Headlines

nagaraj11081993

Fact Check: ಇರಾನ್ ಮೇಲೆ ದಾಳಿ ನಡೆಸಲು ಅಮೆರಿಕವು ಭಾರತದ ಬಂದರುಗಳನ್ನು ಬಳಸುತ್ತಿದೆಯೇ? ನಿಜಾಂಶವೇನು? – Kannada News | Fact Check: India Denies US Used Its Ports for Iran Attack Amidst Tensions

ನವದೆಹಲಿ, ಮಾರ್ಚ್​ 05: ಇರಾನ್(Iran) ಮೇಲೆ ದಾಳಿ ನಡೆಸಲು ಅಮೆರಿಕವು ಭಾರತದ ಬಂದರು(Port)ಗಳನ್ನು ಬಳಸುತ್ತಿದೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಆದರೆ ಈ ವರದಿಯನ್ನು ಭಾರತ ತಿರಸ್ಕರಿಸಿದೆ. ಅಮೆರಿಕ ಮೂಲದ ಒನ್ ಅಮೇರಿಕ ನ್ಯೂಸ್ ನೆಟ್‌ವರ್ಕ್‌ಗೆ ನೀಡಿದ ಸಂದರ್ಶನದಲ್ಲಿ ಅಮೆರಿಕದ ಮಾಜಿ ಸೇನಾ ಕರ್ನಲ್ ಡೌಗ್ಲಾಸ್ ಮ್ಯಾಕ್‌ಗ್ರೆಗರ್, ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಭಾರತೀಯ ನೌಕಾ ನೆಲೆಗಳನ್ನು ಬಳಸುತ್ತಿದೆ ಎಂದು ಹೇಳಿಕೆ ಕೊಟ್ಟ ನಂತರ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯೆ ನೀಡಿದೆ. ಭಾರತದ ಬಂದರುಗಳ ಬಳಕೆಯ ಬಗ್ಗೆ ಹರಡುತ್ತಿರುವ…

Read More

ಅಪಾರ್ಟ್​ಮೆಂಟೇ ಡ್ರಗ್ಸ್ ಸ್ಟೋರ್, ದೇವರ ಫೋಟೊಗಳ ಫ್ರೇಮ್​ನಲ್ಲಿಟ್ಟು ಮಾರಾಟ: ಬಯಲಾಯ್ತು ಜೋಡಿಯ ಮೋಜು-ಮಸ್ತಿ ರಹಸ್ಯ – Kannada News | Luxury Apartment Turned Drug Den in Bangalore: Couple Hid Narcotics in Photo Frames, CCB Busts Interstate Racket

ಬೆಂಗಳೂರು, ಮಾರ್ಚ್ 5: ಅಂತಾರಾಜ್ಯ ಡ್ರಗ್ ಪೆಡ್ಲರ್ ಜೋಡಿ ಅಶ್ವಿನ್ ಮತ್ತು ಮೊಬೀನಾರನ್ನು ಸಿಸಿಬಿ ನಾರ್ಕೋಟಿಕ್ಸ್ ತಂಡವು ಬಂಧಿಸಿದ್ದು, ಇದರ ಬೆನ್ನಲ್ಲೇ ಒಂದೊಂದೇ ರೋಚಕ ರಹಸ್ಯಗಳು ಹೊರಬರತೊಡಗಿವೆ. ಈ ಜೋಡಿ ಐಷಾರಾಮಿ ಜೀವನ ನಡೆಸುತ್ತಿದ್ದು, ಪದೇ ಪದೇ ವಿಮಾನದಲ್ಲಿ ಪ್ರಯಾಣಿಸುತ್ತಾ ಮೋಜು-ಮಸ್ತಿಯಲ್ಲಿ ತೊಡಗಿರುತ್ತಿದ್ದರು. ಇದೀಗ ಇವರ ಶೋಕಿ ಜೀವನವನ್ನು ಸಿಸಿಬಿ ಬಯಲು ಮಾಡಿದೆ. ಕೇರಳದ ಅಶ್ವಿನ್ ಮತ್ತು ಮೊಬೀನಾ ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಓದಿದ್ದರು. ಆರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇವರು, ಕಳೆದ ವರ್ಷ…

Read More

ಹಾಸನ: ಲೋಕಾಯುಕ್ತರು ದಾಳಿ ನಡೆಸಿದ್ರೂ ಬಾಗಿಲು ತೆರೆಯದೇ ಅಧಿಕಾರಿ ಹೈಡ್ರಾಮಾ! – Kannada News | Lokayukta Raid Drama in Hassan: Engineer Refuses to Open Door for Over an Hour in DA Case

ಹಾಸನ, ಮಾರ್ಚ್​ 5: ಹಾಸನ ಮಹಾನಗರಪಾಲಿಕೆ ಎಂಜಿನಿಯರ್ ಸತ್ಯನಾರಾಯಣ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಹಾಸನದ ರವೀಂದ್ರ ನಗರದಲ್ಲಿರುವ ಸತ್ಯನಾರಾಯಣ ಅವರ ನಿವಾಸಕ್ಕೆ ಲೋಕಾಯುಕ್ತ ಡಿವೈಎಸ್ಪಿ ಸುರೇಶ್ ಕುಮಾರ್ ಮತ್ತು ಇನ್ಸ್‌ಪೆಕ್ಟರ್ ಶಿಲ್ಪಾ ನೇತೃತ್ವದ ತಂಡ ಭೇಟಿ ನೀಡಿದೆ. ಬೆಳಗ್ಗೆ 5:30ರ ಸುಮಾರಿಗೆ ಅಧಿಕಾರಿಗಳು ಮನೆಗೆ ಆಗಮಿಸಿದರೂ, ಸುಮಾರು ಒಂದುವರೆ ಗಂಟೆಗೂ ಹೆಚ್ಚು ಕಾಲ ಬಾಗಿಲು ತೆರೆಯದೆ ಸತಾಯಿಸಲಾಗಿದೆ. ಅಧಿಕಾರಿಗಳು ಮನೆ ಬೆಲ್ ಮಾಡಿ,…

Read More

ಸೆಮಿಫೈನಲ್​ಗೂ ಮುನ್ನ ಟೀಮ್ ಇಂಡಿಯಾದ ಅತೀ ದೊಡ್ಡ ‘ಚಿಂತೆ’ ಬಹಿರಂಗ – Kannada News | Team India’s ‘Big Concern’ For T20 World Cup Semifinal vs England

ಮಾರ್ಚ್ 5, 2026 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದ ನಿಮಿತ್ತ ನಡೆದ ಸುದ್ಧಿಗೋಷ್ಠಿಯಲ್ಲಿ ಟೀಮ್ ಇಂಡಿಯಾ ಬೌಲಿಂಗ್ ಕೋಚ್ ಮೊರ್ನೆ ಮೊರ್ಕೆಲ್ ಕಾಣಿಸಿಕೊಂಡಿದ್ದರು. ಈ ವೇಳೆ ಮಾತನಾಡಿದ ಅವರು ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ನಿರ್ಣಾಯಕ ಪಾತ್ರವಹಿಸಲಿದೆ ಎಂದಿದ್ದಾರೆ. ವಾಖೆಂಡೆಯಂತಹ ಕ್ರೀಡಾಂಗಣದಲ್ಲಿ ಇಬ್ಬನಿಯು “ದೊಡ್ಡ ಆತಂಕ”ವಾಗಿದೆ. ಇದನ್ನು ನಿಯಂತ್ರಿಸಲು ಸಾಧ್ಯವಿಲ್ಲ, ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಇದು ಆಟದ ಮೇಲೆ ಭಾರಿ…

Read More

ವಿರೋಶ್ ರಿಸೆಪ್ಶನ್: ಮಹೇಶ್ ಬಾಬು ಮಗಳ ಕಂಡಾಗ ರಶ್ಮಿಕಾಗೆ ಬಂತು ಹಳೆಯ ನೆನಪು

ಅಲ್ಲು ಅರ್ಜುನ್ ಕೂಡ ರಿಸೆಪ್ಶನ್​​ಗೆ ಆಗಮಿಸಿ ವಿಜಯ್ ಹಾಗೂ ರಶ್ಮಿಕಾಗೆ ಶುಭ ಕೋರಿದರು. ದಂಪತಿ ಸುಖವಾಗಿ ಜೀವನ ನಡೆಸಲಿ ಎಂದು ಹಾರೈಸಿದರು. ಪುಷ್ಪ ಚಿತ್ರದ ನಿರ್ದೇಶಕ ಸುಕುಮಾರ್ ಅವರು ರಶ್ಮಿಕಾ ಆರತಕ್ಷತೆಗೆ ಆಗಮಿಸಿದರು. ಈ ಫೋಟೋಗಳು ಗಮನ ಸೆಳೆದಿವೆ. ಸುಕುಮಾರ್ ಹಾಗೂ ರಶ್ಮಿಕಾ ಮಧ್ಯೆ ಒಳ್ಳೆಯ ಗೆಳೆತನ ಇದೆ. ರಶ್ಮಿಕಾ ಆರತಕ್ಷತೆಗೆ ಮಹೇಶ್ ಬಾಬು ಮಗಳು ಸಿತಾರಾ ಆಗಮಿಸಿದ್ದರು. ಕೆಲ ವರ್ಷಗಳ ಹಿಂದೆ ರಶ್ಮಿಕಾ ಅವರನ್ನು ಸಿತಾರಾ ಸಂದರ್ಶಿಸಿದ್ದರು. ಈ ಭೇಟಿ ವೇಳೆ ಆ ನೆನಪು ಇಬ್ಬರಿಗೂ…

Read More

ಕರ್ನಾಟಕ ಹವಾಮಾನ ವರದಿ: ಇಂದು ರಾಜ್ಯದೆಲ್ಲೆಡೆ ಶುಷ್ಕ ವಾತಾವರಣ; ಬೆಂಗಳೂರಿನ ತಾಪಮಾನದಲ್ಲಿ ಹೆಚ್ಚಳ – Kannada News | Bengaluru temperature: Dry weather in Karnataka, Clear sky in Bengaluru and raise in temperature

ಇಂದು ರಾಜ್ಯದೆಲ್ಲೆಡೆ ಶುಷ್ಕ ವಾತಾವರಣ; ಬೆಂಗಳೂರಿನ ತಾಪಮಾನದಲ್ಲಿ ಹೆಚ್ಚಳ ಬೆಂಗಳೂರು, ಮಾರ್ಚ್​ 05: ಇಂದು ಬೆಂಗಳೂರಿನಲ್ಲಿ ಸ್ಪಷ್ಟ ಆಕಾಶವಿರಲಿದ್ದು, ತಾಪಮಾನದಲ್ಲಿ (Weather Forecast) ಕೊಂಚ ಏರಿಕೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಎಲ್ಲೆಲ್ಲಿ ಒಣ ಹವೆ? ಇಂದಿನಿಂದ ಕೆಲ ದಿನ ರಾಜ್ಯದಲ್ಲಿ ಶುಷ್ಕ ವಾತಾವರಣವೇ ಇರಲಿದೆ…

Read More

Karnataka Budget 2026: ನಾಳೆ ಸಿಎಂ ಸಿದ್ದರಾಮಯ್ಯ ಬಜೆಟ್, 17ನೇ ಬಾರಿ ಆಯವ್ಯಯ ಮಂಡಿಸಿ ದಾಖಲೆ ಬರೆಯಲು ಸಜ್ಜು – Kannada News | Karnataka Budget 2026: CM Siddaramaiah Set to Present Record 17th Budget with Focus on Guarantee Schemes

ಬೆಂಗಳೂರು, ಮಾರ್ಚ್ 5: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ ಬಜೆಟ್ ಮಂಡನೆಗೆ ಸಿದ್ಧರಾಗಿದ್ದಾರೆ. ವಿಧಾನಸಭೆಯಲ್ಲಿ ಶುಕ್ರವಾರ 2026-27ನೇ ಸಾಲಿನ ಆಯವ್ಯಯವನ್ನು ಮಂಡಿಸಲು ಅವರು ಸಜ್ಜಾಗಿದ್ದಾರೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 17ನೇ ಬಜೆಟ್ ಆಗಿದ್ದು, ಇದು ಒಂದು ದಾಖಲೆಯಾಗಿದೆ. ಜನಸಾಮಾನ್ಯರು ಈ ಬಜೆಟ್‌ನಿಂದ ಭಾರಿ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಇಲಾಖಾವಾರು ಚರ್ಚೆ ನಡೆಸಿ ಬಜೆಟ್ ಅಂತಿಮಗೊಳಿಸಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ ಆದ್ಯತೆ ನೀಡುವುದರ ಜೊತೆಗೆ, ರಾಜ್ಯದ ಆರ್ಥಿಕ…

Read More

ಬೆಂಗಳೂರು, ಬಾಗಲಕೋಟೆ ಸೇರಿದಂತೆ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ! – Kannada News | Lokayukta Busts Corruption: Major Lokayukta Raids on Karnataka Govt Officials and Properties

ಬೆಂಗಳೂರು, ಬಾಗಲಕೋಟೆ ಸೇರಿದಂತೆ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ! ಬೆಂಗಳೂರು, ಮಾರ್ಚ್​ 05: ಭ್ರಷ್ಟಾಚಾರ ಆರೋಪಗಳ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗಿನಿಂದಲೇ ಲೋಕಾಯುಕ್ತ (Lokayukta Raid) ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ, ಧಾರವಾಡ, ಹಾಸನ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ. ಎಲ್ಲೆಲ್ಲಿ, ಯಾರ ವಾಸ್ತವ್ಯಗಳ ಮೇಲೆ ಲೋಕಾ ದಾಳಿ?…

Read More

ಅಲೆನ್ ಆರ್ಭಟಕ್ಕೆ 11 ವಿಶ್ವ ದಾಖಲೆಗಳು ಉಡೀಸ್ – Kannada News | Finn Allen All World Records 

ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಸಿಡಿಲಬ್ಬರದ ಸೆಂಚುರಿ ಸಿಡಿಸಿ ನ್ಯೂಝಿಲೆಂಡ್ ದಾಂಡಿಗ ಫಿನ್ ಅಲೆನ್ (Finn Allen) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಸೌತ್ ಆಫ್ರಿಕಾ ವಿರುದ್ಧ ಬಾರಿಸಿದ ಈ ಭರ್ಜರಿ ಶತಕದೊಂದಿಗೆ ಹಲವು ವಿಶ್ವ ದಾಖಲೆಗಳನ್ನು ಕೂಡ ನಿರ್ಮಿಸಿದ್ದಾರೆ. ಆ ಎಲ್ಲಾ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ… Source link

Read More

ಭಾರತೀಯ ಪ್ರೇಕ್ಷಕರನ್ನು ‘ಸೈಲೆಂಟ್’ ಮಾಡ್ತೀವಿ..!

T20 World Cup 2026: ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂದು (ಮಾ.5) ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ ತಂಡದ ಆಲ್​ರೌಂಡರ್ ಸ್ಯಾಮ್ ಕರನ್ ಟೀಮ್ ಇಂಡಿಯಾಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಅದು ಸಹ 2023ರ ಏಕದಿನ ವಿಶ್ವಕಪ್ ಫೈನಲ್​ಗೂ ಮುನ್ನ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮಿನ್ಸ್ ನೀಡಿದ್ದ ಹೇಳಿಕೆಯಂತೆ ಎಂಬುದು ವಿಶೇಷ. ಸೆಮಿಫೈನಲ್​ಗೂ ಮುನ್ನ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಸ್ಯಾಮ್ ಕರನ್,  ಮುಂಬೈನ…

Read More