ಮುಡಾ ಹಗರಣದ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು? – Kannada News | Snehamayi krishna Mother Talks about Bengaluru CCB raids On Mysuru House
ಮೈಸೂರು, (ಫೆಬ್ರವರಿ 20):ಮುಂಬಡ್ತಿ ಪಡೆಯಲು ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ನಟೇಶ್ 1.60 ಕೋಟಿ ಲಂಚ ಕೊಟ್ಟಿದ್ದಾರೆಂದು ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ರು.. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿತ್ತು. ಈ ಬಗ್ಗೆ ಜಾರಿ ನಿರ್ದೇಶಾನಾಲಯ ಹಾಗೂ ಆದಾಯ ತೆರಿಗೆ ಇಲಾಖೆಗೂ ದೂರು ನೀಡಿದ್ರು. ಇದರ ಬೆನ್ನಲೇ ಮಾನಹಾನಿ ಪ್ರಕರಣದಡಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಡಾ ಮಾಜಿ ಆಯುಕ್ತ ನಟೇಶ್ ದೂರು ನೀಡಿದ್ದು, ಈ ದೂರಿನ ಅನ್ವಯ…