Headlines

nagaraj11081993

ಅಸಭ್ಯವಾಗಿ ನಟಿಯರ ಫೋಟೋ, ವಿಡಿಯೋ ತೆಗೆದಿದ್ದಕ್ಕೆ ಕನ್ನಡ ಚಿತ್ರರಂಗ ಗರಂ – Kannada News | Kannada Film Industry express displeasure over indecent photos and videos of actresses

ಸೋಶಿಯಲ್ ಮೀಡಿಯಾದಲ್ಲಿ ಲೈಕ್ಸ್, ಕಮೆಂಟ್ ಮತ್ತು ವೀವ್ಸ್ ಪಡೆಯುವ ಉದ್ದೇಶದಿಂದ ಜನರು ಇಲ್ಲಸಲ್ಲದ ಗಿಮಿಕ್ ಮಾಡುತ್ತಾರೆ. ಅದರಿಂದಾಗಿ ಕನ್ನಡ ಚಿತ್ರರಂಗದ (Kannada Film Industry) ನಟಿಯರಿಗೆ ತೊಂದರೆ ಆಗಿದೆ. ಸಿನಿಮಾ ಕಾರ್ಯಕ್ರಮಗಳನ್ನು ವರದಿ ಮಾಡಲು ಬಂದ ಕೆಲವರು ಅಸಭ್ಯ ರೀತಿಯಲ್ಲಿ ನಟಿಯರ ಫೋಟೋ ಮತ್ತು ವಿಡಿಯೋ ತೆಗೆದಿದ್ದಾರೆ. ಇದರಿಂದಾಗಿ ನಟಿಯರ ಗೌರವಕ್ಕೆ ಧಕ್ಕೆ ಉಂಟಾಗಿದೆ. ಈ ವರ್ತನೆಯ ವಿರುದ್ಧ ಕನ್ನಡ ಚಿತ್ರರಂಗದ ಹಲವು ಕಲಾವಿದರು ಗರಂ ಆಗಿದ್ದಾರೆ. ಸಪ್ತಮಿ ಗೌಡ (Sapthami Gowda), ಯುವ ರಾಜ್​ಕುಮಾರ್, ರಮ್ಯಾ…

Read More

ತಮಿಳಿನ ಯುವ ಹೀರೋಗೆ ಜೋಡಿಯಾಗಲಿರುವ ರುಕ್ಮಿಣಿ ವಸಂತ್ – Kannada News | Rukmini Vasanth to act with Dhruva Vikram new movie

ರುಕ್ಮಿಣಿ ವಸಂತ್ (Rukmini Vasanth), ತಮ್ಮ ಪ್ರತಿಭೆ ಮತ್ತು ಸೌಂದರ್ಯದಿಂದ ಪ್ಯಾನ್ ಇಂಡಿಯಾ ಸ್ಟಾರ್ ಆಗುವತ್ತ ಹೆಜ್ಜೆ ಇರಿಸಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೊ’ ಮತ್ತು ‘ಕಾಂತಾರ: ಚಾಪ್ಟರ್ 1’ ಸಿನಿಮಾಗಳು ರುಕ್ಮಿಣಿ ವಸಂತ್ ಅವರಿಗೆ ದೊಡ್ಡ ಮಟ್ಟಿಗಿನ ಗುರುತು, ಜನಪ್ರಿಯತೆ ತಂದುಕೊಟ್ಟಿರುವ ಜೊತೆಗೆ ಹಲವಾರು ಹೊಸ ಅವಕಾಶಗಳನ್ನು ಸಹ ತಂದುಕೊಟ್ಟಿದೆ. ಈಗಾಗಲೇ ಪರ ಭಾಷೆಯ ಕೆಲ ದೊಡ್ಡ ಸಿನಿಮಾಗಳಲ್ಲಿ ರುಕ್ಮಿಣಿ ವಸಂತ್ ನಟಿಸುತ್ತಿದ್ದು, ಇದೀಗ ತಮಿಳಿನ ಸ್ಟಾರ್ ಯುವ ನಾಯಕನ ಜೊತೆಗೆ ಹೊಸ ಸಿನಿಮಾನಲ್ಲಿ ನಟಿಸಲು ಸಜ್ಜಾಗಿದ್ದಾರೆ….

Read More

ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್​​: ಸ್ಥಳೀಯರಲ್ಲಿ ಆತಂಕ – Kannada News | Wild Elephants Spotted in Coffee Estate Near Gonibeedu, Chikkamagaluru

ಚಿಕ್ಕಮಗಳೂರು, ಮಾರ್ಚ್​ 03: ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳಕ್ಕೆ ಬ್ರೇಕ್​​ ಬೀಳುವ ಯಾವುದೇ ಲಕ್ಷಣ ಸದ್ಯಕ್ಕೆ ಕಾಣುತ್ತಿಲ್ಲ. ಮೂಡಿಗೆರೆ ತಾಲೂಕಿನ ಗೋಣಿಬೀಡು ಸುತ್ತಮುತ್ತ ಮರಿಗಳೊಂದಿಗೆ ಕಾಡಾನೆಗಳ ಹಿಂಡು ಓಡಾಟ ನಡೆಸುತ್ತಿವೆ. ಮೂಡಿಗೆರೆ ಅರಣ್ಯ ವಲಯ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳ ಓಡಾಟ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಒಂದು ಕಡೆ ಭೀಮ, ಮತ್ತೊಂದು ಕಡೆ ಎರಡು ಮರಿಯಾನೆಗಳೊಂದಿಗೆ ಕಾಡಾನೆಗಳ ಹಿಂಡು ಸಂಚಾರ ಮಾಡುತ್ತಿವೆ. ಬೇಲೂರು -ಮೂಡಿಗೆರೆ ಗಡಿ ಭಾಗದಲ್ಲಿ ಕಾಡಾನೆಗಳ ಸಂಚಾರ ಹೆಚ್ಚಳ ಹಿನ್ನೆಲೆ, ಸ್ಥಳದಲ್ಲಿ ಅರಣ್ಯ…

Read More

ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ಡಿಸಿಎಂ ನಡೆ – Kannada News | DK Shivakumar To Host Dinner Party for MLAs On March 10th Amide Power Tussle In Karnataka Congress

ಬೆಂಗಳೂರು, (ಮಾರ್ಚ್ 03): ಕರ್ನಾಟಕ ರಾಜ್ಯ ಕಾಂಗ್ರೆಸ್​​ನಲ್ಲಿ (Congress) ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬಣದ ನಾಯಕರು ಸಭೆ ಮೇಲೆ ಸಭೆ ನಡೆಸುತ್ತಿದ್ದು, ತಮ್ಮ ತಮ್ಮ ನಾಯಕನ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅಲ್ಲದೇ ಈ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ಹೈಕಮಾಂಡ್ (High Command)​ ತೆರೆ ಎಳೆಯಬೇಕೆಂದು ಕೈ ನಾಯಕರು ಪಟ್ಟು ಹಿಡಿದಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಡಿನ್ನರ್​ ಮೀಟಿಂಗ್…

Read More

ಮಾರ್ಕೆಟ್ ಟ್ರೆಂಡ್, ಎಕ್ಸ್​ಪೆನ್ಸ್ ರೇಶಿಯೋ, ಎಮರ್ಜೆನ್ ಫಂಡ್ ಇತ್ಯಾದಿ.. ಜನಸಾಮಾನ್ಯರು ಮಾಡುವ ಹೂಡಿಕೆ ತಪ್ಪುಗಳಿವು – Kannada News | Easy mistakes made by investors during long term investment

ಭಾರತದಲ್ಲಿ ಹೂಡಿಕೆಗೆ ಹಣ ತೊಡಗಿಸುವವರ ಸಂಖ್ಯೆ ಕಡಿಮೆ. ತೊಡಗಿಸಿದರೂ ದೀರ್ಘಾವಧಿ ಹೂಡಿಕೆಯನ್ನು (Long-term investment) ಹೊಂದಿರುವವರು ಇನ್ನೂ ಕಡಿಮೆ. ಹಾಗೆಯೇ, ದೀರ್ಘಾವಧಿ ಹೂಡಿಕೆಯಲ್ಲಿ ಕಡಿಮೆ ತಪ್ಪುಗಳನ್ನು ಎಸಗುವವರ ಸಂಖ್ಯೆ ಮತ್ತೂ ಕಡಿಮೆ ಎಂದು ತಜ್ಞರು ಹೇಳುತ್ತಾರೆ. ದೀರ್ಘಾವಧಿ ಹೂಡಿಕೆಯಲ್ಲಿ ಜನರು ಬಹಳ ಸಾಮಾನ್ಯವಾಗಿ ಮಾಡುವ ಕೆಲ ತಪ್ಪುಗಳಿವೆ. ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ಚಾರ್ಟರ್ಟ್ ಅಕೌಂಟ್ ವೃತ್ತಿಪರರಾದ ನಿತಿನ್ ಕೌಶಿಕ್ ಅವರು ಎಕ್ಸ್​ನಲ್ಲಿ ಈ ವಿಚಾರದ ಬಗ್ಗೆ ಒಂದು ಪೋಸ್ಟ್ ಹಾಕಿದ್ದಾರೆ. ಹೂಡಿಕೆದಾರರು ಮಾಡುವ ಕೆಲ ಸುಲಭ…

Read More

ರಣವೀರ್ ನಟನೆಯ ‘ಧುರಂಧರ್ 2’ ವಿಳಂಬಕ್ಕೆ ಕಾರಣವಾಯ್ತು ಚಂದ್ರ ಗ್ರಹಣ – Kannada News | Dhurandhar 2 Trailer Delayed: Lunar Eclipse Cited; Toxic Clash Avoidance Strategy?

ಸೋಶಿಯಲ್ ಮೀಡಿಯಾ ಓಪನ್ ಮಾಡಿದರೆ ‘ಧುರಂಧರ್ 2’ (Dhurandhar 2) Vs ‘ಟಾಕ್ಸಿಕ್’ ಎಂಬ ಚರ್ಚೆ ಕಾಣಿಸುತ್ತದೆ. ಇಂದು (ಮಾರ್ಚ್ 3) ಸಿನಿಮಾ ಟ್ರೇಲರ್ ರಿಲೀಸ್ ಆಗಲಿದೆ ಎಂದು ಹೇಳಲಾಗಿತ್ತು. ಆದರೆ, ನಂತರ ಅದನ್ನು ಮುಂದಕ್ಕೆ ಹಾಕಲಾಯಿತು. ಇದಕ್ಕೆ ಕಾರಣ ಆಗಿದ್ದು ಚಂದ್ರ ಗ್ರಹಣ ಎಂದು ವರದಿ ಆಗಿದೆ. ಈ ಬಗ್ಗೆ ಬಾಲಿವುಡ್ ಹಂಗಾಮ ವರದಿ ಮಾಡಿದೆ. ಬಾಲಿವುಡ್​​ನವರೂ ಇದನ್ನು ಬಹುವಾಗಿ ನಂಬುತ್ತಾರೆ ಎಂಬ ವಿಷಯ ಅನೇಕರಿಗೆ ಅಚ್ಚರಿ ತಂದಿದೆ. ಕೆಲವರ ನಂಬಿಕೆ ಪ್ರಕಾರ ಗ್ರಹಣ ದಿನವನ್ನು…

Read More

ಸೆಮಿಫೈನಲ್​​ಗೂ ಮುನ್ನ ಸಂಜು ಸ್ಯಾಮ್ಸನ್​ಗೆ ಬ್ಯಾನ್ ಭೀತಿ! – Kannada News | Will Sanju Samson be banned from T20 World Cup semi final

T20 World Cup 2026: ಟಿ20 ವಿಶ್ವಕಪ್​ನ 52ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಸಂಜು ಸ್ಯಾಮ್ಸನ್ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ನಿಷೇಧಕ್ಕೆ ಒಳಗಾಗಲಿದ್ದಾರಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಐಸಿಸಿ ನಿಯಮದ ಉಲ್ಲಂಘನೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಅಜೇಯ 97 ರನ್ ಸಿಡಿಸಿ ಭಾರತವನ್ನು ಸೆಮಿಫೈನಲ್‌ಗೆ ತಲುಪಿಸಿದ ನಂತರ, ಸಂಜು ಸ್ಯಾಮ್ಸನ್ ಉತ್ಸಾಹದಲ್ಲಿ ತಮ್ಮ ಹೆಲ್ಮೆಟ್ ಅನ್ನು ನೆಲಕ್ಕೆ ಎಸೆದಿದ್ದರು. ಈ ಸಂಭ್ರಮವೇ ಈಗ ಸ್ಯಾಮ್ಸನ್ ಪಾಲಿಗೆ ಮುಳುವಾಗುವ ಸಾಧ್ಯತೆಯಿದೆ….

Read More

ಬೋನ್ ಬಳಿ ನಿಂತಿದ್ದ ಬಾಲಕಿ ಮೇಲೆ ಹೇಗೆ ಸಿಂಹ ದಾಳಿ ಮಾಡ್ತು ನೋಡಿ – Kannada News | Child Injured After Getting Too Close to Lion Enclosure in Viral Clip

ಮೃಗಾಲಯಕ್ಕೆ ಭೇಟಿ ನೀಡಿದಾಗ ಮೈಯಲ್ಲಾ ಕಣ್ಣಾಗಿರಬೇಕು, ಯಾವ ಪ್ರಾಣಿಗಳು ಎಲ್ಲಿಂದ ಹೇಗೆ ಬಂದು ದಾಳಿ ಮಾಡುತ್ತವೆ ಎಂದು ಹೇಳುವುದು ಕಷ್ಟ. ಹಾಗೆಯೇ ಆನ್​ಲೈನ್​​ ಅಲ್ಲಿ ವೈರಲ್ ಆದ ವಿಡಿಯೋದಲ್ಲಿ ಬೋನ್ ಬಳಿ ನಿಂತಿದ್ದ ಬಾಲಕಿ ಮೇಲೆ ಸಿಂಹ(Lion) ಹೇಗೆ ದಾಳಿ ಮಾಡಿತು ಎಂಬುದನ್ನು ನೋಡಬಹುದು. ಬಾಲಕಿ ಬೋನ್ ಬಳಿ ನಿಂತು ಸಿಂಹಗಳನ್ನು ವೀಕ್ಷಿಸುತ್ತಿರುವಾಗ ಬೋನ್​ ಆಚೆಗೆ ಸಿಂಹ ತನ್ನ ಕೈಚಾಚಿ ಬಾಲಕಿಯನ್ನು ಹಿಡಿದಿದೆ. ಆಕೆ ಅದರಿಂದ ಬಿಡಿಸಿಕೊಳ್ಳಲು ಹರಸಾಹಸ ಪಡುತ್ತಿರುವಾಗ ಆಕೆಯ ತಂದೆ ಕೂಡಲೇ ಓಡಿ ಬಂದು…

Read More

ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ಇವಿ ಬೈಕ್​ ಸಬ್ಸಿಡಿ ಯೋಜನೆ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ – Kannada News | Aapki EV Fraud: Bengaluru Customers Duped Rs35 Cr in Electric Bike Loan Scam with Bank Collusion

ಬೆಂಗಳೂರು, ಮಾ.3: ಸಿಲಿಕಾನ್ ಸಿಟಿಯಲ್ಲಿ ಎಲೆಕ್ಟ್ರಿಕ್ ಬೈಕ್ ವಿತರಿಸುವ ನೆಪದಲ್ಲಿ ಬರೋಬ್ಬರಿ 35 ಕೋಟಿ ರೂಪಾಯಿ ವಂಚಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ‘ಆಪ್ಕಿ ಇವಿ’ (Aapki EV) ಶೋರೂಂ ಮಾಲೀಕರು ಸುಮಾರು 3,250 ಜನರಿಗೆ ಸಬ್ಸಿಡಿ ಆಸೆ ತೋರಿಸಿ ಲೋನ್ ಸುಳಿಗೆ ಸಿಲುಕಿಸಿದ್ದಾರೆ. ಕೇವಲ 20,000 ರೂ. ಡಿಪಾಸಿಟ್ ಮಾಡಿದರೆ ಸಾಕು, ಉಳಿದ ಹಣ ಕೇಂದ್ರ ಸರ್ಕಾರದ ಸಬ್ಸಿಡಿಯಡಿ ಪಾವತಿಯಾಗುತ್ತದೆ ಎಂದು ನಂಬಿಸಲಾಗಿತ್ತು. ಬೈಕ್ ನೀಡುವ ನೆಪದಲ್ಲಿ ಗ್ರಾಹಕರಿಂದ ಆಧಾರ್, ಪಾನ್ ಕಾರ್ಡ್ ಪಡೆದ ಶೋರೂಂ ಮಾಲೀಕರು,…

Read More

ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಎಂಎಲ್ಸಿ ಭೋಜೇಗೌಡ – Kannada News | War in the Middle East: MLC Bhojegowda Reveals Harrowing Experience in Dubai

ಬೆಂಗಳೂರು, ಮಾರ್ಚ್​ 03: ದುಬೈನಿಂದ ಭಾರತಕ್ಕೆ ವಾಪಸ್ ಆಗಿರುವ ಎಂಎಲ್ಸಿ ಭೋಜೇಗೌಡರು, ಇಸ್ರೇಲ್-ಇರಾನ್ ಸಂಘರ್ಷದ ಕಾರಣದಿಂದ ಉಂಟಾದ ಆತಂಕಕಾರಿ ಪರಿಸ್ಥಿತಿಯ ಬಗ್ಗೆ ಟಿವಿ9 ಕನ್ನಡಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಜೀವಂತವಾಗಿ ಭಾರತಕ್ಕೆ ಮರಳುತ್ತೇವೆ ಎಂದು ಅಂದುಕೊಂಡಿರಲಿಲ್ಲ. ಹೋಟೆಲ್‌ಗಳಲ್ಲಿ ಉಳಿಯಲು ಭಯದ ವಾತಾವರಣ ಇತ್ತು. ಪ್ರತಿಯೊಬ್ಬರೂ ಆತಂಕದಲ್ಲಿದ್ದರು. ವಿಮಾನ ಸುರಕ್ಷಿತವಾಗಿ ನಮ್ಮ ನೆಲದಲ್ಲಿ ಲ್ಯಾಂಡ್ ಆದಾಗ ಎಲ್ಲ ಪ್ರಯಾಣಿಕರೂ ಚಪ್ಪಾಳೆ ತಟ್ಟಿ ತಮ್ಮ ಸಂತಸ ವ್ಯಕ್ತಪಡಿಸಿರೋದಾಗಿ ತಿಳಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More