Headlines

nagaraj11081993

ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ! – Kannada News | Bengaluru Petrol Attack: A man set a mother on fire for not getting her daughter married to him!

ಬೆಂಗಳೂರು, ಡಿಸೆಂಬರ್ 24: ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ್ದಕ್ಕೆ ಯುವತಿಯ ತಾಯಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಭೀಕರ ಘಟನೆ ಬೆಂಗಳೂರಿನ ಬಸವೇಶ್ವರನಗರದ ಭೋವಿ ಕಾಲೋನಿಯಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಗೀತಾ ಎಂದು ಗುರುತಿಸಲಾಗಿದ್ದು, ಆರೋಪಿಯ ಹೆಸರು ಮುತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಗೀತಾ ಪ್ರಾವಿಷನ್ ಸ್ಟೋರ್ ನಡೆಸುತ್ತಿದ್ದು, ಮುತ್ತು ಎಂಬ ಯುವಕ ಅದೇ ಪ್ರದೇಶದಲ್ಲಿ ಟೀ ಸ್ಟಾಲ್ ಇಟ್ಟುಕೊಂಡಿದ್ದ. ಒಬ್ಬರಿಗೊಬ್ಬರು ಪರಿಚಯವಾದ ಬಳಿಕ, ಗೀತಾ, ಆಕೆಯ 19 ವರ್ಷದ ಮಗಳು ಹಾಗೂ ಮುತ್ತು ಒಂದೇ…

Read More

ದರ್ಶನ್ ಸಿಂಹ ಎಂದ ಧನ್ವೀರ್​ಗೆ ಟಾಂಗ್ ಕೊಟ್ಟ ವಿನಯ್ ಗೌಡ – Kannada News | Vinay Gowda share post in support of Sudeep

ದರ್ಶನ್ (Darshan) ಮತ್ತು ಸುದೀಪ್ ಅಭಿಮಾನಿಗಳ ಮಧ್ಯೆ ವರ್ಷಗಳಿಂದಲೂ ಫ್ಯಾನ್ಸ್ ವಾರ್ ನಡೆಯುತ್ತಲೇ ಇದೆ. ಆದರೆ ಸುದೀಪ್ ಇದಕ್ಕೆಲ್ಲ ಹೆಚ್ಚು ಪ್ರತಿಕ್ರಿಯಿಸುತ್ತಿರಲಿಲ್ಲ. ಆದರೆ ತಮ್ಮ ಸಿನಿಮಾಕ್ಕೆ ಬೆದರಿಕೆಗಳು ಬಂದಾಗ ಪರೋಕ್ಷವಾಗಿ ಸುದೀಪ್ ಅವರು ಎಚ್ಚರಿಕೆ ನೀಡಿದರು. ಸುದೀಪ್ ಅವರ ಸಣ್ಣ ಹೇಳಿಕೆಯನ್ನೇ ದೊಡ್ಡದು ಮಾಡಿ ಇದೀಗ ಫ್ಯಾನ್ಸ್​​ಗಳ ಜೊತೆಗೆ ದರ್ಶನ್ ಆಪ್ತರು ಸಹ ಅಖಾಡಕ್ಕಿಳಿದು ಫ್ಯಾನ್ಸ್ ವಾರ್ ಬೆಂಕಿಗೆ ತುಪ್ಪ ಸುರಿದಿದ್ದಾರೆ. ದರ್ಶನ್ ಅವರ ಪರಮಾಪ್ತ ಧನ್ವೀರ್ ಗೌಡ, ‘ಕಾಡಿನಲ್ಲಿ ಸಾಕಷ್ಟು ಪ್ರಾಣಿಗಳಿರುತ್ತವೆ, ಆದರೆ ಸಿಂಹ ಮಾತ್ರವೇ…

Read More

ಎಲ್ಲರೂ ನಂಗೆ ಅಭಿಮಾನಿಗಳು; ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ – Kannada News | Sadhu Kokila, Not ready to Talk About Fans War

ಕನ್ನಡ ಚಿತ್ರರಂಗದಲ್ಲಿ ಫ್ಯಾನ್ ವಾರ್ ಬಗ್ಗೆ ಚರ್ಚೆ ನಡೆಯುತ್ತಿರುವುದು ತಿಳಿದೇ ಇದೆ. ಸುದೀಪ್ ಹಾಗೂ ದರ್ಶನ್ ಅಭಿಮಾನಿಗಳು ಸಾಕಷ್ಟು ಕಿತ್ತಾಡಿಕೊಳ್ಳುತ್ತಿರುವುದನ್ನು ನೋವು ನೋಡಿರಬಹುದು. ಈ ಬಗ್ಗೆ ಸಾಧು ಕೋಕಿಲಗೆ ಪ್ರಶ್ನೆ ಮಾಡಲಾಯಿತು. ಎಲ್ಲಾ ಸ್ಟಾರ್​​ಸ್​​ಗಳ ಫ್ಯಾನ್ಸ್ ನನಗೆ ಅಭಿಮಾನಿಗಳು. ಹೀಗಾಗಿ, ನಾನು ಈ ಬಗ್ಗೆ ಮಾತನಾಡುವುದೇ ಇಲ್ಲ ಎಂದಿದ್ದಾರೆ ಸಾಧು. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

12 ಎಕರೆ ಭೂಮಿಯಿಂದ ಲಕ್ಷಾಂತರ ರೂ. ಲಾಭ; ವಿಕಲಚೇತನ ಕೃಷಿಕನ ಸಾಧನೆ! – Kannada News | Inspiring Koppal Farmer: Disabled farmer ramanna Earns Lakhs in Seed Production

12 ಎಕರೆ ಭೂಮಿಯಲ್ಲಿ ಲಕ್ಷಾಂತರ ಲಾಭ; ವಿಕಲಚೇತನ ಕೃಷಿಕನ ಸಾಧನೆ! ಕೊಪ್ಪಳ, ಡಿಸೆಂಬರ್ 24: ಇಂದಿನ ಕಾಲದಲ್ಲಿ ಕೈಕಾಲು ನೆಟ್ಟಗಿದ್ದರೂ ಕೆಲವರು ದುಡಿದು ತಿನ್ನಲು ಹಿಂದೆ ಮುಂದೆ ನೋಡುತ್ತಾರೆ. ಹೀಗಿರುವಾಗ ಕೊಪ್ಪಳದ (Koppal) ಓರ್ವ ಕೃಷಿಕ ಒಂದು ಕಾಲು ಕಳೆದುಕೊಂಡಿದ್ದರೂ ಕುಗ್ಗದೆ, 12 ಎಕರೆ ಭೂಮಿಯನ್ನು ಉತ್ತಿ ಬಿತ್ತಿ ಲಕ್ಷಾಂತರ ರೂ. ಗಳಿಸಿದ್ದಾರೆ. ಟೊಮೇಟೊ, ಬದನೆ ಸೇರಿ ಹಲವು ತರಕಾರಿಗಳ ಜೊತೆಗೆ ಬೀಜೋತ್ಪಾದನೆಯಲ್ಲಿ ತೊಡಗಿರುವ ಅವರು, ಯುವ ಕೃಷಿಕರಿಗೆ ಸ್ಫೂರ್ತಿಯಾಗಿದ್ದಾರೆ. ಕೃತಕ ಕಾಲು ಅಳವಡಿಸಿಕೊಂಡೇ ಕೃಷಿ ಚಟುವಟಿಕೆ…

Read More

ಅತಿಯಾದ ಫಾಸ್ಟ್ ಫುಡ್ ಸೇವನೆಯಿಂದ 11ನೇ ತರಗತಿ ವಿದ್ಯಾರ್ಥಿನಿ ಸಾವು – Kannada News | Amroha Fast Food Tragedy: The Silent Killer Damaging Children’s Digestion

ಹೊರಗಿನ ಆಹಾರಗಳನ್ನು ತಿನ್ನುವ ಮುನ್ನ ಸಾವಿರ ಬಾರಿ ಯೋಚನೆ ಮಾಡಬೇಕು. ಏಕೆಂದರೆ ಅದು ನಮ್ಮ ದೇಹದ ಮೇಲೆ ದೊಡ್ಡ ಪರಿಣಾಮವನ್ನು ಉಂಟು ಮಾಡಬಹುದು. ಇದೀಗ ಇದಕ್ಕೆ ಸಂಬಂಧಿಸಿದಂತೆ ಸುದ್ದಿ ಭಾರೀ ವೈರಲ್​​ ಆಗಿದೆ. ಫಾಸ್ಟ್ ಫುಡ್(Fast Food )ತಿಂದು ಇದೀಗ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ. 11ನೇ ತರಗತಿಯ ವಿದ್ಯಾರ್ಥಿನಿ ಫಾಸ್ಟ್ ಫುಡ್ ಸೇವಿಸಿ, ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾಳೆ. ಅಹಾನಾ ಎಂಬ ಬಾಲಕಿ ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ ಎಂದು…

Read More

ಇನ್ಮುಂದೆ ಮಹಿಳೆಯರು ಸ್ಮಾರ್ಟ್​ಫೋನ್ ಬಳಸುವಂತಿಲ್ಲ, ಕೀಪ್ಯಾಡ್ ಫೋನ್​ಗಳೇ ಗತಿ

ಜೈಪುರ, ಡಿಸೆಂಬರ್ 24: ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್​ಫೋನ್(Smartphone) ಬಳಕೆ ಹೆಚ್ಚಾಗಿದೆ. ಮನೆಯಲ್ಲಿ ಪೋಷಕರು ಹೆಚ್ಚೆತ್ತು ಮೊಬೈಲ್​ಗಳನ್ನು ಬಳಕೆ ಮಾಡುವುದನ್ನು ನೋಡಿ ಮಕ್ಕಳು ಕೂಡ ಅದೇ ಪರಿಪಾಠ ಬೆಳೆಸಿಕೊಳ್ಳುತ್ತಾರೆ. ಅದು ಅವರ ದೃಷ್ಟಿ ಮೇಲೂ ಪರಿಣಾಮ ಬೀರುತ್ತದೆ. ಮಕ್ಕಳ ಜತೆ ಮನೆಯಲ್ಲಿ ಹೆಚ್ಚು ಹೊತ್ತು ತಂದೆಗಿಂತ ತಾಯಿಯೇ ಇರುತ್ತಾರೆ. ಹಾಗಾಗಿ ಇನ್ನುಮುಂದೆ ಹೆಣ್ಣುಮಕ್ಕಳು ಸ್ಮಾರ್ಟ್​ ಫೋನ್ ಬಳಸುವಂತಿಲ್ಲ ಬದಲಾಗಿ ಕೀ ಪ್ಯಾಡ್ ಬಳಸುವಂತೆ ಸೂಚನೆ ನೀಡಲಾಗಿದೆ. ಇದು ದೇಶಾದ್ಯಂತ ತಮದ ನಿಯಮವಲ್ಲ ಬದಲಾಗಿ, ರಾಜಸ್ಥಾನದ ಪಂಚಾಯತ್ ಈ ನಿರ್ಧಾರ…

Read More

ಕೊಲೆ ಆರೋಪ ಕೋರ್ಟ್​ನಲ್ಲಿ ಸಾಬೀತಾದರೂ ಮಹಿಳೆ ಅಪರಾಧಮುಕ್ತ! ಮಂಗಳೂರಲ್ಲೊಂದು ಅಚ್ಚರಿಯ ತೀರ್ಪು – Kannada News | Woman Acquitted Despite Murder Charge Being Proven in Mangaluru Court: Know Interesting reson behind this

ಮಂಗಳೂರು, ಡಿಸೆಂಬರ್ 24: ಆಕೆ ಪತಿಯನ್ನೇ ಕೊಲೆ ಮಾಡಿದಾಕೆ. ಸಾಲದೆಂಬಂತೆ ನ್ಯಾಯಾಲಯದಲ್ಲೂ ಆರೋಪ ಸಾಬೀತಾಗಿದೆ. ಇಷ್ಟಾದರೂ ಆಕೆಗೆ ಕೋರ್ಟ್ ಶಿಕ್ಷೆ ವಿಧಿಸಿಲ್ಲ! ಅಷ್ಟೇ ಅಲ್ಲ, ಆಕೆಯನ್ನು ಅಪರಾಧಮುಕ್ತಗೊಳಿಸಿದೆ! ಹಾಗೆಂದು ಆಕೆ ಮನೆಗೆ ಮರಳುವಂತೆಯೂ ಇಲ್ಲ. ಮತ್ತೆಲ್ಲಿಗೆ ಕಳುಹಿಸುತ್ತಾರೆ? ಇದು ಹೇಗೆ ಸಾಧ್ಯ ಎಂಬೆಲ್ಲ ಪ್ರಶ್ನೆಗಳು ಮೂಡುವುದು ಸಹಜ. ಆಶ್ಚರ್ಯ ಆದರೂ ಇದು ಸತ್ಯ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ವಿಶೇಷ ತೀರ್ಪು ನೀಡಿದೆ. ಏನಿದು ಪ್ರಕರಣ, ಆಶ್ಚರ್ಯಕರ…

Read More

‘ಶಿವ ತಾಂಡವ ನೋಡಿದಂತಾಯ್ತು’; ಹೊತಬಿತ್ತು‘45’ ಚಿತ್ರದ ಮೊದಲ ವಿಮರ್ಶೆ – Kannada News | 45 Movie First Review Out on Social Media Fans Says it is Not A Movie Its A Shivatandava

ಅರ್ಜುನ್ ಜನ್ಯ ನಿರ್ದೇಶನದ ‘45’ ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದು. ಈ ಚಿತ್ರಕ್ಕೆ ಡಿಸೆಂಬರ್ 23ರಂದು ವಿಶೇಷ ಶೋ ನಡೆದಿದೆ. ಈ ಶೋ ನೋಡಿದ ಅನೇಕರು ಸಿಳ್ಳೆ-ಚಪ್ಪಾಳೆ ಹೊಡೆದಿದ್ದಾರೆ. ‘ಸಿನಿಮಾ ಅಲ್ಲ, ಶಿವ ತಾಂಡವ ನೋಡಿದಂತಾಯ್ತು’ ಎಂದು ಎಂದು ಅನೇಕರು ಹೇಳಿದ್ದಾರೆ. ‘45’ ಚಿತ್ರದ ನೋಡಿದವರು ತಮ್ಮ ವಿಮರ್ಶೆ ತಿಳಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Optical Illusion: ಜಸ್ಟ್ 7 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ನವಿಲನ್ನು ಗುರುತಿಸಬಲ್ಲಿರಾ – Kannada News | Optical Illusion: If you are smart, try to spot the peacock hidden in this fort.

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಬ್ರೈನ್ ಟೀಸರ್ ನಂತಹ ಒಗಟಿನ ಚಿತ್ರಗಳೇ ಸುಲಭವಾಗಿ ಕಂಡರೂ ಬಿಡಿಸುವುದು ಅಷ್ಟೇ ಕಷ್ಟ. ಇಂತಹ ಒಗಟಿನ ಆಟಗಳತ್ತ ಹೆಚ್ಚಿನವರು ಆಸಕ್ತಿ ತೋರುತ್ತಾರೆ. ಇದೀಗ ನಿಮ್ಮ ಬುದ್ಧಿವಂತಿಕೆ ಹಾಗೂ ವೀಕ್ಷಣಾ ಕೌಶಲ್ಯವನ್ನು ಪರೀಕ್ಷಿಸುವ ಚಿತ್ರವೊಂದಿದೆ. ಈ ಕೋಟೆಯ ಚಿತ್ರದಲ್ಲಿ ನವಿಲೊಂದಿದೆ. ಜಾಣತನದಿಂದ ಮರೆಮಾಡಲಾಗಿರುವ ಈ ಪಕ್ಷಿಯನ್ನು ಕಂಡುಹಿಡಿಯುವುದೇ ದೊಡ್ಡ ಸವಾಲು. ಹತ್ತು ಜನರಲ್ಲಿ ಒಬ್ಬರಿಗೆ ಮಾತ್ರ ಈ ಒಗಟನ್ನು ಬಿಡಿಸಲು ಸಾಧ್ಯವಿದ್ದು ನೀವು…

Read More

National Consumer Rights Day 2025: ಒಬ್ಬ ಜವಾಬ್ದಾರಿಯುತ ಗ್ರಾಹಕರಾಗಿ ನಿಮ್ಮ ಹಕ್ಕುಗಳೇನು, ತಿಳಿದುಕೊಳ್ಳಿ – Kannada News | National Consumer Rights Day 2025: Why is National Consumer Rights Day celebrated? Here is the information

ರಾಷ್ಟ್ರೀಯ ಗ್ರಾಹಕ ಹಕ್ಕುಗಳ ದಿನImage Credit source: vecteezy ದಿನಸಿ, ಬಟ್ಟೆಗಳಿಂದ ಹಿಡಿದು ಪ್ರತಿಯೊಂದು ಅಗತ್ಯ ವಸ್ತುಗಳನ್ನು ನಾವು ಮಾರುಕಟ್ಟೆಯಿಂದ ಕೊಳ್ಳುತ್ತೇವೆ. ಅದೇ ರೀತಿ ಹೋಟೆಲ್‌, ರೆಸ್ಟೋರೆಂಟ್‌ಗಳಲ್ಲಿ ಊಟ ಮಾಡುತ್ತೇವೆ. ಆದರೆ ಕೆಲವೊಂದು ಬಾರಿ ಗುಣಮಟ್ಟದ ಆಹಾರಗಳು, ವಸ್ತುಗಳು ಸಿಗುವುದೇ ಇಲ್ಲ. ಗ್ರಾಹಕರಿಗೆ (Consumer) ಒಂದಷ್ಟು ಮೋಸಗಳಾಗುತ್ತವೆ. ಈ ಮೋಸಗಳಿಗೆ ಯಾವ ರೀತಿ ಪರಿಹಾರವನ್ನು ಪಡೆಯುವುದು ಎಂಬ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ. ಈ ರೀತಿಯ ಮೋಸಗಳಿಗೆ ಪರಿಹಾರ ಪಡೆಯಲು ಗ್ರಾಹಕರಿಗಾಗಿ ಕೆಲವು ಹಕ್ಕುಗಳಿವೆ, ಈ ಹಕ್ಕುಗಳ ಬಗ್ಗೆ…

Read More