Headlines

nagaraj11081993

ಕೊಡಗಿನಲ್ಲಿ ಅಮಾನುಷ ಕೃತ್ಯ: ಬಲವಂತದ ಮತಾಂತರಕ್ಕೆ ತಾಯಿಯೇ ಸಾಥ್​​; ಮಗನ ಮರ್ಮಾಂಗಕ್ಕೆ‌ ಕತ್ತರಿ – Kannada News | Mother Accused of Forcing 9 Year Old Son to Convert and Undergo Circumcision

ಕೊಡಗು, ಜೂನ್​​ 19: ಆತ 9 ವರ್ಷದ ಬಾಲಕ. ತಾಯಿಯೇ (Mother) ಸರ್ವಸ್ವ ಅಂದುಕೊಂಡಿದ್ದ. ತಾಯಿ ಜೊತೆಯೇ ವಾಸವಾಗಿದ್ದ. ಆದರೆ ಆ ಮಹಾತಾಯಿ ಮಾಡಿರುವ ಅನಾಚಾರ ಮಾತ್ರ ನಿಜಕ್ಕೂ ಭಯಾನಕ. ಅನ್ಯಧರ್ಮದ ಯುವಕರೊಂದಿಗೆ ಸೇರಿ ಮಗನ (Son) ಮರ್ಮಾಂಗವನ್ನು ಕತ್ತರಿಸಿ ಬಲವಂತದ ಮತಾಂತರ ಮಾಡಿಸಿದ್ದಾಳೆ. ಇಂತಹದೊಂದು ಅಮಾನುಷ ಕೃತ್ಯಕ್ಕೆ ಇಡಿ ಕೊಡಗು ಜಿಲ್ಲೆ ಬೆಚ್ಚಿಬಿದ್ದಿದೆ. ಮುಖ್ಯಾಂಶಗಳು ಸುನ್ನತ್ ಹೆಸರಲ್ಲಿ ಬಾಲಕನ ಮರ್ಮಾಂಗಕ್ಕೆ‌ ಕತ್ತರಿ ಮಗನನ್ನ ಬಲವಂತದ ಮತಾಂತರಕ್ಕೆ ಸಾಥ್ ನೀಡಿದ ತಾಯಿ ಅನ್ಯಧರ್ಮದ ಯುವಕರ ಬಂಧನ​​ ನಡೆದಿದ್ದೇನು?…

Read More

ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ: ಅಧಿಕಾರಿಗಳಿಗೆ ಸಿಎಂ ಕೊಟ್ಟ ಸೂಚನೆಗಳೇನು? – Kannada News | CM DK Shivakumar gives Some suggestions about guarantee schemes, here Is Meeting Details

ಬೆಂಗಳೂರು, (ಜೂನ್ 19): ವಿಧಾನಸೌಧದಲ್ಲಿಂದು (ಜೂನ್ 19) ನಡೆದ ಗ್ಯಾರಂಟಿ ಯೋಜನೆಗಳ (guarantee schemes) ಅನುಷ್ಠಾನದ ಹಿರಿಯ ಅಧಿಕಾರಿಗಳು ಹಾಗೂ ಸಚಿವರ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿರುವ ಒಬ್ಬನೇ ಒಬ್ಬ ಅರ್ಹ ಫಲಾನುಭವಿಗೂ ತೊಂದರೆಯಾಗಬಾರದು. ಆದರೆ, ಯೋಜನೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಅನರ್ಹರಿಗೆ ಮಾತ್ರ ತಕ್ಷಣವೇ ಬ್ರೇಕ್ ಹಾಕಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮರಣ ಹೊಂದಿದ ಫಲಾನುಭವಿಗಳ ವಿವರಗಳು ಸಕಾಲದಲ್ಲಿ…

Read More

ರಿಲಯನ್ಸ್​ನ ಸೆಲ್ ಮತ್ತು ಬೆಸ್ ತಯಾರಿಕೆಯ ಸಾಮರ್ಥ್ಯ 120 GWhಕ್ಕೆ; ಬೆಸ್ ಯಾಕೆ ಮುಖ್ಯ? – Kannada News | Reliance to increase battery Gigafactory capacity to 120GWh, plan announced in RIL 49th AGM

ಮುಂಬೈ, ಜೂನ್ 19: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ತನ್ನ ಹಸಿರು ಇಂಧನ (Green Energy) ಮಹತ್ವಾಕಾಂಕ್ಷೆಯತ್ತ ಮತ್ತೊಂದು ಪ್ರಮುಖ ಹೆಜ್ಜೆ ಇಟ್ಟಿದೆ. ಕಂಪನಿಯು ತನ್ನ ಬ್ಯಾಟರಿ ಗಿಗಾಫ್ಯಾಕ್ಟರಿ ಸಾಮರ್ಥ್ಯವನ್ನು ವಿಸ್ತರಿಸುವುದರ ಜೊತೆಗೆ ಸೌರಶಕ್ತಿ ಉತ್ಪಾದನಾ ಘಟಕಗಳನ್ನೂ ಕಾರ್ಯಾರಂಭ ಮಾಡಿದೆ. ರಿಲಯನ್ಸ್ ತನ್ನ ಬ್ಯಾಟರಿ ಉತ್ಪಾದನಾ ಸಾಮರ್ಥ್ಯವನ್ನು 120 GWh (ಗಿಗಾವ್ಯಾಟ್ ಅವರ್) ಗೆ ಹೆಚ್ಚಿಸಲು ನಿರ್ಧರಿಸಿದೆ. ಇದು ಭಾರತದ ಇಂಧನ ಶೇಖರಣಾ ಸಾಮರ್ಥ್ಯವನ್ನು ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕವಾಗಿಸಲು ಸಹಕಾರಿಯಾಗಲಿದೆ. ಕಂಪನಿಯು ತನ್ನ ಅತ್ಯಾಧುನಿಕ ಸೌರಶಕ್ತಿ ಉತ್ಪಾದನಾ…

Read More

IND vs AFG: ಕೊನೆಯ ಏಕದಿನ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಕ್ಕೆ ಯುವ ವೇಗಿಯ ಆಗಮನ – Kannada News | India vs Afghanistan ODI: Harshit Rana Joins Squad for Chennai Match After Injury

ಮೂರನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್, ಹರ್ಷ್ ದುಬೆ, ಯಶಸ್ವಿ ಜೈಸ್ವಾಲ್, ಹರ್ಷಿತ್ ರಾಣಾ. Source link

Read More

Karnataka Weather Forecast: ಮುಂದಿನ ಒಂದು ವಾರ ರಾಜ್ಯದ ಈ ಭಾಗಗಳಲ್ಲಿ ಮಳೆ, ಉತ್ತರ ಒಳನಾಡಿಗೆ ಬಿಸಿ ಗಾಳಿಯ ಎಚ್ಚರಿಕೆ – Kannada News | Karnataka Weather Update: Rain Likely Across State This Week; Yellow Alert Issued for Coastal Districts

ಬೆಂಗಳೂರು, ಜೂನ್​​ 19: ಮುಂಗಾರು ಮಳೆಯ ಅಭಾವದ ನಡುವೆಯೂ ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಒಂದು ವಾರದವರೆಗೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂನ್​​ 21ರಿಂದ 25ರವರೆಗೆ ಮತ್ತು ಒಳನಾಡು ಜಿಲ್ಲೆಗಳಲ್ಲಿ ಜೂನ್​​ 22 ಮತ್ತು 23ರಂದು ಮಳೆಯನ್ನು ಅಂದಾಜಿಲಾಗಿದೆ. ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಈ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಖ್ಯಾಂಶಗಳು ರಾಜ್ಯದ ಹಲವೆಡೆ ಮುಂದಿನ ಒಂದು ವಾರದವರೆಗೆ ಮಳೆ ಮುನ್ಸೂಚನೆ ಕರಾವಳಿ ಜಿಲ್ಲೆಗಳಲ್ಲಿ ಜೂನ್​​ 21ರಿಂದ…

Read More

ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ – Kannada News | Prajwal Devaraj starrer Karavali movie to be released on July 24

ಪ್ರಜ್ವಲ್ ದೇವರಾಜ್ (Prajwal Devaraj), ರಾಜ್ ಬಿ ಶೆಟ್ಟಿ ಸೇರಿದಂತೆ ಇನ್ನೂ ಅನೇಕ ಪ್ರತಿಭಾವಂತ ನಟರು ನಟಿಸಿ, ಗುರುದತ್ ಗಾಣಿಗ ನಿರ್ದೇಶನ ಮಾಡಿರುವ ‘ಕರಾವಳಿ’ ಸಿನಿಮಾ ಪ್ರಾರಂಭವಾದಾಗಿನಿಂತಲೂ ಒಂದಲ್ಲ ಒಂದು ಕಾರಣಕ್ಕೆ ಸದ್ದು, ಸುದ್ದಿ ಮಾಡುತ್ತಲೇ ಇದೆ. ಸಿನಿಮಾದ ಚಿತ್ರೀಕರಣ ಶುರುವಾಗಿ ಎರಡು ವರ್ಷಕ್ಕೂ ಹೆಚ್ಚು ಸಮಯವಾಗಿದೆ. ಆದರೆ ಸಿನಿಮಾದ ಬಿಡುಗಡೆ ತಡವಾಗುತ್ತಲೇ ಬರುತ್ತಿತ್ತು. ಇದೀಗ ಕೊನೆಗೂ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಕಳೆದ ವರ್ಷ ‘ಸು ಫ್ರಂ ಸೋ’ ಸಿನಿಮಾ ಬಿಡುಗಡೆ ಆಗಿದ್ದ ದಿನದಂದೇ ಇದೀಗ…

Read More

ಹಿಂದೂ ಯುವತಿ ಅಪಹರಣ ಕೇಸ್​​ಗೆ ಟ್ವಿಸ್ಟ್: ಮುಸ್ಲಿಂ ಯುವಕನ ವಿರುದ್ಧ ಕೇಸ್ ಬುಕ್, ಆಗಿದ್ದೇನು? – Kannada News | Twist in Hindu girl Alleged Kidnapping Case: Police Register Case Against Muslim Youth, What Happened

ಪೊಲೀಸ್​ ಠಾಣೆ ಮುಂದೆ ಹಿಂದೂ ಕಾರ್ಯಕರ್ತರ ಪ್ರತಿಭಟನೆImage Credit source: tv9 kannada ಕಾರವಾರ, ಜೂನ್​​ 19: ಮುರಿನ ಕಟ್ಟೆ ವಿವಾದ ತನ್ನಗಾಯಿತು ಎನ್ನುವಷ್ಟರಲ್ಲಿ, ಮುಸ್ಲಿಂ ಯುವಕನಿಂದ (Muslim Boy) ಹಿಂದೂ ಯುವತಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದೆ. ಪ್ರಾರಂಭದಲ್ಲಿ ಪೊಲೀಸರ ಗಮನಕ್ಕೆ ತಂದಿದ್ದ ಹಿಂದೂ ಮುಖಂಡರ ಮೇಲೇ ಕೇಸ್ ದಾಖಲಿಸಲಾಗಿತ್ತು. ಆದರೆ ಹಿಂದೂ ಮುಖಂಡರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುತ್ತಿದ್ದಂತೆ ಪ್ರತಿ ದೂರು ದಾಖಲಿಸಿಕೊಂಡು ಇದೀಗ ಮುಸ್ಲಿಂ ಯುವಕನನ್ನ ಬಂಧಿಸಲಾಗಿದೆ (Arrested). ಮುಖ್ಯಾಂಶಗಳು ಠಾಣೆಗೆ…

Read More

Optical Illusion: ನಿಮ್ಮ ಬುದ್ಧಿವಂತಿಕೆಗೊಂದು ಸವಾಲ್; ಈ ಮೂವರಲ್ಲಿ ಬಾಸ್ ಯಾರೆಂದು ಹೇಳಬಲ್ಲಿರಾ – Kannada News | Optical Illusion: Can you identify who is the boss among the three people

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: kizlarsoruyor.com ಈಗಂತೂ ಆಪ್ಟಿಕಲ್‌ ಇಲ್ಯೂಷನ್‌ (Optical Illusion), ಬ್ರೈನ್‌ ಟೀಸರ್‌ನಂತಹ ಒಗಟಿನ ಆಟಗಳು ಟ್ರೆಂಡಿಂಗ್‌ನಲ್ಲಿದೆ. ಬುದ್ಧಿವಂತಿಕೆಗೆ ಸವಾಲೊಡ್ಡುವಂತಹ ಇಂತಹ ಆಟಗಳನ್ನು ಆಡುವುದೆಂದರೆ ಹಲವರಿಗೆ ಇಷ್ಟ, ಇನ್ನು ಕೆಲವರಿಗೆ ಕಷ್ಟ. ಇದೀಗ ವೈರಲ್ ಆಗಿರುವ ಆಪ್ಟಿಕಲ್‌ ಇಲ್ಯೂಷನ್‌ ಮೂವರು ವ್ಯಕ್ತಿಗಳಿದ್ದಾರೆ. ಈ ಮೂವರಲ್ಲಿ ಬಾಸ್ ಯಾರೆಂದು ಗುರುತಿಸುವುದೇ ಇಲ್ಲಿರುವ ಸವಾಲು. ಈ ಒಗಟನ್ನು ಹತ್ತು ಸೆಕೆಂಡುಗಳೊಳಗೆ ಬಿಡಿಸಿ ನೋಡೋಣ. ಈ ಚಿತ್ರದಲ್ಲಿ ಏನು ಕಾಣಿಸಿತು? ಈ ಇಲ್ಯೂಷನ್ ಚಿತ್ರ ಕೇವಲ ಬುದ್ಧಿವಂತಿಕೆಗೆ…

Read More

ಲಡಾಖ್​​ಗೆ ಪ್ರವಾಸ ಹೋಗುತ್ತೀರಾ? ಪ್ಲಾಸ್ಟಿಕ್ ಬಳಸಿದರೆ, ಕಸ ಎಸೆದರೆ ದಂಡ ಕಟ್ಟಬೇಕು! – Kannada News | Ladakh imposes Complete ban on single use plastic sets Rs 10,000 fine for Violation

ಲಡಾಖ್, ಜೂನ್ 19: ಲಡಾಖ್‌ನಲ್ಲಿ ಪರಿಸರ ಸಂರಕ್ಷಣೆಗಾಗಿ ಏಕಬಳಕೆ ಪ್ಲಾಸ್ಟಿಕ್ ನಿಷೇಧವನ್ನು ಮತ್ತಷ್ಟು ಕಟ್ಟುನಿಟ್ಟುಗೊಳಿಸಲಾಗಿದ್ದು, ನಿಯಮ ಉಲ್ಲಂಘಿಸುವವರಿಗೆ ಭಾರಿ ಮೊತ್ತದ ದಂಡ ವಿಧಿಸಲು ನಿರ್ಧರಿಸಲಾಗಿದೆ. ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನ (Ladakh) ಸೂಕ್ಷ್ಮ ಹಿಮಾಲಯನ್ ಪರಿಸರ ವ್ಯವಸ್ಥೆಯನ್ನು ರಕ್ಷಿಸಲು ಅಲ್ಲಿನ ಆಡಳಿತ ಮಂಡಳಿ ಮಹತ್ವದ ಆದೇಶ ಹೊರಡಿಸಿದೆ. ಗುರುತಿಸಲಾದ ಎಲ್ಲಾ ರೀತಿಯ ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸುವವರಿಗೆ ಬರೋಬ್ಬರಿ 10,000 ರೂ.ವರೆಗೆ ಭಾರಿ ದಂಡ ವಿಧಿಸಲು ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟಿಸಿದೆ. ಲಡಾಖ್ ಅತ್ಯಂತ…

Read More

ನಿಮ್ಮ ಮೊಬೈಲ್ ಹುಷಾರು… ಮಾಜಿ ಪ್ರಧಾನಿ ಪುತ್ರನಿಗೆ ಕೋಟಿಗಟ್ಟಲೆ ಹಣ ಪಂಗನಾಮ; ಕಾಂಟ್ಯಾಕ್ಟ್ ಲಿಸ್ಟ್​ನಲ್ಲೇ ನಂಬರ್ ಬದಲಿಸಿದ್ದ ಖದೀಮರು – Kannada News | Ex PM’s son loses over Rs 7 crore to cybercriminals who hacked employee’s phone

ಸೈಬರ್ ಕ್ರೈಮ್Image Credit source: Philip Dulian via Getty Images ನವದೆಹಲಿ, ಜೂನ್ 19: ಮಾಜಿ ಪ್ರಧಾನಿ ಐ.ಕೆ. ಗುಜ್ರಾಲ್ ಅವರ ಪುತ್ರ ಹಾಗೂ ಮಾಜಿ ರಾಜ್ಯಸಭಾ ಸಂಸದರಾದ ನರೇಶ್ ಗುಜ್ರಾಲ್ (Naresh Gujral) ಅವರು ಸೈಬರ್ ವಂಚನೆಗೆ ತುತ್ತಾಗಿದ್ದಾರೆ. ಗಾರ್ಮೆಂಟ್ಸ್ ಫ್ಯಾಕ್ಟರಿ ನಡೆಸುತ್ತಿರುವ ನರೇಶ್ ಗುಜ್ರಾಲ್ ಅವರ ಅಕೌಂಟ್​ನಿಂದ 7.8 ಕೋಟಿ ರೂ ಹಣ ಲಪಟಾಯಿಸಿದ್ದಾರೆ. ಈ ವಂಚನೆ ಆಗಿರುವುದು ದೆಹಲಿಯಲ್ಲಿ ಜೂನ್ 12ರಿಂದ 16ರ ಅವಧಿಯಲ್ಲಿ. ಪೊಲೀಸರು ಸದ್ಯಕ್ಕೆ 4 ಕೋಟಿ ರೂ…

Read More