Headlines

nagaraj11081993

ಪ್ರತ್ಯೇಕ ಘಟನೆ: ರಸ್ತೆ ಅಪಘಾತದಲ್ಲಿ ಮೂವರು ಸಾವು; ಮಾಜಿ ಶಾಸಕ ಸುರೇಶ್ ಗೌಡರಿಗೆ ಗಾಯ – Kannada News | Karnataka Road Accidents: 3 Dead, Ex MLA Suresh Gowda Injured in Separate Crashes

ಹಿಟ್​ ಆ್ಯಂಡ್​ ರನ್​ಗೆ ಇಬ್ಬರು ಬಲಿImage Credit source: Tv9 Kannada ಚಿತ್ರದುರ್ಗ/ ಮಂಡ್ಯ, ಫೆಬ್ರವರಿ 22: ಹಿಟ್​ ಆ್ಯಂಡ್​ ರನ್​ಗೆ ಇಬ್ಬರು ಬಲಿಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಪಟ್ರೆಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ರಸ್ತೆಬದಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದರೆ, ಮತ್ತಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಕಾರು ಕೆಟ್ಟಿದ್ದರಿಂದ ರಿಪೇರಿಗೆಂದು ರಸ್ತೆ ಬದಿ ನಾಲ್ವರು ನಿಂತಿದ್ದರು. ಈ ವೇಳೆ ಅಪರಿಚಿತ ವಾಹನ…

Read More

ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ: ಬೆಂಬಲಿಗರಿಂದ ಹೈಡ್ರಾಮಾ – Kannada News | MLA Chandru Lamani Trapped by Lokayukta in Bribe Case: Supporters Create High Drama

ಗದಗ, ಫೆಬ್ರವರಿ 22: 5 ಲಕ್ಷ ರೂ. ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿ ಕರೆತರುವಾಗ ಬೆಂಬಲಿಗರು ಲಕ್ಷ್ಮೇಶ್ವರದಲ್ಲಿ ವಾಹನ ಅಡ್ಡಗಟ್ಟಿ ತೀವ್ರ ಹೈಡ್ರಾಮಾ ನಡೆಸಿದ್ದಾರೆ. ಶಾಸಕರನ್ನು ಕರೆದುಕೊಂಡು ಹೋಗುತ್ತಿದ್ದ ವಾಹನವನ್ನು ಬೆಂಬಲಿಗರು ತಡೆಯಲು ಯತ್ನಿಸಿದ್ದು, ಪರಿಸ್ಥಿತಿ ಕೆಲಕಾಲ ಉದ್ವಿಗ್ನಗೊಂಡಿತ್ತು. ಬಳಿಕ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ ಪ್ರಸಂಗ ನಡೆದಿದೆ. ಈ ವೇಳೆ, ಮಾಧ್ಯಮದವರು ಶಾಸಕ ಚಂದ್ರು ಲಮಾಣಿ ಅವರ ಪ್ರತಿಕ್ರಿಯೆ ಪಡೆಯಲು ಪ್ರಯತ್ನಿಸಿದರು….

Read More

ಒಂದು ಪಾಯಿಂಟ್ ಸಿಕ್ಕಿರುವುದೇ ಪಾಕಿಸ್ತಾನ್ ಪಾಲಿಗೆ ಪ್ಲಸ್ ಪಾಯಿಂಟ್ – Kannada News | How Can Pakistan Qualify For T20 World Cup 2026 Semi Final

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಮೊದಲ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ನಡೆಯಬೇಕಿದ್ದ ಈ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಬೇಕಿತ್ತು. ಆದರೆ ಭಾರೀ ಮಳೆಯಿಂದಾಗಿ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಅಲ್ಲದೆ ಪಂದ್ಯ ರದ್ದಾಗಿರುವ ಕಾರಣ ಉಭಯ ತಂಡಗಳು ಒಂದೊಂದು ಪಾಯಿಂಟ್ ಹಂಚಿಕೊಂಡಿದೆ. ಹೀಗೆ ಸಿಕ್ಕ ಒಂದು ಪಾಯಿಂಟ್ ಪಾಕಿಸ್ತಾನ್ ಪಾಲಿಗೆ ಪ್ಲಸ್ ಪಾಯಿಂಟ್ ಎಂಬುದೇ ವಿಶೇಷ. ಏಕೆಂದರೆ ಸೂಪರ್-8 ಸುತ್ತಿನ ಗ್ರೂಪ್-2 ನಲ್ಲಿರುವ ಕಾಣಿಸಿಕೊಂಡಿರುವ ನ್ಯೂಝಿಲೆಂಡ್,…

Read More

ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಗಿಲ್ಲಿ ನಟ, ಅಶ್ವಿನಿ ಗೌಡ – Kannada News | Gilli Nata and Ashwini Gowda attend Hayagrriva movie trailer launch event

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ಶೋ ಮುಗಿದು ಹಲವು ದಿನಗಳು ಕಳೆದಿದ್ದರೂ ಕೂಡ ಸ್ಪರ್ಧಿಗಳ ಹವಾ ಕಡಿಮೆ ಆಗಿಲ್ಲ. ಹಲವು ಕಾರ್ಯಕ್ರಮಗಳಿಗೆ ಅವರು ಅತಿಥಿಗಳಾಗಿ ತೆರಳುತ್ತಿದ್ದಾರೆ. ಮಂಡ್ಯದಲ್ಲಿ ‘ಹಯಗ್ರೀವ’ ಸಿನಿಮಾದ ಟ್ರೇಲರ್ ಲಾಂಚ್ ಕಾರ್ಯಕ್ರಮ ನಡೆದಿದೆ. ಆ ವೇದಿಕೆಯಲ್ಲಿ ಅಶ್ವಿನಿ ಗೌಡ (Ashwini Gowda) ಮತ್ತು ಗಿಲ್ಲಿ ನಟ ಅವರ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ‘ಈಗ ನಮ್ಮ ಅತ್ತೆ ಮಗಳು ಮಾತಾಡುತ್ತಾರೆ’ ಎಂದು ಗಿಲ್ಲಿ ನಟ ಅವರು ಅಶ್ವಿನಿಯ ಕಾಲೆಳೆದರು. ‘ಬಿಗ್…

Read More

Bengaluru Air Quality: ಶಿವಮೊಗ್ಗದಲ್ಲಿ ಕುಸಿಯುತ್ತಲೇ ಇದೆ ವಾಯುಗುಣಮಟ್ಟ! – Kannada News | Bangalore Air Pollution Crisis: Shivamogga’s Air quality is getting worse

ಶಿವಮೊಗ್ಗದಲ್ಲಿ ಕುಸಿಯುತ್ತಲೇ ಇದೆ ವಾಯುಗುಣಮಟ್ಟ! ಬೆಂಗಳೂರು, ಫೆಬ್ರವರಿ 22: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಶಿವಮೊಗ್ಗ, ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಶಿವಮೊಗ್ಗದ AQI ಇನ್ನಷ್ಟು ಹದಗೆಟ್ಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 125ಕ್ಕೆ ತಲುಪಿದೆ. ಅದಕ್ಕಿಂತ…

Read More

ಸ್ಮೃತಿ ಮಂಧಾನ ಆರ್ಭಟಕ್ಕೆ ಬಾಬರ್ ಆಝಂ ವಿಶ್ವ ದಾಖಲೆಯೇ ಶೇಕಿಂಗ್ – Kannada News | Smriti Mandhana is rapidly closing the gap on Babar Azam’s total T20I runs

ಇದೀಗ ಸ್ಮೃತಿ ಮಂಧಾನ ಅವರ ಮುಂದಿರುವುದು ಪಾಕಿಸ್ತಾನದ ಬಾಬರ್ ಆಝಂ. ಅಂದರೆ ಪುರುಷರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಬಾಬರ್ ಅಗ್ರಸ್ಥಾನದಲ್ಲಿದ್ದು, ಈವರೆಗೆ 135 ಇನಿಂಗ್ಸ್​ಗಳ ಮೂಲಕ 4571 ರನ್​ ಕಲೆಹಾಕಿದ್ದಾರೆ. Source link

Read More

ಮದುವೆಗೂ ಮುನ್ನ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಗಡಿಬಿಡಿ; ವಿಡಿಯೋ ವೈರಲ್ – Kannada News | Rashmika Mandanna Vijay Deverakonda seen in a hurry ahead of marriage

ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Deverakonda) ಅವರ ಮದುವೆ ವಿಷಯ ಈಗ ಗುಟ್ಟಾಗಿ ಉಳಿದಿಲ್ಲ. ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿರುವ ಅವರು ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ. ಅದಕ್ಕಾಗಿ ಸಕಲ ಸಿದ್ಧತೆ ನಡೆದಿದೆ. ಈಗಾಗಲೇ ಸಿನಿಮಾ ಕೆಲಸಗಳನ್ನು ಬದಿಗಿಟ್ಟು, ಮದುವೆ (Rashmika Mandanna Marriage) ತಯಾರಿಯಲ್ಲಿ ಅವರಿಬ್ಬರು ತೊಡಗಿಕೊಂಡಿದ್ದಾರೆ. ಸದ್ಯಕ್ಕಂತೂ ಸಖತ್ ಗಡಿಬಿಡಿ ಮಾಡುತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಒಂದು ವಿಡಿಯೋ ವೈರಲ್ ಆಗಿದೆ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna)…

Read More

ಕರ್ನಾಟಕ ಹವಾಮಾನ ವರದಿ: ಹಾಸನ, ಕೊಡಗು ಸೇರಿ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​! – Kannada News | Bengaluru temperature: Light rain and Thunderstorm in Karnataka

ಹಾಸನ, ಕೊಡಗು ಸೇರಿ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​! ಬೆಂಗಳೂರು, ಫೆಬ್ರವರಿ 21: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ (Weather Forecast) ಆವರಿಸಿದ್ದು, ಇಂದು ಕೆಲ ಪ್ರದೇಶಗಳಲ್ಲಿ ಮಳೆರಾಯನ ಆಗಮನವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆ 5 ಜಿಲ್ಲೆಗಳಿಗೆ ಇಲಾಖೆ ಯೆಲ್ಲೋ ಅಲರ್ಟ್​ ಸೂಚಿಸಿದೆ. ಎಲ್ಲೆಲ್ಲಿ ಮಳೆ ?…

Read More

60 ಸಾವಿರದ ಕ್ಯಾಮರಾ ಆರ್ಡರ್​​ ಮಾಡಿದ್ದ ಉದ್ಯಮಿಗೆ ಶಾಕ್​​: ಬಾಕ್ಸ್​​ನಲ್ಲಿದ್ದಿದ್ದು ವಾಷಿಂಗ್​ ಪೌಡರ್​! – Kannada News | Online Shopping Scam: Hubballi Man’s Camera Order Replaced by Washing Powder

ಕ್ಯಾಮರಾ ಬದಲು ಬಂದ ವಾಷಿಂಗ್​​ ಪೌಡರ್​​ ತೋರಿಸುತ್ತಿರುವ ಉದ್ಯಮಿ ಹುಬ್ಬಳ್ಳಿ, ಫೆಬ್ರವರಿ 22: ಏನೇ ವಸ್ತುಗಳನ್ನ ಖರೀದಿಸಬೇಕು ಅಂದ್ರೂ ಜನ ಅಂಗಡಿಗಳಿಗೆ ಹೋಗುವ ಬದಲು ಮೊಬೈಲ್​​ನಲ್ಲಿಯೇ ವಿವಿಧ ಶಾಪಿಂಗ್​​ ಆ್ಯಪ್​​ಗಳ ಮೂಲಕ ಅವನ್ನು ಆರ್ಡರ್​ ಮಾಡೋದು ಇತ್ತೀಚೆಗೆ ಟ್ರೆಂಡ್​​ ಆಗಿ ಮಾರ್ಪಟ್ಟಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲ ವಂಚಕರು ವ್ಯವಸ್ಥೆಯ ದುರುಪಯೋಗವನ್ನೂ ದೊಡ್ಡ ಪ್ರಮಾಣದಲ್ಲಿಯೇ ಮಾಡುತ್ತಿದ್ದಾರೆ. ಆರ್ಡರ್​​ ಮಾಡಿರೋದು ಒಂದು ವಸ್ತುವಾದರೆ, ಗ್ರಾಹಕರ ಕೈಗೆ ತಲುಪೋದು ಮತ್ತೊಂದು ವಸ್ತು ಆಗಿರುತ್ತೆ. ಇಂತಹ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಲೇ…

Read More

Horoscope Today 22 February​: ಇಂದು ಈ ರಾಶಿಯವರಿಂದ ಆಸ್ತಿ ವಿಚಾರದಲ್ಲಿ ಕಲಹ ಉಂಟಾಗಬಹುದು! – Kannada News | Daily Horoscope for February​ 22nd 20​26: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 22, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ,ಪಂಚಮಿಯ ಈ ದಿನ, ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಮೇಷ ರಾಶಿಯಲ್ಲಿ ಸಂಚರಿಸುತ್ತಿದ್ದಾರೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಗೆ ಅನ್ವಯಿಸುವ ಗ್ರಹಗಳ ಶುಭ ಫಲಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮೇಷ ರಾಶಿಯವರಿಗೆ ಪ್ರಯತ್ನಕ್ಕೆ…

Read More