Headlines

nagaraj11081993

ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗೆ ನಿಂತ ಒಕ್ಕಲಿಗರ ಸಂಘ – Kannada News | Amid the Israel–Iran conflict, Dubai Vokkaligara Sangha steps up to help Kannadigas affected by disruptions

ದುಬೈ ಒಕ್ಕಲಿಗರ ಸಂಘದ ಅಧ್ಯಕ್ಷ ಯತೀಶ್ ಗೌಡ ಹಾಸನ, ಮಾರ್ಚ್​​​ 01: ಇರಾನ್​ನಾದ್ಯಂತ ಅಮೆರಿಕ ಮತ್ತು ಇಸ್ರೇಲ್​​ ದಾಳಿ ಮುಂದುವರಿಸಿದೆ. ಯುದ್ಧದ (Middle East Conflict) ಎಫೆಕ್ಟ್​​ ಭಾರತೀಯರಿಗೂ ತಟ್ಟಿದೆ. ಫ್ಲೈಟ್ ಇಲ್ಲದೇ ಪರದಾಟ ನಡೆಸಿದ್ದಾರೆ. ಬೇರೆ ಬೇರೆ ದೇಶಗಳಲ್ಲಿ ನೂರಾರು ಕನ್ನಡಿಗರು ಸಿಲುಕಿದ್ದಾರೆ. ಸಹಾಯಕ್ಕಾಗಿ ಅಂಗಲಾಚುತ್ತಿದ್ದಾರೆ. ಹೀಗಾಗಿ ದುಬೈನಲ್ಲಿ ಸಿಲುಕಿದ ಕನ್ನಡಿಗರಿಗೆ ದುಬೈ ಒಕ್ಕಲಿಗರ ಸಂಘ ನೆರವಿಗೆ ಮುಂದಾಗಿದೆ. ತುರ್ತು ಪರಿಸ್ಥಿತಿ ಉಂಟಾದರೆ ಸಂಪರ್ಕ‌ ಮಾಡುವಂತೆ ಮನವಿ ಮಾಡಲಾಗಿದೆ. ಕನ್ನಡಿಗರ ಸಹಾಯಕ್ಕೆ ಮುಂದಾದ ದುಬೈ ಒಕ್ಕಲಿಗರ…

Read More

ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು? – Kannada News | Iran And Israel War: Why alipur Village People condolences to Ayatollah Khamenei death? What relationship?

ಚಿಕ್ಕಬಳ್ಳಾಪುರ, (ಮಾರ್ಚ್ 01): ಅಮೆರಿಕ – ಇಸ್ರೇಲ್‌ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ಲೀಡರ್ ಅಯಾತೊಲ್ಲ ಅಲಿ ಖಮೇನಿ (Ayatollah Khamenei) ಸಾವಿನಪ್ಪಿರುವ ಸುದ್ದಿ ಕೇಳಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲೀಪುರ ಗ್ರಾಮದಲ್ಲ (Alipura Village) ನೀರವ ಮೌನ ಆವರಿಸಿದೆ. ಗ್ರಾಮದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನ ಸಂಪೂರ್ಣ ಬಂದ್ ಮಾಡಲಾಗಿದೆ. 3 ದಿನಗಳ ಕಾಲ ʻಬ್ಲಾಕ್ ಡೇʼ (ಕರಾಳ ದಿನ) ಆಚರಣೆ ಮಾಡಲು ತೀರ್ಮಾನಿಸಲಾಗಿದೆ. ಬೇಬಿ ಅಪ್ ಇರಾನ್ ಅoತಲೇ ಕರೆಸಿಕೊಳ್ಳುವ ಅಲೀಪುರ ಗ್ರಾಮಕ್ಕೆ 1986…

Read More

ವಿಚ್ಛೇದನಕ್ಕೆ ಅರ್ಜಿ: ವಿಜಯ್ ಪತ್ನಿ ಇಟ್ಟಿರುವ ಬೇಡಿಕೆಗಳೇನು? – Kannada News | Thalapathy Vijay wife Sangeetha divorce alimony demands details

ತಮಿಳುನಾಡಿನ ಸ್ಟಾರ್ ನಟ ದಳಪತಿ ವಿಜಯ್ (Thalapathy Vijay) ಅವರ ಪತ್ನಿ ಸಂಗೀತ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದಾರೆ. ವಿಜಯ್ ಅವರು ರಾಜಕೀಯ ಪಕ್ಷ ಸ್ಥಾಪನೆ ಮಾಡಿದ್ದು, ಚುನಾವಣೆಗೆ ಸಜ್ಜಾಗುತ್ತಿದ್ದಾರೆ. ಇದೇ ಸಮಯದಲ್ಲಿ ವಿಜಯ್ ಅವರ ಪತ್ನಿ ವಿಚ್ಛೇದನಕ್ಕೆ ಅರ್ಜಿ ಹಾಕಿರುವುದು ವಿಜಯ್​​ಗೆ ರಾಜಕೀಯವಾಗಿ ಸಣ್ಣ ಹಿನ್ನಡೆ ಮೂಡಿಸಿದೆ. ವಿಚ್ಚೇದನಕ್ಕೆ ಅರ್ಜಿ ಹಾಕಿರುವ ಸಂಗೀತ, ವಿಜಯ್ ಎದುರು ಭಾರಿ ಬೇಡಿಕೆಗಳನ್ನು ಇರಿಸಿದ್ದಾರೆ. ವಿಚ್ಛೇದನಕ್ಕಾಗಿ ಭಾರಿ ಮೊತ್ತವನ್ನೇ ವಿಜಯ್ ಅವರು ಪತ್ನಿಗೆ ನೀಡಬೇಕಿದೆ. ವಿಚ್ಚೇದನಕ್ಕೆ ಕಳೆದ ವರ್ಷ ಡಿಸೆಂಬರ್​​ನಲ್ಲಿಯೇ ಅರ್ಜಿ…

Read More

ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್ – Kannada News | Actor Vinay Rajkumar takes part in Karnataka State Police run in Mysore

ನಟ ವಿನಯ್ ರಾಜ್​ಕುಮಾರ್ (Vinay Rajkumar) ಅವರು ಮೈಸೂರಿನಲ್ಲಿ ನಡೆದ ಡ್ರಗ್ಸ್ ವಿರೋಧಿ ಜಾಗೃತಿ ಮ್ಯಾರಥಾನ್​ನಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ‘ಇದರಲ್ಲಿ ಭಾಗವಹಿಸಿದ್ದಕ್ಕೆ ಖುಷಿ ಆಗುತ್ತಿದೆ. ನಮ್ಮ ಪೊಲೀಸ್, ನಮ್ಮ ಹೆಮ್ಮೆ ಎಂಬ ಟ್ಯಾಗ್ ಲೈನ್ ಕೇಳಲು ಬಹಳ ಖುಷಿ ಆಗುತ್ತಿದೆ’ ಎಂದು ಅವರು ಹೇಳಿದ್ದಾರೆ. ‘ಇತ್ತೀಚೆಗೆ ಮೈಸೂರಲ್ಲಿ ಪೊಲೀಸರು ದೊಡ್ಡ ಡ್ರಗ್ಸ್ (Drugs) ಜಾಲ ಪತ್ತೆ ಮಾಡಿದ್ದಾರೆ. ಅದಕ್ಕೆ ಅವರಿಗೆ ಅಭಿನಂದನೆ ತಿಳಿಸುತ್ತೇನೆ. ಕೆಲವರು ಮನರಂಜನೆಗೆ, ಕೆಲವರು ನೋವಿಗೆ ಡ್ರಗ್ಸ್…

Read More

ಖಮೇನಿ ಹತ್ಯೆ ಖಂಡಿಸಿ ಕರಾಚಿಯಲ್ಲಿ ಹಿಂಸಾಚಾರ, ಅಮೆರಿಕ ರಾಯಭಾರಿ ಕಚೇರಿ ಮೇಲೆ ದಾಳಿ, 10 ಮಂದಿ ಸಾವು – Kannada News | US Israel Strike Kills Khamenei: Karachi Embassy Attacked Amidst Iran Vows Retaliation

ಕರಾಚಿ, ಮಾರ್ಚ್​ 01: ಇಸ್ರೇಲ್ ಹಾಗೂ ಅಮೆರಿಕ ಜಂಟಿಯಾಗಿ ಇರಾನ್(Iran) ಮೇಲೆ ವೈಮಾನಿಕ ದಾಳಿ ನಡೆಸಿದ ಪರಿಣಾಮ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ. ಈ ಹತ್ಯೆಯನ್ನು ಖಂಡಿಸಿ, ಪಾಕಿಸ್ತಾನದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಕರಾಚಿಯಲ್ಲಿರುವ ರಾಯಭಾರಿ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಘಟನೆಯಲ್ಲಿ 10 ಮಂದಿ ಮೃತಪಟ್ಟಿದ್ದು, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಕೈಯಲ್ಲಿ ಕೋಲು ಹಾಗೂ ಕಲ್ಲುಗಳನ್ನು ಹಿಡಿದಿದ್ದ ನೂರಾರು ಜನರ ಗುಂಪು ರಾಯಭಾರಿ ಕಚೇರಿಯತ್ತ ನುಗ್ಗಿ ಕಲ್ಲು ತೂರಾಟ ನಡೆಸಿತು. ಇರಾನ್…

Read More

ವಿದೇಶದಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆ ಡಿಸಿಎಂ ಮಾತು; ಶಾಸಕರೇ ಕಾಂಟ್ಯಾಕ್ಟ್​ಗೆ ಸಿಗ್ತಿಲ್ಲ ಅಂದ್ರೆ ಏನು ಗತಿ! – Kannada News | D.K. Shivakumar Expresses Concern Over Kannadigas Stranded Amidst Middle East Conflict

ವಿದೇಶದಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆ ಡಿಸಿಎಂ ಮಾತು; ಶಾಸಕರೇ ಕಾಂಟ್ಯಾಕ್ಟ್​ಗೆ ಸಿಗ್ತಿಲ್ಲ ಅಂದ್ರೆ ಏನು ಗತಿ! ಬೆಂಗಳೂರು, ಮಾರ್ಚ್ 01: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇಸ್ರೇಲ್–ಇರಾನ್ ಸಂಘರ್ಷದ ಹಿನ್ನೆಲೆಯಲ್ಲಿ ದುಬೈ ಹಾಗೂ ಇರಾನ್‌ನಲ್ಲಿ ಸಿಲುಕಿರುವ ಕನ್ನಡಿಗರ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivkumar) ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಸಿಲುಕಿಕೊಂಡಿರುವವರೊಂದಿಗೆ ಸ್ವತಃ ಸಂಪರ್ಕ ಸಾಧಿಸಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲವೆಂದು ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ನಮ್ಮ ಇಬ್ಬರು ಶಾಸಕರಾದ ಭೋಜೇಗೌಡ ಮತ್ತು ಎ.ಸಿ. ಶ್ರೀನಿವಾಸ ಕೂಡ ದುಬೈನಲ್ಲಿ ಇದ್ದಾರೆ….

Read More

ಟಿ20 ವಿಶ್ವಕಪ್​ಗೂ ತಟ್ಟಿದ ಯುದ್ಧದ ತಾಪ..! – Kannada News | T20 World Cup 2026: ICC Working On Alternative Flight Plans For Players

ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ವಾಯು ದಾಳಿ ಮುಂದುವರೆಸಿದೆ. ಈ ವಾಯು ದಾಳಿಗೆ ಪ್ರತೀಕಾರವಾಗಿ ಗಲ್ಫ್ ದೇಶಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನಿ ಪ್ರತಿ ದಾಳಿ ನಡೆಸಿದೆ. ಈ ದಾಳಿಗಳಿಂದಾಗಿ ವಾಯು ಸಂಚಾರದ ಮೇಲೆ ಪರಿಣಾಮ ಬೀರುತ್ತಿದ್ದು, ಅನೇಕ ವಿಮಾನ ನಿಲ್ದಾಣಗಳು ಬಂದ್ ಆಗಿವೆ. ಇನ್ನು ಕೆಲ ವಿಮಾನಯಾನಗಳನ್ನು ರದ್ದುಗೊಳಿಸಲಾಗಿದೆ. ಈ ರದ್ದಾಗುವಿಕೆಯು ಟಿ20 ವಿಶ್ವಕಪ್ ಮೇಲೂ ಪರಿಣಾಮ ಬೀರಿದೆ. ಇರಾನ್ ಮತ್ತು ಗಲ್ಫ್ ಪ್ರದೇಶದ ವೈಮಾನಿಕ ಮಾರ್ಗಗಳನ್ನು ಮುಚ್ಚಿರುವುದರಿಂದ ದುಬೈ ಮತ್ತು ಕತಾರ್…

Read More

ಇರಾನ್-ಅಮೆರಿಕ ಯುದ್ಧ; ಚಿನ್ನದ ಬೆಲೆ ಎಷ್ಟು ಏರಬಹುದು? ನಿಫ್ಟಿ, ಸೆನ್ಸೆಕ್ಸ್ ಕುಸಿತ ಕಾಣುತ್ವಾ? – Kannada News | Iran US Israel war aggression, how it affects gold, silver, stock markets this week

ಇರಾನ್ ಮೇಲೆ ಇಸ್ರೇಲ್ ಏರ್​ಸ್ಟ್ರೈಕ್ ನವದೆಹಲಿ, ಮಾರ್ಚ್ 1: ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ದಾಳಿಗಳನ್ನು ಎಸಗಿರುವುದು ಈಗ ಪಶ್ಚಿಮ ಏಷ್ಯಾದಲ್ಲಿ (West Asia crisis) ದೊಡ್ಡ ಸಂಘರ್ಷ ವಾತಾವರಣ ಏರ್ಪಟ್ಟಿದೆ. ಈ ಯುದ್ದ ಅನಿರೀಕ್ಷಿತವಲ್ಲವಾದರೂ, ಮಾರುಕಟ್ಟೆಗಳಿಗೂ ಈ ಸಂದರ್ಭವು ಅನಿರೀಕ್ಷಿತವಲ್ಲವಾದರೂ, ಸಾಕಷ್ಟು ಪರಿಣಾಮಗಳು ಎದುರಾಗುವ ಸಾಧ್ಯತೆ ಇದೆ. ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹಾರ್ಮುಜ್ ಸ್ಟ್ರೇಟ್​ಗೆ (Strait of Hormuz) ತಡೆಯಾಗುವ ಸಂಭವ ಇರುವುದರಿಂದ ತೈಲ ಪೂರೈಕೆಯಲ್ಲಿ ವ್ಯತ್ಯಯ ಆಗಬಹುದು. ಇದೂ ಸೇರಿದಂತೆ ವಿವಿಧ…

Read More

Video: ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ – Kannada News | Woman Known for Lighting Cigarette with Burning Khamenei Portrait Reacts to His Demise

ಕೆನಡಾ, ಮಾರ್ಚ್​ 01: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಯುವತಿಯೊಬ್ಬಳು ಸಿಗರೇಟ್ ಹೊತ್ತಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಮೆರಿಕ ಮತ್ತು ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕನ ಹತ್ಯೆಗೆ ಆಕೆ ಹೀಗೆ ಪ್ರತಿಕ್ರಿಯಿಸಿದ್ದಾಳೆ. ಕೆನಡಾದಲ್ಲಿ ನಡೆದ ಇರಾನ್ ಆಡಳಿತ ವಿರೋಧಿ ರ್ಯಾಲಿಯಲ್ಲಿ ಆಕೆ ಪಾಲ್ಗೊಂಡಿರುವುದಾಗಿ ಪೋಸ್ಟ್ ಮಾಡಿದ್ದಾಳೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    Source link

Read More

Optical Illusion: ಈ ಉದ್ಯಾನವನದಲ್ಲಿ ಅಡಗಿರುವ ಜೇನು ನೊಣವನ್ನು ಗುರುತಿಸಬಲ್ಲಿರಾ – Kannada News | Optical illusion if you have eagle eyes find the honeybee in this park

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಒಗಟುಗಳನ್ನು ಬಿಡಿಸುವುದೆಂದರೆ ಹೆಚ್ಚಿನವರಿಗೆ ಇಷ್ಟ. ಹೀಗಾಗಿ ಆಸಕ್ತಿಯುಳ್ಳವರು ಇಂತಹ ಒಗಟಿನ ಚಿತ್ರಗಳತ್ತ ಕಣ್ಣು ಹಾಯಿಸುತ್ತಾರೆ. ಆಪ್ಟಿಕಲ್‌ ಇಲ್ಯೂಷನ್‌ ನಂತಹ (Optical Illusion) ಒಗಟಿನ ಚಿತ್ರವನ್ನು ಬಿಡಿಸಲು ನೀವು ರೆಡಿ ಇದ್ದೀರಾ. ಹಾಗಾದ್ರೆ ನೀವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಚಿತ್ರದತ್ತ ಕಣ್ಣು ಹಾಯಿಸಿ. ಈ ಉದ್ಯಾನವನದಲ್ಲಿ ಅಡಗಿ ಕುಳಿತಿರುವ ಜೇನುನೊಣವನ್ನು ಹುಡುಕಬೇಕು. ಹತ್ತು ಸೆಕೆಂಡುಗಳೊಳಗೆ ಈ ಒಗಟು ಬಿಡಿಸುವಿರಾ. ಈ ಚಿತ್ರದಲ್ಲಿ ಏನು ಕಾಣಿಸಿತು? ಸೋಶಿಯಲ್…

Read More