Headlines

nagaraj11081993

ಅಲ್ಲು ಅರ್ಜುನ್ ಫ್ಯಾನ್ಸ್ ರೆಡಿ ಆಗಿ; ಬರ್ತ್​ಡೇಗೆ ಸಿಗಲಿದೆ ದೊಡ್ಡ ಗಿಫ್ಟ್

ಅಲ್ಲು ಅರ್ಜುನ್ (Allu Arjun ) ಅವರ ಜನ್ಮದಿನಕ್ಕೆ ಕೌಂಟ್​​ಡೌನ್ ಶುರುವಾಗಿದೆ. ಏಪ್ರಿಲ್ 8ರಂದು ಅವರು 43ನೇ ವಯಸ್ಸಿಗೆ ಕಾಲಿಡಲಿದ್ದಾರೆ. ಸೆಲೆಬ್ರಿಟಿಗಳ ಬರ್ತ್​​ಡೇ ಎಂದರೆ ಅಭಿಮಾನಿಗಳಿಗೆ ಸಾಮಾನ್ಯವಾಗಿ ವಿಶೇಷ ಗಿಫ್ಟ್ ಸಿಗುತ್ತದೆ. ಅದೇ ರೀತಿ, ಈ ವರ್ಷ ಅಲ್ಲು ಬರ್ತ್​​ಡೇ ದಿನ ಹೊಸ ಅನೌನ್ಸ್​​ಮೆಂಟ್ ಮಾಡಲು ತಂಡ ರೆಡಿ ಆಗಿದೆ ಎಂದು ವರದಿ ಆಗಿದೆ. ಇದನ್ನು ಕೇಳಿ ಫ್ಯಾನ್ಸ್ ಕುಣಿದು ಕುಪ್ಪಳಿಸುತ್ತಿದ್ದಾರೆ. ಅಲ್ಲು ಅರ್ಜುನ್ ಅವರು ಅಟ್ಲಿ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ AA22XA6…

Read More

ಗ್ರಾಹಕರ ಗಮನಕ್ಕೆ… ಬೆಂಗಳೂರಿನಲ್ಲಿ ಇನ್ಮುಂದೆ ಸಿಗಲ್ಲ ವಡೆ, ಬಜ್ಜಿ, ಪಕೋಡ: ಸ್ನ್ಯಾಕ್ಸ್ ತಿಂಡಿಗೂ ಕೋಕ್

ಬೆಂಗಳೂರು, ಮಾ.11: ರಾಜಧಾನಿಯಲ್ಲಿ ಎಲ್‌ಪಿಜಿ (LPG) ಸಿಲಿಂಡರ್ ಹಾಹಾಕಾರ ಮಿತಿಮೀರಿದೆ. ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ, ಹೋಟೆಲ್ ಮಾಲೀಕರು ಗ್ಯಾಸ್ ಹೆಚ್ಚು ಬಳಕೆಯಾಗುವ ಆಹಾರ ಪದಾರ್ಥಗಳನ್ನು ತಯಾರಿಸದಿರಲು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.ಅತಿ ಹೆಚ್ಚು ಗ್ಯಾಸ್ ವ್ಯಯವಾಗುವ ಉದ್ದಿನ ವಡೆ, ಬಜ್ಜಿ, ಪಕೋಡ, ಪೂರಿ ಮತ್ತು ಗೋಬಿ ಮಂಚೂರಿಯನ್ ನಂತಹ ಸ್ನ್ಯಾಕ್ಸ್ ತಿಂಡಿಗಳನ್ನು ಸದ್ಯಕ್ಕೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಕಡಿಮೆ ಗ್ಯಾಸ್ ಬಳಸಿ ಹೆಚ್ಚು ಜನರಿಗೆ ಉಣಬಡಿಸಬಹುದಾದ ಚಿತ್ರಾನ್ನ, ಪಲಾವ್, ಬಿಸಿಬೇಳೆ ಬಾತ್ ನಂತಹ ರೈಸ್…

Read More

ಹೊಸ ಗರ್ಲ್​​ ಫ್ರೆಂಡ್ ಎಂಟ್ರಿ… ಜೀವಕ್ಕೆ ಜೀವದಂತಿದ್ದ ಅಣ್ಣನೇ ದೂರ..!

ಭಾರತದ ಸ್ಟಾರ್ ಆಟಗಾರ ಹಾರ್ದಿಕ್ ಪಾಂಡ್ಯ ಮತ್ತು ಅವರ ಅಣ್ಣ ಕೃನಾಲ್ ಪಾಂಡ್ಯ ನಡುವೆ ಬಿರುಕು ಮೂಡಿದೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಈ ಬೆಳವಣಿಗೆಗೆ ಹಾರ್ದಿಕ್ ಅವರ ಹೊಸ ಗರ್ಲ್​ ಫ್ರೆಂಡ್ ಮಾಡೆಲ್ ಮಹಿಕಾ ಶರ್ಮಾ ಕಾರಣ ಎನ್ನಲಾಗುತ್ತಿದೆ. ಭಾರತ ತಂಡವು 2026ರ ಟಿ20 ವಿಶ್ವಕಪ್ ಗೆದ್ದಾಗ ಅಹಮದಾಬಾದ್‌ನಲ್ಲಿ ನಡೆದ ಭರ್ಜರಿ ಸಂಭ್ರಮಾಚರಣೆಯಲ್ಲಿ ಕೃನಾಲ್ ಪಾಂಡ್ಯ ಮತ್ತು ಅವರ ಪತ್ನಿ ಪಂಖುರಿ ಶರ್ಮಾ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಅತ್ತ ಹಾರ್ದಿಕ್ ಪಾಂಡ್ಯ ಅವರ…

Read More

‘ಕಮ್ ಅರ್ಲಿ-ಗೋ ಅರ್ಲಿ’ ಮಹಿಳಾ ಸರ್ಕಾರಿ ನೌಕರರಿಗಾಗಿ ಹೊಸ ಯೋಜನೆ ಜಾರಿಗೊಳಿಸಿದ ಸರ್ಕಾರ

ಮುಂಬೈ, ಮಾರ್ಚ್​ 11: ಅಂತಾರಾಷ್ಟ್ರೀಯ ಮಹಿಳಾ ದಿನದ ಸಂದರ್ಭದಲ್ಲಿ ಮಹಾರಾಷ್ಟ್ರ(Maharashtra) ಸರ್ಕಾರ ಮಹಿಳೆಯರಿಗಾಗಿ ಹೊಸ ಯೋಜನೆಯೊಂದನ್ನು ಜಾರಿಗೊಳಿಸಿದೆ. ಅದಕ್ಕೆ ಕಮ್ ಅರ್ಲಿ ಗೋ ಅರ್ಲಿ ಎಂದು ನಾಮಕರಣ ಮಾಡಿದೆ. ಮಹಾರಾಷ್ಟ್ರ ವಿಧಾನ ಪರಿಷತ್ತಿನಲ್ಲಿ ಮಹಿಳಾ ಸಬಲೀಕರಣದ ಕುರಿತು ಮಹತ್ವದ ಚರ್ಚೆ ನಡೆಯಿತು. ಈ ಚರ್ಚೆಗೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್, ಮುಂಬೈ ಮಹಾನಗರ ಪ್ರದೇಶದಲ್ಲಿ (MMR) ಕೆಲಸ ಮಾಡುತ್ತಿರುವ ಮಹಿಳಾ ಸರ್ಕಾರಿ ಉದ್ಯೋಗಿಗಳಿಗಾಗಿ ಕಮ್ ಅರ್ಲಿ, ಗೋ ಅರ್ಲಿ ಯೋಜನೆಯನ್ನು ಘೋಷಿಸಿದ್ದಾರೆ. ಮುಂಬೈನ ಸ್ಥಳೀಯ ರೈಲುಗಳು ಮತ್ತು…

Read More

ಶೇಷಾದ್ರಿಪುರಂ ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳಚಿ ಬಿದ್ದ ಬೃಹತ್ ತಗಡಿನ ಶೀಟ್: ತಪ್ಪಿದ ಭಾರೀ ಅನಾಹುತ

ಬೆಂಗಳೂರು, ಮಾ.11: ರಾಜಧಾನಿಯ ಹೃದಯಭಾಗದ ಶೇಷಾದ್ರಿಪುರಂನಿಂದ ಆನಂದರಾವ್ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಅಂಡರ್ ಪಾಸ್‌ನಲ್ಲಿ ಇಂದು ಬೆಳಿಗ್ಗೆ ದೊಡ್ಡ ಮಟ್ಟದ ಅಪಾಯವೊಂದು ತಪ್ಪಿದೆ. ರೈಲ್ವೆ ಬ್ರಿಡ್ಜ್ ಕೆಳಭಾಗಕ್ಕೆ ಅಳವಡಿಸಲಾಗಿದ್ದ ಬೃಹತ್ ತಗಡಿನ ಶೀಟ್ ಸಂಚರಿಸುತ್ತಿದ್ದ ಬಸ್‌ಗೆ ತಗುಲಿ ನಡುರಸ್ತೆಯಲ್ಲೇ ಕಳಚಿಬಿದ್ದಿದೆ. ಅಂಡರ್ ಪಾಸ್‌ನ ಮೇಲ್ಭಾಗದ ಶೀಟ್‌ಗಳನ್ನು ಹಿಡಿದಿಟ್ಟಿದ್ದ ಕಬ್ಬಿಣದ ಕ್ಲಿಪ್‌ಗಳು ತುಕ್ಕು ಹಿಡಿದು ಕಟ್ ಆಗಿದ್ದವು. ಈ ವೇಳೆ ಬಸ್ಸು ಹಾದುಹೋಗುವಾಗ ಶೀಟ್‌ಗೆ ತಗುಲಿದ ಪರಿಣಾಮ, ಭಾರೀ ಗಾತ್ರದ ತಗಡು ರಸ್ತೆಗೆ ಬಿದ್ದಿದೆ. ಸದಾ ವಾಹನ…

Read More

‘ಲವ್ ಮಾಕ್ಟೇಲ್ 3’ ಪ್ರೀಮಿಯರ್ ಶೋ ಬಗ್ಗೆ ಮಾಹಿತಿ ಕೊಟ್ಟ ಮಿಲನಾ 

‘ಲವ್ ಮಾಕ್ಟೇಲ್ 3’ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ. ಮಾರ್ಚ್ 18ರಂದು ಚಿತ್ರಕ್ಕೆ ಪ್ರೀಮಿಯರ್ ಶೋಗಳನ್ನು ಆಯೋಜನೆ ಮಾಡಲಾಗುತ್ತಿದೆ. ಈ ಬಗ್ಗೆ ಮಿಲನಾ ನಾಗರಾಜ್ ಅವರು ಮಾಹಿತಿ ನೀಡಿದ್ದಾರೆ. ಮೈಸೂರಲ್ಲಿ ಮೊದಲ ಶೋ ಬುಕಿಂಗ್ ಓಪನ್ ಆಗಲಿದೆ. ಈ ವಿಷಯ ತಿಳಿದು ಅಭಿಮಾನಿಗಳು ಕೂಡ ಖುಷಿಪಟ್ಟಿದ್ದಾರೆ. ಈ ಸಂದರ್ಭದ ವಿಡಿಯೋನ ಮಿಲನಾ ಹಂಚಿಕೊಂಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

ಪಟಾಕಿ ಸ್ಫೋಟದಲ್ಲಿ ಎಲ್ಲವನ್ನೂ ಕಳೆದುಕೊಂಡ ಯುವತಿ ಬೆಂಬಲಕ್ಕೆ ನಿಂತ ಅಲ್ಲು ಅರ್ಜುನ್  

ಇತ್ತೀಚೆಗೆ, ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ವೆಟ್ಲಪಲೆಂನಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಭಾರಿ ಸ್ಫೋಟ ಸಂಭವಿಸಿತ್ತು. ಈ ಅವಘಡದಲ್ಲಿ ಅನೇಕ ಜನರು ಪ್ರಾಣ ಕಳೆದುಕೊಂಡರು. ಕೆಲವರು ಗಂಭೀರವಾಗಿ ಗಾಯಗೊಂಡರು. ಅದೇ ಸ್ಫೋಟದಲ್ಲಿ, ಕಡಿಂಪಳ್ಳಿ ದುರ್ಗಾ ಎಂಬ ಮಾನಸಿಕ ಅಸ್ವಸ್ಥ ಯುವತಿ ತನ್ನ ತಂದೆಯನ್ನು ಕಳೆದುಕೊಂಡರು. ಅದಕ್ಕೂ ಮೊದಲು, ಆಕೆಯ ತಾಯಿ ಗಂಭೀರ ಅನಾರೋಗ್ಯದಿಂದ ನಿಧನರಾದರು. ಇದರಿಂದಾಗಿ, ದುರ್ಗಾ ಒಂಟಿಯಾಗಿದ್ದರು. ಅವರ ಸಹಾಯಕ್ಕೆ ಅಲ್ಲು ಅರ್ಜುನ್ ನಿಂತಿದ್ದಾರೆ. ದುರ್ಗಾಳ ತಂದೆ ತಂದೆ ಧನರಾಜು ತನ್ನ ಮಾನಸಿಕ ಅಸ್ವಸ್ಥ ಮಗಳನ್ನು ಬಹಳ…

Read More

IPL 2026: RCB ತಂಡದ ಮೊದಲ ಎದುರಾಳಿ ಫಿಕ್ಸ್​?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಸಿದ್ಧತೆಗಳು ಶುರುವಾಗಿದೆ. ಮಾರ್ಚ್ 28 ರಂದು ಆರಂಭವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕಣಕ್ಕಿಳಿಯುವುದು ಖಚಿತವಾಗಿದೆ. ಇದಾಗ್ಯೂ ಕಳೆದ ಬಾರಿಯ ರನ್ನರ್ ಅಪ್ ತಂಡ ಪಂಜಾಬ್ ಕಿಂಗ್ಸ್ ಉದ್ಘಾಟನಾ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ತಿಳಿದು ಬಂದಿದೆ. ಬದಲಿಗೆ ಸೌತ್ ಡರ್ಬಿಯ ಬಲಿಷ್ಠ ಎರಡು ಟೀಮ್​ಗಳನ್ನು ಮುಖಾಮುಖಿ ಮಾಡಲು ಐಪಿಎಲ್ ಗವರ್ನರ್…

Read More

“ಹೋಟೆಲ್ ಬಂದ್ ಮಾಡಿದ್ರೆ ನಮ್ಮ ಕುಟುಂಬದ ಗತಿ ಏನು?”: ರಾಜ್ಯದ ಹಲವು ಕಡೆ ಗ್ಯಾಸ್ ಸಿಲಿಂಡರ್ ಸಮಸ್ಯೆ

ಬೆಂಗಳೂರು, ಮಾ.11: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಎದುರಾಗಿರುವ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್ ಕೊರತೆಯು ಹುಬ್ಬಳ್ಳಿಯ ಹೋಟೆಲ್ ಮಾಲೀಕರನ್ನು ಸಂಕಷ್ಟಕ್ಕೆ ದೂಡಿದೆ. ಸಿಲಿಂಡರ್ ಸಿಗದೆ ಅಡುಗೆ ಮಾಡುವುದು ಅಸಾಧ್ಯವಾಗಿದ್ದು, ಹಲವು ಹೋಟೆಲ್‌ಗಳು ಮುಚ್ಚುವ ಹಂತಕ್ಕೆ ತಲುಪಿವೆ. ಹೆಚ್ಚು ಗ್ಯಾಸ್ ಬಳಸುವ ಐಟಂಗಳಾದ ಪುರಿ, ದೋಸೆ ಸೇರಿದಂತೆ ಕೆಲವು ಪ್ರಮುಖ ಉಪಹಾರಗಳನ್ನು ತಯಾರಿಸುವುದನ್ನು ಮಾಲೀಕರು ಸ್ಥಗಿತಗೊಳಿಸಿದ್ದಾರೆ. ಗ್ಯಾಸ್ ಉಳಿತಾಯ ಮಾಡಲು ಕೇವಲ ಸೀಮಿತ ತಿಂಡಿಗಳನ್ನು ಮಾತ್ರ ತಯಾರಿಸಲಾಗುತ್ತಿದೆ.ಪಾರ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮತ್ತು ಖರ್ಚು ನಿಭಾಯಿಸಲು ಸಾಧ್ಯವಾಗದೆ ಹೋಟೆಲ್ ಮಾಲೀಕರು…

Read More

ಅಯತೊಲ್ಲಾ ಖಮೇನಿಗೆ ತನ್ನ ಮಗ ಮೊಜ್ತಬಾ ಉತ್ತರಾಧಿಕಾರಿಯಾಗುವುದು ಇಷ್ಟವಿರಲಿಲ್ಲ

ಟೆಹ್ರಾನ್, ಮಾರ್ಚ್​ 11: ಇರಾನ್(Iran) ಸರ್ವೋಚ್ಚ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿಯವರ ಹತ್ಯೆಯ ನಂತರಅವರ ಮಗ ಮೊಜ್ತಬಾ ಖಮೇನಿ ಅವರನ್ನು ಉತ್ತರಾಧಿಕಾರಿಯಾಗಿ ಆಯ್ಕೆ ಮಾಡಲಾಗಿದೆ. ಖಮೇನಿಗೆ ತಮ್ಮ ಮಗ ತನ್ನ ಉತ್ತರಾಧಿಕಾರಿಯಾಗಬೇಕೆಂದು ಎಂದಿಗೂ ಬಯಸಿರಲಿಲ್ಲ. ಖಮೇನಿ ತಮ್ಮ ಜೀವಿತಾವಧಿಯಲ್ಲಿ ಹಲವಾರು ಬಾರಿ ವಿಶೇಷ ಸಭೆಯಲ್ಲಿ ಇದರ ಬಗ್ಗೆ ಮಾತನಾಡಿದ್ದರು. ಇದರ ಹಿಂದಿನ ಕಾರಣ ದಾಳಿಯ ಭಯ ಅಥವಾ ಅವರ ಮಗನ ಜೀವ ಹೋಗುತ್ತೆ ಎಂಬುದಲ್ಲ ಬೇರೆಯದೇ ಕಾರಣ ಇದೆ. ಇರಾನ್ ವೈರ್ ವರದಿವರದಿಗಳ ಪ್ರಕಾರ, ಇರಾನ್‌ನ ತಜ್ಞರ…

Read More