Headlines

nagaraj11081993

AI ಶೃಂಗಸಭೆಗೆ ಆಗಮಿಸಿದ ಜಾಗತಿಕ ನಾಯಕರನ್ನು ಸ್ವಾಗತಿಸಿದ ಪ್ರಧಾನಿ ಮೋದಿ – Kannada News | PM Narendra Modi welcomes world leaders at Bharat Mandapam in Delhi during AI Impact Summit

ನವದೆಹಲಿ, ಫೆಬ್ರವರಿ 18: ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಯ ಭಾರತ್ ಮಂಟಪದಲ್ಲಿ ಹಲವಾರು ವಿಶ್ವ ನಾಯಕರನ್ನು ಸ್ವಾಗತಿಸಿದರು. ಕೃತಕ ಬುದ್ಧಿಮತ್ತೆ (AI) ಕುರಿತು ನಡೆಯುತ್ತಿರುವ ಭಾರತ AI ಇಂಪ್ಯಾಕ್ಟ್ ಶೃಂಗಸಭೆ 2026ಗಾಗಿ (AI Summit 2026) ಜಗತ್ತಿನ ಹಲವು ದೇಶಗಳ ನಾಯಕರು, ಮುಖ್ಯಸ್ಥರು ದೆಹಲಿಗೆ ಆಗಮಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಎಲ್ಲ ಜಾಗತಿಕ ನಾಯಕರನ್ನೂ ಆತ್ಮೀಯವಾಗಿ ಬರಮಾಡಿಕೊಂಡರು. ಈ ಗಣ್ಯರಲ್ಲಿ ಸ್ಪೇನ್ ಅಧ್ಯಕ್ಷ ಪೆಡ್ರೊ ಸ್ಯಾಂಚೆಜ್ ಪೆರೆಜ್-ಕ್ಯಾಸ್ಟೆಜಾನ್, ಸ್ಲೋವಾಕ್ ಗಣರಾಜ್ಯದ ಅಧ್ಯಕ್ಷ ಪೀಟರ್ ಪೆಲ್ಲೆಗ್ರಿನಿ,…

Read More

ಪ್ರತಿಭಟನೆಗೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಗುಡ್​​ ನ್ಯೂಸ್: ಹಿಂಬಾಕಿ, ವೇತನ ಪರಿಷ್ಕರಣೆಗೆ ಆದೇಶ – Kannada News | Karnataka Government orders Hikes transport employees salary after bengaluru Chalo

ಬೆಂಗಳೂರು, (ಫೆಬ್ರವರಿ 18): ವಿವಿಧ ಬೇಡಿಕೆ ಈಡೇರಿಕೆಗಾಗಿ ಕರ್ನಾಟಕ ಸಾರಿಗೆ ನೌಕರರು (Karnataka Transport employees)  ನಾಳೆ (ಫೆಬ್ರವರಿ 18) ಬೆಂಗಳೂರು ಚಲೋ (Bengaluru Chalo) ಕೈಗೊಂಡಿದ್ದು, ಈ ಬಾರಿ ಪ್ರತಿಭಟನೆ ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ, ನೌಕರರ ಬೇಡಿಕೆ ಈಡೇರಿಸಲು ಮುಂದಾಗಿದೆ. ಹೌದು…ಈವರೆಗೂ ಸಾರಿಗೆ ನೌಕರರ ಹಿಂಬಾಕಿ ನೀಡುವಲ್ಲಿ ವಿಳಂಬ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಹಿಂಬಾಕಿ ಪಾವತಿಗಾಗಿ ಬರೋಬ್ಬರಿ 1,239 ಕೋಟಿ ರೂಪಾಯಿ ಬಿಡುಗಡೆ ನಿರ್ಧರಿಸಿದೆ. ಜೊತೆಗೆ ವೇತನ ಪರಿಷ್ಕರಣೆಗೂ ಆದೇಶಿಸಿದೆ….

Read More

ರಾತ್ರಿ 11 ಆದ್ರೂ ನಿದ್ದೆ ಬರಲ್ವಾ? ಹಾಗಿದ್ರೆ ಡಯಟ್, ವ್ಯಾಯಾಮ ಏನು ಮಾಡ್ಬೇಡಿ ಎಲ್ಲಾ ವ್ಯರ್ಥ! – Kannada News | How Late Sleep Affects Your Weight

ತೂಕ ಇಳಿಸಿಕೊಳ್ಳುವುದೆಂದರೆ ಕೇವಲ ಕ್ಯಾಲೊರಿಗಳನ್ನು ಲೆಕ್ಕಹಾಕಿ, ಬೆವರು ಸುರಿಸಿ ವ್ಯಾಯಾಮ ಮಾಡುವುದು ಮಾತ್ರವಲ್ಲ. ನಮ್ಮ ದೇಹವು ಜೈವಿಕ ಗಡಿಯಾರವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳುವುದು. ಹೌದು, ಹಲವರಿಗೆ ಈ ಬಗ್ಗೆ ತಿಳಿದಿಲ್ಲ ಇದನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದೆಯೇ ನೀವು ಯಾವುದೇ ರೀತಿಯ ಡಯಟ್, ವ್ಯಾಯಾಮ ಮಾಡಿದರೂ ಕೂಡ ಪ್ರಯೋಜನಕ್ಕೆ ಬರುವುದಿಲ್ಲ. ಸಾಮಾನ್ಯವಾಗಿ ರಾತ್ರಿ 11 ಗಂಟೆಯವರೆಗೂ ಎಚ್ಚರವಾಗಿರುವುದು ಅಥವಾ ನಿದ್ರೆಯನ್ನು (Sleep) ಒಂದೇ ಸಮಯಕ್ಕೆ ಮಾಡದಿರುವುದು ನಮ್ಮ ಚಯಾಪಚಯ ಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. ನಿದ್ರೆಯ ಸಮಯ ಮತ್ತು…

Read More

ಪ್ರಿಯಾಂಕಾ ಚೋಪ್ರಾರನ್ನು ಮಹಾನ್ ವ್ಯಕ್ತಿಗೆ ಹೋಲಿಸಿದ ಹಾಲಿವುಡ್ ಸ್ಟಾರ್ ವಿನ್ ಡೀಸೆಲ್ – Kannada News | Vin Diesel compares Priyanka Chopra to Nelson Mandela

ಪ್ರಿಯಾಂಕಾ ಚೋಪ್ರಾ (Priyanka Chopra) ಬಾಲಿವುಡ್​ ಮಾತ್ರವಲ್ಲದೆ ಹಾಲಿವುಡ್​​ನಲ್ಲೂ ಸ್ಟಾರ್ ನಟಿ. ಕೆಲ ವರ್ಷಗಳ ಹಿಂದೆ ಬಾಲಿವುಡ್​ನಿಂದ ದೂರಾಗಿ ಹಾಲಿವುಡ್​​ಗೆ ಹಾರಿದ್ದ ಪ್ರಿಯಾಂಕಾರನ್ನು ಹಲವರು ಅಣಕಿಸಿದ್ದರು. ಆರಂಭದಲ್ಲಿ ಪ್ರಿಯಾಂಕಾಗೆ ಹಾಲಿವುಡ್​​ನಲ್ಲಿ ಗಟ್ಟಿ ಪಾತ್ರಗಳು ಸಿಗದಿದ್ದಾಗ ಟೀಕೆ ಮಾಡಿದ್ದರು. ಆದರೆ ಈಗ ಪ್ರಿಯಾಂಕಾ ಚೋಪ್ರಾ, ಹಾಲಿವುಡ್​ನ ಸ್ಟಾರ್ ನಟರು, ನಿರ್ದೇಶಕರುಗಳೊಟ್ಟಿಗೆ ಕೆಲಸ ಮಾಡುತ್ತಿದ್ದಾರೆ ಮಾತ್ರವಲ್ಲದೆ ಹಾಲಿವುಡ್​​ನಲ್ಲಿ ತಮ್ಮದೇ ಆದ ಪ್ರತ್ಯೇಕ ಗುರುತನ್ನು ಸಂಪಾದಿಸಿಕೊಂಡಿದ್ದಾರೆ. ಹಾಲಿವುಡ್​​ನ ಸ್ಟಾರ್ ನಟ ವಿನ್ ಡೀಸೆಲ್ ಇತ್ತೀಚೆಗೆ ಪ್ರಿಯಾಂಕಾ ಚೋಪ್ರಾರನ್ನು ಮಹಾನ್ ವ್ಯಕ್ತಿಯೊಬ್ಬರಿಗೆ ಹೋಲಿಕೆ…

Read More

ಖಾಲಿ ಟ್ರಂಕ್ ಹಿಡಿದು ಬಂದ ಬಿಜೆಪಿ ಸಂಸದ ತೇಜಸ್ವಿ ಸೂರ್ಯಗೆ ಸಂಕಷ್ಟ – Kannada News | Tejasvi Surya Metro Protest: Court Notice for Empty Trunk Rally Against Fare Hike

ಮೆಟ್ರೋ, ಸಂಸದ ತೇಜಸ್ವಿ ಸೂರ್ಯImage Credit source: google ಬೆಂಗಳೂರು, ಫೆಬ್ರವರಿ 18: ನಮ್ಮ ಮೆಟ್ರೋ (Namma Metro) ಪ್ರಯಾಣ ದರ ಏರಿಕೆ ವಿಚಾರ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಮಧ್ಯೆ ಇತ್ತೀಚೆಗೆ ತೀವ್ರ ಜಟಾಪಟಿಗೆ ಕಾರಣವಾಗಿತ್ತು. ಕೊನೆಗೆ ಮೆಟ್ರೋ ಟಿಕೆಟ್ ಪ್ರಯಾಣ ದರಕ್ಕೆ ತಾತ್ಕಾಲಿಕವಾಗಿ ಬ್ರೇಕ್ ಬಿದ್ದಿತ್ತು. ಆದರೆ ರಾಜ್ಯ ಸರ್ಕಾರವೇ ದರ ಏರಿಕೆಗೆ ಒತ್ತಾಯಿಸ್ತಿದೆ ಅಂತಾ ಆರೋಪಿಸಿ ಖಾಲಿ ಟ್ರಂಕ್ ಹಿಡಿದು ವಿಭಿನ್ನವಾಗಿ ಪ್ರತಿಭಟನೆ ಮಾಡಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ…

Read More

ಒಬ್ಬಂಟಿಯಾದೆ ನಾ: ‘ಲವ್ ಮಾಕ್ಟೇಲ್ 3’ ಸಿನಿಮಾದ ಹೊಸ ಹಾಡು ರಿಲೀಸ್ – Kannada News | Darling Krishna starrer Love Mocktail 3 movie new song Obbantiyaade Naa released

ನಟ ಡಾರ್ಲಿಂಗ್ ಕೃಷ್ಣ (Darling Krishna) ಅವರಿಗೆ ದೊಡ್ಡ ಸಕ್ಸಸ್ ಕೊಟ್ಟ ಸಿನಿಮಾ ‘ಲವ್ ಮಾಕ್ಟೇಲ್’. ಆ ಸಿನಿಮಾದ ಸೀಕ್ವೆಲ್ (ಲವ್ ಮಾಕ್ಟೇಲ್ 2) ಕೂಡ ಜನಮೆಚ್ಚುಗೆ ಪಡೆಯಿತು. ಈಗ ‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾ ಸಹ ಬಿಡುಗಡೆಗೆ ಸಿದ್ಧವಾಗಿದೆ. ಹಾಡುಗಳ ಮೂಲಕ ಈ ಚಿತ್ರ ನಿರೀಕ್ಷೆ ಮೂಡಿಸಿದೆ. ಪ್ರೇಮಿಗಳಿಗೆ ಇಷ್ಟ ಆಗುವ ರೀತಿಯಲ್ಲಿ ಮೂಡಿಬಂದಿದ್ದ ಎರಡು ಸಿನಿಮಾಗಳ ರೀತಿಯೇ ಮೂರನೇ ಪಾರ್ಟ್​ ಕೂಡ ಸಿದ್ಧವಾಗಿದೆ ಎಂಬುದಕ್ಕೆ ಹಾಡುಗಳು ಸಾಕ್ಷಿಯಾಗಿವೆ. ‘ಲವ್ ಮಾಕ್ಟೇಲ್…

Read More

ಜೈಲಿನಲ್ಲಿ ಧೂಮಪಾನಕ್ಕೆ ಪ್ರತ್ಯೇಕ ಜಾಗ ಬೇಕು: ರಾಜ್​ಪಾಲ್ ಯಾದವ್ ಬೇಡಿಕೆ – Kannada News | Actor Rajpal Yadav wants designated smoking area inside jail

ಬಾಲಿವುಡ್ ನಟ ರಾಜ್​ಪಾಲ್ ಯಾದವ್ (Rajpal Yadav) ಅವರು ಇತ್ತೀಚೆಗೆ ಜೈಲಿಗೆ ಹೋಗಿ ಬಂದಿದ್ದಾರೆ. 9 ಕೋಟಿ ರೂಪಾಯಿ ಸಾಲ ಮತ್ತು ಚೆಕ್ ಬೌನ್ಸ್ ಪ್ರಕರಣದಲ್ಲಿ ಅವರನ್ನು ತಿಹಾರ್ ಜೈಲಿಗೆ ಕಳಿಸಲಾಗಿತ್ತು. ಈಗ ಅವರು ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ಜೈಲಿನ ಅನುಭವದ ಬಗ್ಗೆ ಮಾತನಾಡಿದ್ದಾರೆ. ಜೈಲಿನಲ್ಲಿ ಧೂಮಪಾನ ಮಾಡಲು ಪ್ರತ್ಯೇಕ ಜಾಗದ (Smoking Area) ವ್ಯವಸ್ಥೆ ಮಾಡಬೇಕು ಎಂದು ರಾಜ್​ಪಾಲ್ ಯಾದವ್ ಅವರು ಬೇಡಿಕೆ ಇಟ್ಟಿದ್ದಾರೆ. ಹಲವು ವರ್ಷಗಳ ಹಿಂದೆ…

Read More

ಕೊಪ್ಪಳದಲ್ಲಿ ಮರ್ಯಾದಾ ಹತ್ಯೆ ಯತ್ನ: ಅದೃಷ್ಟವಶಾತ್ 4 ತಿಂಗಳ ಗರ್ಭಿಣಿ ಪ್ರಾಣಾಪಾಯದಿಂದ ಪಾರು – Kannada News | Honor killing attempts In Koppal: Brother Try to Kill Sister Over Love marriage

ಕೊಪ್ಪಳ, (ಫೆಬ್ರವರಿ 18): ಕೊಪ್ಪಳ (Koppal) ತಾಲೂಕಿನ ಹಂದ್ರಾಳ ಗ್ರಾಮದಲ್ಲಿ ಮರ್ಯಾದೆ ಹತ್ಯೆ ಯತ್ನ (honor killing) ನಡೆದಿರುವ ಘಟನೆ ನಡೆದಿದೆ. ಸಹೋದರಿ ಬೇರೆ ಸಮುದಾಯದ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಸಹೋದರ ಆಕೆಯನ್ನು ಹತ್ಯೆಗೆ ಯತ್ನಿಸಿದ್ದು, ಅದೃಷ್ಟವಶಾತ್ ನಾಲ್ಕು ತಿಂಗಳು ಗರ್ಭಿಣಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. 23 ವರ್ಷದ ಮೀನಾಕ್ಷಿ ಕಳೆದ ಎರಡು ವರ್ಷಗಳ ಹಿಂದೆ ST ಸಮುದಾಯದ ಯುವಕನನ್ನ ಪ್ರೀತಿಸಿ ಮದುವೆಯಾಗಿದ್ದು, ಸದ್ಯ ಮೀನಾಕ್ಷಿ ನಾಲ್ಕು ತಿಂಗಳು ಗರ್ಭಿಣಿ. ಇದನ್ನು ಲೆಕ್ಕಿಸದ ಸಹೋದರ ಮಂಜುನಾಥ್ ಎನ್ನುವಾತ ಮೀನಾಕ್ಷಿಯನ್ನು…

Read More

“ನೀನು ಭಾರತದ ನಾಯಿ”: ಆಸ್ಟ್ರೇಲಿಯಾದಲ್ಲಿ ಜನಾಂಗೀಯವಾಗಿ ನಿಂದಿಸಿ, ಭಾರತ ಮೂಲದ ವ್ಯಕ್ತಿ ಮೇಲೆ ಹಲ್ಲೆ – Kannada News | Australia: Indian Nurse Harman Preet Singh Brutally Attacked in Geelong; Rising Hate Crimes Concern NRIs

ಜೀಲಾಂಗ್, ಫೆ.18: ಆಸ್ಟ್ರೇಲಿಯಾದ ವಿಕ್ಟೋರಿಯಾ ಪ್ರಾಂತ್ಯದ ಜೀಲಾಂಗ್ ಎಂಬ ನಗರದ ಸಮೀಪವಿರುವ ಕೊರಿಯೊ (Corio) ಎಂಬಲ್ಲಿ ಭಾರತೀಯ ಮೂಲದ 22 ವರ್ಷದ ನರ್ಸ್ ಹರ್ಮನ್ ಪ್ರೀತ್ ಸಿಂಗ್ ಅವರ ಮೇಲೆ ಭೀಕರ ಜನಾಂಗೀಯ ದಾಳಿ ನಡೆದಿದೆ. ಫೆಬ್ರವರಿ 17 ತಡರಾತ್ರಿ ಹರ್ಮನ್ ಪ್ರೀತ್ ಸಿಂಗ್ ಜಿಮ್‌ನಲ್ಲಿ ವರ್ಕೌಟ್ ಮುಗಿಸಿ ಹೊರಬರುವಾಗ ಈ ಘಟನೆ ಸಂಭವಿಸಿದೆ. ಮೂವರು ವ್ಯಕ್ತಿಗಳ ಗುಂಪು ಹರ್ಮನ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ. ಈ ವಿಡಿಯೋದಲ್ಲಿ…

Read More

ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ; ವಿಡಿಯೋ ವೈರಲ್ – Kannada News | 55 year old Businessman dies of heart attack while playing badminton in Raipur

ರಾಯ್‌ಪುರ, ಫೆಬ್ರವರಿ 18: ರಾಯ್‌ಪುರದ ಅಶ್ವಿನಿ ನಗರದ ಉದ್ಯಮಿ ತನ್ನ ಸ್ನೇಹಿತರೊಂದಿಗೆ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಹೃದಯಘಾತದಿಂದ (Heart Attack) ಮೃತಪಟ್ಟಿದ್ದಾರೆ. ಗೆಳೆಯರೊಂದಿಗೆ ಎಂಜಾಯ್ ಮಾಡುತ್ತಾ ಆಟವಾಡುತ್ತಿದ್ದ ಅವರು ಕೈಯಲ್ಲಿ ಬ್ಯಾಡ್ಮಿಂಟನ್ ಬ್ಯಾಟ್ ಹಿಡಿದುಕೊಂಡೇ ಮೃತಪಟ್ಟಿದ್ದಾರೆ. ಆದರೆ ಮುಂದಿನ ಕ್ಷಣದಲ್ಲಿ ಎಲ್ಲವೂ ಮೌನವಾಯಿತು. 57 ವರ್ಷದ ಹಾರ್ಡ್‌ವೇರ್ ಉದ್ಯಮಿ ಅಮೃತ್ ಬಜಾಜ್ ಸಂಜೆ ಆಟವಾಡಲು ಅಶ್ವಿನಿ ನಗರದ ಮೈದಾನಕ್ಕೆ ಬಂದಿದ್ದರು. ಈ ವೇಳೆ ದುರಂತವಾಗಿ ಮೃತಪಟ್ಟಿದ್ದಾರೆ. ಮೈದಾನದಲ್ಲಿ ಅವರು ಹೊಡೆದ ಅದ್ಭುತ ಶಾಟ್ ಅವರ ಜೀವನದ ಕೊನೆಯ ಶಾಟ್…

Read More