nagaraj11081993

ದಿನ ಭವಿಷ್ಯ: ಇಂದು ಈ ರಾಶಿಯವರು ಅಧಿಕಾರಕ್ಕೆ ತಂತ್ರಗಳ ಮಾಡುವರು

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಮಘಾ, ಯೋಗ : ಶೂಲಿ, ಕರಣ : ಬವ, ಸೂರ್ಯೋದಯ – 06 – 22 am, ಸೂರ್ಯಾಸ್ತ – 06 – 35 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​​ನ ಆಪರೇಷನ್ ಮುಸ್ಲಿಂ ಕ್ಯಾಂಡಿಡೇಟ್ ಕಾರ್ಯಾಚರಣೆ ಫೇಲ್

ದಾವಣಗೆರೆ, ಮಾರ್ಚ್ 30): ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ (Davanagere South By Election) ಪ್ರಚಾರ ಜೋರಾಗಿದೆ. ಆದರೆ ಕಾಂಗ್ರೆಸ್​​ಗೆ ಅಲ್ಪಸಂಖ್ಯಾತ ಸಮುದಾಯದ ಮತ ವಿಭಜನೆಯಾಗುವ ಆತಂಕ ಎದುರಾಗಿದೆ. ಹೀಗಾಗಿ ಸಾಧಿಕ್ ಪೈಲ್ವಾನ್ ಬಳಿಕ ಕಣದಲ್ಲಿರುವ ಮತ್ತೋರ್ವ ಮುಸ್ಲಿಂ ಪಕ್ಷೇತರ ಅಭ್ಯರ್ಥಿ ಖಾದರ್ ಬಾಷಾ ಮನವೊಲಿಕೆಗೆ ಕಾಂಗ್ರೆಸ್ ಮುಂದಾಗಿದೆ. ಮುಸ್ಲಿಂ ಸಮುದಾಯದ ಹಿರಿಯ ನಾಯಕ ಸಿಎಂ ಇಬ್ರಾಹಿಂ ಪ್ರಚಾರಕ್ಕಿಳಿಯುತ್ತಿದ್ದಂತೆಯೇ ಎಚ್ಚೆತ್ತುಕೊಂಡು ಕಾಂಗ್ರೆಸ್ ನಾಯಕರು ಖಾದರ್ ಬಾಷಾ ಅವರನ್ನು ಸೈಲೆಂಟ್ ಮಾಡಿಸಲು ಮುಂದಾಗಿದ್ದಾರೆ. ಆದ್ರೆ, ಇದಕ್ಕೆ ಖಾದರ್ ಬಾಷಾ…

Read More

ಹುಟ್ಟುಹಬ್ಬದಂದೇ ಹೆಲ್ತ್ ಇನ್ಸ್‌ಪೆಕ್ಟರ್​​ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ತುಮಕೂರು, ಮಾರ್ಚ್​ 30: ಖಾಸಗಿ ಜಾಗವೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಹೆಲ್ತ್ ಇನ್ಸ್‌ಪೆಕ್ಟರ್ (Food Inspector)​​​ ಶವ ಪತ್ತೆ (Death) ಆಗಿರುವಂತಹ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ತಾವರೆಕೆರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಮೇಶ್​​ ಮೃತ ಹೆಲ್ತ್ ಇನ್ಸ್‌ಪೆಕ್ಟರ್. ಹುಟ್ಟುಹಬ್ಬದ ದಿನವೇ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ ಆಗಿದ್ದು, ಸದ್ಯ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಸಾವಿನ ಬಗ್ಗೆ ದೂರು ನೀಡಿದ ಬಳಿಕ ಪೊಲೀಸರು ಮುಂದಿನ ತನಿಖೆ ಕೈಗೊಳ್ಳಲಿದ್ದಾರೆ. ನಡೆದಿದ್ದೇನು? ವರ್ಷದ ಹಿಂದೆ ಸ್ಕ್ಯಾವೆಂಜರ್ ಆಕ್ಟ್ ಅಡಿ ಉಮೇಶ್​…

Read More

CSK vs RR: 15 ವರ್ಷದ ವೈಭವ್ ಸೂರ್ಯವಂಶಿ ಸುನಾಮಿಗೆ ಕೊಚ್ಚಿ ಹೋದ ಸಿಎಸ್​ಕೆ

ಗುವಾಹಟಿಯಲ್ಲಿ ನಡೆದ ಐಪಿಎಲ್ 2026 ರ 3ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 8 ವಿಕೆಟ್​ಗಳಿಂದ ಸೋಲಿಸಿದ ರಾಜಸ್ಥಾನ್ ರಾಯಲ್ಸ್ ಈ ಆವೃತ್ತಿಯನ್ನು ಗೆಲುವಿನೊಂದಿಗೆ ಆರಂಭಿಸಿದೆ. ಈ ಮೂಲಕ ಸಿಎಸ್​ಕೆ ವಿರುದ್ಧ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಕಳೆದ ಆವೃತ್ತಿಯಲ್ಲಿ ಸಿಎಸ್​ಕೆ ವಿರುದ್ಧ ಆಡಿದ್ದ ಎರಡೂ ಪಂದ್ಯಗಳನ್ನು ಗೆದ್ದಿದ್ದ ರಾಜಸ್ಥಾನ್, ಈ ಆವೃತ್ತಿಯಲ್ಲೂ ತನ್ನ ಗೆಲುವಿನ ಓಟವನ್ನು ಮುಂದುವರೆಸಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​ಕೆ ಕೇವಲ 127 ರನ್​ಗಳಿಗೆ ಆಲೌಟ್…

Read More

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ 2026: ಈ ಬಾರಿ ಯಾರಿಗೆಲ್ಲ ಸಿಕ್ಕಿದೆ ಪ್ರಶಸ್ತಿ?

7ನೇ ವರ್ಷದ ‘ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ’ (Chandanavana Film Critics Academy Awards) ಪ್ರದಾನ ಮಾಡಲಾಗಿದೆ. ಇತ್ತೀಚೆಗೆ ಬೆಂಗಳೂರಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಅದ್ದೂರಿಯಾಗಿ ಸಮಾರಂಭ ನಡೆಯಿತು. 2025ನೇ ಸಾಲಿನಲ್ಲಿ ಬಿಡುಗಡೆಯಾದ ಸಿನಿಮಾಗಳ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಅಭಿನಯಕ್ಕಾಗಿ ರಿಷಬ್ ಶೆಟ್ಟಿ (Rishab Shetty) ಅವರು ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡರು. ‘ಗತ ವೈಭವ’ ಸಿನಿಮಾದ ನಟನೆಗಾಗಿ ಆಶಿಕಾ ರಂಗನಾಥ್ ಅವರು ಅತ್ಯುತ್ತಮ ನಟಿ…

Read More

ಶಾರುಖ್ ಖಾನ್​ಗೂ ತಟ್ಟಿತು ಯುದ್ಧದ ಬಿಸಿ; ಮುಂಬೈನಲ್ಲೇ ಸೃಷ್ಟಿ ಆಗಲಿದೆ ಮರುಭೂಮಿ

ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಮತ್ತು ಅವರ ಪುತ್ರಿ ಸುಹಾನಾ ಖಾನ್ ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ‘ಕಿಂಗ್’ (King) ಸಿನಿಮಾದ ಚಿತ್ರೀಕರಣಕ್ಕೆ ಅನಿರೀಕ್ಷಿತ ಅಡೆತಡೆ ಎದುರಾಗಿದೆ. ದುಬೈನಲ್ಲಿ ನಡೆಯಬೇಕಿದ್ದ ಈ ಚಿತ್ರದ ಪ್ರಮುಖ ಹಂತದ ಚಿತ್ರೀಕರಣವನ್ನು ಭದ್ರತಾ ಕಾರಣಗಳಿಂದಾಗಿ ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ದುಬೈ ಬದಲು ಮುಂಬೈನಲ್ಲೇ ಮರುಭೂಮಿ ನಿರ್ಮಾಣ ಮಾಡಿ ಚಿತ್ರೀಕರಣ ನಡೆಸಲಾಗುವುದು! ವರದಿಗಳ ಪ್ರಕಾರ, ಏಪ್ರಿಲ್ 9ರಿಂದ ದುಬೈನಲ್ಲಿ…

Read More

ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ಜಿಮ್ ಟ್ರೈನರ್ ಅನುಚಿತ ವರ್ತನೆ, ಧಾರವಾಡದಲ್ಲಿ ಭುಗಿಲೆದ್ದ ಆಕ್ರೋಶ

ಧಾರವಾಡ, (ಮಾರ್ಚ್ 30): ಹಿಂದೂ ಯುವತಿಯರನ್ನು (hindu Young Women) ಟಾರ್ಗೆಟ್ ಮಾಡಿ ಅನುಚಿತವಾಗಿ ವರ್ತಿಸಿದ ಆರೋಪ ಮುಸ್ಲಿಂ ಜಿಮ್ ಟ್ರೈನರ್ ವಿರುದ್ಧ ಕೇಳಿಬಂದಿದೆ. ಧಾರವಾಡದ (Dharwad)  ನಗರದ ಮರಾಠಾ ಕಾಲನಿಯಲ್ಲಿರುವ ಫಿಟ್ನೆಸ್ ಫಸ್ಟ್ ಜಿಮ್​ ಟ್ರೈನರ್ ಸಾಬಿರ್, ಟ್ರೈನಿಂಗ್ ವೇಳೆ ಬೇಕಂತಲೇ ಮೈಮುಟ್ಟಿ ಅನುಚಿತ ವರ್ತನೆ ಮಾಡುತ್ತಾನೆಂದು ಆರೋಪಿಸಲಾಗಿದೆ. ವರ್ಕೌಟ್ ಮಾಡಲು ಬರುವ ಹಿಂದೂ ಯುವತಿಯರಿಗೆ ಟ್ರೈನಿಂಗ್ ವೇಳೆ ಬೇಕಂತಲೇ ಮೈಮುಟ್ಟಿ ಅನುಚಿತವಾಗಿ ವರ್ತಿಸುವುದಲ್ಲದೇ ಯುವತಿಯರ ಬಾತ್ ರೂಮ್​ಗೆ ಹೋಗಿ ಬರುತ್ತಿದ್ದ ಎಂದು ಆರೋಪಿಸಿದ್ದು, ಈ…

Read More

CSK vs RR: ಸಿಎಸ್​ಕೆ ವಿರುದ್ಧ 15 ಎಸೆತಗಳಲ್ಲಿ 50 ರನ್ ಚಚ್ಚಿದ ವೈಭವ್ ಸೂರ್ಯವಂಶಿ

ಗುವಾಹಟಿಯಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಐಪಿಎಲ್ 2026 ರ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಯುವ ಆರಂಭಿಕ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​ಕೆ ಕೇವಲ 127 ರನ್​ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ತಂಡಕ್ಕೆ ವೈಭವ್ ಸಿಡಿಲಬ್ಬರದ ಆರಂಭ ಒದಗಿಸಿಕೊಟ್ಟರು. ಜೇಮಿ ಓವರ್ಟನ್ ಎಸೆದ ಮೊದಲ ಓವರ್​ನಲ್ಲಿ ತಾನು ಎದುರಿಸಿದ ಮೊದಲ ಎಸೆತದಲ್ಲೇ ವೈಭವ್ ಸಿಕ್ಸರ್ ಬಾರಿಸುವ…

Read More

‘ಬ್ರಹ್ಮರಾಕ್ಷಸ’ ತಂಡದಿಂದ ‘ಶ್ರೀಕೃಷ್ಣ’ ಸಿನಿಮಾ: ಉಧೋ ಉಧೋ ಯಲ್ಲವ್ವ ಹಾಡು ರಿಲೀಸ್

ಕನ್ನಡ ಚಿತ್ರರಂಗದಲ್ಲಿ ಯಲ್ಲಮ್ಮನ (Yellamma) ಕುರಿತು ಒಂದಷ್ಟು ಹಾಡುಗಳು ಬಂದಿವೆ. ಈಗ ಅವುಗಳ ಸಾಲಿಗೆ ಮತ್ತೊಂದು ಹೊಸ ಗೀತೆ ಸೇರ್ಪಡೆ ಆಗಿದೆ. ಈ ಹಿಂದೆ ‘ಬ್ರಹ್ಮರಾಕ್ಷಸ’ ಸಿನಿಮಾ ಮಾಡಿದ್ದ ಶಂಕರ್ ರಾಜ ವರ್ಮ ಅವರು ಈಗ ‘ಶ್ರೀಕೃಷ್ಣ’ (Shri Krishna) ಎಂಬ ಹೊಸ ಚಿತ್ರವನ್ನು ಮಾಡಿದ್ದಾರೆ. ಈಗಾಗಲೇ ಶೂಟಿಂಗ್ ಮುಗಿದಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಮೇ ತಿಂಗಳಲ್ಲಿ ಸಿನಿಮಾ ಬಿಡುಗಡೆ ಮಾಡುವ ಪ್ಲ್ಯಾನ್ ಇದೆ. ಈಗ ಇದೇ ಸಿನಿಮಾದಿಂದ ‘ಉಧೋ ಉಧೋ ಯಲ್ಲವ್ವ..’ (Udho Udho…

Read More

ಮದ್ವೆಯಾದ ಒಂದೇ ತಿಂಗಳಲ್ಲಿ ವಿರಸ:ಮೇಕಪ್ ಆರ್ಟಿಸ್ಟ್​​ನ ವಿವಾಹವಾಗಿದ್ದ ಉದ್ಯಮಿ ದುರಂತ ಸಾವು

ಉಡುಪಿ, (ಮಾರ್ಚ್ 30): ಮದುವೆಯಾದ (Marriage)  ಒಂದೇ ತಿಂಗಳಿಗೆ ಉದ್ಯಮಿ (Businessman)  ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ  ಉಡುಪಿ (Udupi) ಜಿಲ್ಲೆ ಕಾರ್ಕಳ ತಾಲೂಕಿನಲ್ಲಿ ನಡೆದಿದೆ. ಮೂಲತಃ ನೆಲ್ಯಾಡಿ ನಿವಾಸಿಯಾಗಿರುವ ಸುದೀಪ್​ ಶೆಟ್ಟಿ ಎಂಬುವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ತಿಂಗಳು ಮದುವೆಯಾಗಿದ್ದ ವಿವಾಹಿತ ಉದ್ಯಮಿ ಸುದೀಪ್​ ಶೆಟ್ಟಿ, ಮಾರ್ಚ್ 17ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ, ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದ್ರೆ, ಹತ್ತಾರು ದಿನ ಜೀವನ್ಮರಣ ಹೋರಾಟ ನಡೆಸಿ ಕೊನೆಗೆ ಚಿಕಿತ್ಸೆ…

Read More