Headlines

nagaraj11081993

ಪ್ರತಿದಿನ ನೀವೂ ಕೂಡ ಈ ತಪ್ಪುಗಳನ್ನು ಮಾಡುತ್ತಿದ್ದರೆ ಕಿವಿ ಕೇಳಿಸದಿರಬಹುದು ಎಚ್ಚರ! – Kannada News | Protect Your Hearing: Avoid These Habits

ದೇಹದ ಇತರ ಅಂಗಗಳಂತೆ ಕಿವಿಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದೂ ಕೂಡ ಬಹಳ ಮುಖ್ಯ. ಆದರೆ ಪ್ರತಿದಿನ ನಮಗರಿವಿಲ್ಲದಂತೆ ಮಾಡುವ ಕೆಲವು ತಪ್ಪುಗಳು ಕಿವಿಯ ಆರೋಗ್ಯಕ್ಕೆ ಹಾನಿ ಉಂಟುಮಾಡಿ, ಕೇಳುವ ಸಾಮರ್ಥ್ಯ ಅಥವಾ ಶ್ರವಣ ನಷ್ಟಕ್ಕೆ (Hearing Loss) ಕಾರಣವಾಗಬಹುದು. ಹೌದು, ಇದು ಆಶ್ಚರ್ಯ ಉಂಟು ಮಾಡಿದರೂ ಕೂಡ ಸತ್ಯ. ಬಹುತೇಕರು ಕಿವಿಯಲ್ಲಿ ಕಾಣಿಸಿಕೊಳ್ಳುವ ಸಣ್ಣ ಸಮಸ್ಯೆಗಳನ್ನೂ ದೀರ್ಘಕಾಲ ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಇದರಿಂದ ಕಿವಿಗೆ ಗಂಭೀರ ಹಾನಿಯಾಗಬಹುದು. ಹಾಗಾಗಿ ಈ ಬಗ್ಗೆ ಸರಿಯಾಗಿ ತಿಳಿದುಕೊಂಡು ಅಂತಹ ಅಭ್ಯಾಸಗಳನ್ನು ರೂಢಿಸಿಕೊಂಡಿದ್ದರೆ…

Read More

ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ – Kannada News | Guests who attend Rashmika Mandanna and Vijay Deverakonda wedding reception

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಇತ್ತೀಚೆಗಷ್ಟೆ ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ವಿವಾಹ ಮಾಡಿಕೊಂಡಿದ್ದಾರೆ. ಈ ವಿವಾಹ ಕಾರ್ಯಕ್ರಮಕ್ಕೆ ಕುಟುಂಬ ವರ್ಗದವರು ಅತ್ಯಾಪ್ತ ಗೆಳೆಯರು ಮಾತ್ರವೇ ಭಾಗಿ ಆಗಿದ್ದರು. ನಿನ್ನೆ ಹೈದರಾಬಾದ್​​ನ ತಾಜ್ ಕೃಷ್ಣನಲ್ಲಿ ರಶ್ಮಿಕಾ ಮತ್ತು ವಿಜಯ್ ಅವರ ಮದುವೆ ಆರತಕ್ಷತೆ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಟಾಲಿವುಡ್, ಬಾಲಿವುಡ್​ನ ಹಲವಾರು ಗಣ್ಯರು ಭಾಗಿ ಆಗಿದ್ದರು. ಇಲ್ಲಿದೆ ನೋಡಿ ವಿಡಿಯೋ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

ನಿವೃತ್ತ ಐಐಎಸ್​ಸಿ ಪ್ರೊಫೆಸರ್ ಕುಟುಂಬದ ತ್ರಿವಳಿ ಕೊಲೆ: ವಲಸೆ ಕಾರ್ಮಿಕ ದಂಪತಿ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ – Kannada News | Bangaluru: IISC Professor Family Murder: High Court Sentences 4 to Life Imprisonment

ಬೆಂಗಳೂರು, ಮಾರ್ಚ್​ 05: 17 ವರ್ಷದ ಹಿಂದೆ ನಿವೃತ್ತ ಐಐಎಸ್​ಸಿ ಪ್ರೊ. ಪುರುಷೋತ್ತಮ್ ಲಾಲ್ ಸಚ್​ದೇವ್, ಪತ್ನಿ ರೀಟಾ, ಪುತ್ರ ಮುನ್ನಾ ತ್ರಿವಳಿ ಕೊಲೆ ಪ್ರಕರಣಕ್ಕೆ (triple murder case) ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮೂಲದ ನಾಲ್ವರು ವಲಸೆ ಕಾರ್ಮಿಕ ಅಪರಾಧಿಗಳಿಗೆ ಹೈಕೋರ್ಟ್ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಪಶ್ಚಿಮ ಬಂಗಾಳದ ದೀಪಕ್ ಹಲ್ದಾರ್, ಆತನ ಪತ್ನಿ ಸುಚಿತ್ರಾ ಹಲ್ದಾರ್, ಮುಜಫರ್ ನಗರ ಮೂಲದ ಮೊಹಮ್ಮದ್ ಸರ್ಬಲ್ ಮತ್ತು ಬಿದನ್ ಶಿಕಾರಿಗೆ ನ್ಯಾಯಾಲಯ ಜೀವಾವಧಿ…

Read More

‘ಜೀ ಕನ್ನಡ’ದಲ್ಲಿ ಮಾರ್ಚ್ 9ರಿಂದ ‘ಕೃಷ್ಣ ರುಕ್ಕು’; ಇದು ಪ್ರೀತಿ-ದ್ವೇಷದ ಕಥೆ – Kannada News | Zee Kannada’s New Serial ‘Krishna Rukku’: Premiere, Plot and Cast Details

ಜೀ ಕನ್ನಡ ವಾಹಿನಿ ಹೊಸ ಹೊಸ ಕಥೆಗಳ ಜೊತೆ ಪ್ರೇಕ್ಷಕರ ಎದುರು ಬರುತ್ತಿದೆ. ಈಗ ಹೊಸ ಧಾರಾವಾಹಿ ಮೂಲಕ ಪ್ರೇಕ್ಷಕರ ಎದುರು ಬರಲು ಜೀ ವಾಹಿನಿ ರೆಡಿ ಆಗಿದೆ. ಅದುವೇ ‘ಕೃಷ್ಣ ರುಕ್ಕು’. ಮಾರ್ಚ್ 9ರಿಂದ ಸೋಮವಾರದಿಂದ ಶುಕ್ರವಾರದವರೆಗೆ ಸಂಜೆ 6.30ಕ್ಕೆ ಧಾರಾವಾಹಿ ಪ್ರಸಾರ ಕಾಣಲಿದೆ. ಈ ಮೊದಲು ಈ ಸ್ಲಾಟ್​​ನಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಪ್ರಸಾರ ಕಾಣುತ್ತಿತ್ತು. ಈ ಸೀರಿಯಲ್ ಮಾರ್ಚ್ 6ರಂದು ಕೊನೆ ಆಗುತ್ತಿದೆ. ಆ ಜಾಗಕ್ಕೆ ‘ಕೃಷ್ಣ ರುಕ್ಕು’ ಧಾರಾವಾಹಿ ಬಂದಿದೆ. ಜೀ…

Read More

ವಿಚ್ಛೇದನಕ್ಕೆ ಅರ್ಜಿ: ದಳಪತಿ ವಿಜಯ್ ಪತ್ನಿಗೆ 250 ಕೋಟಿ ರೂ. ಜೀವನಾಂಶ? – Kannada News | Thalapathy Vijay wife Sangeetha divorce case alimony 250 crore rumors

ಕಾಲಿವುಡ್‌ ನಟ ದಳಪತಿ ವಿಜಯ್ ಮತ್ತು ಅವರ ಪತ್ನಿ ಸಂಗೀತಾ (Vijay wife Sangeetha) ಅವರ ವೈವಾಹಿಕ ಜೀವನದ ಕುರಿತು ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿರುವ ಸುದ್ದಿಗಳು ಇದೀಗ ಹೊಸ ತಿರುವು ಪಡೆದುಕೊಂಡಿವೆ. ಈ ದಂಪತಿ ವಿಚ್ಛೇದನ (Divorce) ಪಡೆಯಲಿದ್ದಾರೆ ಎಂಬ ವದಂತಿಗಳ ನಡುವೆ, ವಿಜಯ್ (Thalapathy Vijay) ಅವರು ಪತ್ನಿಗೆ ಬರೋಬ್ಬರಿ 250 ಕೋಟಿ ರೂಪಾಯಿ ಜೀವನಾಂಶ ನೀಡಲು ಮುಂದಾಗಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಕೆಲವು ಮಾಧ್ಯಮಗಳಲ್ಲಿ ವರದಿ ಆಗಿರುವ ಪ್ರಕಾರ, ಈ ದಂಪತಿ ಪರಸ್ಪರ…

Read More

‘ಟಾಕ್ಸಿಕ್’ ಬಿಡುಗಡೆ ಮುಂದೂಡಿಕೆಗೆ ಕಾರಣವೇನು: ಒತ್ತಡಕ್ಕೇ ಮಣಿದರೇ ಯಶ್? – Kannada News | Distributors pressure is the main reason to postpone Toxic movie release

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19 ರಂದು ಬಿಡುಗಡೆ ಆಗಬೇಕಿತ್ತು. ಆದರೆ ಹಠಾತ್ತನೆ ಸಿನಿಮಾದ ಬಿಡುಗಡೆಯನ್ನು ಮುಂದೂಡಲಾಗಿದೆ. ಮಧ್ಯ ಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧ ಪರಿಸ್ಥಿತಿಯಿಂದಾಗಿ ಸಿನಿಮಾದ ಬಿಡುಗಡೆಯನ್ನು ಮುಂದೂಡಲಾಗಿದೆ ಎಂದು ಚಿತ್ರತಂಡ ಹೇಳಿಕೆ ಬಿಡುಗಡೆ ಮಾಡಿದೆ. ಆದರೆ ಉತ್ತರ ಭಾರತದ ಕೆಲವು ಇನ್​​ಸ್ಟಾಗ್ರಾಂ ಸಿನಿಮಾ ವಿಮರ್ಶಕರು, ಕೆಲ ಮಾಧ್ಯಮಗಳು, ‘ಧುರಂಧರ್ 2’ ಸಿನಿಮಾಕ್ಕೆ ಹೆದರಿ ಸಿನಿಮಾ ಬಿಡುಗಡೆಯನ್ನು ಮುಂದಕ್ಕೆ ಹಾಕಲಾಗಿದೆ ಎಂದು ಸಹ ಹೇಳುತ್ತಿದ್ದಾರೆ. ಆದರೆ ಕೆಲ ಮೂಲಗಳ ಪ್ರಕಾರ, ಸಿನಿಮಾ ಬಿಡುಗಡೆ ಮುಂದಕ್ಕೆ…

Read More

ಜನ ಪೋಸ್ಟ್ ಮ್ಯಾನ್​​ಗೆ​​ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್ – Kannada News | Public Angry Against Post Office for Bundle of Aadhaar Cards Found In Netravati River at Mnagaluru

ಮಂಗಳೂರು, ಮಾರ್ಚ್ 05): ಇಲ್ಲಿನ ನೇತ್ರಾವತಿ ನದಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್‌ಗಳು ಪತ್ತೆಯಾಗಿವೆ. ಇದರಿಂದ ಸಾರ್ವಜನಿಕರು ಆಘಾತಕ್ಕೊಳಗಾಗಿದ್ದು, ಅಂಚೆ ಇಲಾಖೆಯ ನಿರ್ಲಕ್ಷ್ಯವೇ ಇದಕ್ಕೆ ಕಾರಣವೆಂದು ಆರೋಪಿಸಿದ್ದಾರೆ. ಆಧಾರ್ ಕಾರ್ಡ್ ಗಳನ್ನು ಸಂಬಂಧಪಟ್ಟವರಿಗೆ ನೀಡುತ್ತಿಲ್ಲ. ಆಧಾರ್ ಕಾರ್ಡ್​​ ಅಂದು ಬರುತ್ತೆ ಇಂದು ಬರುತ್ತೆ ಎಂದು ಕಾಯುತ್ತಿರುತ್ತೇವೆ. ಆದ್ರೆ, ಇದೀಗ ಆಧಾರ್ ಕಾರ್ಡ್​​ಗಳು ನದಿಯಲ್ಲಿ ಹರಿದುಬರುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ಕೇಳಿ. ಇದನ್ನೂ ಓದಿ: ನೇತ್ರಾವತಿ ನದಿ ತೀರದಲ್ಲಿ…

Read More

IND vs ENG: 14 ರನ್​ಗೆ ಜೀವದಾನ ನೀಡಿದ ಆಂಗ್ಲ ನಾಯಕ; 89 ರನ್ ಚಚ್ಚಿದ ಸಂಜು ಸ್ಯಾಮ್ಸನ್ – Kannada News | Sanju Samson’s T20 World Cup Semifinal Heroics: 89 Runs & Unique Record

ಸಂಜು ಸ್ಯಾಮ್ಸನ್ (Sanju Samson).. ಭಾರತ ಟಿ20 ವಿಶ್ವಕಪ್ (T20 World Cup) ತಂಡದಲ್ಲಿ ಎರಡನೇ ಆರಂಭಿಕ ಆಟಗಾರನಾಗಿ ಸ್ಥಾನ ಪಡೆದಿದ್ದರು. ಹೀಗಾಗಿ ಸಂಜುಗೆ ಲೀಗ್ ಹಂತದಲ್ಲಿ ಆಡಲು ಹೆಚ್ಚಿನ ಅವಕಾಶಗಳು ಸಿಗಲಿಲ್ಲ. ಅಭಿಷೇಕ್ ಅನಾರೋಗ್ಯದಿಂದ ಲೀಗ್ ಹಂತದಲ್ಲಿ ಏಕೈಕ ಪಂದ್ಯವನ್ನಾಡಿದ್ದ ಸಂಜುಗೆ ಆ ಬಳಿಕ ಆಡಲು ಅವಕಾಶ ಸಿಕ್ಕಿದ್ದು, ಸೂಪರ್ 8 ಸುತ್ತಿನ ಕೊನೆಯ ಪಂದ್ಯದಲ್ಲಿ. ಅದು ವೆಸ್ಟ್ ಇಂಡೀಸ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಆಡುವ ಅವಕಾಶ ಪಡೆದಿದ್ದ ಸಂಜು, ಟೀಂ ಇಂಡಿಯಾದ ಆಪತ್ಬಾಂಧವನಾಗಿಬಿಟ್ಟರು. ಬೃಹತ್…

Read More

Karnataka Budget 2026: ಸಿದ್ದರಾಮಯ್ಯ ದಾಖಲೆ ಬಜೆಟ್ ಎಷ್ಟು ಗಂಟೆಗೆ? ಲೈವ್ ನೋಡುವುದ್ಹೇಗೆ? – Kannada News | Karnataka Budget 2026: Siddaramaiah 17th Budget Date, Time, When and Where to Watch Live? here Is details

ಬೆಂಗಳೂರು, (ಮಾರ್ಚ್ 05) : 2026-27ನೇ ಸಾಲಿನ ರಾಜ್ಯ ಬಜೆಟ್ (Karnataka Budget 2026) ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮ್ಯನವರು (Siddaramaiah) ಮಾರ್ಚ್ 6ರಂದು ಬೆಳಗ್ಗೆ 10.15ಕ್ಕೆ  ಬಜೆಟ್ ಮಂಡಿಸಲಿದ್ದು, ಈ ಬಾರಿಯ ಆಯವ್ಯಯದ ಮೇಲೆ ರಾಜ್ಯದ ಜನತೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕೇವಲ ಗ್ಯಾರಂಟಿ ಯೋಜನೆಗಳಿಗಷ್ಟೇ ಸೀಮಿತವಾಗದೆ, ಶಿಕ್ಷಣ, ಕೃಷಿ, ಕೈಗಾರಿಕೆ, ಸಾರಿಗೆ ಹಾಗೂ ಆರೋಗ್ಯ ಸೇರಿದಂತೆ ಪ್ರಮುಖ ವಲಯಗಳಿಗೆ ಬಂಪರ್ ಕೊಡುಗೆಗಳು ಸಿಗುವ ವಿಶ್ವಾಸವಿದೆ. ಹಣಕಾಸು ಇಲಾಖೆ ಸಿದ್ದಪಡಿಸಿದ…

Read More

ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ: ದೂರು ನೀಡಿದ್ರೆ ಪೊಲೀಸರಿಗೆ ಮಹಿಳಾ ಪರ ಕಾನೂನಿನ ಭಯ – Kannada News | India’s Legal Bias: Call for Gender Neutral Domestic Violence Laws to Protect Men

ಗೊಂಡಾ, ಮಾ.3: ಪ್ರೀತಿಯ ಹೆಸರಿನಲ್ಲಿ ಆರಂಭವಾದ ಜೀವನವು ಇಂದು ರಕ್ತಪಾತ ಮತ್ತು ಪೊಲೀಸ್ ಠಾಣೆಯ ಮೆಟ್ಟಿಲೇರುವಂತೆ ಮಾಡಿದೆ. ಲೊಕೊ ಪೈಲಟ್ ಬ್ರಜೇಶ್ ಮೌರ್ಯ ಮತ್ತು ಅವರ ವೃದ್ಧ ತಾಯಿಯ ಮೇಲೆ ಪತ್ನಿ ಅನಿತಾ ಎಸಗಿರುವ ದೌರ್ಜನ್ಯವು ಭಾರತದ ಪ್ರಸ್ತುತ “ಲಿಂಗ ಆಧಾರಿತ” ಕಾನೂನುಗಳ ಬಗ್ಗೆ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಬ್ರಜೇಶ್ ಮತ್ತು ಅನಿತಾ 2022 ರಲ್ಲಿ ಫೇಸ್‌ಬುಕ್ ಮೂಲಕ ಪರಿಚಯವಾಗಿ, 2025 ರ ವ್ಯಾಲೆಂಟೈನ್ಸ್ ದಿನದಂದು ವಿವಾಹವಾಗಿದ್ದರು. ವಿವಾಹದ ಕೆಲವೇ ದಿನಗಳಲ್ಲಿ ಪತಿ ಮತ್ತು ಅತ್ತೆ-ಮಾವನ ಮೇಲೆ…

Read More