Headlines

nagaraj11081993

ಚಾಮರಾಜನಗರದಲ್ಲಿ ಹುಲಿ ಸಾವು ಕೇಸ್​: ಉರುಳು ಹಾಕಿದ್ದ ಆರೋಪಿ ಅರೆಸ್ಟ್ – Kannada News | Chamarajanagar Tiger Death: Poacher Arrested for Snaring BRT Reserve Tiger

ಆರೋಪಿಯನ್ನ ಬಂಧಿಸಿದ ಅರಣ್ಯಾಧಿಕಾರಿಗಳುImage Credit source: tv9 kannada ಚಾಮರಾಜನಗರ, ಫೆಬ್ರವರಿ 20: ಬಿಳಿಗಿರಿ ಹುಲಿ ಸಂರಕ್ಷಿತಾರಣ್ಯದ ಕೊಳ್ಳೇಗಾಲ ವಲಯದಲ್ಲಿ ಇತ್ತೀಚೆಗೆ ನಡೆದಿದ್ದ ಉರುಳಿಗೆ ಸಿಲುಕಿ ಹುಲಿ ಸಾವು ಪ್ರಕರಣಕ್ಕೆ (Tiger death case) ಸಂಬಂಧಿಸಿದಂತೆ ಇದೀಗ ಉರುಳು ಹಾಕಿದ್ದ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ (arrest). ಕೊಳ್ಳೇಗಾಲ ತಾಲೂಕಿನ ಕೊಂಗರಹಳ್ಳಿ ಗ್ರಾಮದ ಕುಮಾರ್(35) ಬಂಧಿತ ಬೇಟೆಗಾರ. ಆರೋಪಿ ವನ್ಯಜೀವಿ ಬೇಟೆಯಾಡಲು ಉರುಳು ಹಾಕಿದ್ದ. ಕೊಳ್ಳೇಗಾಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹುಲಿಯ ಶ್ವಾಸಕೋಶದಲ್ಲಿ ನೀರು ಸಂಗ್ರಹ ಫೆಬ್ರವರಿ…

Read More

‘ಟಾಕ್ಸಿಕ್’ ಟೀಸರ್ ನೋಡಿ ಆ ತಮಿಳು ಸಿನಿಮಾ ನೆನಪಿಸಿಕೊಳ್ಳುತ್ತಿರುವುದೇಕೆ? – Kannada News | Toxic movie teaser released, Some people comparing it with Mahaan movie story

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ಟೀಸರ್ ಇಂದು (ಫೆಬ್ರವರಿ 20) ಬಿಡುಗಡೆ ಆಗಿದೆ. ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಟೀಸರ್ ಬಿಡುಗಡೆ ಆಗಿದ್ದು, ಕೆಲವೇ ಗಂಟೆಗಳಲ್ಲಿ ಕೋಟ್ಯಂತರ ವೀವ್ಸ್​ಗಳನ್ನು ಪಡೆದುಕೊಂಡಿದೆ. ಈ ಹಿಂದೆ ಬಿಡುಗಡೆ ಆಗಿದ್ದ ಯಶ್ ಅವರ ಕ್ಯಾರೆಕ್ಟರ್ ಟೀಸರ್ ರೀತಿಯೇ ಈ ಟೀಸರ್ ಸಹ ಮಾಸ್ ಆಗಿ ಮೂಡಿಬಂದಿದೆ. ಟೀಸರ್​​ನಲ್ಲಿ ಯಶ್ ಅವರ ಎರಡು ಭಿನ್ನ ಲುಕ್​​ಗಳನ್ನು ತೋರಿಸಲಾಗಿದ್ದು, ಅಭಿಮಾನಿಗಳು ಯಶ್ ಅವರ ಲುಕ್​​ಗಳಿಗೆ ಮಾಸ್ ಅಪೀಲ್​​ಗೆ…

Read More

Video: ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ – Kannada News | Sambit Patra Launches Sharp Attack on Rahul Gandhi Amid Youth Congress Protest

ನವದೆಹಲಿ, ಫೆಬ್ರವರಿ 20: ಕಾಂಗ್ರೆಸ್ ಕಾರ್ಯಕರ್ತರು ಅರೆ ಬರೆ ಬಟ್ಟೆ ಧರಿಸಿ ಎಐ ಇಂಪ್ಯಾಕ್ಟ್​ ಶೃಂಗಸಭೆಗೆ ಬಂದಿದ್ದವರ ಬಗ್ಗೆ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಕಿಡಿ ಕಾರಿದ್ದಾರೆ. ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ದೇಶದ್ರೋಹಿಗಳು ಎಂದು ಕರೆದಿರುವ ಪಾತ್ರ,ದೇಶ ಎಲ್ಲೆಲ್ಲಿ ಪ್ರಗತಿ ಹೊಂದುತ್ತದೆಯೋ, ಎಲ್ಲೆಲ್ಲಿ ಸಂತೋಷ ಇರುತ್ತದೆಯೋ ಅದನ್ನು ಹಾಳು ಮಾಡಲು ಕಾಂಗ್ರೆಸ್ ಸಿದ್ಧವಿರುತ್ತದೆ. ಕಾಂಗ್ರೆಸ್ ಟಾಪ್​ಲೆಸ್​, ಬ್ರೈನ್​​ಲೆಸ್ ಹಾಗೂ ಶೇಮ್​​ಲೆಸ್. ಇದು ಜಾಗತಿಕ ಎಈ ಇಂಪ್ಯಾಕ್ಟ್​ ಶೃಂಗಸಭೆಯಾಗಿತ್ತು. ಬಿಜೆಪಿಯ ಶೃಂಗಸಭೆಯಲ್ಲ ಎನ್ನುವ ಬುದ್ಧಿವಂತಿಕೆ…

Read More

ಸರ್ಕಾರದ ಮುಖ್ಯಕಾರ್ಯದರ್ಶಿ ವಿರುದ್ಧ ಲಂಚ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ಸಿಸಿಬಿ ವಶಕ್ಕೆ – Kannada News | Bengaluru CCB detained Snehamayi krishna in Alleged bribe Against Karnataka Governmnet CS Shalini Rajaneesh

ಬೆಂಗಳೂರು/ಮೈಸೂರು, (ಫೆಬ್ರವರಿ 20): ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajaneesh) ವಿರುದ್ಧ ಕೋಟ್ಯಾಂತರ ರೂಪಾಯಿ ಲಂಚ (Bribe) ಆರೋಪ ಮಾಡಿದ ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ  (snehamayi krishna) ವಿರುದ್ಧ ದೂರು ದಾಖಲಾಗಿದ್ದು, ಇದರ ಬೆನ್ನಲ್ಲೇ ಸಿಸಿಬಿ ಅಧಿಕಾರಿಗಳು ಸ್ನೇಹಮಹಿ ಕೃಷ್ಣ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೂಡಾ ಮಾಜಿ ಆಯುಕ್ತ ಡಿಬಿ ನಟೇಶ್ ಬಡ್ತಿ ಪಡೆಯಲು ಶಾಲಿನಿ ರಜನೀಶ್ ಗೆ ಲಂಚ ನೀಡಿದ್ದಾರೆ ಎಂದು ಸ್ನೇಹಮಯಿಕೃಷ್ಣ ಗಂಭೀರ ಆರೋಪ ಮಾಡಿದ್ದರು. ಈ ಆರೋಪ ತೀವ್ರ…

Read More

ಸೆಕೆಂಡ್ ಕೇಸ್ ಆಫ್ ಸೀತಾರಾಮ್ ವಿಮರ್ಶೆ: ಕುತೂಹಲದ ಕಥೆ, ಕೊನೆವರೆಗೂ ರೋಚಕತೆ – Kannada News | Second Case of Seetharam Review Vijay Raghavendra film gives suspense thriller entertainment package

ಸರಣಿ ಕೊಲೆಗಳ ಬಗ್ಗೆ ಸಾಕಷ್ಟು ಸಿನಿಮಾಗಳು ಬಂದಿವೆ. ಅವುಗಳ ನಡುವೆಯೂ ಒಂದು ಭಿನ್ನ ಪ್ರಯತ್ನವಾಗಿ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಗಮನ ಸೆಳೆಯುತ್ತದೆ. ವಿಜಯ್ ರಾಘವೇಂದ್ರ (Vijay Raghavendra), ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಸಿನಿಮಾ ಬಿಡುಗಡೆ ಆಗಿದ್ದು, ಸಸ್ಪೆನ್ಸ್ ಥ್ರಿಲ್ಲರ್ ಮನರಂಜನೆ ಬಯಸುವ ಪ್ರೇಕ್ಷಕರಿಗೆ ಇಷ್ಟ ಆಗುತ್ತದೆ. ದೇವಿ ಪ್ರಸಾದ್ ಶೆಟ್ಟಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಸಾತ್ವಿಕ್ ಹೆಬ್ಬಾರ್ ಮತ್ತು ದೇವಿ ಪ್ರಸಾದ್ ಶೆಟ್ಟಿ ಅವರು ಜೊತೆಯಾಗಿ ಬಂಡವಾಳ…

Read More

ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ; ಸರ್ಕಾರ ವಿರುದ್ಧ ಜನಾಕ್ರೋಶ! – Kannada News | Karnataka Government Hospitals Halt CT, MRI Services Amidst 140 Crore Bill Arrears

ಬೆಂಗಳೂರು, ಫೆಬ್ರವರಿ 20: ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಒದಗಿಸಲಾಗುತ್ತಿದ್ದ ಉಚಿತ ಸಿಟಿ (CT) ಮತ್ತು ಎಂಆರ್‌ಐ (MRI) ಸ್ಕ್ಯಾನಿಂಗ್ ಸೇವೆಗಳು ಸ್ಥಗಿತಗೊಂಡಿವೆ. ಆರೋಗ್ಯ ಇಲಾಖೆಯಿಂದ ಖಾಸಗಿ ಸಹಭಾಗಿತ್ವದಲ್ಲಿ ಸೇವೆ ನೀಡುತ್ತಿದ್ದ ಸಂಸ್ಥೆಗಳಿಗೆ 140 ಕೋಟಿ ರೂಪಾಯಿಗಳ ಬಿಲ್ ಬಾಕಿ ಉಳಿದಿರುವುದೇ ಈ ಸ್ಥಗಿತಕ್ಕೆ ಪ್ರಮುಖ ಕಾರಣವಾಗಿದೆ ಎಂದು ತಿಳಿದುಬಂದಿದೆ. ಈ ನಿರ್ಧಾರವು ರಾಜ್ಯದ 13 ಜಿಲ್ಲೆಗಳಲ್ಲಿ ಮತ್ತು 5 ಜಿಲ್ಲಾಸ್ಪತ್ರೆಗಳಲ್ಲಿ ರೋಗಿಗಳಿಗೆ ನೇರವಾಗಿ ಪರಿಣಾಮ ಬೀರಿದೆ. ಸರ್ಕಾರಿ ಆಸ್ಪತ್ರೆಗಳು ಬಡವರಿಗೆ ಉಚಿತ ಸೇವೆ ಒದಗಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತವೆ….

Read More

ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ ಏಪ್ರಿಲ್​ನಿಂದ ಚಾಲನೆ ಸಾಧ್ಯತೆ; ಓಮನ್, ಬ್ರಿಟನ್ ಒಪ್ಪಂದಗಳೂ ಏಪ್ರಿಲ್​ನಲ್ಲೇ? – Kannada News | India US interim trade deal to be implemented from 2026 April, along with deals with UK and Oman

ನವದೆಹಲಿ, ಫೆಬ್ರುವರಿ 20: ಏಪ್ರಿಲ್ ತಿಂಗಳಲ್ಲಿ ಮೂರು ವ್ಯಾಪಾರ ಒಪ್ಪಂದಗಳು ಚಾಲನೆಗೆ ಬರುವ ಸಾಧ್ಯತೆ ಇದೆ. ವಾಣಿಜ್ಯ ಸಚಿವ ಪೀಯೂಶ್ ಗೋಯಲ್ ನೀಡಿರುವ ಮಾಹಿತಿ ಪ್ರಕಾರ, ಭಾರತ ಹಾಗೂ ಅಮೆರಿಕ ಮಧ್ಯೆ ಏರ್ಪಟ್ಟಿರುವ ಮಧ್ಯಂತರ ವ್ಯಾಪಾರ ಒಪ್ಪಂದ (India US Interim Trade Deal) ಏಪ್ರಿಲ್​ನಲ್ಲಿ ಜಾರಿಗೆ ಬರಬಹುದು. ಬ್ರಿಟನ್ ಮತ್ತು ಓಮನ್ ಜೊತೆಗೆ ಏರ್ಪಟ್ಟಿರುವ ಭಾರತದ ಟ್ರೇಡ್ ಡೀಲ್​ಗಳು ಕೂಡ ಏಪ್ರಿಲ್ ತಿಂಗಳಲ್ಲೇ ಚಾಲನೆಗೆ ಬರಬಹುದು. ಇನ್ನು, ನ್ಯೂಜಿಲೆಂಡ್ ಜೊತೆಗಿನ ವ್ಯಾಪಾರ ಒಪ್ಪಂದವು ಸೆಪ್ಟೆಂಬರ್ ತಿಂಗಳಲ್ಲಿ…

Read More

ಪ್ರಸಿದ್ಧ ಹಾಸನಾಂಬೆ ಉತ್ಸವದಲ್ಲೂ ಅಕ್ರಮ: ಗೋಲ್ಮಾಲ್ ಬಗ್ಗೆ ಲೋಕಾಯುಕ್ತ ತನಿಖೆ – Kannada News | Hassan Hasaanamba Utsava Tender Scam: Lokayukta Probes 15 Lakh Lighting Irregularities

ಹಾಸನ, ಫೆಬ್ರವರಿ 20: ವರ್ಷಕ್ಕೊಮ್ಮೆ ಮಾತ್ರ ದರ್ಶನ ಭಾಗ್ಯ ಕರುಣಿಸುವ ಶಕ್ತಿದೇವತೆ ಹಾಸನಾಂಬೆ (Hasanamba). ಕಳೆದ ವರ್ಷ ಲಕ್ಷಾಂತರ ಭಕ್ತರ ದಂಡೇ ಹರಿದುಬಂದಿತ್ತು. ಆ ಮೂಲಕ ಇತಿಹಾಸ ಸೃಷ್ಟಿಯಾಗಿತ್ತು. ಇದೀಗ ಹಾಸನಾಂಬೆ ಉತ್ಸವ ವೇಳೆಯ ವಿದ್ಯುತ್ ದೀಪಾಲಂಕಾರದ ಟೆಂಡರ್​​ನಲ್ಲಿ​ ಗೋಲ್ಮಾಲ್​ ನಡೆದಿದ್ದು, ಲಕ್ಷಾಂತರ ರೂ ಅಕ್ರಮ ಆರೋಪ ಕೇಳಿಬಂದಿದೆ. ಈ ಬಗ್ಗೆ ಆರ್​ಟಿಐ ಕಾರ್ಯಕರ್ತ ಮನು ದೂರು ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಮುಜರಾಯಿ ಇಲಾಖೆಯ ಗ್ರೇಡ್ ಒನ್ ದೇವಾಲಯದಲ್ಲಿ ಅಕ್ರಮ ನಡೆದಿದೆ ಎನ್ನಲಾಗುತ್ತಿದೆ. ಪ್ರತಿ…

Read More

ದೆಹಲಿ ಮೆಟ್ರೋ ಎದುರು ಹಾರಿ ಬಾಲಕ ಆತ್ಮಹತ್ಯೆ – Kannada News | Delhi Teen Dies After Jumping in Front of Metro Train

ನವದೆಹಲಿ, ಫೆಬ್ರವರಿ 20: ವೈಯಕ್ತಿಕ ಸಮಸ್ಯೆಗಳಿಂದ ಬೇಸತ್ತು ಬಾಲಕನೊಬ್ಬ ದೆಹಲಿ ಮೆಟ್ರೋ(Delhi Metro) ಎದುರು ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇಂದು ಬೆಳಗ್ಗೆ ಪಶ್ಚಿಮ ದೆಹಲಿಯ ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಬೆಳಗ್ಗೆ 11.7ಕ್ಕೆ ನಿಲ್ದಾಣ ನಿಯಂತ್ರಕರಿಂದ ವ್ಯಕ್ತಿಯೊಬ್ಬ ಹಳಿಗಳ ಮೇಲೆ ಹಾರಿದ ಬಗ್ಗೆ ಮಾಹಿತಿ ಬಂದಿತ್ತು. ದ್ವಾರಕಾ ಕಡೆಯಿಂದ ಬರುತ್ತಿದ್ದ ಮೆಟ್ರೋ ರೈಲು ಆತನ ಮೇಲೆ ಹರಿದಿದೆ. ಪೊಲೀಸರು ಬರುವ ಮೊದಲೇ ಮೃತದೇಹವನ್ನು…

Read More

ದೆಹಲಿಯ ಎಐ ಶೃಂಗಸಭೆಯಲ್ಲಿ ಹೈಡ್ರಾಮಾ; ಶರ್ಟ್ ಬಿಚ್ಚಿ ಮೋದಿ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ – Kannada News | Indian Youth Congress stages shirtless protest at AI Impact summit

ನವದೆಹಲಿ, ಫೆಬ್ರವರಿ 20: ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ (AI Impact Summit) ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಶರ್ಟ್ ಬಿಚ್ಚಿ, ಮೋದಿ ಹಾಗೂ ಟ್ರಂಪ್ ಫೋಟೋಗಳಿರುವ ಅಂಗಡಿಯನ್ನು ಕೈಯಲ್ಲಿ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಆ ಕಾರ್ಯಕರ್ತರು ಹೇಗೆ ಶೃಂಗಸಭೆಯ ಆವರಣದೊಳಗೆ ಪ್ರತಿಭಟನೆ ನಡೆಸಿದರು, ಈ ವೇಳೆ ಭದ್ರತಾ ಸಿಬ್ಬಂದಿ ಏನು ಮಾಡುತ್ತಿದ್ದರು ಎಂಬ ಪ್ರಶ್ನೆ ಎದ್ದಿದೆ. ಹಲವು ದೇಶಗಳ ನಾಯಕರು ಈ ಶೃಂಗಸಭೆಯಲ್ಲಿ ಪಾಲ್ಗೊಂಡಿರುವುದರಿಂದ…

Read More