Headlines

nagaraj11081993

‘ಕೈದಿ 2’ ಚಿತ್ರಕ್ಕೆ ‘ದಿಲ್ಲಿ’ ಟೈಟಲ್? ಅನುಮಾನ ಮೂಡಿಸಿದ ಸೆನ್ಸಾರ್ ಪ್ರಮಾಣಪತ್ರ – Kannada News | Dilli movie Teaser gets Censor certificate Fans guess this is Kaithi 2

ಕಾಲಿವುಡ್‌ನ ಸ್ಟಾರ್ ನಿರ್ದೇಶಕ ಲೋಕೇಶ್ ಕನಗರಾಜ್ (Lokesh Kanagaraj) ಮತ್ತು ನಟ ಕಾರ್ತಿ ಮತ್ತೆ ಒಂದಾಗಲಿದ್ದಾರೆ ಎಂಬ ಸುದ್ದಿ ಸಿನಿರಂಗದಲ್ಲಿ ಸಂಚಲನ ಮೂಡಿಸುತ್ತಿದೆ. ಈ ಹಿಂದೆ ಇವರಿಬ್ಬರ ಕಾಂಬಿನೇಷನ್​ನಲ್ಲಿ ಬಂದಿದ್ದ ‘ಕೈದಿ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಬಳಿಕ ಆ ಚಿತ್ರಕ್ಕೆ ಸೀಕ್ವೆಲ್ (Kaithi 2) ಬರಲಿದೆ ಎಂದು ಹೇಳಲಾಗಿತ್ತಾದರೂ ಅಪ್​ಡೇಟ್ ಸಿಕ್ಕಿರಲಿಲ್ಲ. ಆದರೆ ಈಗ ಮತ್ತೆ ‘ಕೈದಿ 2’ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಅದರ ಜೊತೆಗೆ ಒಂದು ಟ್ವಿಸ್ಟ್ ಎದುರಾಗಿದೆ. ‘ಕೈದಿ 2’ ಬದಲು…

Read More

‘ಸ್ಟಾಂಡ್​ಅಪ್’ ಕಾಮಿಡಿ; ಟ್ರಂಪ್ ಮುಂದೆ ಶಾಲಾ ಬಾಲಕನಾದ ಪಾಕಿಸ್ತಾನದ ಪ್ರಧಾನಿ – Kannada News | Donald Trump Asks Pakistan PM Shehbaz Sharif To Stand Up at Board of Peace meet

ವಾಷಿಂಗ್ಟನ್, ಫೆಬ್ರವರಿ 20: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಶಾಂತಿ ಮಂಡಳಿ ಸಭೆಯಲ್ಲಿ ಮಾತನಾಡುವಾಗ ಭಾರತ-ಪಾಕಿಸ್ತಾನದ ಸಮಘರ್ಷವನ್ನು ಕೂಡ ಪ್ರಸ್ತಾಪಿಸಿದ್ದಾರೆ. ಈ ವೇಳೆ ಆ ಸಭೆಯಲ್ಲಿ ಭಾಗವಹಿಸಿದ್ದ ಪಾಕಿಸ್ತಾನ ಪ್ರಧಾನಿಗೆ ‘ಸ್ಟಾಂಡ್​ಅಪ್’ ಎಂದು ಹೇಳಿದ್ದಾರೆ. ಟ್ರಂಪ್ ಮಾತಿನಂತೆ ಎದ್ದುನಿಂತ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್​ ನಿಂತೇ ಇರಬೇಕೋ, ಕುಳಿತುಕೊಳ್ಳಬೇಕೋ ಎಂದು ಗೊತ್ತಾಗದೆ ಮುಜುಗರಕ್ಕೀಡಾಗಿದ್ದಾರೆ. ಈ ವೇಳೆ ಟ್ರಂಪ್ ಭಾರತದ ಪ್ರಧಾನಿ ಮೋದಿಯ ಹೆಸರನ್ನು ಪ್ರಸ್ತಾಪಿಸಿ ಮೋದಿ ಅದ್ಭುತ ವ್ಯಕ್ತಿ ಎಂದು ಹೊಗಳಿದ್ದಾರೆ. ಇದರಿಂದ ಶೆಹಬಾಜ್…

Read More

ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ – Kannada News | Arjun Sarja praised daughter Aishwarya’s acting in Seetha Payanam movie

ಅರ್ಜುನ್ ಸರ್ಜಾ (Arjun Sarja) ಪುತ್ರಿ ಐಶ್ವರ್ಯಾ ಮತ್ತು ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ನಟಿಸಿರುವ ‘ಸೀತಾಪಯಣ’ ಸಿನಿಮಾ ಬಿಡುಗಡೆ ಆಗಿದ್ದು, ಸಿನಿಮಾದ ಪ್ರೀಮಿಯರ್ ಶೋ ಅನ್ನು ಅರ್ಜುನ್ ಸರ್ಜಾ ದಂಪತಿಗಳು ಒಟ್ಟಿಗೆ ನೋಡಿದರು. ಅವರು ಮಾತ್ರವೇ ಅಲ್ಲದೆ ಶಿವರಾಜ್ ಕುಮಾರ್ ಸೇರಿದಂತೆ ಕನ್ನಡದ ಕೆಲವು ಪ್ರಮುಖ ಸೆಲೆಬ್ರಿಟಿಗಳು ಸಿನಿಮಾ ನೋಡಿದರು. ಸಿನಿಮಾ ಬಳಿಕ ಅರ್ಜುನ್ ಸರ್ಜಾ ದಂಪತಿ ಮಾಧ್ಯಮಗಳ ಮುಂದೆ ಮಾತನಾಡಿದ್ದು, ಸಿನಿಮಾವನ್ನು ಕೊಂಡಾಡಿದ್ದಾರೆ. ಅಂದಹಾಗೆ ಸಿನಿಮಾ ನಿರ್ದೇಶನ ಮಾಡಿರುವುದು ಅರ್ಜುನ್ ಸರ್ಜಾ ಅವರೇ….

Read More

ಸಖತ್ ಬೋಲ್ಡ್ ಪಾತ್ರದಲ್ಲಿ ನಟಿಸಿದ್ದಾರೆ ರಶ್ಮಿಕಾ: ಪಾತ್ರ ಎಂತಹದ್ದು ಗೊತ್ತೆ? – Kannada News | Rashmika Mandanna acted in a bold role in Cocktail 2 movie

ರಶ್ಮಿಕಾ ಮಂದಣ್ಣ (Rashmika Mandanna) ತಮ್ಮ ನಟನೆ ಮತ್ತು ಗ್ಲಾಮರ್​​ನಿಂದ ದಕ್ಷಿಣ ಭಾರತ ಚಿತ್ರರಂಗ ಮಾತ್ರವೇ ಅಲ್ಲದೆ ಬಾಲಿವುಡ್​​ನಲ್ಲೂ ಸಖತ್ ಸದ್ದು ಮಾಡುತ್ತಿದ್ದಾರೆ. ರಶ್ಮಿಕಾ ಮೊದಲೆಲ್ಲ ಸೀದಾ-ಸಾದಾ ‘ಪಕ್ಕದ ಮನೆ ಹುಡುಗಿ’ ರೀತಿಯ ಪಾತ್ರಗಳಲ್ಲಿ ನಟಿಸುತ್ತಿದ್ದರು. ಆದರೆ ಅನುಭವ ಹೆಚ್ಚಾದಂತೆ ತುಸು ಬೋಲ್ಡ್ ಆದ ಪಾತ್ರಗಳಲ್ಲಿಯೂ ನಟಿಸಲು ಆರಂಭಿಸಿದರು. ‘ಪುಷ್ಪ’ ಸಿನಿಮಾದ ಅವರ ಪಾತ್ರ ಅಲ್ಲಲ್ಲಿ ತುಸು ಬೋಲ್ಡ್ ಆಗಿತ್ತು. ಕೆಲ ತಿಂಗಳುಗಳ ಹಿಂದೆ ಬಿಡುಗಡೆ ಆದ ‘ಥಮ’ ಸಿನಿಮಾನಲ್ಲಿ ತುಸು ಹೆಚ್ಚೇ ಬೋಲ್ಡ್ ಆಗಿ ನಟಿಸಿದ್ದರು….

Read More

ಪರೀಕ್ಷೆಯಲ್ಲಿ ಕಾಪಿ ಮಾಡುವ ವೇಳೆ ಸಿಕ್ಕಿಬಿದ್ದ ವಿದ್ಯಾರ್ಥಿ: ಪ್ರಶ್ನಿಸಿದ್ದಕ್ಕೆ ಮೇಲ್ವಿಚಾರಕರ ಮೇಲೆ ಹಲ್ಲೆ – Kannada News | Kalaburagi: Student Assaults Professor for Preventing Malpractice During Exam

ವಿದ್ಯಾರ್ಥಿಯಿಂದ ಮೇಲ್ವಿಚಾರಕರ ಮೇಲೆ ಹಲ್ಲೆImage Credit source: tv9 kannada ಕಲಬುರಗಿ, ಫೆಬ್ರವರಿ 20: ಪರೀಕ್ಷೆಯಲ್ಲಿ ಕಾಪಿ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಸಹಾಯಕ ಪ್ರಾಧ್ಯಾಪಕರ ಮೇಲೆ ವಿದ್ಯಾರ್ಥಿ (Student) ಹಲ್ಲೆ (attacks) ಮಾಡಿರುವಂತಹ ಘಟನೆಯೊಂದು ನಗರದ ಡಾ. ಮಾಲಕರೆಡ್ಡಿ ಹೋಮಿಯೋಪಥಿಕ್ ಕಾಲೇಜಿನಲ್ಲಿ ನಡೆದಿದೆ. ವಿದ್ಯಾರ್ಥಿ ಶಹಬಾಜ್​​ ಎಂಬಾತನಿಂದ ಸಹಾಯಕ ಪ್ರಾಧ್ಯಾಪಕ ಶಿವರಾಜಕುಮಾರ್​ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ನಡೆದಿದ್ದೇನು?  ಡಾ.ಮಾಲಕರೆಡ್ಡಿ ಹೋಮಿಯೋಪಥಿಕ್ ಕಾಲೇಜಿನಲ್ಲಿ ಇಂದು ಮಟೇರಿಯಾ ಮೆಡಿಕಾ ವಿಷಯದ ಇಂಟರ್ನಲ್ ಎಕ್ಸಾಮ್​…

Read More

‘ಟಾಕ್ಸಿಕ್’ ಡೈರೆಕ್ಟರ್ ಮಹಿಳೆ ಆದ್ರೂ ಟೀಸರ್​​ನಲ್ಲಿ ನಟಿಯರಿಗೆ ಜಾಗ ಇಲ್ಲ; ನೆಟ್ಟಿಗರ ಟೀಕೆ – Kannada News | Why no female characters shown in Yash starrer Toxic teaser

ಬಹುನಿರೀಕ್ಷಿತ ‘ಟಾಕ್ಸಿಕ್’ (Toxic)  ಸಿನಿಮಾದ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಮಾರ್ಚ್ 19ರಂದು ಈ ಸಿನಿಮಾ ವಿಶ್ವಾದ್ಯಂತ ತೆರೆಕಾಣಲಿದೆ. ಚಿತ್ರದ ಬಿಡುಗಡೆಗೆ ಒಂದು ತಿಂಗಳು ಬಾಕಿ ಇದೆ ಎನ್ನುವಾಗ ಟೀಸರ್ ಅನಾವರಣ ಮಾಡಲಾಗಿದೆ. ಈ ಟೀಸರ್ ನೋಡಿ ಯಶ್ (Yash) ಅಭಿಮಾನಿಗಳಿಗೆ ಖುಷಿ ಆಗಿದೆ. ಆದರೆ ಒಂದು ಕೊರತೆ ಕಾಣಿಸಿದೆ. ಇಡೀ ಟೀಸರ್​​ನಲ್ಲಿ ಯಾವುದೇ ನಟಿಯರ ಮುಖ ಕಾಣಿಸಿಲ್ಲ! ನಯನತಾರಾ, ರುಕ್ಮಿಣಿ ವಸಂತ್ ಮುಂತಾದ ಸ್ಟಾರ್ ನಟಿಯರು ‘ಟಾಕ್ಸಿಕ್’ ಚಿತ್ರದಲ್ಲಿ ಅಭಿನಯಿಸಿದ್ದರೂ ಕೂಡ ಟೀಸರ್​ನಲ್ಲಿ ಅವರು ದರ್ಶನ ನೀಡಿಲ್ಲ….

Read More

ಶ್ರೀಮಂತ ದೇಶಗಳಿಗೆ ಎಐ ಕುತ್ತು; ಶೇ. 60 ಉದ್ಯೋಗನಷ್ಟ ಸಾಧ್ಯತೆ: ಐಎಂಎಫ್ ಎಚ್ಚರಿಕೆ – Kannada News | AI can take away 40pc jobs, warns IMF MD Kristalina Georgieva

ನವದೆಹಲಿ, ಫೆಬ್ರುವರಿ 20: ಎಐನಿಂದ ಒಳಿತೂ ಇದೆ, ಕೆಡಕೂ ಇದೆ. ದೂರಗಾಮಿಯಾಗಿ ಎಐನಿಂದ ಮನುಕುಲಕ್ಕೆ ಸಾಕಷ್ಟು ಪ್ರಯೋಜನಗಳಾಗಬಹುದು ಎಂದು ಅನೇಕರು ಹೇಳುತ್ತಿದ್ದಾರೆ. ಐಎಂಎಫ್​ನ ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಕ್ರಿಸ್ಟಾಲಿನಾ ಜಾರ್ಜಿಯೆವಾ (Kristalina Georgieva) ಅವರು ಎಐನಿಂದ ಸದ್ಯೋಭವಿಷ್ಯದಲ್ಲಿ ಆಗಬಹುದಾದ ಒಳಿತು ಮತ್ತು ಅಪಾಯಗಳೆರಡನ್ನೂ ಪ್ರಸ್ತಾಪಿಸಿದ್ದಾರೆ. ಉದ್ಯೋಗ ಮಾರುಕಟ್ಟೆಯಲ್ಲಿ ಎಐ ಸುನಾಮಿಯಂತೆ ಅಪ್ಪಳಿಸಲಿದೆ ಎಂದು ಜಾರ್ಜಿಯೆವಾ ಎಚ್ಚರಿಸಿದ್ದಾರೆ. ಉದಯೋನ್ಮುಖ ಆರ್ಥಿಕತೆಯ ದೇಶಗಳಲ್ಲಿ ಶೇ. 40ರಷ್ಟು ಉದ್ಯೋಗಗಳು ಎಐನಿಂದಾಗಿ ಇಲ್ಲವಾಗುತ್ತವೆ. ಶ್ರೀಮಂತ ದೇಶಗಳಲ್ಲಂತೂ ಇದರ ಪರಿಣಾಮ ಇನ್ನೂ ಭಿಕರವಾಗಿರುತ್ತದೆ. ಅಲ್ಲಿ…

Read More

ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು – Kannada News | Bagalkote Shivaji Jayanti Stone Pelting: Onnce Again Rally From Same Place Says Narayansa Bandage

ಬಾಗಲಕೋಟೆ, (ಫೆಬ್ರವರಿ 20): ಬಾಗಲಕೋಟೆಯಲ್ಲಿ (Bagalkot) ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ (Stone Pelting) ನಡೆದಿದೆ. ಘಟನೆಯಲ್ಲಿ ಪೊಲೀಸರು ಸೇರಿ ಹಲವರಿಗೆ ಗಾಯಗಳಾಗಿವೆ. ಪರಿಸ್ಥಿತಿ ತಿಳಿಗೊಳಿಸಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿದೆ. ಇನ್ನು ಪೊಲೀಸರು ಇಂದು (ಫೆಬ್ರವರಿ 20) ಡಿಸಿ ಕಚೇರಿಯಲ್ಲಿ ಕರೆದಿದ್ದ ಶಾಂತಿ ಸಭೆಗೆ ಮುಸ್ಲಿಂ ಮುಖಂಡರು ಗೈರಾಗಿದ್ದಾರೆ. ಇದರಿಂದ ಆಕ್ರೋಶಗೊಂಡ ಹಿಂದೂ ಮುಖಂಡರು ಸಹ ಶಾಂತಿ ಸಭೆ ಬಹಿಷ್ಕರಿಸಿ ಹೊರ ನಡೆದಿದ್ದಾರೆ. ಇದೇ ವೇಳೆ ಟಿವಿ9ಗೆ ಪ್ರತಿಕ್ರಿಯಿಸಿದ ಬಿಜೆಪಿ…

Read More

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ: ನಿಮಗೆ ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್ – Kannada News | Bagalkote Shivaji Jayanti Stone Pelting: BJP Former MLA charantimath Angry On Police

ಬಾಗಲಕೋಟೆ, (ಫೆಬ್ರವರಿ 20): ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.ಮಸೀದಿ ಮುಂದೆ ಕಲ್ಲು ಹಾಗೂ ಚಪ್ಪಲಿ ಎಸೆದಿರೋದು ಕೋಮು ಉದ್ವಿಗ್ನತೆ ಪಡೆದುಕೊಂಡಿದೆ. ಇಷ್ಟು ಮಾತ್ರವಲ್ಲದೇ ಕೆಲ ಕಿಡಿಗೇಡಿಗಳು ಅಂಗಡಿಗಳಿಗೆ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ. ಇದರಿಂದ ಬಾಗಲಕೋಟೆ ಬೂದಿ ಮುಚ್ಚಿದ ಕೆಂಡದಂತಾಗಿದೆ. ಇನ್ನೊಂದೆಡೆ ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಹಿಂದೂ ಮುಖಂಡರು, ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಸ್ಥಳಕ್ಕೆ ಬಂದ ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯಲ್…

Read More

ಲಕ್ಕುಂಡಿಯಲ್ಲಿ‌ ನಿಧಿ ಸಿಕ್ಕ ಬಳಿಕ ಮತ್ತೊಂದು ರಹಸ್ಯ ಬಯಲು: ಹಳೆ ಪ್ರಕರಣಕ್ಕೆ ಮರುಜೀವ; ಮೌಲ್ವಿ ಬಂಧನ – Kannada News | Gadag Police Bust Lakkundi Fake Treasure Scam: Inter State Kingpin Arrested

ಗದಗ, ಫೆಬ್ರವರಿ 20: ಐತಿಹಾಸಿಕ ಲಕ್ಕುಂಡಿ (Lakkundi) ಗ್ರಾಮದಲ್ಲಿ ಸಾಕಷ್ಟು ಸಂಪತ್ತು ಇದೆ ಎನ್ನುವ ನಂಬಿಕೆಯಿದೆ. ಅದಕ್ಕೆ ಪುಷ್ಟಿ ನೀಡುವಂತೆ ಮನೆಯ ಪಾಯ ಮುಚ್ಚುವ ವೇಳೆ ಚಿನ್ನದ ನಿಧಿ ಸಿಕ್ಕಿದೆ. ಇದರ ಬೆನ್ನಲ್ಲೇ ಲಕ್ಕುಂಡಿ ಚಿನ್ನದ ನಿಧಿ ರಹಸ್ಯ ಬಯಲಾಗಿದೆ. 2೦22ರಲ್ಲಿ ಲಕ್ಕುಂಡಿ ಗ್ರಾಮದಲ್ಲಿ ಅಪಾರ ಪ್ರಮಾಣದ ಚಿನ್ನದ ಸಂಪತ್ತು ಸಿಕ್ಕಿದ್ದು, ಅದನ್ನು ಮಾರಾಟ ಮಾಡಲು ಸಂಚು ರೂಪಿಸಲಾಗಿತ್ತು. ಅಂದು ನಿಧಿ ಶೋಧ ಮಾಡಿದ್ದ ಮಾಸ್ಟರ್ ಮೈಂಡ್​ನನ್ನು ಇದೀಗ ಪೊಲೀಸರು ಅರೆಸ್ಟ್ (Arrest) ಮಾಡಿದ್ದು, ಆ ಮೂಲಕ…

Read More