Headlines

nagaraj11081993

ಮಹಿಳೆಯರ ಮೇಲೆ ಹರಿದ ಸರ್ಕಾರಿ ಬಸ್​​: ಓರ್ವ ಮಹಿಳೆಯ ಕಾಲು ಕಟ್, ಇಬ್ಬರಿಗೆ ಗಂಭೀರ ಗಾಯ! – Kannada News | KKRTC Driver Negligence Causes Horrific Accident at Gadag Bus Stand; 3 Women Critical

ಗದಗ,ಫೆ.24: ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯಕ್ಕೆ ಅಮಾಯಕ ಪ್ರಯಾಣಿಕರು ಬಲಿಯಾಗುತ್ತಿರುವ ಘಟನೆಗಳು ಮುಂದುವರಿದಿವೆ. ಗದಗ ನಗರದ ಹೊಸ ಬಸ್ ನಿಲ್ದಾಣದಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (KKRTC) ಬಸ್ ಹರಿದು ಮೂವರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಯಚೂರು ವಿಭಾಗದ ಮಾಸ್ಕಿ ಡಿಪೋಗೆ ಸೇರಿದ ಬಸ್ ಚಾಲಕ, ನಿಲ್ದಾಣದ ಒಳಗೆ ಅತಿವೇಗವಾಗಿ ಬಸ್ ಚಾಲನೆ ಮಾಡಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಬಸ್‌ಗಾಗಿ ಕಾಯುತ್ತಿದ್ದ ಮಹಿಳೆಯರ ಮೇಲೆ ಬಸ್ ಹರಿದಿದೆ. ಸುನಗ ಗ್ರಾಮದ ನಿವಾಸಿ ಶಾಂತವ್ವ…

Read More

ಸಾರ್ವಜನಿಕರ ಪ್ರಾಣ ತೆಗೆಯಲು ಕಾಯುತ್ತಿದೆ ಈ ರಸ್ತೆ: ತೆರೆದ ಗುಂಡಿಯಲ್ಲಿ ಬಿದ್ದು ಕೈಕಾಲು ಮುರಿದುಕೊಂಡ ಜನ – Kannada News | Devanahalli’s Open Pits: BESCOM’s Cable Laying Negligence Endangers Lives and Causes Accidents

ದೇವನಹಳ್ಳಿ, ಫೆ.24: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ಬೆಸ್ಕಾಂ ಸಿಬ್ಬಂದಿಯ ನಿರ್ಲಕ್ಷ್ಯ ಅತಿರೇಕಕ್ಕೆ ತಲುಪಿದೆ. ಭೂಗತ ಕೇಬಲ್ ಅಳವಡಿಕೆ ಹೆಸರಿನಲ್ಲಿ ಪಟ್ಟಣದ ಹೃದಯ ಭಾಗದಲ್ಲಿ ತೆಗೆದಿರುವ ಗುಂಡಿಗಳನ್ನು ಮುಚ್ಚದೆ ಹಾಗೆಯೇ ಬಿಡಲಾಗಿದ್ದು, ಪಾದಚಾರಿಗಳು ಹಾಗೂ ವಾಹನ ಸವಾರರು ಪ್ರತಿನಿತ್ಯ ಅಪಘಾತಕ್ಕೀಡಾಗುತ್ತಿದ್ದಾರೆ. ಪಟ್ಟಣದ ಬಸ್ ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಒಂದು ಟ್ರಾನ್ಸ್‌ಫಾರ್ಮರ್‌ನಿಂದ ಮತ್ತೊಂದಕ್ಕೆ ಕೇಬಲ್ ಅಳವಡಿಸಲು ನಾಲ್ಕೈದು ಅಡಿ ಆಳದ ಗುಂಡಿಗಳನ್ನು ತೋಡಲಾಗಿದೆ. ಕೆಲಸ ಮುಗಿದರೂ ಗುಂಡಿಗಳನ್ನು ಮುಚ್ಚದೆ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಕಳೆದ…

Read More

ಈ ವಸ್ತುಗಳನ್ನು ಫ್ರಿಡ್ಜ್‌ ಮೇಲೆ ಇಡುವ ತಪ್ಪನ್ನು ಮಾಡಲೇಬೇಡಿ – Kannada News | Don’t make the mistake of keeping these items in the fridge

ಅನೇಕರಿಗೆ ಮನೆಯಲ್ಲಿ ಎಷ್ಟು ಜಾಗ ಇದ್ರೂ ಸಾಕಾಗೋದೇ ಇಲ್ಲ. ಏನಾದ್ರೂ ಖಾಲಿ ಜಾಗ ಕಂಡ್ರೆ ಅಲ್ಲಿ ಯಾವುದಾದರೂ ವಸ್ತುಗಳನ್ನು ತುಂಬಿಸಿಡುತ್ತಾರೆ. ಅದರಲ್ಲೂ ಫ್ರಿಡ್ಜ್‌ ಮೇಲೆ ಏನಾದ್ರೂ ಒಂದು ವಸ್ತುಗಳನ್ನು ಇಟ್ಟೇ ಇಡುತ್ತಾರೆ. ಬಹುತೇಕ ಹೆಚ್ಚಿನ ಮನೆಗಳಲ್ಲಿ ರೆಫ್ರಿಜರೇಟರ್‌ನ (refrigerator)ಮೇಲೆ ಬಾಕ್ಸ್‌ಗಳು, ಮಾತ್ರೆ, ಡೆಕೊರೇಟಿವ್‌ ಐಟಂ ಹೀಗೆ ಯಾವುದಾದರೂ ವಸ್ತು ಇದ್ದೇ ಇರುತ್ತದೆ. ಆದ್ರೆ ಕೆಲವೊಂದು ವಸ್ತುಗಳನ್ನು ಈ ರೀತಿ ಫ್ರಿಡ್ಜ್‌ ಮೇಲೆ ಇಡುವುದು ತಪ್ಪು,ಇದರಿಂದ ಅಪಾಯ ಉಂಟಾಗುವ ಸಾಧ್ಯತೆ ಇದೆ ಜೊತೆಗೆ ಇದು ರೆಫ್ರಿಜರೇಟರ್‌ನ ಕಾರ್ಯಕ್ಷಮತೆಯ ಮೇಲೂ…

Read More

ಧಾರವಾಡದಲ್ಲಿ ಯುವಕರ ಉಗ್ರ ಹೋರಾಟ ಡ್ರೋನ್​​ನಲ್ಲಿ ಕಂಡಿದ್ದು ಹೀಗೆ – Kannada News | Job aspirants Protest In Dharwad, here drone view

ಧಾರವಾಡ, (ಫೆಬ್ರವರಿ 24): ತಾಳ್ಮೆ ಕಟ್ಟೆಯೊಡೆದಿದೆ. ಆಕ್ರೋಶ ಭುಗಿಲೆದ್ದಿದೆ.. ಉದ್ಯೋಗಾಕಾಂಕ್ಷಿಗಳ (Job aspirants) ಕಿಚ್ಚು ಕ್ಷಣ ಕ್ಷಣಕ್ಕೂ ಕಾವೇರುತ್ತಿದೆ. ಹೀಗಾಗಿ ಧಾರವಾಡದಲ್ಲಿ (Dharwad) ರೋಷಾಗ್ನಿ ಧಗಧಗ ಹೊತ್ತಿ ಉರಿಯುತ್ತಿದೆ. ಹೌದು…ವಿದ್ಯಾಕಾಶಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ಧ ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದು, ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನ ಕೂಡಲೇ ಭರ್ತಿ ಮಾಡುವಂತೆ ಆಗ್ರಹಿಸಿ ಸಿಡಿದೆದ್ದಿದ್ದಾರೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಇಂದು (ಫೆಬ್ರವರಿ 24) ಧಾರವಾಡದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು. ವಿಪಕ್ಷ…

Read More

ಕೇರಳ ಇನ್ಮುಂದೆ ಕೇರಳಂ; ರಾಜ್ಯದ ಹೆಸರು ಬದಲಾವಣೆಗೆ ಮೋದಿ ಸಂಪುಟ ಒಪ್ಪಿಗೆ – Kannada News | Union Cabinet Approves decision to rename Of Kerala To Keralam

ನವದೆಹಲಿ, ಫೆಬ್ರವರಿ 24: ಕೇರಳ ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಕೇರಳ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ (Union Cabinet) ಇಂದು ಅನುಮೋದಿಸಿದೆ. ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಕೇರಳಂ ಎಂಬ ಹೆಸರು ಮಲಯಾಳಂ ಮೂಲ ಭಾಷೆಯದ್ದಾದ್ದರಿಂದ ಇಂಗ್ಲಿಷ್​ನ ಕೇರಳ ಎಂಬ ಹೆಸರಿನ ಬದಲು ಕೇರಳ ಬಳಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಕೇರಳದ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಇದೀಗ ಇದಕ್ಕೆ ಕೇಂದ್ರ ಸಚಿವ ಸಂಪುಟದ…

Read More

Bank Holidays: ಮಾರ್ಚ್​ನಲ್ಲಿ ಹಬ್ಬಗಳ ಸರಮಾಲೆ; ಬ್ಯಾಂಕುಗಳಿಗೆ 18 ದಿನ ರಜೆ; ಇಲ್ಲಿದೆ ಪಟ್ಟಿ – Kannada News | March month has many festivals, upto 18 days holidays for banks

ನವದೆಹಲಿ, ಫೆಬ್ರುವರಿ 24: ಮಾರ್ಚ್ ತಿಂಗಳಲ್ಲಿ ಹಬ್ಬಗಳ ಸರಮಾಲೆಯೇ ಇದೆ. ಹೋಳಿ, ಯುಗಾದಿ, ರಂಜಾನ್, ಮಹಾವೀರ್ ಜಯಂತಿ, ಶ್ರೀರಾಮ ನವಮಿ ಇತ್ಯಾದಿ ಹಲವು ಹಬ್ಬ ಹರಿದಿನಗಳು ಮಾರ್ಚ್​ನ್ಲಲಿ ಇದೆ. ಆರ್​ಬಿಐ ಕ್ಯಾಲಂಡರ್ ಪ್ರಕಾರ, ಆ ತಿಂಗಳು ಶನಿವಾರ, ಭಾನುವಾರಗಳನ್ನೂ ಒಳಗೊಂಡು ಒಟ್ಟು 18 ರಜಾದಿನಗಳಿವೆ. ಪ್ರದೇಶವಾರು ರಜೆಗಳಲ್ಲಿ ವ್ಯತ್ಯಾಸ ಇದೆ. ಹೋಳಿ ಹಬ್ಬಕ್ಕೆ ಕರ್ನಾಟಕದಲ್ಲಿ ರಜೆ ಇಲ್ಲ. ಆದರೆ, ಉತ್ತರಪ್ರದೇಶದಲ್ಲಿ ಆ ಹಬ್ಬಕ್ಕೆ ಮೂರು ದಿನ ರಜೆ ಇದೆ. ಕರ್ನಾಟಕದಲ್ಲಿ ಶ್ರೀರಾಮನವಮಿಗೆ ರಜೆ ಇರುವುದಿಲ್ಲ, ಆದರೆ, ಮಹಾವೀರ…

Read More

T20 World Cup: 12 ತಂಡಗಳು, 33 ಪಂದ್ಯಗಳು; ಮಹಿಳಾ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ – Kannada News | ICC Women’s T20 World Cup 2026 Schedule: India Fixtures and Full Dates Revealed

ದಿನಾಂಕ ಮುಖಾಮುಖಿ ಸ್ಥಳ 12-06-2026 ಇಂಗ್ಲೆಂಡ್ vs ಶ್ರೀಲಂಕಾ ಎಡ್ಜ್‌ಬಾಸ್ಟನ್ 13-06-2026 ಸ್ಕಾಟ್ಲೆಂಡ್ vs ಐರ್ಲೆಂಡ್ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನ 13-06-2026 ಆಸ್ಟ್ರೇಲಿಯಾ vs ದಕ್ಷಿಣ ಆಫ್ರಿಕಾ, ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನ 13-06-2026 ವೆಸ್ಟ್ ಇಂಡೀಸ್ vs ನ್ಯೂಜಿಲೆಂಡ್ ಹ್ಯಾಂಪ್‌ಶೈರ್ ಬೌಲ್ 14-06-2026 ಬಾಂಗ್ಲಾದೇಶ vs ನೆದರ್ಲ್ಯಾಂಡ್ಸ್ ಎಡ್ಜ್‌ಬಾಸ್ಟನ್ 14-06-2026 ಭಾರತ vs. ಪಾಕಿಸ್ತಾನ ಎಡ್ಜ್‌ಬಾಸ್ಟನ್ 16-06-2026 ನ್ಯೂಜಿಲೆಂಡ್ vs ಶ್ರೀಲಂಕಾ ಹ್ಯಾಂಪ್‌ಶೈರ್ ಬೌಲ್ 16-06-2026 ಇಂಗ್ಲೆಂಡ್ vs ಐರ್ಲೆಂಡ್ ಹ್ಯಾಂಪ್‌ಶೈರ್ ಬೌಲ್ 17-06-2026…

Read More

ತರಕಾರಿಯಲ್ಲಿ ರಾಸಾಯನಿಕ ಪತ್ತೆಗೆ ಕಾರಣ ರಿವೀಲ್​​: ಪರಿಸರವಾದಿ ಬಿಚ್ಚಿಟ್ರು ಅಸಲಿ ಸತ್ಯ – Kannada News | Environmentalists Blame Polluted Water for Chemical Presence in Karnataka Vegetables

ಚಿಕ್ಕಬಳ್ಳಾಪುರ, ಫೆಬ್ರವರಿ 24: ಚಿಕ್ಕಬಳ್ಳಾಪುರ ಜಿಲ್ಲೆ ಎಂದರೆ ಹೂ, ಹಣ್ಣು ಮತ್ತು ತರಕಾರಿ ಬೆಳೆಗೆ ಖ್ಯಾತಿ. ಇಲ್ಲಿನ ಬೆಳೆಗಳು ತಮಿಳುನಾಡು, ಹೈದರಾಬಾದ್​​ ಮತ್ತು ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧ ಭಾಗಗಳಿಗೆ ಸರಬರಾಜಾಗುತ್ತವೆ. ಆದರೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB)ಯು ನೀಡಿರುವ ವರದಿ ಆಘಾತಕಾರಿ ಅಂಶಗಳನ್ನು ಬಿಚ್ಚಿಟ್ಟಿದೆ. ತರಕಾರಿಗಳಲ್ಲಿ ರಾಸಾಯನಿಕ ಪತ್ತೆ ಹಿನ್ನೆಲೆ ಜನ ತರಕಾರಿ ತಿನ್ನಲೂ ಯೋಚಿಸಬೇಕಾದ ಸ್ಥಿತಿ ಬಂದೊದಗಿದೆ. ಈ ಬಗ್ಗೆ ಪರಿಸರವಾದಿ ಆಂಜನೇಯ ರೆಡ್ಡಿ ಟಿವಿ9 ಜೊತೆ ಮಾತನಾಡಿದ್ದು, ಬೆಂಗಳೂರಿನ ಅಕ್ಕಪಕ್ಕದ ಬರಬೀಡಿತ…

Read More

ದರ್ಶನ್ ಕೇಸ್: ಪೊಲೀಸರ ತನಿಖೆ ಬಗ್ಗೆ ಅನುಮಾನ; ಗೃಹ ಸಚಿವರ ಸ್ಪಷನೆ ಇಲ್ಲಿದೆ.. – Kannada News | G Parameshwara reaction to Renukaswamy case accused lawyer allegations

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಈ ಕೇಸ್​​ನಲ್ಲಿ ದರ್ಶನ್ (Darshan) ಅವರು ಪ್ರಮುಖ ಆರೋಪಿ ಆಗಿದ್ದಾರೆ. ಇನ್ನುಳಿದ ಆರೋಪಿಗಳ ಮೊಬೈಲ್ ವಶಕ್ಕೆ ಪಡೆದ ಪೊಲೀಸರ ತನಿಖಾ ಕ್ರಮದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಆರೋಪಿಗಳ ಮೊಬೈಲ್ ಅನ್ನು ಬೇರೆ ಎಲ್ಲೋ ಮಹಜರು ಮಾಡಿ, ಅದನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಮಾಡಿದ್ದು ಎಂದು ಪೊಲೀಸರು ಹೇಳಿದ್ದಾರೆ ಎಂಬುದು ಆರೋಪಿಗಳ ಲಾಯರ್ ವಾದ. ಆ ಬಗ್ಗೆ ಗೃಹಸಚಿವ ಜಿ. ಪರಮೇಶ್ವರ್ ಅವರು ಸ್ಪಷ್ಟನೆ ನೀಡಿದ್ದಾರೆ. ‘ಆರೋಪಿಗಳ ಪರ…

Read More

ಮುನಿರತ್ನಗೆ ಮಹತ್ವದ ಭರವಸೆ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಏನದು? – Kannada News | Karnataka Politics: BJP MLA Muniratna Seeks DCM DK Shivakumars Help for Constituency Projects

ಬೆಂಗಳೂರು, ಫೆ.24: ಬಿಜೆಪಿ ಶಾಸಕ ಮುನಿರತ್ನ ಅವರು ರಾಜರಾಜೇಶ್ವರಿ ನಗರ (ಆರ್‌ಆರ್ ನಗರ) ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ವಿಶೇಷ ಅಧಿವೇಶನದ ಸಂದರ್ಭದಲ್ಲಿ ತಾವು ಮತ್ತು ದಾಸರಹಳ್ಳಿ ಕ್ಷೇತ್ರದ ಶಾಸಕ ಮುನಿರಾಜು ಅವರು ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಲು ಸಮಯ ಕೋರಿದ್ದರು. ಈ ಭೇಟಿಯ ಪ್ರಮುಖ ಉದ್ದೇಶ ಆರ್‌ಆರ್ ನಗರ ಕ್ಷೇತ್ರದಲ್ಲಿ ಕಳೆದ ಮೂರು ವರ್ಷಗಳಿಂದ ಸ್ಥಗಿತಗೊಂಡಿರುವ ಹಲವಾರು ಅಭಿವೃದ್ಧಿ ಕಾರ್ಯಗಳ ಕುರಿತು…

Read More