ಮಂಡ್ಯ: 10 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ರೆವೆನ್ಯೂ ಇನ್ಸ್ಪೆಕ್ಟರ್ – Kannada News | Mandya Lokayukta Raid: Halaguru Revenue Inspector Trapped Red Handed While Accepting Bribe From Farmer Over Land Records
ಮಂಡ್ಯ, ಜೂನ್ 13: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದಲ್ಲಿ ರೆವಿನ್ಯೂ ಇನ್ಸ್ಪೆಕ್ಟರ್ (ಆರ್ಐ) ಮಧುಸೂದನ್ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಅವರನ್ನು ಬಂಧಿಸಿದ್ದಾರೆ. ರೈತ ನಂಜುಂಡಸ್ವಾಮಿ ಅವರಿಂದ 10,000 ರೂ. ಮುಂಗಡ ಲಂಚ ಪಡೆಯುತ್ತಿದ್ದಾಗ, ಅಧಿಕಾರಿಗಳು ದಾಳಿ ಮಾಡಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಪೋಡಿ (ಭೂ ದಾಖಲೆ ವಿಭಾಗ) ಕೆಲಸ ಮಾಡಿಕೊಡುವುದಕ್ಕಾಗಿ ಆರ್ಐ ಮಧುಸೂದನ್ ರೈತ ನಂಜುಂಡಸ್ವಾಮಿ ಅವರ ಬಳಿ ಒಟ್ಟು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು….