Headlines

nagaraj11081993

ಬೆಂಗಳೂರಿನ ಈ ಭಾಗದ ಜನರಿಗೆ ಸಿಹಿಸುದ್ದಿ: ಟ್ರಾಫಿಕ್ ದಟ್ಟಣೆಗೆ ಸಿಗಲಿದೆ ಶೀಘ್ರ ಮುಕ್ತಿ – Kannada News | Elevated rotary flyover Plan In Maruti Sevanagara connecting Banaswadi and Outer Ring Road for heavy Traffic

ಬೆಂಗಳೂರು, (ಫೆಬ್ರವರಿ 26): ಸಿಲಿಕಾನ್ ಸಿಟಿ ಬೆಂಗಳೂರಿನ ಕೆಲವು ಭಾಗಗಳಲ್ಲಿ (Bengaluru) ವಿಪರೀತ ಟ್ರಾಫಿಕ್ ಸಮಸ್ಯೆ (Traffic) . ಅದರಂತೆ ಬಾಣಸವಾಡಿ ಹಾಗೂ ಔಟರ್​ ರಿಂಗ್ ರೋಡ್​​ಗೆ ಸಂಪರ್ಕ ಕಲ್ಪಿಸುವ ಮಾರುತಿ ಸೇವಾನಗರ ಸಹ ಒಂದು. ಈ ಭಾಗದಲ್ಲಿ ವಾಹನ ದಟ್ಟಣೆ ವ್ಯಾಪಕವಾಗಿದ್ದು, ವಾಹನ ಸವಾರರು ರೋಸಿ ಹೋಗಿದ್ದಾರೆ. ಇದರಿಂದ ಎಚ್ಚೆತ್ತುಕೊಂಡಿರುವ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (ಜಿಬಿಎ), ಇದಕ್ಕೆ ಮುಕ್ತಿ ನೀಡಲು ಮುಂದಾಗಿದೆ. ಹೌದು… ಬಾಣಸವಾಡಿ ಮುಖ್ಯ ರಸ್ತೆಯ ಐಒಸಿ ಜಂಕ್ಷನ್‌ನಲ್ಲಿ ಎಲಿವೇಟೆಡ್ ರೋಟರಿ ಮೇಲ್ಸೇತುವೆ ನಿರ್ಮಾಣ…

Read More

IND vs ZIM: ಟಿ20 ವಿಶ್ವಕಪ್​ನಲ್ಲಿ ಚೊಚ್ಚಲ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ – Kannada News | Abhishek Sharma T20 WC 2026 Comeback: Half Century vs Zimbabwe Marks Form Return

2026 ರ ಟಿ20 ವಿಶ್ವಕಪ್‌ನ ಮೊದಲ ಮೂರು ಇನ್ನಿಂಗ್ಸ್‌ಗಳಲ್ಲಿ ಅಭಿಷೇಕ್ ಶರ್ಮಾ ಎಂಟು ಎಸೆತಗಳನ್ನು ಎದುರಿಸಿ ಒಂದೇ ಒಂದು ರನ್ ಗಳಿಸಲು ವಿಫಲರಾದರು. ಯುಎಸ್ಎ ವಿರುದ್ಧದ ಮೊದಲ ಪಂದ್ಯದಲ್ಲಿ ಮೊದಲ ಎಸೆತದಲ್ಲೇ ಔಟಾಗಿದ್ದ ಅಭಿಷೇಕ್, ಪಾಕಿಸ್ತಾನ ವಿರುದ್ಧದ ಎರಡನೇ ಪಂದ್ಯದಲ್ಲಿ, ನಾಲ್ಕು ಎಸೆತಗಳನ್ನು ಎದುರಿಸಿ ರನ್ ಗಳಿಸಲು ವಿಫಲರಾಗಿದ್ದರು. ನೆದರ್ಲ್ಯಾಂಡ್ಸ್ ವಿರುದ್ಧದ ಮೂರನೇ ಪಂದ್ಯದಲ್ಲಿ ಕೇವಲ ಮೂರು ಎಸೆತಗಳನ್ನು ಎದುರಿಸಿ ನಿರಾಶೆ ಮೂಡಿಸಿದ್ದರು. Source link

Read More

ಕೋಲಾರದಲ್ಲಿ ಹಾಲು ಕಲಬೆರೆಕೆ ಅಡ್ಡೆಗಳ ಮೇಲೆ ದಾಳಿ: 8 ಜನರ ಬಂಧನ – Kannada News | Food Safety Department Raids On Dairies For Complaint Milk Adulteration In kolar

ಕೋಲಾರ, (ಫೆಬ್ರವರಿ 26): ಕೋಲಾರ (Kolar) ಹಾಲಿನ ಕಾಂತ್ರಿ ರಾಜ್ಯದಲ್ಲೇ ಹೆಸರು ಮಾಡಿದ್ದ ಜಿಲ್ಲೆ, ರಾಜ್ಯದಲ್ಲೇ ಹಾಲು ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ನೀರಿಗಿಂತ ಹೆಚ್ಚಾಗಿ ಹಾಲಿನ ಹೊಳೆಯ ಹರಿಯುತ್ತದೆ. ಇಂಥ ಜಿಲ್ಲೆಯಲ್ಲಿ ಈಗ ಕಲಬೆರೆಗೆ ಹಾಲಿನ (Milk Adulteration )ದಂಧೆ ಶುರುವಾಗಿದ್ದು, ಜಿಲ್ಲಾಡಳಿತವ ಕಲಬೆರಕೆ ಹಾಲಿನ ವಿರುದ್ದ ಸಮತ ಸಾರಿದೆ.ಕೋಲಾರ ಜಿಲ್ಲೆಯ ಮುಳಬಾಗಿಲು, KGF, ಶ್ರೀನಿವಾಸಪುರ ತಾಲೂಕಿನಲ್ಲಿ ಕಲಬೆರಕೆ ದಂಧೆ ಲ್ಲಿ ಅವ್ಯಾಹತವಾಗಿದೆ. ಸುಮಾರು 32 ಸ್ಥಳದಲ್ಲಿ ಕಲಬೆರಕೆ ಹಾಲಿನ ಬಗ್ಗೆ ದೂರು ಹಿನ್ನೆಲೆಯಲ್ಲಿ KGF ತಾಲೂಕಿನಲ್ಲಿ…

Read More

ಪುತ್ತೂರು ಮಹಿಳಾ ಡಿಗ್ರಿ ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್ – Kannada News | Puttur Principal Suspended After Student Protest Over Dust; MLA Argument Goes Viral

ಮಂಗಳೂರು, ಫೆಬ್ರವರಿ 26: ವಿದ್ಯಾರ್ಥಿನಿಯರನ್ನ ಪ್ರತಿಭಟನೆ ಮಾಡಲು ಪ್ರೇರೇಪಿಸಿದ ಹಿನ್ನೆಲೆ ದಕ್ಷಿಣಕನ್ನಡ ಜಿಲ್ಲೆ ಪುತ್ತೂರಿನಲ್ಲಿರುವ ಮಹಿಳಾ ಡಿಗ್ರಿ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ವೇದಶ್ರೀ ನಿಡ್ಯಾರನ್ನು ಅಮಾನತು ಮಾಡಿ ಉನ್ನತ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿಯಿಂದ ಆದೇಶ ಹೊರಡಿಸಲಾಗಿದೆ. ತಾಲೂಕು ಸರ್ಕಾರಿ ಆಸ್ಪತ್ರೆ ಬಳಿಯೇ ಡಿಗ್ರಿ ಕಾಲೇಜು ಇದೆ. ಆಸ್ಪತ್ರೆ ಕಾಮಗಾರಿಯಿಂದಾಗಿ ತರಗತಿಯಲ್ಲಿ ಧೂಳು ಆಗುತ್ತಿತ್ತು. ಹೀಗಾಗಿ ಕಾಲೇಜಿನ ಅವ್ಯವಸ್ಥೆ ಖಂಡಿಸಿ ಕೆಲ‌ ದಿನಗಳ ಹಿಂದೆ ರಸ್ತೆ ತಡೆದು ವಿದ್ಯಾರ್ಥಿನಿಯರಿಂದ ಧರಣಿ ಮಾಡಲಾಗಿದೆ. ಕಾನೂನು ಉಲ್ಲಂಘನೆ, ಪ್ರತಿಭಟನೆಗೆ ಪ್ರೇರೇಪಣೆ…

Read More

ನಿರ್ದೇಶಕನ ಕಿಡ್ನಾಪ್, ಹಲ್ಲೆ: ‘ಭೀಮ’ ಚಿತ್ರ ನಟಿ ಸೇರಿ 11 ಜನ ಜೈಲುಪಾಲು – Kannada News | Bheema Kannada movie actress arrested in kidnapping case

ಅವ್ರೆಲ್ಲಾ ಕನ್ನಡ ಚಿತ್ರರಂಗದಲ್ಲಿ ಬೆಳೆಯಬೇಕು ಅಂದುಕೊಂಡಿದ್ದವರು. ಕಿರುಚಿತ್ರ, ಇವೆಂಟ್​ಗಳು ಮಾಡಿ ಒಂದು ಹಂತಕ್ಕೆ ಬಂದಿದ್ದರು. ಒಟಿಟಿಗೆ ಸಿನಿಮಾ ಮಾಡುವ ಹಂತಕ್ಕೂ ಬಂದಿದ್ದರು. ಒಂದು ಹೊಸ‌ ಸಿನಿಮಾವನ್ನೂ ಶುರು ಮಾಡಿದ್ರು. ಅದನ್ನು ಮುಗಿಸಿದ್ರೆ ಪ್ರೊಮೋಷನ್, ಥಿಯೇಟರ್, ಜನ ಅಂತಾ ಓಡಾಡ್ಬೇಕಿತ್ತು. ಆದರೆ ಈಗ ತಾವು ಮಾಡಿದ ತಪ್ಪಿಗೆ ಜೈಲು ಸೇರಿದ್ದಾರೆ. ಸಣ್ಣ ಕಿರಿಕ್​ನಿಂದ ತಮ್ಮದೇ ತಂಡದ ಡೈರೆಕ್ಟರ್​ನ ಕಿಡ್ನಾಪ್ (Kidnap) ಮಾಡಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ದುನಿಯಾ ವಿಜಯ್ ಅಭಿನಯದ ‘ಭೀಮ’ (Bheema) ಸಿನಿಮಾದಲ್ಲಿ ನಟಿಸಿದ್ದ ನಟಿಯೋರ್ವಳು ಸೇರಿ…

Read More

Photo Gallery: ಮದುವೆ ಫೋಟೋ ಜೊತೆ ರಶ್ಮಿಕಾ ಮಂದಣ್ಣ ಎಮೋಷನಲ್ ಮಾತು

‘ನನ್ನ ಪತಿ, ವಿಸ್ಟರ್ ವಿಜಯ್ ದೇವರಕೊಂಡ ಅವರನ್ನು ನಾನು ನಿಮಗೆ ಪರಿಚಯಿಸುತ್ತಿದ್ದೇನೆ. ನಿಜವಾದ ಪ್ರೀತಿ ಎಂದರೆ ಏನು ಅಂತ ಕಲಿಸಿದ ವ್ಯಕ್ತಿ. ನೆಮ್ಮದಿಯಿಂದ ಇರುವುದು ಅಂದ್ರೆ ಹೇಗಿರುತ್ತದೆ ಎಂಬುದನ್ನು ಕಲಿಸಿದ ವ್ಯಕ್ತಿ. ದೊಡ್ಡ ಕನಸು ಕಾಣುವುದನ್ನು ಕಲಿಸಿದ ವ್ಯಕ್ತಿ’ ಎಂದು ರಶ್ಮಿಕಾ ಅವರು ಪತಿಯ ಗುಣಗಾನ ಮಾಡಿದ್ದಾರೆ. ‘ಯಾರೂ ನೋಡುತ್ತಿಲ್ಲ ಎಂಬಂತೆ ನಾನು ಕುಣಿಯುವುದನ್ನು ಎಂದಿಗೂ ತಡೆಯದ ವ್ಯಕ್ತಿ. ಸ್ನೇಹಿತರ ಜೊತೆ ಪ್ರಯಾಣ ಮಾಡುವುದು ಎಂದಿಗೂ ಅತ್ಯುತ್ತಮ ಸಂಗತಿ ಎಂಬುದನ್ನು ತೋರಿಸಿದ ವ್ಯಕ್ತಿ. ನಾನು ಈ ವ್ಯಕ್ತಿಯ…

Read More

ಗರ್ಭಪಾತದ ನಂತರ ಮಹಿಳೆಯರು ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ! – Kannada News | After Abortion Care: Top Don’ts for Faster Healing

ಗರ್ಭಪಾತದ (Abortion) ನಂತರ, ಮಹಿಳೆಯರ ದೇಹದಲ್ಲಿ ಹಲವಾರು ರೀತಿಯ ದೈಹಿಕ ಮತ್ತು ಹಾರ್ಮೋನುಗಳ ಬದಲಾವಣೆಗಳಾಗುತ್ತದೆ. ಈ ಅವಧಿಯಲ್ಲಿ, ಗರ್ಭಾಶಯಕ್ಕೆ ಅದರ ಸಾಮಾನ್ಯ ಸ್ಥಿತಿಗೆ ಮರಳಲು ಮತ್ತು ದೇಹವು ಚೇತರಿಸಿಕೊಳ್ಳಲು ಸಮಯ ಬೇಕಾಗುತ್ತದೆ. ಸರಿಯಾದ ಆರೈಕೆಯಿಲ್ಲದೆ, ಸೋಂಕು, ಅತಿಯಾದ ರಕ್ತಸ್ರಾವ, ದೌರ್ಬಲ್ಯ ಮತ್ತು ಇತರ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ. ಈ ಸಮಯದಲ್ಲಿ, ರೋಗನಿರೋಧಕ ವ್ಯವಸ್ಥೆಯು ಸ್ವಲ್ಪ ಸೂಕ್ಷ್ಮವಾಗಿರುತ್ತದೆ, ಆದ್ದರಿಂದ ಶುಚಿತ್ವ ಮತ್ತು ವಿಶ್ರಾಂತಿ ಅತ್ಯಂತ ಮುಖ್ಯ. ಇದರೊಂದಿಗೆ, ಈ ಹಂತದಲ್ಲಿ ಮಹಿಳೆ ಮಾನಸಿಕವಾಗಿ ಮತ್ತು ಭಾವನಾತ್ಮಕ ಬದಲಾವಣೆಗಳನ್ನು ಅನುಭವಿಸುತ್ತಾಳೆ….

Read More

Chanakya Niti: ಈ ಅಭ್ಯಾಸಗಳು ಸಮಾಜದಲ್ಲಿ ನಿಮ್ಮ ಗೌರವವನ್ನೇ ಹಾಳುಮಾಡಿಬಿಡುತ್ತದೆ – Kannada News | Chanakya Niti: These habits will ruin your personality and respect in society

ಪ್ರತಿಯೊಬ್ಬರೂ ಸಹ ಈ ಸಮಾಜದಲ್ಲಿ ಗೌರವವನ್ನು (respect) ಗಳಿಸಬೇಕು, ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಬಯಸುತ್ತಾರೆ. ಈ ಗೌರವವನ್ನು ಗಳಿಸುವುದು ಎಷ್ಟು ಕಷ್ಟವೋ ಅದನ್ನು ಕಾಪಾಡಿಕೊಳ್ಳುವುದು ಸಹ ಅಷ್ಟೇ ಕಷ್ಟ ಎಂದಿದ್ದಾರೆ ಆಚಾರ್ಯ ಚಾಣಕ್ಯ. ಇಷ್ಟು ಮಾತ್ರವಲ್ಲ ಕೆಲವೊಂದು ಅಭ್ಯಾಸಗಳ ಕಾರಣದಿಂದ ಗಳಿಸಿದ ಗೌರವವೆಲ್ಲಾ ಹಾಳಾಗಿಬಿಡುತ್ತದೆ ಎಂದಿದ್ದಾರೆ. ಕೆಲವೊಮ್ಮೆ  ಕೆಲವರು ತಮ್ಮದೇ ಆದ ಕೆಲವು ಕೆಟ್ಟ ಅಭ್ಯಾಸಗಳಿಂದಾಗಿ ಸಮಾಜದಲ್ಲಿ ತಮ್ಮ ಗೌರವ, ವ್ಯಕ್ತಿತ್ವವನ್ನು ಕಳೆದುಕೊಳ್ಳುತ್ತಾರಂತೆ. ಹಾಗಿದ್ರೆ ಯಾವ ಅಭ್ಯಾಸಗಳು ಗೌರವವನ್ನು ಹಾಳು ಮಾಡುತ್ತದೆ ಎಂಬುದನ್ನು ನೋಡೋಣ ಬನ್ನಿ….

Read More

ಮಾನವೀಯತೆ ಎಂದಿಗೂ ಸಂಘರ್ಷಕ್ಕೆ ಬಲಿಯಾಗಬಾರದು; ಇಸ್ರೇಲ್​ನಲ್ಲಿ ಪ್ರಧಾನಿ ಮೋದಿ – Kannada News | PM Modi Supports Gaza Peace Plan says humanity must never become a victim of conflict

ನವದೆಹಲಿ, ಫೆಬ್ರವರಿ 26: ‘ಮಾನವೀಯತೆ ಎಂದಿಗೂ ಸಂಘರ್ಷಕ್ಕೆ ಬಲಿಪಶುವಾಗಬಾರದು’ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಕಾಳಜಿ ವ್ಯಕ್ತಪಡಿಸಿದ್ದಾರೆ. ಗಾಜಾ ಶಾಂತಿ ಯೋಜನೆಯು ಶಾಂತಿಯತ್ತ ಒಂದು ಮಾರ್ಗವನ್ನು ಸೃಷ್ಟಿಸಿದೆ. ಭಾರತವು ಈ ಪ್ರಯತ್ನಗಳನ್ನು ಸಂಪೂರ್ಣವಾಗಿ ಬೆಂಬಲಿಸಿದೆ. ಆದರೆ, ಮುಂದಿನ ದಿನಗಳಲ್ಲಿಯೂ ಸಹ ಭಾರತ ಎಲ್ಲಾ ದೇಶಗಳೊಂದಿಗೆ ಸಂವಾದ ಮತ್ತು ಸಹಕಾರವನ್ನು ಮುಂದುವರಿಸುತ್ತದೆ ಎಂದು ಮೋದಿ ಹೇಳಿದ್ದಾರೆ. “ಭಯೋತ್ಪಾದನೆಯನ್ನು ಯಾವುದೇ ರೂಪದಲ್ಲಿ ಸ್ವೀಕರಿಸಲಾಗುವುದಿಲ್ಲ. ಭಯೋತ್ಪಾದನೆ ಮತ್ತು ಅದರ ಬೆಂಬಲಿಗರನ್ನು ವಿರೋಧಿಸುವಲ್ಲಿ ನಾವು ಹೆಗಲಿಗೆ ಹೆಗಲು ಕೊಟ್ಟು…

Read More

ಕೆಲವು ಗೊಂದಲಗಳ ಮಧ್ಯೆಯೂ ದಲಿತರ ಒಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರಿಂದ ಅಂಗೀಕಾರ – Kannada News | Karnataka Governor Thawar Chand Gehlot signed To SC Internal Reservation Bill 2025

ಬೆಂಗಳೂರು, (ಫೆಬ್ರವರಿ 26): ಹಲವು ದಿನಗಳಿಂದ ಬಾಕಿ ಉಳಿಸಿಕೊಂಡಿದ್ದ ಪರಿಶಿಷ್ಟ ಜಾತಿಗಳ (ಉಪ ವರ್ಗೀಕರಣ) ವಿಧೇಯಕಕ್ಕೆ-2025 ( SC Internal Reservation Bill 2025) ಕೊನೆಗೂ ರಾಜ್ಯಪಾಲರು ಅಂಗೀಕರಿಸಿದ್ದಾರೆ. ಕೆಲವು ಗೊಂದಲಗಳ ಮಧ್ಯೆಯೂ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ (Thawar Chand Gehlot ), ಪರಿಶಿಷ್ಟ ಜಾತಿಗಳ (ಉಪ ವರ್ಗೀಕರಣ) ವಿಧೇಯಕಕ್ಕೆ ಸಹಿ ಹಾಕಿದ್ದಾರೆ. ಮೀಸಲಾತಿ ವಿಚಾರದಲ್ಲಿ ಒಳ ಪಂಗಡಗಳ ನಡುವೆ ಗೊಂದಲ ಏರ್ಪಟ್ಟಿದ್ದರಿಂದ ವಿಧೇಯಕಕ್ಕೆ ಸಹಿ ಹಾಕದೆ ಪೆಂಡಿಂಗ್ ಇಟ್ಟಿದ್ದರು. ಆದ್ರೆ, ಇಂದು (ಫೆಬ್ರವರಿ 26)…

Read More