ಪಶ್ಚಿಮ ಬಂಗಾಳದಲ್ಲಿ ಸ್ವಚ್ಛತಾ ಕ್ರಾಂತಿ; ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆದರೆ, ಉಗುಳಿದರೆ ಸೆ. 1ರಿಂದ ಭಾರಿ ದಂಡ! – Kannada News | West Bengal Government to Fine Littering and Spitting from September 1
ಕೊಲ್ಕತ್ತಾ, ಜೂನ್ 19: ಕೊಲ್ಕತ್ತಾ ಸೇರಿದಂತೆ ಪಶ್ಚಿಮ ಬಂಗಾಳದಾದ್ಯಂತ ಸಾರ್ವಜನಿಕ ಸ್ಥಳಗಳನ್ನು ಸುಂದರ ಹಾಗೂ ಸ್ವಚ್ಛವಾಗಿಡುವ ಉದ್ದೇಶದಿಂದ ಸುವೇಂದು ಅಧಿಕಾರಿ (Suvendu Adhikari) ನೇತೃತ್ವದ ಬಿಜೆಪಿ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಬರುವ ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ ರಸ್ತೆ, ಪಾರ್ಕ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವ ಮತ್ತು ಉಗುಳುವ ಸಾರ್ವಜನಿಕರಿಗೆ ಭಾರಿ ದಂಡ ವಿಧಿಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಪಶ್ಚಿಮ ಬಂಗಾಳದ ಪ್ರಮುಖ ನಗರಗಳು ಮತ್ತು ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕರು…