Headlines

nagaraj11081993

ಯುವಕನನ್ನ ಹತ್ಯೆಗೈದು ಹೈವೇನಲ್ಲಿ ಶವ ಬಿಸಾಡಿದ ದುಷ್ಕರ್ಮಿಗಳು: ಸಾಕ್ಷ್ಯನಾಶಕ್ಕೆ ಮಾಡಿದ್ದೇನು ಗೊತ್ತಾ? – Kannada News | Hubballi: young man Brutaly murder; The perpetrators threw the body on the road

ಹುಬ್ಬಳ್ಳಿ, ಫೆಬ್ರವರಿ 25: ಯುವಕನ್ನು ಬರ್ಬರವಾಗಿ ಹತ್ಯೆಗೈದ (murder) ದುಷ್ಕರ್ಮಿಗಳ ಗ್ಯಾಂಗ್ ಶವವನ್ನ ರಸ್ತೆಯಲ್ಲಿ ಎಸೆದು ಹೋಗಿರುವಂತಹ ಘಟನೆ ಹುಬ್ಬಳ್ಳಿಯ (Hubballi) ಗದಗ ರಸ್ತೆಯಲ್ಲಿರುವ ಐಟಿಸಿ ಗೋದಾಮಿನ ಬಳಿ ಕೃತ್ಯ ನಡೆದಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಗ್ರಾಮದ ನಿವಾಸಿ ಮಂಜುನಾಥ ಗಾಣಿಗೇರ(29) ಕೊಲೆಯಾದ ಯುವಕ. ಸದ್ಯ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಕ್ಷ್ಯನಾಶಕ್ಕೆ ಮಾಡಿದ್ದೇನು ಗೊತ್ತಾ? ಮಂಜುನಾಥ ಗಾಣಿಗೇರ ಕೊಲೆಗೆ ಸದ್ಯ ನಿಖರ ಮಾಹಿತಿ ತಿಳಿದುಬಂದಿಲ್ಲ. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಶವ…

Read More

‘ನೆಹರೂ, ಇಂದಿರಾ ಕಾಲದಲ್ಲಿ ವಿದೇಶೀ ಗುಪ್ತಚರರ ಕೈಲಿತ್ತು ಭಾರತ’: ಕಾಂಗ್ರೆಸ್​ಗೆ ಬಿಜೆಪಿ ತಿರುಗೇಟು; ಸುಧಾಂಶು ತ್ರಿವೇದಿ ಸರಣಿ ಟ್ವೀಟ್ – Kannada News | India was allegedly compromised and sold to US and Soviet’s spies, says Sudhanshu Trivedi

ನವದೆಹಲಿ, ಫೆಬ್ರುವರಿ 25: ಜವಾಹಾರಲಾಲ್ ನೆಹರೂ ಮತ್ತು ಇಂದಿರಾ ಗಾಂಧಿ ಆಡಳಿತದ ವೇಳೆ ಭಾರತದ ಪೂರ್ಣ ನಿಯಂತ್ರಣವು ಅಮೆರಿಕ ಹಾಗೂ ರಷ್ಯನ್ ಗುಪ್ತಚರ ಸಂಸ್ಥೆಗಳ ಕೈಯಲ್ಲಿತ್ತು. ವಿದೇಶೀ ಬೇಹುಗಾರರಿಗೆ ದೇಶವನ್ನೇ ಮಾರಿಬಿಟ್ಟಿದ್ದರು ಎಂದು ಬಿಜೆಪಿ ವಕ್ತಾರ ಹಾಗೂ ರಾಜ್ಯಸಭಾ ಸಂಸದ ಸುಧಾಂಶು ತ್ರಿವೇದಿ ಗಂಭೀರ ಆರೋಪ ಮಾಡಿದ್ದಾರೆ. ಅಮೆರಿಕದೊಂದಿಗೆ ಟ್ರೇಡ್ ಡೀಲ್ ಮಾಡಿಕೊಂಡು ಭಾರತದ ಹಿತಾಸಕ್ತಿಯನ್ನು ಬಲಿಕೊಡಲಾಗಿದೆ. ಅಮೆರಿಕಕ್ಕೆ ಪ್ರಧಾನಿಗಳು ಶರಣಾಗಿದ್ದಾರೆ. ಒಪ್ಪಂದದ ಮೂಲಕ ಭಾರತೀಯ ರೈತರಿಗೆ ಮರಣ ಶಾಸನ ಬರೆದಿದ್ದಾರೆ ಎಂದು ರಾಹುಲ್ ಗಾಂಧಿ ಬಾರಿ…

Read More

ಕರ್ನಾಟಕದಲ್ಲೂ ನಡೆಯಲಿದೆ ವಿಜಯ್-ರಶ್ಮಿಕಾ ಆರತಕ್ಷತೆ: ಎಲ್ಲಿ? ಯಾವಾಗ? – Kannada News | Vijay Deverakonda and Rashmika Mandanna’s reception will be held in Virajpete also

ಕೊಡಗಿನ ಹುಡುಗಿ ರಶ್ಮಿಕಾ (Rashmika Mandanna) ಮತ್ತು ತೆಲಂಗಾಣದ ಯುವಕ ವಿಜಯ್ ದೇವರಕೊಂಡ ವಿವಾಹ ನಾಳೆ (ಫೆಬ್ರವರಿ 26) ರಾಜಸ್ಥಾನದ ಉದಯಪುರದಲ್ಲಿ ನಡೆಯಲಿದೆ. ಮದುವೆ ಕಾರ್ಯ ಆರಂಭವಾಗಿ ಈಗಾಗಲೇ ವಾರವಾಗುತ್ತಾ ಬಂದಿದೆ. ರಶ್ಮಿಕಾ ಮತ್ತು ವಿಜಯ್ ಅವರ ಕುಟುಂಬ ಸದಸ್ಯರು, ಆಪ್ತ ಸ್ನೇಹಿತರು ಮತ್ತು ಅತ್ಯಾಪ್ತ ಸಂಬಂಧಿಗಳು ಈಗಾಗಲೇ ಉದಯಪುರದ ಅರಮನೆಯಂಥಹ ರೆಸಾರ್ಟ್ ತಲುಪಿದ್ದು ಮದುವೆ ಕಾರ್ಯದಲ್ಲಿ ಭಾಗಿ ಆಗಿದ್ದಾರೆ. ಮದುವೆಗೆ ಕೆಲವು ಆಪ್ತರನ್ನಷ್ಟೆ ಆಹ್ವಾನಿಸಲಾಗಿದೆ. ಆದರೆ ಮಾರ್ಚ್ 4 ರಂದು ಅದ್ಧೂರಿಯಾಗಿ ರಿಸೆಪ್ಷನ್ ಆಯೋಜಿಸಲಾಗಿದ್ದು, ಗೆಳೆಯರು,…

Read More

ಅತ್ಯಾಚಾರ ಆರೋಪಿ ಜೊತೆ ನೋರಾ ಫತೇಹಿ ಡೇಟಿಂಗ್? – Kannada News | Nora Fatehi Achraf Hakimi dating rumors, Who is this Achrag Hakimi

ಬಾಲಿವುಡ್ ನಟಿ ನೋರಾ ಫತೇಹಿ (Nora Fatehi) ಯಾವಾಗಲೂ ತನ್ನ ಖಾಸಗಿ ಜೀವನವನ್ನು ರಹಸ್ಯವಾಗಿಡುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ, ನಟಿಯ ಹೆಸರು ಜನಪ್ರಿಯ ಫುಟ್ಬಾಲ್ ಆಟಗಾರ ಅಶ್ರಫ್ ಹಕಿಮಿಯೊಂದಿಗೆ ತಳುಕು ಹಾಕಿಕೊಂಡಿದೆ. ನಟಿ ಇತ್ತೀಚೆಗೆ ಫುಟ್ಬಾಲ್ ಪಂದ್ಯ ವೀಕ್ಷಿಸಲು ಬಂದು ಮೊರಾಕೊ ರಾಷ್ಟ್ರೀಯ ಫುಟ್ಬಾಲ್ ತಂಡ ಬೆಂಬಲಿಸಿದಾಗ ಅಶ್ರಫ್ ಮತ್ತು ನೋರಾ ಅವರ ಸಂಬಂಧದ ಬಗ್ಗೆ ಚರ್ಚೆ ನಡೆದವು. ಹಾಗಾದರೆ ಅಶ್ರಫ್ ನಿಜವಾಗಿಯೂ ಯಾರು? ಅತ್ಯಂತ ಆಘಾತಕಾರಿ ವಿಷಯವೆಂದರೆ ಅಶ್ರಫ್ ವಿರುದ್ಧ ಅತ್ಯಾಚಾರದಂತಹ ಗಂಭೀರ ಆರೋಪಗಳಿವೆ….

Read More

Indian Railways Recruitment: ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​; ಭಾರತೀಯ ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ – Kannada News | Indian Railways New Recruitment: 20,000 Backlog and 33,000 ALP/Group D Posts!

ಭಾರತೀಯ ರೈಲ್ವೆಯಲ್ಲಿ ಮೀಸಲು ವರ್ಗದ ಹುದ್ದೆಗಳಿಗೆ ಸಂಬಂಧಿಸಿದಂತೆ ಒಂದು ಪ್ರಮುಖ ವರದಿ ಹೊರಬಿದ್ದಿದೆ. ಕಳೆದ ವರ್ಷ ಸಾವಿರಾರು ಒಬಿಸಿ, ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ ಹುದ್ದೆಗಳು ಭರ್ತಿಯಾಗದೆ ಉಳಿದಿದ್ದು, ನೇಮಕಾತಿ ಪ್ರಕ್ರಿಯೆ ಅಪೂರ್ಣವಾಗಿತ್ತು. ಈ ಬಾಕಿ ಹುದ್ದೆಗಳನ್ನು ಭರ್ತಿ ಮಾಡಲು ರೈಲ್ವೆ ಈಗ ಹೊಸ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಿದ್ಧತೆ ನಡೆಸುತ್ತಿದೆ. ಹೆಚ್ಚುವರಿಯಾಗಿ, ಸಾವಿರಾರು ಸಹಾಯಕ ಲೋಕೋ ಪೈಲಟ್ (ಎಎಲ್‌ಪಿ) ಮತ್ತು ಗ್ರೂಪ್ ಡಿ ಹುದ್ದೆಗಳಿಗೆ ನೇಮಕಾತಿಯನ್ನು ಘೋಷಿಸಲಾಗಿದ್ದು, ಇದು ಯುವಜನರಿಗೆ ಸರ್ಕಾರಿ ಉದ್ಯೋಗಗಳನ್ನು ಪಡೆಯಲು ಮಹತ್ವದ…

Read More

ಮೂತ್ರ ವಿಸರ್ಜನೆಗೆಂದು ಹೋದ ವ್ಯಕ್ತಿಗೆ ಕಂಡದ್ದು ಮಹಿಳೆಯ ಶವ: ಡಿಸಿಪಿ ಹೇಳಿದ್ದೇನು? – Kannada News | Devanahalli: unidentified woman Dead Body found in roadside drain

ದೇವನಹಳ್ಳಿ, ಫೆಬ್ರವರಿ 25: ರಸ್ತೆ ಬದಿಯ ಚರಂಡಿಯಲ್ಲಿ ಕತ್ತು ಕೊಯ್ದು ಸುಟ್ಟು ಹಾಕಿದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ (40) ಶವ (dead body) ಪತ್ತೆ ಆಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ಪಟ್ಟಣದ ಸ್ವರ್ಣಾರ್ಧಿ ಹೋಟೆಲ್ ಬಳಿ ಚರಂಡಿಯಲ್ಲಿ ನಡೆದಿದೆ. ಹಂತಕರು ಬೇರೆಡೆ ಕೊಂದು ರಾತ್ರಿ ವೇಳೆ ಶವ ತಂದು ಬಿಸಾಕಿದ್ದು, ನಾಲ್ಕೈದು ದಿನಗಳ ಹಿಂದೆ ಮಹಿಳೆಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗ್ಗೆ ಮೂತ್ರ ವಿಸರ್ಜನೆಗೆ…

Read More

ಮೊಬೈಲ್‌ ನೋಡುತ್ತಾ ಊಟ ಮಾಡಿದರೆ ಏನಾಗುತ್ತದೆ ಗೊತ್ತಾ? – Kannada News | What are the problems caused by using your phone while eating?

ಊಟ ಮಾಡುವಾಗ ಗಮನ ಆಹಾರದ ಮೇಲೆ ಇರಬೇಕು, ಊಟವನ್ನು ಆನಂದಿಸಿ ನಿಧಾನವಾಗಿ ತಿನ್ನಬೇಕು ಇದರಿಂದ ಆರೋಗ್ಯವೂ (health) ತುಂಬಾ ಚೆನ್ನಾಗಿರುತ್ತದೆ ಎಂದು ಹೇಳಲಾಗುತ್ತದೆ. ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ಇದೇ ರೀತಿ ಊಟ ಮಾಡ್ತಿದ್ರು. ಆದ್ರೆ ಇಂದು ಪುಟ್ಟ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಬಹುತೇಕ ಎಲ್ಲರೂ ಊಟ ಮಾಡುವಾಗ ಟಿವಿ, ಮೊಬೈಲ್‌ ನೋಡೇ ನೋಡುತ್ತಾರೆ. ಹೀಗೆ ಮೊಬೈಲ್‌ ನೋಡುತ್ತಾ ಊಟ ಮಾಡುವ ಅಭ್ಯಾಸ ಆರೋಗ್ಯದ ಮೇಲೆ ಗಂಭೀರ ಪರಿಣಾಮವನ್ನು ಉಂಟು ಮಾಡುತ್ತದಂತೆ. ನೀವು ಕೂಡ ಇದೇ ಸೋಷಿಯಲ್‌…

Read More

ಗಾಂಧಿ, ನೆಹರು ಬಗ್ಗೆ ವಿವಾದಾತ್ಮಕ ಭಾಷಣ: ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​ಗೆ ಶಾಕ್​​ ಕೊಟ್ಟ ಖಾಕಿ – Kannada News | Controversial Remarks on Gandhi Nehru: Yatnal Faces Police Case for Hate Speech

ಯಾದಗಿರಿ, ಫೆಬ್ರವರಿ 25: ಗಾಂಧಿ, ನೆಹರು ಬಗ್ಗೆ ಅವಹೇಳನಕಾರಿ, ದ್ವೇಷ ಭಾಷಣ ಆರೋಪ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​​​​ ವಿರುದ್ಧ ಗುರುಮಠಕಲ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫೆ.21ರಂದು ಯಾದಗಿರಿ ಜಿಲ್ಲೆ ಗುರುಮಠಕಲ್ ಪಟ್ಟಣದಲ್ಲಿ ನಡೆದಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಯತ್ನಾಳ್​​, ಗಾಂಧಿ ಮತ್ತು ನೆಹರು ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹೀಗಾಗಿ ಬಿಜೆಪಿ ಉಚ್ಛಾಟಿತ ಶಾಸಕನ ವಿರುದ್ಧ ಬಿಎನ್‌ಎಸ್ 196, 299, 302, 352, 353 ಅಡಿ ಪೊಲೀಸರು ಸುಮೋಟೋ ಕೇಸ್…

Read More

ವಾಚಾಳಿ ವಂಶಿ, ನಾಚಿಕೆ ಕೃಷ್ಣನ ಕಥೆಯಿರುವ ಹೊಸ ಧಾರಾವಾಹಿ ‘ಕೃಷ್ಣವಂಶಿ’ – Kannada News | Udaya Tv new serial Krishna Vamshi to go on air from 2nd March

ಕನ್ನಡ ಕಿರುತೆರೆ ಸೀರಿಯಲ್ ಕ್ಷೇತ್ರದಲ್ಲಿ ‘ಉದಯ ಟಿವಿ’ (Udaya Tv) ಪರಂಪರೆ ದೊಡ್ಡದು. ಹೊಸ ಥರದ ಕೌಟುಂಬಿಕ ಕಥೆಗಳಿಂದ ನೋಡುಗರ ಮನ ಗೆಲ್ಲುತ್ತಿರುವ ಉದಯ ವಾಹಿನಿ ಈಗ ಹೊಸ ಧಾರಾವಾಹಿ ‘ಕೃಷ್ಣವಂಶಿ’ ಮೂಲಕ ಮತ್ತೊಂದು ಭಾವನಾತ್ಮಕ ಪ್ರಪಂಚಕ್ಕೆ ವೀಕ್ಷಕರನ್ನು ಕರೆದೊಯ್ಯಲು ಸಜ್ಜಾಗಿದೆ. ಮಾರ್ಚ್ 2ರಿಂದ ಸೋಮವಾರದಿಂದ ಶನಿವಾರ ರಾತ್ರಿ 9.30ಕ್ಕೆ ಪ್ರಸಾರ ಆರಂಭಿಸಲಿರುವ ‘ಕೃಷ್ಣವಂಶಿ’ (Krishna Vamshi) ಧಾರಾವಾಹಿಯು ಒಂದು ವಿಶೇಷವಾದ ಕಥೆಯನ್ನು ಪ್ರೇಕ್ಷಕರ ಎದುರು ತರುತ್ತಿದೆ. ಆ ಬಗ್ಗೆ ಉಯಯ ವಾಹಿನಿ ಮಾಹಿತಿ ಹಂಚಿಕೊಂಡಿದೆ. ನಾಚಿಕೆ ಸ್ವಭಾವದ…

Read More

ಬಾಗಲಕೋಟೆ: ಕಲ್ಲು ತೂರಾಟದ ಕಾವು ಆರುವ ಮುನ್ನವೇ ಜಾಲತಾಣದಲ್ಲಿ ಮುಸ್ಲಿಂ ಯುವಕರಿಂದ ವಿವಾದಾತ್ಮಕ ಪೋಸ್ಟ್ – Kannada News | Bagalkot Tension: Controversial Social Media Post by Youth Surfaces Amid Ongoing Stone Pelting Probe

ಮುಸ್ಲಿಂ ಯುವಕರ ವಿವಾದಾತ್ಮಕ ಪೋಸ್ಟ್ ಸ್ಕ್ರೀನ್​ಶಾಟ್Image Credit source: tv9 ಬಾಗಲಕೋಟೆ, ಫೆಬ್ರವರಿ 25: ಬಾಗಲಕೋಟೆ (Bagalkot) ನಗರದಲ್ಲಿ ಛತ್ರಪತಿ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ನಡೆದ ಕಲ್ಲೆಸೆತ ಪ್ರಕರಣದ ಕಾವು ಆರುವ ಮುನ್ನವೇ ಸಾಮಾಜಿಕ ಜಾಲತಾಣ ಪೋಸ್ಟ್​ನಿಂದಾಗಿ ಮತ್ತೊಂದು ವಿವಾದ ಸೃಷ್ಟಿಯಾಗಿದೆ. ಕೆಲವು ಮುಸ್ಲಿಂ ಯುವಕರು ಪಂಕಾ ಮಸೀದಿಯ ಭಾವಚಿತ್ರ ಹಾಗೂ ವಿಡಿಯೋವನ್ನು ಹಂಚಿಕೊಂಡು ಪ್ರಚೋದನಕಾರಿ ಪೋಸ್ಟ್ ಮಾಡಿರುವುದು ಗಮನಸೆಳೆದಿದೆ. ‘15 ನಿಮಿಷ ಪೊಲೀಸರು ಸುಮ್ಮನಿರಲಿ, ಇಸ್ಲಾಂ ಪವರ್ ತೋರಿಸುತ್ತೇವೆ’ ಎಂಬ ಅರ್ಥದ ಹೇಳಿಕೆಯನ್ನು ಪೋಸ್ಟ್‌ನಲ್ಲಿ…

Read More