Headlines

nagaraj11081993

ಮರಳು ಮಾಫಿಯಾ ಕುರಿತು ಸ್ವಯಂಪ್ರೇರಿತ PIL: ಪ್ರತಿಕ್ರಿಯಿಸಲು ರಾಜ್ಯ ಸರ್ಕಾರಕ್ಕೆ 4 ವಾರ ಕಾಲಾವಕಾಶ ಕೊಟ್ಟ ಹೈಕೋರ್ಟ್​​ – Kannada News | Karnataka Sand Mafia PIL: HC Gives Govt 4 Weeks to Respond on Illegal Mining

ಕರ್ನಾಟಕ ಹೈಕೋರ್ಟ್​​Image Credit source: Tv9 Kannada ಬೆಂಗಳೂರು, ಫೆಬ್ರವರಿ 20: ರಾಜ್ಯದ ವಿವಿಧ ನದಿ ಪಾತ್ರಗಳಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಆರೋಪಗಳ ಕುರಿತು ಸ್ವಯಂಪ್ರೇರಿತವಾಗಿ ದಾಖಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (PIL) ಸಂಬಂಧಿಸಿ ರಾಜ್ಯ ಸರ್ಕಾರಕ್ಕೆ ಪ್ರತಿಕ್ರಿಯೆ ಸಲ್ಲಿಸಲು ಕರ್ನಾಟಕ ಹೈಕೋರ್ಟ್ ನಾಲ್ಕು ವಾರಗಳ ಅವಧಿ ನೀಡಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂನಾಚಾ ಅವರ ವಿಭಾಗೀಯ ಪೀಠ ಈ ಬಗ್ಗೆ ಸೂಚಿಸಿ ಮುಂದಿನ ವಿಚಾರಣೆಯನ್ನು ಏಪ್ರಿಲ್ 7ಕ್ಕೆ…

Read More

ಪ್ಯಾಕ್ಸ್ ಸಿಲಿಕಾಗೆ ಭಾರತ ಸೇರ್ಪಡೆ; ಅಮೆರಿಕ ಸಂತಸ; ಏನಿದು ಹೊಸ ಒಪ್ಪಂದ? – Kannada News | India signs declaration to join Pax Silica; know that is US led international alliance

ನವದೆಹಲಿ, ಫೆಬ್ರುವರಿ 20: ಅಮೆರಿಕ ನೇತೃತ್ವದ ಪ್ಯಾಕ್ಸ್ ಸಿಲಿಕಾ (Pax Silica) ಮೈತ್ರಿಕೂಟಕ್ಕೆ ಭಾರತ ಸೇರ್ಪಡೆಯಾಗುತ್ತಿದೆ. ಈ ಸಂಬಂಧ ಘೋಷಣೆಗೆ ಭಾರತ ಸಹಿ ಹಾಕಿದೆ. ದೆಹಲಿಯ ಭಾರತ್ ಮಂಟಪಂನಲ್ಲಿ ನಡೆಯುತ್ತಿರುವ ಇಂಡಿಯಾ ಎಐ ಇಂಪ್ಯಾಕ್ಟ್ ಸಮಿಟ್ (India AI Impact Summit) ವೇಳೆ ಈ ಡಿಕ್ಲರೇಶನ್​ಗೆ ಭಾರತ ಸಹಿ ಹಾಕಿದೆ. ಭಾರತ ಮತ್ತು ಅಮೆರಿಕ ನಡುವೆ ಮುಕ್ತ ವ್ಯಾಪಾರ ಒಪ್ಪಂದ ಏರ್ಪಡುತ್ತಿರುವುದು, ಹಲವು ಇತರ ಉಪಕ್ರಮಗಳು ಜಾರಿಗೆ ಬರುತ್ತಿರುವುದರ ಮಧ್ಯೆ ಪ್ಯಾಕ್ಸ್ ಸಿಲಿಕಾಗೆ ಭಾರತ ಸೇರ್ಪಡೆಯಾಗುತ್ತಿರುವ ಬೆಳವಣಿಗೆ…

Read More

ಗೀತು ಮೋಹನ್​​ದಾಸ್ ಯಾರು? ‘ಟಾಕ್ಸಿಕ್’ ನಿರ್ದೇಶನಕ್ಕೆ ಅವರು ಆಯ್ಕೆ ಆಗಿದ್ದೇಕೆ? – Kannada News | Who is Toxic movie director Geethu Mohandas and why she selected to direct Toxic movie

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಪ್ರಸ್ತುತ ಭಾರತದ ಬಹು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಸಿನಿಮಾದ ಟೀಸರ್ ಇಂದಷ್ಟೆ ಬಿಡುಗಡೆ ಆಗಿದ್ದು, ಟೀಸರ್ ಸಖತ್ ‘ಬ್ಲಡ್ಡಿ’ ಆಗಿದೆ. ಈ ಹಿಂದೆ ಬಿಡುಗಡೆ ಆಗಿದ್ದ ಯಶ್ ಅವರ ಕ್ಯಾರೆಕ್ಟರ್ ಟೀಸರ್ ಸಹ ಸಖತ್ ವೈಲೆಂಟ್ ಆಗಿತ್ತು, ಈಗ ಬಿಡುಗಡೆ ಆಗಿರುವ ಸಿನಿಮಾ ಟೀಸರ್ ಸಹ ಬಹಳ ವೈಲೆಂಟ್ ಆಗಿದೆ. ‘ಟಾಕ್ಸಿಕ್’ ಸಿನಿಮಾ ನಿರ್ದೇಶಕಿ ಗೀತು ಮೋಹನ್​​ದಾಸ್ ಅವರ ಈ ಹಿಂದಿನ ಸಿನಿಮಾಗಳನ್ನು ನೋಡಿದವರು, ‘ಟಾಕ್ಸಿಕ್’ ಅವರೇ ನಿರ್ದೇಶಿಸಿರುವ ಸಿನಿಮಾನಾ…

Read More

‘ವಿಂಟೇಜ್ ಯಶ್ ಈಸ್ ಬ್ಯಾಕ್’; ‘ಟಾಕ್ಸಿಕ್ ಟೀಸರ್ ನೋಡಿ ಯಶ್ ಫ್ಯಾನ್ಸ್ ಖುಷ್ – Kannada News | Vintage Yash Is Back Rocking Star Yash Fans Happy After Toxic Teaser

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಟೀಸರ್ (Toxic Teaser) ರಿಲೀಸ್ ಆಗಿ ಧೂಳೆಬ್ಬಿಸಿದೆ. ಈ ಟೀಸರ್ ಲಕ್ಷ ಲಕ್ಷ ವೀಕ್ಷಣೆ ಕಾಣುತ್ತಿದೆ. ಯಶ್ ಅಭಿಮಾನಿಗಳಂತೂ ಹಬ್ಬ ಮಾಡುತ್ತಿದ್ದಾರೆ. ‘ಟಾಕ್ಸಿಕ್’ ಟೀಸರ್ ನೋಡಿ ರಾಕಿಂಗ್ ಸ್ಟಾರ್ಸ್ ಫ್ಯಾನ್ಸ್ ಖುಷ್ ಆಗಿದ್ದಾರೆ. ‘ವಿಂಟೇಜ್ ಯಶ್ ಮರಳಿದ’ ಎಂದು ಸಂಭ್ರಮಿಸುತ್ತಿದ್ದಾರೆ. ಹಾಗಾದರೆ, ಯಶ್ ಅಭಿಮಾನಿಗಳಿಗೆ ಇಷ್ಟ ಆದ ಅಂಶಗಳು ಯಾವವು? ಆ ಬಗ್ಗೆ ಇಲ್ಲಿದೆ ವಿವರ. ಯಶ್ ಅವರು ಒಳ್ಳೆಯ ನಟ ಮಾತ್ರವಲ್ಲ, ಒಳ್ಳೆಯ ಡ್ಯಾನ್ಸರ್ ಕೂಡ ಹೌದು. ‘ಕೆಜಿಎಫ್’…

Read More

ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ? – Kannada News | North Karnataka’s Savadatti Yellamma Temple: Waste Disaster Despite Millions

ಸವದತ್ತಿ, ಫೆ.20: ಉತ್ತರ ಕರ್ನಾಟಕದ ಶಕ್ತಿ ದೇವತೆ ಸವದತ್ತಿ ರೇಣುಕಾ ಯಲ್ಲಮ್ಮನ ಗುಡ್ಡದಲ್ಲಿ ಇತ್ತೀಚೆಗೆ ಸುರಿದ ಮಳೆ ಹಾಗೂ ಭಕ್ತರ ಅತಿಯಾದ ಜನದಟ್ಟಣೆಯಿಂದಾಗಿ ಪರಿಸರ ಮಲಿನಗೊಂಡಿದ್ದು, ಭಕ್ತರು ಹಾಗೂ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ದೇವಿಯ ಸನ್ನಿಧಾನ ಇಂದು ಕಸ, ಪ್ಲಾಸ್ಟಿಕ್ ಮತ್ತು ಹಳೆಯ ಬಟ್ಟೆಗಳ ರಾಶಿಯಿಂದ ತುಂಬಿ ಹೋಗಿದೆ. ಕಾಯಿಲೆಗಳು ವಾಸಿಯಾಗಲಿ ಅಥವಾ ಹರಕೆ ತೀರಲಿ ಎಂದು ಭಕ್ತರು ತಮ್ಮ ಹಳೆಯ ಬಟ್ಟೆಗಳನ್ನು ಗುಡ್ಡದ ಮೇಲೆ ಬಿಟ್ಟು ಹೋಗುವ ಪದ್ಧತಿ ಇದೆ. ಈ ಬಟ್ಟೆಗಳು ಇಂದು ಬೆಟ್ಟದಾದ್ಯಂತ…

Read More

ರಾಕಿಭಾಯ್ ಅನ್ನು ಹೀಗೂ ನೋಡಬಹುದು: ಪುಟ್ಟ ಬಾಲಕನ ಮಾತು ಕೇಳಿ – Kannada News | Poor Boy words about KGF’s Rocky Bhai getting viral

‘ಕೆಜಿಎಫ್’ ಮತ್ತು ‘ಕೆಜಿಎಫ್ 2’ ಸಿನಿಮಾಗಳಲ್ಲಿ ಯಶ್ (Yash) ನಿರ್ವಹಿಸಿರುವ ರಾಕಿಭಾಯ್ ಪಾತ್ರಕ್ಕೆ ಭಾರಿ ಜನಮನ್ನಣೆ ಸಿಕ್ಕಿದೆ. ರಾಕಿಭಾಯ್ ಅಭಿಮಾನಿಗಳು ರಾಷ್ಟ್ರದಾದ್ಯಂತ ಇದ್ದಾರೆ. ಯಶ್ ಅವರು ರಾಕಿಭಾಯ್ ಪಾತ್ರಕ್ಕೆ ಜೀವವೇ ತುಂಬಿದ್ದಾರೆ. ಆದರೆ ರಾಕಿಭಾಯ್ ಪಾತ್ರ ಅನುಕರಣೀಯ ಅಲ್ಲ, ಸಮಾಜಕ್ಕೆ ಮಾರಕ ಆಗುವಂಥಹಾ ಪಾತ್ರ ಅದು ಎಂಬ ಟೀಕೆ ಸಹ ವ್ಯಕ್ತವಾಗಿತ್ತು, ‘ಕೆಜಿಎಫ್’ ಸಿನಿಮಾ ನೋಡಿ ಯುವಕನೊಬ್ಬ ಕೊಲೆ ಮಾಡಿದ ಘಟನೆಯೂ ಸಹ ನಡೆದಿದ್ದನ್ನು ಸಹ ಇಲ್ಲಿ ಸ್ಮರಿಸಬಹುದು. ರಾಕಿಭಾಯ್​​ಗೆ ಎರಡು ಮುಖವಿದೆ, ಒಂದು ಹಿಂಸೆಯ ಮುಖವಾದರೆ…

Read More

ಕರ್ನಾಟಕದ ಕೈತಪ್ಪಿತಾ ಏರೋಸ್ಪೇಸ್ ಘಟಕ ಯೋಜನೆ?; ಬೆಳಗಾವಿ ಮೂಲದ ಏಕಸ್ ಗ್ರೂಪ್​ನಿಂದ ತಮಿಳುನಾಡಿನಲ್ಲಿ ಕ್ಲಸ್ಟರ್ ನಿರ್ಮಾಣ – Kannada News | Aequs Group of Belagavi to develop Aerospace and Defence cluster in Tamil Nadu’s Hosur

ಬೆಂಗಳೂರು, ಫೆಬ್ರುವರಿ 20: ಬೆಳಗಾವಿ ಮೂಲದ ಮ್ಯಾನುಫ್ಯಾಕ್ಚರಿಂಗ್ ಸಂಸ್ಥೆಯಾದ ಏಕಸ್ ಗ್ರೂಪ್ (Aequs Group) ತಮಿಳುನಾಡಿನಲ್ಲಿ ಬೃಹತ್ ಏರೋಸ್ಪೇಸ್ ಮತ್ತು ಡಿಫೆನ್ಸ್ ಕ್ಲಸ್ಟರ್​ವೊಂದನ್ನು (Aerospace and Defence manufacturing cluster) ನಿರ್ಮಿಸಲಿದೆ. ಬೆಂಗಳೂರು ಪಕ್ಕದ ಹೊಸೂರಿನ ಶೂಲಗಿರಿಯಲ್ಲಿರುವ ಸಿಪ್ಕಾಟ್ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾಗುವ ಈ ಘಟಕಕ್ಕೆ 4,000 ಕೋಟಿ ರೂ ಹೂಡಿಕೆ ಆಗಲಿದೆ. ಏಕಸ್ ಕಂಪನಿ ತಾನೇ ಕೈಯಿಂದ 1,900 ಕೋಟಿ ರೂ ಹೂಡಿಕೆ ಮಾಡಲಿದೆ. ಉಳಿದ 2,100 ಕೋಟಿ ರೂ ಅನ್ನು ಅದರ ಪಾರ್ಟ್ನರ್ ಕಂಪನಿಗಳು…

Read More

March Born Numerology: ಸಂಖ್ಯಾಶಾಸ್ತ್ರದ ಪ್ರಕಾರ ಮಾರ್ಚ್‌ ತಿಂಗಳಿನಲ್ಲಿ ಹುಟ್ಟಿದವರ ಸ್ವಭಾವ ಹೇಗಿರುತ್ತೆ ಗೊತ್ತಾ? – Kannada News | March Born Numerology: Unveiling Personality Traits, Luck and Success Secrets

ಮಾರ್ಚ್ ತಿಂಗಳಿನಲ್ಲಿ ಹುಟ್ಟಿದವರು ಸಂಖ್ಯಾಶಾಸ್ತ್ರದಲ್ಲಿ ಮಾರ್ಚ್ ತಿಂಗಳಿಗೆ ಒಂದು ವಿಶಿಷ್ಟವಾದ ಸ್ಥಾನವಿದೆ. ಮಾರ್ಚ್ ತಿಂಗಳು ವರ್ಷದ ಮೂರನೇ ತಿಂಗಳಾಗಿದ್ದು, ಇದು ಸಂಖ್ಯೆ 3 ರ ಪ್ರಭಾವಕ್ಕೆ ಒಳಪಟ್ಟಿರುತ್ತದೆ. ಈ ಸಂಖ್ಯೆಯು ಜ್ಞಾನ ಮತ್ತು ಸಮೃದ್ಧಿಯ ಸಂಕೇತವಾದ ‘ಗುರು’ ಗ್ರಹಕ್ಕೆ ಸಂಬಂಧಿಸಿದ್ದಾಗಿದೆ. ಈ ತಿಂಗಳಲ್ಲಿ ಜನಿಸಿದವರು ಹುಟ್ಟುತ್ತಲೇ ಒಂದು ವಿಶೇಷವಾದ ಕಾಂತಿಯನ್ನು ಮತ್ತು ಆಕರ್ಷಕ ವ್ಯಕ್ತಿತ್ವವನ್ನು ಹೊತ್ತು ಬಂದಿರುತ್ತಾರೆ.  ಕೇವಲ ಅದೃಷ್ಟವಂತರಷ್ಟೇ ಅಲ್ಲ, ಅಪಾರವಾದ ಆತ್ಮವಿಶ್ವಾಸ ಮತ್ತು ಛಲವನ್ನು ಮೈಗೂಡಿಸಿಕೊಂಡವರು. ಇವರ ಜೀವನದ ಪಯಣವನ್ನು ಗಮನಿಸಿದರೆ, ಇವರು ಶ್ರಮಜೀವಿಗಳೆಂಬುದು…

Read More

Video: ಮಗನ ಕ್ಲಾಸ್ ಮಿಸ್ ಆಗುತ್ತೆ ಎಂದು ಸ್ಕೂಲ್ ಬಸ್ ಹಿಂದೆ ಓಡಿದ ತಾಯಿ, ವೈರಲ್‌ ಆಯ್ತು ದೃಶ್ಯ – Kannada News | Mother ran and put her son on the school bus

ತಾಯಿಗೆ (mother) ಮಕ್ಕಳೇ ಪ್ರಪಂಚ. ಹೀಗಾಗಿ ಹೊಟ್ಟೆ ಬಟ್ಟೆ ಕಟ್ಟಿ ಮಕ್ಕಳಿಗೆ ಒಂದೊಳ್ಳೆ ಭವಿಷ್ಯ ಕಟ್ಟಿ ಕೊಡಲು ಒದ್ದಾಡುತ್ತಾಳೆ. ಹೀಗಾಗಿ ಅಮ್ಮ ಅಂದ್ರೆ ತ್ಯಾಗಮಯಿ. ಮಕ್ಕಳಿಗಾಗಿ ಎಲ್ಲಾ ಕಷ್ಟವನ್ನು ಸಹಿಸಿಕೊಳ್ಳುತ್ತಾರೆ. ಇದಕ್ಕೆ ಸಾಕ್ಷಿಯಾಗಿದೆ ಈ ವಿಡಿಯೋ. ಮಗನ ಸ್ಕೂಲ್ ಬಸ್ (school bus) ಹೊರಟಿತೆಂದು ಬ್ಯಾಗ್ ಹೆಗಲಿಗೇರಿಸಿಕೊಂಡು ತಾಯಿಯೂ ಬಸ್ ಹಿಂದೆ ಓಡುತ್ತಿರುವ ದೃಶ್ಯವು ಎಲ್ಲರ ಗಮನ ಸೆಳೆದಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ತಾಯಿ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ. ಟಿವಿ…

Read More

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು, ವಿಡಿಯೋ ಇಲ್ಲಿದೆ – Kannada News | Speeding Car Hits Bike and Pedestrian in Maharashtra, Three Injured

ಸಾಂಗ್ಲಿ, ಫೆಬ್ರವರಿ 20: ವೇಗವಾಗಿ ಬಂದ ಕಾರೊಂದು ರಸ್ತೆ ಬದಿ ನಿಂತಿದ್ದ ಬೈಕ್​ಗೆ ಡಿಕ್ಕಿ ಹೊಡೆದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎರಡು ಬೈಕ್​ಗಳು ನಿಂತಿದ್ದವು, ಒಂದು ಬೈಕ್​​ನಲ್ಲಿ ಓರ್ವ ಪುರುಷ ಮತ್ತೊಬ್ಬರು ಮಹಿಳೆ ಇದ್ದರೆ, ಮತ್ತೊಂದು ಬೈಕ್ ಪಕ್ಕದಲ್ಲಿ ಆ ಬೈಕ್ ಸವಾರ ನಿಂತಿದ್ದರು. ಇಬ್ಬರೂ ಮಾತನಾಡುತ್ತಿರುವಾಗ ಇಬ್ಬರು ಇದ್ದ ಬೈಕ್​ಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಅದಾದ ಬಳಿಕ ಪಾದಚಾರಿಗಳಿಗೂ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಈ ಘಟನೆ ಮಹಾರಾಷ್ಟ್ರದ…

Read More