುಗೇಟು ನೀಡಿದ್ದಾರೆ. ರಾಹುಲ್ ಗಾಂಧಿಗೆ ರಾಜಣ್ಣ ಸರಣಿ ಪತ್ರ ಬರೆದಿರುವ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಅಧ್ಯಕ್ಷರು ಸರಿಯಾಗಿ ಆಯ್ಕೆ ಮಾಡಿದ್ದರೆ ವಿಧಾನಸಭೆ ಚುನಾವಣೆಯಲ್ಲಿ ಇನ್ನೂ 12-13 ಸ್ಥಾನಗಳನ್ನು ಹೆಚ್ಚು ಗೆಲ್ಲಬಹುದಿತ್ತು ಎಂದು ಹೈಕಮಾಂಡ್​ಗೆ ಬರೆದ ಪತ್ರದಲ್ಲಿ ರಾಜಣ್ಣ ಉಲ್ಲೇಖಿಸಿದ್ದಾರಲ್ಲಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿ, ನನಗೆ ಇನ್ನೂ ಸ್ವಲ್ಪ…

Read More