Headlines

nagaraj11081993

ನಮ್ಮನ್ನು ಕ್ಷಮಿಸಿ: ಮುಂದೆ ಈ ತಪ್ಪು ನಡೆಯುವುದಿಲ್ಲ, ಆದರೆ ಈ ದೇಶಗಳನ್ನು ಬಿಡುವುದಿಲ್ಲ ಎಂದ ಇರಾನ್

ಟೆಹ್ರಾನ್: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸಿದ ‘ಆಪರೇಷನ್ ಎಪಿಕ್ ಫ್ಯೂರಿ’ ದಾಳಿಯ ನಂತರ ಸಂಭವಿಸಿದ ಕ್ಷಿಪಣಿ ಸಂಘರ್ಷದಲ್ಲಿ ಅರಬ್ ರಾಷ್ಟ್ರಗಳಿಗೆ ಆದ ಹಾನಿಗಾಗಿ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅಧಿಕೃತವಾಗಿ ಕ್ಷಮೆಯಾಚಿಸಿದ್ದಾರೆ. ಇರಾನ್ ಸರ್ಕಾರಿ ವಾಹಿನಿಯಲ್ಲಿ ಮಾತನಾಡಿದ ಅವರು, “ಇರಾನ್ ಪರವಾಗಿ ನಾನು ನೆರೆಹೊರೆಯ ರಾಷ್ಟ್ರಗಳಲ್ಲಿ ಆದ ಹಾನಿಗೆ ಕ್ಷಮೆ ಕೋರುತ್ತೇನೆ,” (Iran apology missile damage) ಎಂದಿದ್ದಾರೆ. ನೆರೆಹೊರೆಯ ರಾಷ್ಟ್ರಗಳ ಮೇಲೆ ಇನ್ನು ಮುಂದೆ ಯಾವುದೇ ಕ್ಷಿಪಣಿ ದಾಳಿ ನಡೆಸುವುದಿಲ್ಲ ಎಂದು…

Read More

ನಮ್ಮನ್ನು ಕ್ಷಮಿಸಿ: ಮುಂದೆ ಈ ತಪ್ಪು ನಡೆಯುವುದಿಲ್ಲ, ಆದರೆ ಈ ದೇಶಗಳನ್ನು ಬಿಡುವುದಿಲ್ಲ ಎಂದ ಇರಾನ್

ಟೆಹ್ರಾನ್: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸಿದ ‘ಆಪರೇಷನ್ ಎಪಿಕ್ ಫ್ಯೂರಿ’ ದಾಳಿಯ ನಂತರ ಸಂಭವಿಸಿದ ಕ್ಷಿಪಣಿ ಸಂಘರ್ಷದಲ್ಲಿ ಅರಬ್ ರಾಷ್ಟ್ರಗಳಿಗೆ ಆದ ಹಾನಿಗಾಗಿ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅಧಿಕೃತವಾಗಿ ಕ್ಷಮೆಯಾಚಿಸಿದ್ದಾರೆ. ಇರಾನ್ ಸರ್ಕಾರಿ ವಾಹಿನಿಯಲ್ಲಿ ಮಾತನಾಡಿದ ಅವರು, “ಇರಾನ್ ಪರವಾಗಿ ನಾನು ನೆರೆಹೊರೆಯ ರಾಷ್ಟ್ರಗಳಲ್ಲಿ ಆದ ಹಾನಿಗೆ ಕ್ಷಮೆ ಕೋರುತ್ತೇನೆ,” (Iran apology missile damage) ಎಂದಿದ್ದಾರೆ. ನೆರೆಹೊರೆಯ ರಾಷ್ಟ್ರಗಳ ಮೇಲೆ ಇನ್ನು ಮುಂದೆ ಯಾವುದೇ ಕ್ಷಿಪಣಿ ದಾಳಿ ನಡೆಸುವುದಿಲ್ಲ ಎಂದು…

Read More

ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು

ಮೈಸೂರು, ಮಾರ್ಚ್ 7: ಬಜೆಟ್ ಮಂಡನೆ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್​​​ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಮತ್ತೆ ಮುನ್ನೆಲೆಗೆ ಬರಲಿದೆಯಾ? ಸಿಎಂ ಸಿದ್ದರಾಮಯ್ಯ ನೀಡಿರುವ ಶಾಕಿಂಗ್ ಹೇಳಿಕೆ ಹೀಗೊಂದು ಪ್ರಶ್ನೆ ಹುಟ್ಟಿಕೊಳ್ಳಲು ಕಾರಣವಾಗಿದೆ. ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಅನ್ನು ಮಾರ್ಚ್ 7 ರಂದು ಮಂಡಿಸಿದ್ದಾರೆ. ಬಳಿಕ ಮಾರ್ಚ್ 7 ರಂದು ಮೈಸೂರಿಗೆ ಭೇಟಿ ನೀಡಿದ್ದು, ಇದೇ ವೇಳೆ ಪತ್ರಕರ್ತರು ಅವರ ಬಳಿ, ‘ಇನ್ನೆರಡು ಬಜೆಟ್ ಅನ್ನೂ ನೀವೇ ಮಂಡಿಸಲಿದ್ದೀರಾ’ ಎಂದು ಪ್ರಶ್ನಿಸಿದ್ದಾರೆ. ಇದಕ್ಕುತ್ತರಿಸಿದ ಸಿದ್ದರಾಮಯ್ಯ, ಅದು ಹೈಕಮಾಂಡ್‌ನ…

Read More

ರೊಟ್ಟಿ ಅಂಗಡಿ ಲೈಸೆನ್ಸ್‌ಗೆ ಲಂಚ: ಹುಬ್ಬಳ್ಳಿ-ಧಾರವಾಡ ಪಾಲಿಕೆ ಅಧಿಕಾರಿ ಲೋಕಾಯುಕ್ತ ಬಲೆಗೆ!

ಧಾರವಾಡ, ಮಾರ್ಚ್​ 07: ರೊಟ್ಟಿ ಅಂಗಡಿಗೆ ಲೈಸೆನ್ಸ್ ನೀಡಲು ಲಂಚ ಪಡೆಯುತ್ತಿದ್ದ ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಮಹಿಳಾ ಅಧಿಕಾರಿಯನ್ನು ಲೋಕಾಯುಕ್ತ (Lokayukta raid) ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಹಾನಗರ ಪಾಲಿಕೆಯ ವಲಯ–1 ಕಚೇರಿಯ ಅಧಿಕಾರಿ ಹೀನಾ ಕೌಸರ್ ಎಂಬವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಮುಂಗಡವಾಗಿ 1,000 ರೂ. ಸ್ವೀಕರಿಸಿದ್ದ ಅಧಿಕಾರಿ ಮಾಳೆಪ್ಪ ತಳವಾರ ಎಂಬುವರು ರೊಟ್ಟಿ ಅಂಗಡಿ ಆರಂಭಿಸಲು ಲೈಸೆನ್ಸ್ ಪಡೆಯಲು ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ…

Read More

ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ದುನಿಯಾ ವಿಜಯ್

ದುನಿಯಾ ವಿಜಯ್ ಅವರು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆಗೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಈ ವೇದಿಕೆಯಲ್ಲಿ ಶಿವಣ್ಣ ಅವರು ಜಡ್ಜ್​ ಸ್ಥಾನದಲ್ಲಿ ಇದ್ದಾರೆ. ಶಿವಣ್ಣ ಅವರು ಮಾಡಿದ ಸಹಾಯವನ್ನು ದುನಿಯಾ ವಿಜಯ್ ನೆನಪಿಸಿಕೊಂಡರು. ‘ನಾನು ಸಿನಿಮಾ ರಂಗದಲ್ಲಿ ಇನ್ನೂ ಗುರುತಿಸಿಕೊಳ್ಳದೆ ಇರುವಾಗ ಶಿವಣ್ಣ ನನ್ನನ್ನು ಗುರುತಿಸಿ ಅವಕಾಶ ಕೊಟ್ಟರು. ತಂದೆ ತಾಯಿ ಹಾಗೂ ಶಿವಣ್ಣ ಅವರು ಮಾಡಿದ ಆಶೀರ್ವಾದದಿಂದ ಇಲ್ಲಿದ್ದೇನೆ’ ಎಂದು ದುನಿಯಾ ವಿಜಯ್ ಹೇಳಿದರು. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

ಗ್ರಾಮೀಣ ಮಕ್ಕಳಿಗಾಗಿ ಕೇಂದ್ರದ ಗಿಫ್ಟ್: ಮಂಡ್ಯದಲ್ಲಿ ತಲೆಯೆತ್ತಲಿದೆ ಅತಿ ದೊಡ್ಡ ಸ್ಫೋರ್ಟ್ಸ್​ ಕಾಂಪ್ಲೆಕ್ಸ್​

ಮಂಡ್ಯ, ಮಾರ್ಚ್​ 07: ಖೇಲೋ ಇಂಡಿಯಾ (Khelo India)ಯೋಜನೆಯಡಿ ಮಂಡ್ಯದಲ್ಲಿ ಕ್ರೀಡಾ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಸ್ಪೋರ್ಟ್ಸ್ ಕಾಂಪ್ಲೆಕ್ಸ್ (Mandya Sports Complex) ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಮಂಡ್ಯದ ವಿಸಿ ಫಾರಂನಲ್ಲಿ ಮಾತನಾಡಿದ ಅವರು, ಸುಮಾರು 14 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ. ಸಂಪೂರ್ಣ ಅಭಿವೃದ್ಧಿಗಾಗಿ 5 ಎಕರೆಗೆ ವಿಸ್ತರಣೆ ವಿಸಿ ಫಾರಂನ ಸುಮಾರು 1.5 ಎಕರೆ ಜಾಗದಲ್ಲಿ ಪ್ರಥಮ ಹಂತದಲ್ಲಿ…

Read More

700ಕ್ಕೆ 1163 ಅಂಕ! ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಅಂಕಪಟ್ಟಿಯಲ್ಲಿ ಮತ್ತೊಂದು ಎಡವಟ್ಟು

ಬಳ್ಳಾರಿ, ಮಾರ್ಚ್ 7: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ (Vijayanagara Sri Krishnadevaraya University) ಮತ್ತೊಂದು ಎಡವಟ್ಟು ಮಾಡಿರುವುದು ಬೆಳಕಿಗೆ ಬಂದಿದೆ. ಗರಿಷ್ಠ 700 ಅಂಕಗಳಿರುವಲ್ಲಿ ಅದನ್ನೂ ಮೀರಿ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ 996, 1080, 1100, 840 ಮತ್ತು 1163 ಅಂಕಗಳನ್ನು ಮುದ್ರಿಸಿದ್ದು, ಇದನ್ನು ನೋಡಿ ವಿದ್ಯಾರ್ಥಿಗಳೇ ಶಾಕ್ ಆಗಿದ್ದಾರೆ. ಬಿಬಿಎ (BBA) ಮೂರನೇ ಸೆಮಿಸ್ಟರ್ ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ಈ ತಪ್ಪು ಕಂಡುಬಂದಿದ್ದು, ಅಂಕಪಟ್ಟಿ ಪಡೆದ ವಿದ್ಯಾರ್ಥಿಗಳು ಹಾಗೂ ಪೋಷಕರು ಇದನ್ನು ನೋಡಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಸಾಮಾನ್ಯವಾಗಿ ಬಿಬಿಎ…

Read More

Viral Video: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್

ಚಿತ್ರಕೂಟ (ಉತ್ತರ ಪ್ರದೇಶ): ಶಾಲೆ ಕೇವಲ ಅಕ್ಷರ ಕಲಿಸುವ ಜಾಗವಲ್ಲ, ಬದಲಾಗಿ ಜ್ಞಾನ ಮತ್ತು ಸಂಸ್ಕಾರವನ್ನು ನೀಡುವ ಪವಿತ್ರ ಸ್ಥಳ. ಇದು ವಿದ್ಯಾರ್ಥಿಗಳಲ್ಲಿ ಶಿಸ್ತು, ಮೌಲ್ಯಗಳು ಮತ್ತು ಒಳ್ಳೆಯ ನಡತೆಯನ್ನು ಬೆಳೆಸುವ ಭವಿಷ್ಯದ ಬುನಾದಿ. ಆದರೆ ಇಂತಹ ಜ್ಞಾನದ ದೇಗುಲದಲ್ಲೇ ಶಿಕ್ಷಕಿಯೊಬ್ಬಳು ತನ್ನ ಅಧಿಕಾರವನ್ನೇ ದುರ್ಬಳಕೆ ಮಾಡಿಕೊಂಡು ಪುಟ್ಟ ವಿದ್ಯಾರ್ಥಿನಿಯಿಂದ ಮಸಾಜ್ ಮಾಡಿಸಿಕೊಂಡಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮಿಡಿಯಾಗಳಲ್ಲಿ ವೈರಲ್​ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಏನಿದು ಘಟನೆ?…

Read More

‘ಧುರಂಧರ್ 2’ ಸಿನಿಮಾ ಟ್ರೇಲರ್ ಚೆನ್ನಾಗಿದ್ದರೂ ಅಭಿಮಾನಿಗಳಿಗೆ ಕಾಣ್ತಿದೆ ಕೊರತೆ

ಬಹು ನಿರೀಕ್ಷಿತ ‘ಧುರಂಧರ್ 2’ ಸಿನಿಮಾ (Dhurandhar 2) ಟ್ರೇಲರ್ ರಿಲೀಸ್ ಆಗಿದೆ. ಈ ಚಿತ್ರದ ಟ್ರೇಲರ್ ಧೂಳೆಬ್ಬಿಸಿದೆ. ಈ ಟ್ರೇಲರ್ ಗಮನ ಸೆಳೆದಿದೆ. ಟ್ರೇಲರ್ ಉದ್ದಕ್ಕೂ ಆ್ಯಕ್ಷನ್ ಇದೆ. ರಣವೀರ್ ಸಿಂಗ್ ಅವರು ಟ್ರೇಲರ್ ಅಲ್ಲಿ ರಕ್ತ ಹರಿಸಿದ್ದಾರೆ. ಟ್ರೇಲರ್ ನೋಡಿದರೆ ಸಿನಿಮಾ 2 ಸಾವಿರ ಕೋಟಿ ಕಲೆಕ್ಷನ್ ಮಾಡೋದು ಪಕ್ಕಾ ಎಂಬುದು ಅಭಿಮಾನಿಗಳಿಗೆ ಸ್ಪಷ್ಟವಾಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿವೆ. ಆದರೂ ಒಂದು ಕೊರತೆ ಕಾಣುತ್ತಿದೆ. ‘ಧುರಂಧರ್ 2’ ಸಿನಿಮಾ ಟ್ರೇಲರ್…

Read More

UPSC result 2025: ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?

ಕೋಲಾರ, ಮಾರ್ಚ್​ 07: ಯುಪಿಎಸ್‌ಸಿ 2026ರ ಫಲಿತಾಂಶ ಪ್ರಕಟವಾಗಿದ್ದು, ಕೋಲಾರ ಜಿಲ್ಲೆಯ ಅಣ್ಣಿನಹಳ್ಳಿಯ ರೈತನ ಮಗ ಸಾಗರ್ 641ನೇ ಅಖಿಲ ಭಾರತ ರ್‍ಯಾಂಕ್ ಪಡೆದು ಗಮನ ಸೆಳೆದಿದ್ದಾರೆ. ರಾಜ್ಯದಿಂದ 22ಕ್ಕೂ ಹೆಚ್ಚು ಅಭ್ಯರ್ಥಿಗಳು ಈ ಬಾರಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಐಎಎಸ್ ಮತ್ತು ಐಪಿಎಸ್ ಶ್ರೇಣಿಗಳಿಗೆ ಆಯ್ಕೆಯಾಗುತ್ತಿದ್ದಾರೆ. ಸಾಗರ್ ಎ. ಅವರು ತಮ್ಮ ಸಾಧನೆಯನ್ನು ಟಿವಿ9 ಜೊತೆ ಹಂಚಿಕೊಂಡಿದ್ದಾರೆ. ಸಾಗರ್ ಮೂಲತಃ ಕೋಲಾರ ಜಿಲ್ಲೆಯ ನೆನಮನಹಳ್ಳಿ ನಿವಾಸಿಯಾಗಿದ್ದು, ಅವರ ತಂದೆ-ತಾಯಿ ಇಬ್ಬರೂ ರೈತರು….

Read More