Headlines

nagaraj11081993

ಎಐ ಸಮ್ಮಿಟ್​ನಲ್ಲಿ ಅರೆಬೆತ್ತಲೆ ಪ್ರತಿಭಟನೆ: ಯುವ ಕಾಂಗ್ರೆಸ್ ನಾಯಕರಿಗೆ ಮಾರ್ಗರೇಟ್ ಆಳ್ವಾ ಶಿಸ್ತಿನ ಪಾಠ – Kannada News | Margaret Alva Slams Youth Congress Over Shirtless Protest at India AI Summit in Delhi

ಎಐ ಸಮ್ಮಿಟ್​ನಲ್ಲಿ ಅರೆಬೆತ್ತಲೆ ಪ್ರತಿಭಟನೆ: ಯುವ ಕಾಂಗ್ರೆಸ್ ನಾಯಕರಿಗೆ ಮಾರ್ಗರೇಟ್ ಆಳ್ವಾ ಶಿಸ್ತಿನ ಪಾಠImage Credit source: TV9 Network and IANS ಬೆಂಗಳೂರು, ಫೆಬ್ರವರಿ 23: ‘ಇಂಡಿಯಾ ಎಐ ಸಮ್ಮಿಟ್ (India AI Summit)’ ಸಂದರ್ಭ ಯುವ ಕಾಂಗ್ರೆಸ್ (Youth Congress) ನಾಯಕರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದಕ್ಕೆ ವಿಪಕ್ಷಗಳ ನಾಯಕರಿಂದಲೇ ವಿರೋಧ ವ್ಯಕ್ತವಾಗಿತ್ತು. ಇದೀಗ ಖುದ್ದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಹಾಗೂ ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ ಆಳ್ವಾ (Margaret Alva) ಅವರೇ…

Read More

ಬ್ರೇಕ್ ಫೇಲ್ ಆಗಿ ಎಲೆಕ್ಟ್ರಿಕ್ ಪೋಲ್​ಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್! – Kannada News | Bengaluru School Bus Accident in Mahalakshmi Layout: Kids Safe After Brake Failure Incident

ಬೆಂಗಳೂರು, ಫೆಬ್ರವರಿ 23: ಮಹಾಲಕ್ಷ್ಮಿ ಲೇಔಟ್‌ನಲ್ಲಿ ಶಾಲಾ ಬಸ್ ಅಪಘಾತ ನಡೆದಿದೆ. ಇಳಿಜಾರಿನಲ್ಲಿ ಬ್ರೇಕ್ ಫೇಲ್ ಆಗಿದ್ದರಿಂದ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಬಸ್ ಎಲೆಕ್ಟ್ರಿಕ್ ಪೋಲ್‌ಗೆ ಡಿಕ್ಕಿ ಹೊಡೆದಿತ್ತು. ಅದೃಷ್ಟವಶಾತ್ ಎಲ್ಲಾ ಮಕ್ಕಳು ಸುರಕ್ಷಿತವಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಲ್ಲೇಶ್ವರ ಸಂಚಾರ ವಿಭಾಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.   Source link

Read More

ಕೇರಳದಲ್ಲಿ ಡಾಮಿನೇಷನ್ ಮಾಡಲು ರೆಡಿ ಆದ ‘ಟಾಕ್ಸಿಕ್’; ದೊಡ್ಡ ಸಂಸ್ಥೆ ಪಾಲಾಯ್ತು ಹಂಚಿಕೆ ಹಕ್ಕು – Kannada News | Yash’s Toxic Movie Kerala Release: A4 Entertainment Bags Distribution Rights

‘ಟಾಕ್ಸಿಕ್’ ಸಿನಿಮಾ (Toxic Movie) ಬಗ್ಗೆ ಭಾರೀ ಕ್ರೇಜ್ ಸೃಷ್ಟಿ ಆಗಿದೆ. ಈ ಚಿತ್ರದ ಹಕ್ಕುಗಳನ್ನು ಖರೀದಿ ಮಾಡಲು ವಿವಿಧ ಸಂಸ್ಥಗಳು ಕಣ್ಣಿಟ್ಟಿವೆ. ಈ ಚಿತ್ರವನ್ನು ವಿದೇಶದಲ್ಲಿ ಹಂಚಿಕೆ ಮಾಡಲು ‘ಫಾರ್​ಸ್​ ಫಿಲ್ಮ್ಸ್’ ಮುಂದೆ ಬಂದಿದೆ. ಈಗ ಸಿನಿಮಾನ ಕೇರಳದಲ್ಲಿ ಹಂಚಿಕೆ ಮಾಡಲು ‘ಎ4 ಎಂಟರ್​​ಟೇನ್​​ಮೆಂಟ್ಸ್ ಮುಂದೆ ಬಂದಿದೆ. ಈ ಸಂಸ್ಥೆಯನ್ನು ಸಿವಿ ಸಾರಥಿ ಹಾಗೂ ಮುಕೇಶ್ ಮೆಹ್ತಾ ಮುನ್ನಡೆಸುತ್ತಿದ್ದಾರೆ. ಕೇರಳಾದ್ಯಂತ ದೊಡ್ಡ ಮಟ್ಟದಲ್ಲಿ ಸಿನಿಮಾ ರಿಲೀಸ್ ಮಾಡಲು ಇವರು ಪ್ಲ್ಯಾನ್ ಮಾಡ್ತಿದ್ದಾರೆ. ‘ಎ4 ಎಂಟರ್​​ಟೇನ್​​ಮೆಂಟ್’ಗೆ ಕೇರಳದಲ್ಲಿ…

Read More

ಮಧ್ಯಂತರ ಟ್ರೇಡ್ ಡೀಲ್​ಗೆ ಮಾತುಕತೆ: ಭಾರತ ತಂಡದ ಅಮೆರಿಕ ಭೇಟಿ ಮುಂದೂಡಿಕೆ – Kannada News | India US interim trade deal talks, Indian delegation’s US visit postponed

ನವದೆಹಲಿ, ಫೆಬ್ರುವರಿ 23: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಟ್ಯಾರಿಫ್ ಕ್ರಮವನ್ನು ಅವರ ದೇಶದ ಸುಪ್ರೀಂಕೋರ್ಟ್ ಅಸಿಂಧುಗೊಳಿಸಿರುವ ಹಿನ್ನೆಲೆಯಲ್ಲಿ ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದ ರೂಪುರೇಖೆಯಲ್ಲಿ (India US interim trade deal framework) ಬದಲಾವಣೆಗಳಾಗುವ ಸಾಧ್ಯತೆ ಇದೆ. ಮಧ್ಯಂತರ ಒಪ್ಪಂದಕ್ಕೆ ನಿಯಮಾವಳಿಗಳನ್ನು ಅಂತಿಮಗೊಳಿಸಲು ಎರಡೂ ದೇಶಗಳ ತಂಡಗಳ ಮಧ್ಯೆ ನಡೆಯಬೇಕಿದ್ದ ಮಾತುಕತೆ ಸದ್ಯಕ್ಕೆ ಸ್ಥಗಿತಗೊಂಡಿದೆ. ಭಾರತ ತಂಡದ ಅಮೆರಿಕ ಭೇಟಿಯು ಮುಂದೂಡಿಕೆ ಆಗಿದೆ. ಮಾತುಕತೆ ಮುಂದೂಡಿಕೆ ಮಾಡಬೇಕೆನ್ನುವ ನಿರ್ಧಾರ ಭಾರತದ ವತಿಯಿಂದ…

Read More

ಪೊಲೀಸರ ಲಾಠಿಚಾರ್ಚ್​​ ಖಂಡಿಸಿ ಕಾಫಿನಾಡು ಕೊತ ಕೊತ: ಹಲವೆಡೆ ಬಂದ್​, ಪ್ರತಿಭಟನೆ – Kannada News | Chikkamagaluru Erupts in Protest Over Police Lathi Charge; Bandh in Several Areas

ಚಿಕ್ಕಮಗಳೂರು ಜಿಲ್ಲೆ ಬಹುತೇಕ ಬಂದ್​Image Credit source: Tv9 Kannada ಚಿಕ್ಕಮಗಳೂರು, ಫೆಬ್ರವರಿ 23: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು ಮತ್ತು ನಂತರದ ಲಾಠಿಚಾರ್ಜ್ ವಿಚಾರವಾಗಿ ಕಾಫಿನಾಡು ಚಿಕ್ಕಮಗಳೂರಿನ ಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಪ್ಪ, ಎನ್.ಆರ್.ಪುರ, ಮತ್ತು ಶೃಂಗೇರಿ ತಾಲೂಕುಗಳಲ್ಲಿ ಬಂದ್‌ಗೆ ಕರೆ ನೀಡಲಾಗಿದ್ದು, ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕಡಬಗೆರೆ ಸಂಪೂರ್ಣ ಸ್ತಬ್ಧವಾಗಿದ್ದು, ಅಂಗಡಿ ಮುಂಗಟ್ಟು ಮುಚ್ಚಿ ವರ್ತಕರು ಬಂದ್​​ ಬೆಮಬಲಿಸಿದ್ದಾರೆ. ನಿನ್ನೆ ಇಡೀ ದಿನ…

Read More

ಒಂದು ಸಲ ಕಪಾಳಕ್ಕೆ ಹೊಡೆದಿದ್ದಕ್ಕೆ 30 ಸೆಕೆಂಡಲ್ಲಿ 27 ಸಲ ಚೂರಿಯಿಂದ ಬಾಲಕನಿಗೆ ಚುಚ್ಚಿದ ಅಪ್ರಾಪ್ತರು – Kannada News | Bhopal Minor Stabs Boy 27 Times in 30 Seconds Over Slap: Juvenile Crime Shocks Nation

ಭೋಪಾಲ್, ಫೆಬ್ರವರಿ 23: ಒಂದು ಸಲ ಕಪಾಳಕ್ಕೆ ಹೊಡೆದಿದ್ದಕ್ಕೆ ಅಪ್ರಾಪ್ತರಿಬ್ಬರು 30 ಸೆಕೆಂಡಲ್ಲಿ 27 ಬಾರಿ ಬಾಲಕನಿಗೆ ಚೂರಿಯಿಂದ ಚುಚ್ಚಿರುವ ಘಟನೆ ಮಧ್ಯಪ್ರದೇಶದ ಭೋಪಾಲ್​​ನಲ್ಲಿ ನಡೆದಿದೆ. ಸ್ನೂಕರ್ ಕ್ಲಬ್‌ನಲ್ಲಿ 10 ನೇ ತರಗತಿಯ ವಿದ್ಯಾರ್ಥಿ(Student)ಯೊಬ್ಬನಿಗೆ ವ್ಯಕ್ತಿಯೊಬ್ಬ ಮನ ಬಂದಂತೆ ಇರಿದಿದ್ದಾನೆ. ಘಟನೆ ನಡೆಯುವಾಗ ಮೂವರಿದ್ದರು. ಆರೋಪಿಗಳೇ ಸಿಸಿಟಿವಿ ದೃಶ್ಯಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಇಬ್ಬರು ಅಪ್ರಾಪ್ತ ವಯಸ್ಕರು ಕ್ಲಬ್‌ಗೆ ಪ್ರವೇಶಿಸುವುದನ್ನು ಕಾಣಬಹುದು. ಅರ್ಧ ನಿಮಿಷದಲ್ಲಿ, 16 ವರ್ಷದ ಬಾಲಕನಿಗೆ 27 ಬಾರಿ ಇರಿದಿದ್ದರು….

Read More

ಇಬ್ಬರಲ್ಲಿ ಒಬ್ಬರು… ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ – Kannada News | India coach hints at Sanju Samson’s inclusion in Playing XI

T20 World Cup 2026: ಟಿ20 ವಿಶ್ವಕಪ್​ನ ಲೀಗ್ ಹಂತದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಭಾರತ ತಂಡವು ಸೂಪರ್-8 ಸುತ್ತಿನ ಮೊದಲ ಪಂದ್ಯದಲ್ಲೇ ಮುಗ್ಗರಿಸಿದೆ. ಅದು ಸಹ ಸೌತ್ ಆಫ್ರಿಕಾ ವಿರುದ್ಧ. ಈ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆಯಾಗುವ ಸೂಚನೆ ನೀಡಿದ್ದ ಭಾರತ ತಂಡದ ಸಹಾಯಕ ಕೋಚ್ ರಯಾನ್ ಟೆನ್ ಡುಸ್ಕಾಟ. ಸೌತ್ ಆಫ್ರಿಕಾ ವಿರುದ್ಧದ ಹೀನಾಯ ಸೋಲಿನ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡಿದ್ದ ರಯಾನ್ ಟೆನ್ ಡುಸ್ಕಾಟಗೆ ತಂಡದ ಪ್ಲೇಯಿಂಗ್ ಇಲೆವೆನ್​ ಬಗ್ಗೆ ಪ್ರಶ್ನೆಗಳು…

Read More

Video: ಮದುವೆ ಹಾಲ್​​​ನ ಶೌಚಾಲಯದ ಬಾಗಿಲಿನಲ್ಲಿ ಶಿವಾಜಿ ಮಹಾರಾಜ್, ಮಹಾರಾಣಿ ಪದ್ಮಿನಿ ಫೋಟೋ – Kannada News | Disrespect to Shivaji, Padmini: Milan Banquet Hall’s Offensive Act Angers Hindus

ಫರಿದಾಬಾದ್, ಫೆ.23: ಹಿಂದೂಗಳ ಆರಾಧ್ಯ ದೈವ, ಮರಾಠಾ ಸಾಮ್ರಾಜ್ಯದ ಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಸಾಹಸಿ ಮಹಿಳೆ ಮಹಾರಾಣಿ ಪದ್ಮಿನಿ (ಪದ್ಮಾವತಿ) ಅವರ ಭಾವಚಿತ್ರಗಳನ್ನು ಅವಮಾನಕರ ರೀತಿಯಲ್ಲಿ ಬಳಸಿದ ಘಟನೆ ಹರಿಯಾಣದ ಸಿಕ್ರಿಯಲ್ಲಿರುವ ‘ಮಿಲನ್ ಬ್ಯಾಂಕ್ವೆಟ್ ಹಾಲ್’ನಲ್ಲಿ ನಡೆದಿದೆ. ಇದು ಹಿಂದೂ ಸಂಘಟನೆಗಳು ಮತ್ತು ಇತಿಹಾಸ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಬ್ಯಾಂಕ್ವೆಟ್ ಹಾಲ್‌ನ ಶೌಚಾಲಯದ ಬಾಗಿಲುಗಳ ಮೇಲೆ ಪುರುಷ ಮತ್ತು ಮಹಿಳಾ ವಿಭಾಗವನ್ನು ಗುರುತಿಸಲು ಶಿವಾಜಿ ಮಹಾರಾಜ್ ಮತ್ತು ಮಹಾರಾಣಿ ಪದ್ಮಿನಿ ಅವರ ಭಾವಚಿತ್ರಗಳನ್ನು ಬಳಸಲಾಗಿತ್ತು….

Read More

Gold Rate Today: 16,000 ರೂ ಗಡಿ ದಾಟಿದ ಅಪರಂಜಿ ಚಿನ್ನದ ಬೆಲೆ – Kannada News | Gold Price Today on 23rd February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 23: ಚಿನ್ನ, ಬೆಳ್ಳಿ ಬೆಲೆಗಳು ಮತ್ತೆ ಏರಿಕೆಯಾಗಿವೆ. ವಾರಾಂತ್ಯದಲ್ಲಿ ಗ್ರಾಮ್​ಗೆ 285 ರೂನಷ್ಟು ಏರಿದ್ದ ಚಿನ್ನದ ಬೆಲೆ ಸೋಮವಾರ 190 ರೂ ಹೆಚ್ಚಳಗೊಂಡಿದೆ. ಅಪರಂಜಿ ಚಿನ್ನದ ಬೆಲೆ (Gold Rates) ಮತ್ತೆ 16,000 ರೂ ಗಡಿ ದಾಟಿ ಹೋಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯೂ ಭರ್ಜರಿ ಏರಿಕೆಯಾಗಿದೆ. ಇಂದು ಒಂದೇ ದಿನ ಗ್ರಾಮ್​ಗೆ 25 ರೂನಷ್ಟು ಏರಿ 300 ರೂ ಗಡಿ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ…

Read More

ಸ್ನೇಹಿತರಿಗೆ ಪ್ರಾಣವನ್ನಾದರೂ ಕೊಡಿ, ಬ್ಯಾಂಕ್ ಡೀಟೇಲ್ಸ್ ಕೊಡ್ಬೇಡಿ! ಯಾಕೆ ಗೊತ್ತಾ? – Kannada News | Bengaluru Cyber Fraud: Student’s Bank Account Misused by Friend for Rs 7 Crore Scam

ಸ್ನೇಹಿತರಿಗೆ ಪ್ರಾಣವನ್ನಾದರೂ ಕೊಡಿ, ಬ್ಯಾಂಕ್ ಡೀಟೇಲ್ಸ್ ಕೊಡ್ಬೇಡಿ! ಯಾಕೆ ಗೊತ್ತಾ? ಬೆಂಗಳೂರು, ಫೆಬ್ರವರಿ 23: ಸ್ನೇಹಿತರ ಬಳಿ ನಾವು ಜೀವನದ ಹಲವು ಗೌಪ್ಯ ಸಂಗತಿಗಳನ್ನು ಹಂಚಿಕೊಳ್ಳುತ್ತೇವೆ. ಅವರು ನಮ್ಮ ನಂಬಿಕೆಯನ್ನು ದುರುಪಯೋಗಪಡಿಸಿಕೊಳ್ಳುವುದಿಲ್ಲ ಎಂದು ನಂಬುತ್ತೇವೆ. ಹೀಗೆಯೇ ತನ್ನ ಸ್ನೇಹಿತನನ್ನು ನಂಬಿದ್ದ ವಿದ್ಯಾರ್ಥಿಯೊಬ್ಬ ಸೈಬರ್ ವಂಚನೆಯ (Cyber Crime) ಖೆಡ್ಡಾದಲ್ಲಿ ಸಿಕ್ಕಿಹಾಕಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಒಂದು ವರ್ಷದ ಗೆಳೆತನ ನಂಬಿದ ವಿದ್ಯಾರ್ಥಿ ತನ್ನ ಬ್ಯಾಂಕ್ ಖಾತೆಯ ವಿವರವನ್ನು ತನ್ನ ಸ್ನೇಹಿತನೊಂದಿಗೆ ಹಂಚಿಕೊಂಡು ಪೇಚೆಗೆ ಸಿಲುಕಿದ್ದಾನೆ. ತನ್ನ ಖಾತೆ…

Read More