Headlines

nagaraj11081993

Ashes 2025: ಸತತ ಆರು ದಿನ ಮದ್ಯ ಸೇವನೆ; ಇಂಗ್ಲೆಂಡ್‌ ಆಟಗಾರರ ವಿರುದ್ಧ ತನಿಖೆಗೆ ಆದೇಶ – Kannada News | Ashes Debacle: England Cricket Team’s 6 Day Alcohol Binge Allegations

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್‌ (England vs Australia) ನಡುವೆ ನಡೆಯುತ್ತಿರುವ ಐದು ಪಂದ್ಯಗಳ ಆಶಸ್ (Ashes) ಸರಣಿ ಇದುವರೆಗೆ ಏಕಪಕ್ಷೀಯವಾಗಿ ನಡೆದಿದೆ. ನಡೆದಿರುವ 3 ಪಂದ್ಯಗಳಲ್ಲೂ ಆತಿಥೇಯ ಆಸ್ಟ್ರೇಲಿಯಾವೇ ಜಯದ ನಗೆ ಬೀರಿದೆ. ಇತ್ತ ಈ ಪ್ರವಾಸದಲ್ಲಾದರೂ ಆಸ್ಟ್ರೇಲಿಯಾವನ್ನು ಮಣಿಸುವ ಗುರಿಯೊಂದಿಗೆ ಕಣಕ್ಕಿಳಿದಿದ್ದ ಇಂಗ್ಲೆಂಡ್‌ ಸೋತು ಸುಣ್ಣವಾಗಿದೆ. ಈ ರೀತಿಯ ಅವಮಾನಕರ ಸೋಲಿನ ನಡುವೆಯೂ ಇಂಗ್ಲೆಂಡ್‌ ಆಟಗಾರರ ಮೇಲೆ ಗಂಭೀರವಾದ ಆರೋಪವೊಂದು ಕೇಳಿಬಂದಿದ್ದು, ಕಾಂಗರೂಗಳ ನಾಡಲ್ಲಿ ಆಂಗ್ಲ ಆಟಗಾರರು ಸತತ 6 ದಿನ ಮದ್ಯ ಸೇವನೆ ಮಾಡಿದ…

Read More

ಮುಸ್ಲಿಂ ದೇಶದಲ್ಲಿ 4500 ವರ್ಷ ಪ್ರಾಚೀನ ಸೂರ್ಯ ದೇವಾಲಯ ಪತ್ತೆ; ಎಲ್ಲಿದೆ ಈ ದೇವಸ್ಥಾನ? – Kannada News | 4500 Year Old Ancient Sun Temple Discovered in Egypt Viral News

ನವದೆಹಲಿ, ಡಿಸೆಂಬರ್ 23: ಈಜಿಪ್ಟ್ ದೇಶದ ರಾಜಧಾನಿ ಕೈರೋ ಬಳಿ ನಡೆದ ಪುರಾತತ್ತ್ವ ಶಾಸ್ತ್ರದ ಉತ್ಖನನ ನಡೆದಿದ್ದು, ಇದು ಪ್ರಪಂಚದಾದ್ಯಂತದ ಇತಿಹಾಸಕಾರರು ಮತ್ತು ವಿಜ್ಞಾನಿಗಳ ಗಮನ ಸೆಳೆದಿದೆ. ಪುರಾತತ್ತ್ವಜ್ಞರು ಸೂರ್ಯ ದೇವರಿಗೆ ಮೀಸಲಾಗಿರುವ 4,500 ವರ್ಷಗಳಷ್ಟು ಹಳೆಯದಾದ ದೇವಾಲಯವನ್ನು (Temple) ಕಂಡುಹಿಡಿದಿದ್ದಾರೆ. ಐದನೇ ರಾಜವಂಶದ ಫೇರೋ ರಾಜ ನೆಸೆರೆ ದೇವಾಲಯದಲ್ಲಿ ಕೆಲಸ ಮಾಡುತ್ತಿರುವ ಜಂಟಿ ಇಟಾಲಿಯನ್ ಮತ್ತು ಪೋಲಿಷ್ ಪುರಾತತ್ತ್ವ ಶಾಸ್ತ್ರದ ಕಾರ್ಯಾಚರಣೆಯಿಂದ ಈ ಆವಿಷ್ಕಾರವನ್ನು ಮಾಡಲಾಗಿದೆ. ಈಜಿಪ್ಟ್ ತನ್ನ ಪಿರಮಿಡ್‌ಗಳು, ಮಮ್ಮಿಗಳು ಮತ್ತು ಸಮಾಧಿಗಳಿಗೆ ಹೆಸರುವಾಸಿಯಾಗಿದೆ….

Read More

ಬಾಗಲಕೋಟೆ: ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ತಾಯಿ, ಮಗು ರಕ್ಷಣೆ – Kannada News | Krishna River Suicide Attempt: Mother and Child Rescued by 112 Police in Chikpadasalgi

ಬಾಗಲಕೋಟೆ, ಡಿಸೆಂಬರ್​ 23: ಎರಡು ವರ್ಷದ ಗಂಡು ಮಗುವಿನ ಸಮೇತ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ (Suicide Attempt) ತಾಯಿಯನ್ನು 112 ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿರುವಂತಹ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ (Chikkapadasalagi) ಬ್ರಿಡ್ಜ್ ಬಳಿ ನಡೆದಿದೆ. ಸುರೇಖಾ ಭಜಂತ್ರಿ ಮಗುವಿನೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿ. ಸದ್ಯ ಮಹಿಳೆಯನ್ನು ಸಾವಳಗಿ ಠಾಣೆಗೆ  ಕರೆತಂದಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ. ನಡೆದಿದ್ದೇನು? ಸುರೇಖಾ ಭಜಂತ್ರಿ ತಮ್ಮ ಎರಡು ವರ್ಷದ ಗಂಡು ಮಗುವಿನ ಸಮೇತ…

Read More

Chanakya Niti: ಸಾಲ ತೆಗೆದುಕೊಳ್ಳುವ, ನೀಡುವ ಮೊದಲು ಚಾಣಕ್ಯರು ಹೇಳಿರುವ ಈ ಮಾತುಗಳನ್ನು ಪಾಲಿಸಿ – Kannada News | Chanakya Niti: Follow these tips from Chanakya before taking a loan

  ಆಚಾರ್ಯ ಚಾಣಕ್ಯರು (Acharya Chanakya)  ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಹಣಕಾಸು, ಆರ್ಥಿಕ ವಿಷಯಗಳ ಬಗ್ಗೆಯೂ ಸಾಕಷ್ಟು ವಿಚಾರಗಳ ಹೇಳಿಕೊಟ್ಟಿದ್ದಾರೆ.  ಹೌದು ಹಣಕ್ಕೆ ಸಂಬಂಧಿಸಿದ ಯೋಜನೆಗಳು ಹೇಗಿರಬೇಕು? ಹಣವನ್ನು ಎಲ್ಲಿ ಖರ್ಚು ಮಾಡಬೇಕು? ಹಣವನ್ನು ಎಲ್ಲಿ ಖರ್ಚು ಮಾಡಬಾರದು? ಹಣವನ್ನು ಹೇಗೆ ಉಳಿಸುವುದು? ಹೀಗೆ ಸಾಕಷ್ಟು ವಿಚಾರಗಳ ಬಗ್ಗೆ ಹೇಳಿದ್ದಾರೆ. ಅದೇ ರೀತಿ ಆರ್ಥಿಕ ಸಂಕಷ್ಟ ಎದುರಾಗಬಾರದೆಂದರೆ ಸಾಲ ತೆಗೆದುಕೊಳ್ಳುವಾಗ ಮತ್ತು ಸಾಲ ಕೊಡುವಾಗ ಒಂದಷ್ಟು ವಿಚಾರಗಳ ಬಗ್ಗೆ ಮೊದಲೇ…

Read More

W,W,W,0,W,W.. ಒಂದೇ ಓವರ್​ನಲ್ಲಿ 5 ವಿಕೆಟ್ ಉರುಳಿಸಿದ 28 ವರ್ಷದ ವೇಗಿ – Kannada News | Gede Priandana’s T20I Record: Five Wickets in One Over and Hat trick

ಅಂತರರಾಷ್ಟ್ರೀಯ ಟಿ20 (International T20) ಕ್ರಿಕೆಟ್‌ನಲ್ಲಿ ಐದು ವಿಕೆಟ್‌ಗಳನ್ನು ಪಡೆಯುವುದು ಪ್ರತಿಯೊಬ್ಬ ಬೌಲರ್‌ನ ಕನಸಾಗಿರುತ್ತದೆ. ಏಕೆಂದರೆ ನಾಲ್ಕು ಓವರ್‌ಗಳಲ್ಲಿ ಈ ಸಾಧನೆ ಮಾಡುವುದು ಅತ್ಯಂತ ಕಷ್ಟಕರ. ಹೀಗಿರುವಾಗ ಒಂದೇ ಓವರ್​ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆಯುವುದು ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆಯುವುದು ಚುಟುಕು ಕ್ರಿಕೆಟ್​ನಲ್ಲಿ ಕಂಡುಬರುವುದು ತೀರ ವಿರಳ. ಅಂತಹದರಲ್ಲಿ ಇಂಡೋನೇಷ್ಯಾದ 28 ವರ್ಷದ ಬಲಗೈ ವೇಗದ ಬೌಲರ್ ಗೆಡೆ ಪ್ರಿಯಂದನ (Gede Priandana) ಒಂದೇ ಓವರ್‌ನಲ್ಲಿ ಐದು ವಿಕೆಟ್‌ಗಳನ್ನು ಪಡೆಯುವ ಮೂಲಕ ಕ್ರಿಕೆಟ್ ಜಗತ್ತಿನಲ್ಲಿ ಸಂಚಲನ…

Read More

ಆಯುರ್ವೇದ ಬಳಸಿ, ದುಬಾರಿ ಚಿಕಿತ್ಸೆಗೆ ಮುಕ್ತಿ ಕೊಡಿ; ಕೈಗೆಟುಕುವ ಬೆಲೆಗೆ ಆನ್​ಲೈನ್​ನಲ್ಲೇ ಪತಂಜಲಿ ಔಷಧಗಳು – Kannada News | Patanjali Ayurveda offers far less expensive medicines in its online platform

ಮೊದಲು ಅನಾರೋಗ್ಯ ಮತ್ತು ನಂತರ ಅದನ್ನು ಸರಿಪಡಿಸಲೆಂದು ಪ್ರತಿ ತಿಂಗಳು ದುಬಾರಿ ಅಲೋಪತಿ ಔಷಧಿಗಳು ನಮ್ಮ ಇಡೀ ಬಜೆಟ್ ಅನ್ನು ಹಾಳುಮಾಡುತ್ತವೆ. ಈ ವೆಚ್ಚದ ಹೊರೆಯನ್ನು ಹೇಗೆ ಕಡಿಮೆ ಮಾಡುವುದು? ಅನಾರೋಗ್ಯ ಉದ್ಭವಿಸಿದರೆ ಅದಕ್ಕೆ ಚಿಕಿತ್ಸೆಯಂತೂ ಬೇಕೇ ಬೇಕು. ದುಬಾರಿ ಔಷಧಗಳ ದಾರಿಗೆ ಹೋಗದೆ ಆಯುರ್ವೇದ ಪರ್ಯಾಯಗಳನ್ನು (Ayurvedic medicines) ಜನರು ಈಗ ಹುಡುಕತೊಡಗಿದ್ದಾರೆ. ಇವರ ಹುಡುಕಾಟಕ್ಕೆ ಸುಲಭ ಆಯ್ಕೆ ಪತಂಜಲಿ. ಸರಳವಾಗಿ ಹೇಳುವುದಾದರೆ, ಪತಂಜಲಿಯ (Patanjali) ಕಡಿಮೆ ಬೆಲೆಯ ಆಯುರ್ವೇದ ಔಷಧಗಳು ಜನರ ಬಜೆಟ್ ಮತ್ತು…

Read More

ಮರ್ಯಾದೆ ಹತ್ಯೆ: ಮಾನ್ಯಾ ಜತೆ ಮಗುನೂ ಹೋಯ್ತು, ಪ್ರಾಣಕ್ಕಿಂತ ಹೆಚ್ಚು ಇಷ್ಟಪಡುವ ಅಮ್ಮನೂ ಸೀರಿಯಸ್ – Kannada News | Hubballi honor Killing Case: Mother condition also serious Says manya Husband vivekananda

ಹುಬ್ಬಳ್ಳಿ, (ಡಿಸೆಂಬರ್ 23): ಹುಬ್ಬಳ್ಳಿಯಲ್ಲಿ (Hubballi) ಪ್ರೀತಿಸಿ ಅಂತರ್ಜಾತಿ ಯುವಕನ ಜೊತೆ ವಿವಾಹವಾಗಿದ್ದ ಮಗಳನ್ನೇ ತಂದೆಯೇ ಬರ್ಬರ ಕೊಲೆ  (Hubballi Honor Killing) ಮಾಡಿದ್ದ ಪ್ರಕರಣ ಬೆಚ್ಚಿಬೀಳಿಸಿದೆ. ವಿರೋಧದ ನಡುವೆಯೂ ದಲಿತ ಯುವಕನೊಂದಿಗೆ ಮದುವೆಯಾಗಿದ್ದಕ್ಕೆ ಕೆರಳಿದ್ದ ತಂದೆ, ಡಿಸೆಂಬರ್ 21ರಂದು ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರದಲ್ಲಿ ಗರ್ಭಿಣಿ ಎಂದು ಯೋಚಿಸದೇ ಮಗಳು ಮಾನ್ಯಗಳನ್ನ ಕೊಚ್ಚಿ ಕೊಂದಿದ್ದಾನೆ. ಅಂತರ್ಜಾತಿಯಾಗಿದ್ದರೂ ಸಹ ಮಾನ್ಯಳ ಪತಿ ವಿವೇಕಾನಂದ ಕುಟುಂಬದವರು ಚೆನ್ನಾಗಿ ನೋಡಿಕೊಂಡಿದ್ದರು. ಆದರೂ ಸಹ ತಂದೆ ಮಗಳನ್ನು ಬಲಿ ಪಡೆದುಕೊಂಡಿದ್ದಾರೆ. ಈ ಮೂಲಕ…

Read More

ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!

ಭೋಪಾಲ್, ಡಿಸೆಂಬರ್ 23: ಮಧ್ಯಪ್ರದೇಶದ ರಾಯ್‌ಗಾಂವ್ ಕ್ಷೇತ್ರದಲ್ಲಿ ನಡೆದ ಕಾಮಗಾರಿಗಳ ಪರಿಶೀಲನೆ ನಡೆಸುತ್ತಿದ್ದ ಸಚಿವೆ ಪ್ರತಿಮಾ ಬಾಗ್ರಿ ಅವರಿಗೆ ಆಘಾತ ಕಾದಿತ್ತು. ಹೊಸದಾಗಿ ನವೀಕರಿಸಿದ ಡಾಂಬರು ರಸ್ತೆ ಮೇಲೆ ಕಾಲಿಡುತ್ತಿದ್ದಂತೆ ಆ ಡಾಂಬರು ಅವರ ಚಪ್ಪಲಿಯ ಜೊತೆಗೇ ಕಿತ್ತು ಬಂದಿತು. ಇದರಿಂದ ಕೋಪಗೊಂಡ ಸಚಿವೆ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಚಿವರ ಕಾಲಿನ ಕೆಳಗೆ ಡಾಂಬರು ಕಿತ್ತು ಬರುತ್ತಿರುವ ಈ ಘಟನೆಯ ವಿಡಿಯೋ ವೈರಲ್ (Viral Video) ಆಗಿದೆ. ಈ ಕಾಮಗಾರಿ ಮಾಡಿದ ಗುತ್ತಿಗೆದಾರರ…

Read More

ಬೆಂಗಳೂರು-ಮಡಗಾಂವ್‌ ನಡುವೆ ವಂದೇ ಭಾರತ್​​ ರೈಲು ಆರಂಭಕ್ಕೆ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಮನವಿ – Kannada News | Union Minister H.D. Kumaraswamy Writes to Railway Minister for Bengaluru–Madgaon Vande Bharat Express

ವಂದೇ ಭಾರತ್​​ ರೈಲು ಆರಂಭಕ್ಕೆ ಹೆಚ್​​ಡಿಕೆ ಮನವಿ ಬೆಂಗಳೂರು, ಡಿಸೆಂಬರ್​​ 23: ಬೆಂಗಳೂರು-ಕರಾವಳಿ ಜಿಲ್ಲೆಗಳ ನಡುವೆ ವಂದೇ ಭಾರತ್‌ ರೈಲು ಸಂಚಾರ ಆರಂಭಿಸುವಂತೆ ಆಗ್ರಹಿಸಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​ಗೆ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. ಹಾಸನ, ಮಂಗಳೂರು, ಉಡುಪಿ, ಕಾರವಾರ ಮಾರ್ಗವಾಗಿ ಗೋವಾದ ಮಡಗಾಂವ್‌ಗೆ ರೈಲು ಸಂಚಾರ ಆರಂಭಿಸಿದಲ್ಲಿ ಪ್ರವಾಸೋದ್ಯಮ, ಆರ್ಥಿಕ, ಕೈಗಾರಿಕೋದ್ಯಮಕ್ಕೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಹೆಚ್​​ಡಿಕೆ ಬರೆದ ಪತ್ರದಲ್ಲೇನಿದೆ? ಬೆಂಗಳೂರಿನಿಂದ ಕರಾವಳಿ ಜಿಲ್ಲೆಗಳ ಮಾರ್ಗವಾಗಿ ಗೋವಾ ಸಂಪರ್ಕಿಸುವ ಉತ್ತಮ…

Read More

ಹುಬ್ಬಳ್ಳಿ ವೇದಿಕೆಯಲ್ಲಿ ಪೈರಸಿ ಪದ ಯಾಕೆ ಬಳಸಿಲ್ಲ: ಉತ್ತರ ನೀಡಿದ ಕಿಚ್ಚ ಸುದೀಪ್ – Kannada News | Mark Movie actor Kichcha Sudeep interview about Darshan fans controversy

ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ‘ಮಾರ್ಕ್’ ಚಿತ್ರದ (Mark Kannada Movie) ಪ್ರೀ-ರಿಲೀಸ್ ಇವೆಂಟ್ ನಡೆಯಿತು. ಆ ವೇದಿಕೆಯಲ್ಲಿ ಸುದೀಪ್ ಅವರು ಮಾತನಾಡಿದ ನಂತರ ದರ್ಶನ್ ಅಭಿಮಾನಿಗಳು ರೊಚ್ಚಿಗೆದ್ದರು. ‘ಮಾತಿಗೆ ಬದ್ಧ, ಯುದ್ಧಕ್ಕೆ ಸಿದ್ಧ’ ಎಂದು ಸುದೀಪ್ ಹೇಳಿದ್ದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆ ಆಗುತ್ತಿದೆ. ತಾವು ಮಾತನಾಡಿದ್ದು ಪೈರಸಿ ಬಗ್ಗೆ ಎಂದು ಸುದೀಪ್ (Kichcha Sudeep) ಹೇಳಿದ್ದಾರೆ. ಹಾಗಾದ್ರೆ ಆ ವೇದಿಕೆಯಲ್ಲಿ ಪೈರಸಿ ಎಂಬ ಪದವನ್ನು ಸುದೀಪ್ ಯಾಕೆ ಬಳಸಲಿಲ್ಲ ಎಂಬ ಪ್ರಶ್ನೆ ಕೂಡ ಉದ್ಘವ ಆಗಿದೆ….

Read More