Headlines

nagaraj11081993

‘ಭೀಮಾತೀರದಲ್ಲಿ’ ರೀ-ರಿಲೀಸ್; ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್ – Kannada News | Om Prakash Rao Directorial Bheema Teeradalli Re release

ಓಂ ಪ್ರಕಾಶ್ ರಾವ್ ನಿರ್ದೇಶನದ ‘ಭೀಮಾತೀರದಲ್ಲಿ’ ಸಿನಿಮಾ ರೀ ರಿಲೀಸ್ ಆಗುತ್ತಿದೆ. ಮಾರ್ಚ್ 6ರಂದು ಚಿತ್ರ ತೆರೆಗೆ ಬರುತ್ತಿದೆ. ರವಿ ಬೆಳಗೆರೆ ಬರೆದ ‘ಭೀಮಾತೀರದ ಹಂತಕರು’ ಪುಸ್ತಕಕ್ಕೂ ಇದಕ್ಕೂ ಸಂಬಂಧ ಇದೆ ಎಂದು ಹೇಳಲಾಗಿತ್ತು. ಆದರೆ, ಇದನ್ನು ಓಂ ಪ್ರಕಾಶ್ ರಾವ್ ಅವರು ಮತ್ತೊಮ್ಮೆ ಅಲ್ಲಗಳೆದಿದ್ದಾರೆ. ‘ಭೀಮಾತೀರದಲ್ಲಿ’ ರೀ-ರಿಲೀಸ್ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

T20 World Cup 2026: ಸೆಮಿಫೈನಲ್ ಪಂದ್ಯ ರದ್ದಾದ್ರೆ ಯಾರು ಫೈನಲ್​ಗೆ? – Kannada News | What happens if India vs England semi final is called off?

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯಗಳಿಗೆ ವೇದಿಕೆ ಸಿದ್ಧವಾಗಿದೆ. ನಾಳೆ (ಮಾರ್ಚ್ 4) ನಡೆಯಲಿರುವ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಗುರುವಾರ ಜರುಗಲಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡವು ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ಮಳೆ ಅಡ್ಡಿಯಾಗಿ ಅಥವಾ ಕಾರಣಾಂತರಗಳಿಂದ ರದ್ದಾದರೆ ಯಾರು ಫೈನಲ್​ಗೇರಲಿದ್ದಾರೆ ಎಂಬ ಪ್ರಶ್ನೆ ಮೂಡುವುದು ಸಹಜ.  ಈ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ… ಮೀಸಲು ದಿನ:  ಸೆಮಿಫೈನಲ್​ ಪಂದ್ಯಕ್ಕೆ…

Read More

ಶ್ರದ್ಧಾ ಕಪೂರ್ ಬಾಯ್​​ಫ್ರೆಂಡ್ ಯಾರು? ವಿವಾಹಕ್ಕೆ ನಡೆದಿದೆ ಸಿದ್ಧತೆ? – Kannada News | Shraddha Kapoor’s 39th Birthday: Is Marriage With Rahul Mody On The Cards?

ಬಾಲಿವುಡ್‌ನ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರಾದ ಶ್ರದ್ಧಾ ಕಪೂರ್ ಅವರಿಗೆ ಇಂದು (ಮಾರ್ಚ್ 3) ಜನ್ಮದಿನ. ಶ್ರದ್ಧಾಗೆ 39 ವರ್ಷ ವಯಸ್ಸಾಗಿದ್ದು, ಅವರ ಹೆಸರು ಈ ಹಿಂದೆ ಕೆಲವು ನಟರೊಂದಿಗೆ ತಳುಕು ಹಾಕಿಕೊಂಡಿತ್ತು. ಫರ್ಹಾನ್ ಅಖ್ತರ್ ಮತ್ತು ಆದಿತ್ಯ ರಾಯ್ ಕಪೂರ್ ಅವರೊಂದಿಗಿನ ಅವರ ಸಂಬಂಧವು ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು. ಅವರು ‘ಆಶಿಕಿ 2’ ಚಿತ್ರದಲ್ಲಿ ಆದಿತ್ಯ ಅವರೊಂದಿಗೆ ಕೆಲಸ ಮಾಡಿದರು. ಅಂದಿನಿಂದ, ಈ ಇಬ್ಬರ ಜೋಡಿ ಅಭಿಮಾನಿಗಳಲ್ಲಿ ಬಹಳ ಜನಪ್ರಿಯವಾಗಿದೆ. ಶ್ರದ್ಧಾ ಹಾಗೂ ಫರ್ಹಾನ್ ಅವರೊಂದಿಗೆ…

Read More

ಕೊಲ್ಲಿ ರಾಷ್ಟ್ರಗಳು, ಇರಾನ್​​ನಿಂದ ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳ ಸಂಚಾರ ರದ್ದು! – Kannada News | Bengaluru Airport Flights Cancelled: Middle East Tensions Affect International Air Travel

ಕೊಲ್ಲಿ ರಾಷ್ಟ್ರಗಳು, ಇರಾನ್​​ನಿಂದ ಬೆಂಗಳೂರಿಗೆ ಬರಬೇಕಿದ್ದ ವಿಮಾನಗಳ ಸಂಚಾರ ರದ್ದು! ದೇವನಹಳ್ಳಿ, ಮಾರ್ಚ್​ 03: ಇಸ್ರೇಲ್ ಮತ್ತು ಇರಾನ್ (Iran-Israel war) ನಡುವೆ ಉಂಟಾದ ಯುದ್ಧ ಪರಿಸ್ಥಿತಿಯ ಪರಿಣಾಮವಾಗಿ ಅಂತರಾಷ್ಟ್ರೀಯ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಪರಿಣಾಮವಾಗಿ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಹಲವು ವಿಮಾನಗಳ ಸಂಚಾರ ರದ್ದುಗೊಂಡಿದೆ. ಯುದ್ಧದ ಹಿನ್ನೆಲೆ ಇರಾನ್ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ರಾತ್ರಿ ಕೆಲ ಗಂಟೆಗಳ ಕಾಲ ತೆರೆಯಲಾಗಿದ್ದ ದುಬೈ ಹಾಗೂ ಇರಾನ್ ಏರ್‌ಬೇಸ್‌ಗಳು ಮತ್ತೆ…

Read More

ಕೊಹ್ಲಿ-ರೋಹಿತ್ ರಿಟರ್ನ್ಸ್​: 15 ಪಂದ್ಯಗಳ ವೇಳಾಪಟ್ಟಿ ಪ್ರಕಟ – Kannada News | Virat Kohli and Rohit Sharma will play 15 ODI matches in this year

ಟಿ20 ವಿಶ್ವಕಪ್ ಮುಕ್ತಾಯಕ್ಕೂ ಮುನ್ನವೇ ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಪ್ರಕಟವಾಗಿದೆ. ಈ ಸರಣಿಗಳಲ್ಲಿ ಟೀಮ್ ಇಂಡಿಯಾದ ದಿಗ್ಗಜರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಂದರೆ ಭಾರತ ತಂಡದ ಮುಂದಿನ 15 ಏಕದಿನ ಪಂದ್ಯಗಳ ವೇಳಾಪಟ್ಟಿ ಫಿಕ್ಸ್ ಮಾಡಲಾಗಿದೆ. 2027ರ ಏಕದಿನ ವಿಶ್ವಕಪ್​ಗೂ ಮುನ್ನ ನಡೆಯಲಿರುವ ಈ ಮ್ಯಾಚ್​ಗಳು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಈ ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ಮಾತ್ರ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮುಂಬರುವ ಏಕದಿನ…

Read More

ಹರಿಯಾಣದಲ್ಲಿ ಹೋಳಿ ಆಚರಣೆ ವೇಳೆ ಗೋಮಾತೆಗೆ ಬಲವಂತವಾಗಿ ಮದ್ಯ ಕುಡಿಸಿದ ಕುಡುಕರು – Kannada News | Shocking Holi Clip Shows Cow Allegedly Forced to Consume Liquor in Haryana

ಹರಿಯಾಣ, ಮಾರ್ಚ್​ 03: ಹೋಳಿ(Holi) ಹಬ್ಬದ ಆಚರಣೆ ಸಂದರ್ಭದಲ್ಲಿ ಕುಡಿದ ಮತ್ತಿನಲ್ಲಿದ್ದ ಪುರುಷರು ಗೋಮಾತೆಗೆ ಬಲವಂತವಾಗಿ ಮದ್ಯಪಾನ ಮಾಡಿಸಿರುವ ವಿಡಿಯೋ ವೈರಲ್ ಆಗಿದೆ. ಅಷ್ಟೇ ಅಲ್ಲದೆ ಗೋವಿಗೆ ಮದ್ಯ ಕುಡಿಸಿದ ಬಳಿಕ ಗಾಡಿಯ ಮೇಲೆ ಜನರು ನಿಂತುಕೊಂಡು ಆ ಹಸುವಿಗೆ ಗಾಡಿಯನ್ನು ಎಳೆಯುವಂತೆ ಒತ್ತಾಯಿಸಲಾಯಿತು. ಇದರಲ್ಲಿ ಬಂಡಿಯ ಮೇಲೆ ಕುಳಿತಿದ್ದ ಪುರುಷರ ಗುಂಪನ್ನು ಹಸುವೊಂದು ಎಳೆಯುತ್ತಿರುವುದನ್ನು ತೋರಿಸಲಾಗಿದೆ. ಇಬ್ಬರು ಪುರುಷರು ಆ ಗೋವಿನ ಬಾಯಿಯನ್ನು ಬಲವಂತವಾಗಿ ತೆರೆದು ಅದಕ್ಕೆ ಮದ್ಯ ಕುಡಿಸುತ್ತಿರುವುದನ್ನು ಕಾಣಬಹುದು. ಇತರ ಜನರು ಈ…

Read More

ಮಧ್ಯಪ್ರಾಚ್ಯದಿಂದ ಭಾರತೀಯರ ಕರೆತರಲು ಕೇಂದ್ರದಿಂದ ವಿಶೇಷ ಕಾರ್ಯಾಚರಣೆ, ತೆರಳಲಿವೆ 10 ಇಂಡಿಗೋ ವಿಮಾನ – Kannada News | Middle East Airspace Crisis: India’s Civil Aviation Ministry Announces Special Flights to Evacuate Stranded Indians

ಇಂಡಿಗೋ ವಿಮಾನಗಳು (ಸಾಂದರ್ಭಿಕ ಚಿತ್ರ)Image Credit source: TV9 Network ನವದೆಹಲಿ, ಮಾರ್ಚ್ 3: ಇರಾನ್-ಇಸ್ರೇಲ್ ಯುದ್ಧದ (Israel-Iran War) ಕಾರಣ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ವಿವಿಧೆಡೆ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. ಸಂಭಾವ್ಯ ವಾಯುಪ್ರದೇಶಗಳ ಮೂಲಕ ಭಾರತೀಯರನ್ನು ಕರೆತರಲು ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇಂಡಿಗೋ (IndiGo) ಏರ್​ಲೈನ್ಸ್​ನ 10 ವಿಶೇಷ ವಿಮಾನಗಳು ಮಂಗಳವಾರ ಜೆದ್ದಾಗೆ ತೆರಳಿ ಭಾರತೀಯರನ್ನು ಕರೆತರಲು ಉದ್ದೇಶಿಸಿವೆ ಎಂದು ಸಚಿವಾಲಯ…

Read More

Tarriff Refund: ಸುಂಕ ಮರುಪಾವತಿ ವಿಳಂಬ, ಟ್ರಂಪ್ ಲೆಕ್ಕಾಚಾರ ತಲೆಕೆಳಗು ಮಾಡಿದ ಫೆಡರಲ್ ನ್ಯಾಯಾಲಯ – Kannada News | US Court Rejects Trump’s Tariff Refund Delay: Billions in Illegal Import Duties to be Repaid

ಡೊನಾಲ್ಡ್​ ಟ್ರಂಪ್Image Credit source: The Financial Express ವಾಷಿಂಗ್ಟನ್, ಮಾರ್ಚ್​ 03: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರ ಸುಂಕ ನೀತಿಯು ವಿಶ್ವಾದ್ಯಂತ ಚರ್ಚೆಯ ವಿಷಯವಾಗಿದೆ. ಟ್ರಂಪ್ ಈಗ ತಮ್ಮ ಸುಂಕಗಳಿಗೆ ಸಂಬಂಧಿಸಿದಂತೆ ಎರಡು ಪಟ್ಟು ಹೊಡೆತವನ್ನು ಅನುಭವಿಸಿದ್ದಾರೆ. ಒಂದೆಡೆ, ಅಮೆರಿಕದ ಸುಪ್ರೀಂ ಕೋರ್ಟ್ ಅಮೆರಿಕದ ಸುಂಕಗಳನ್ನು ಕಾನೂನುಬಾಹಿರವೆಂದು ಘೋಷಿಸಿ ಅವುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಲು ತೀರ್ಪು ನೀಡಿದೆ. ಮತ್ತೊಂದೆಡೆ, ಕಳೆದ ತಿಂಗಳು ಅಮೆರಿಕದ ಸುಪ್ರೀಂ ಕೋರ್ಟ್ ಕಾನೂನುಬಾಹಿರವೆಂದು ಘೋಷಿಸಿದ ಸುಂಕಗಳನ್ನು ಮರುಪಾವತಿಸುವ ಪ್ರಕ್ರಿಯೆಯನ್ನು ನಿಧಾನಗೊಳಿಸಬೇಕೆಂಬ…

Read More

ದುಬೈನಲ್ಲಿ ಎಂಜಾಯ್ ಮಾಡ್ತಿರುವಾಗ್ಲೇ ದಾಳಿ ಆಯ್ತು: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ – Kannada News | Kannadiga Recalls Horror During Israel Iran Conflict in Dubai; Praises UAE Security Measures

ಬೆಂಗಳೂರು, ಮಾರ್ಚ್ 3: ಇರಾನ್-ಇಸ್ರೇಲ್ ಯುದ್ಧದಿಂದ ದುಬೈಯಲ್ಲಿ ಸಿಲುಕಿದ್ದ ಹಲವು ಮಂದಿ ಕನ್ನಡಿಗರು ಬೆಂಗಳೂರಿಗೆ ವಾಪಸಾಗಿದ್ದಾರೆ. ಇದೀಗ, ಕನ್ನಡಿಗ ಗೌತಮ್ ದುಬೈನಲ್ಲಿದ್ದಾಗ ಇಸ್ರೇಲ್-ಇರಾನ್ ಸಂಘರ್ಷದ ಹಿನ್ನೆಲೆಯಲ್ಲಿ ದಾಳಿ ನಡೆಯುತ್ತಿದ್ದಾಗ ಅನುಭವಿಸಿದ ಭಯಾನಕ ಪರಿಸ್ಥಿತಿಯನ್ನು ವಿವರಿಸಿದ್ದಾರೆ. ದಾಳಿಗಳು ನಡೆಯುತ್ತಿದ್ದಾಗ ತೀವ್ರ ಭಯಗೊಂಡಿದ್ದೆವು. ಆ ಸಂದರ್ಭದಲ್ಲಿ ಭಾರತೀಯ ರಾಯಭಾರ ಕಚೇರಿಯಿಂದ ಯಾವುದೇ ಸಂಪರ್ಕ ಅಥವಾ ಸಹಾಯ ದೊರೆಯದಿರುವುದು ತಮಗೆ ಬೇಸರ ತಂದಿದೆ ಎಂದು ಗೌತಮ್ ತಿಳಿಸಿದರು. ಹಲವಾರು ಸ್ನೇಹಿತರು ಇನ್ನೂ ದುಬೈನಲ್ಲೇ ಸಿಲುಕಿಕೊಂಡಿದ್ದು, ವಿಮಾನಗಳು ಸಂಪೂರ್ಣವಾಗಿ ಭರ್ತಿಯಾಗಿರುವುದರಿಂದ ಅವರಿಗೆ ವಾಪಸ್…

Read More

ವಿಜಯ್​​ನ ನೋಡಿ ರಶ್ಮಿಕಾ ನಕ್ಕ ರೀತಿಯೇ ಸೂಪರ್; ಫ್ಯಾನ್ಸ್​​ಗೆ ಇಷ್ಟ ಆಯ್ತು ವೈರಲ್ ವಿಡಿಯೋ – Kannada News | Vijay Deverakonda and Rashmika Mandanna’s Wedding: Udaipur Ceremony, Viral Vratam and Fan Feast

ಟಾಲಿವುಡ್‌ನ ಪ್ರೀತಿಯ ಜೋಡಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹಳ ದಿನಗಳಿಂದ ಪ್ರೀತಿಸುತ್ತಿದ್ದ ಈ ಇಬ್ಬರು ಮದುವೆ ಆಗಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದ ಐಟಿಸಿ ಹೋಟೆಲ್‌ನಲ್ಲಿ ಅವರ ವಿವಾಹ ಅದ್ಧೂರಿಯಾಗಿ ನಡೆದಿದೆ. ಕೆಲವು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಅವರ ವಿವಾಹ ನಡೆಯಿತು. ಈ ಸಮಾರಂಭದ ನಂತರ, ವಿಜಯ್ ಮತ್ತು ರಶ್ಮಿಕಾ ಹೈದರಾಬಾದ್ ತಲುಪಿದರು. ಈಗ, ವಿಜಯ್ ಅವರ ಹುಟ್ಟೂರು ನಗರ್ಕರ್ನೂಲ್ ಜಿಲ್ಲೆಯ ಬಲ್ಮೂರ್ ಮಂಡಲದ ತುಮ್ಮನ್‌ಪೇಟೆ…

Read More