Headlines

nagaraj11081993

ಕಲುಷಿತ ನೀರಿನಿಂದ ಉಂಟಾಗುವ ಕಾಯಿಲೆಗಳ ಪೈಕಿ ದೇಶದಲ್ಲಿಯೇ ಕರ್ನಾಟಕ ನಂಬರ್​ 1: ಆತಂಕಕಾರಿ ಮಾಹಿತಿ ಬಹಿರಂಗ – Kannada News | Karnataka Ranks First in Water Borne Diseases; Typhoid and Diarrhoea Cases Surge in Bengaluru

ಬೆಂಗಳೂರು, ಫೆಬ್ರವರಿ 18: ಕಲುಷಿತ ನೀರಿನಿಂದ ಉಂಟಾಗುವ ಕಾಯಿಲೆಗಳ ಪೈಕಿ ದೇಶದಲ್ಲಿಯೇ ಕರ್ನಾಟಕ ನಂಬರ್​ 1 ಸ್ಥಾನದಲ್ಲಿದೆ ಎಂಬ ಆತಂಕಕಾರಿ ವಿಚಾರ ಬಹಿರಂಗಗೊಂಡಿದೆ. ಅತಿ ಹೆಚ್ಚು ಟೈಫಾಯ್ಡ್ ಹಾಗೂ ಅತಿಸಾರ ಕೇಸ್​​ಗಳು ರಾಜ್ಯದಲ್ಲಿ ದಾಖಲಾಗುತ್ತಿವೆ. ಟೈಫಾಯ್ಡ್ ಪೈಕಿ ಮೂರನೇ ಸ್ಥಾನ ಮತ್ತು ಅತಿಸಾರ ಪ್ರಕರಣಗಳಲಲ್ಲಿ 5ನೇ ನಂಬರ್​ನ ಕರ್ನಾಟಕ ಪಡೆದಿದ್ದು, ‌ಹಳ್ಳಿಗಳಿಗೆ ಹೋಲಿಸಿದ್ರೆ ಬೆಂಗಳೂರಿನಲ್ಲೇ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ ಎಂಬ ಮಾಹಿತಿಯನ್ನು ಕೇಂದ್ರ ಆರೋಗ್ಯ ಸಚಿವಾಲಯದ ವರದಿ ತಿಳಿಸಿದೆ. ಯಾವ ವರ್ಷದಲ್ಲಿ ಎಷ್ಟು ಪ್ರಕರಣ? ವರ್ಷ…

Read More

IND vs NED: ಕೊನೆಯ ಲೀಗ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 2 ಬದಲಾವಣೆ – Kannada News | India vs Netherlands: T20 World Cup 2026 Last League Match, Team Changes Announced

2026 ರ ಟಿ20 ವಿಶ್ವಕಪ್​ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿರುವ ಟೀಂ ಇಂಡಿಯಾ ಇದೀಗ ತನ್ನ ಕೊನೆಯ ಲೀಗ್ ಪಂದ್ಯವನ್ನು ನೆದರ್ಲ್ಯಾಂಡ್ಸ್ ವಿರುದ್ಧ ಆಡುತ್ತಿದೆ. ಇದುವರೆಗೆ ಆಡಿದ ಮೂರು ಪಂದ್ಯಗಳಲ್ಲಿ ಭಾರತ ಅದ್ಭುತ ಗೆಲುವುಗಳನ್ನು ದಾಖಲಿಸಿದೆ. ಮೊದಲ ಪಂದ್ಯದಲ್ಲಿ ಯುಎಸ್ಎ ಮತ್ತು ಎರಡನೇ ಪಂದ್ಯದಲ್ಲಿ ನಮೀಬಿಯಾವನ್ನು ಸೋಲಿಸಿದ ಭಾರತ ತಂಡವು ಮೂರನೇ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭರ್ಜರಿ ಜಯ ಸಾಧಿಸಿ ಸೂಪರ್ -8 ಹಂತಕ್ಕೆ ಟಿಕೆಟ್ ಖಚಿತ ಪಡಿಸಿಕೊಂಡಿತ್ತು. ಇದೀಗ ಸೂಪರ್ -8 ಸುತ್ತಿಗೂ ಮುನ್ನ ನೆದರ್ಲ್ಯಾಂಡ್ಸ್…

Read More

ಎಐನಿಂದ ಭಯ ಬೇಡ; ನಾವು ಊಹಿಸಿಕೊಳ್ಳಲೂ ಸಾಧ್ಯವಿಲ್ಲದಂತಹ ಉದ್ಯೋಗಗಳು ಸೃಷ್ಟಿಯಾಗುತ್ತವೆ, ನೋಡ್ತಿರಿ: ವಿಶಾಲ್ ಸಿಕ್ಕಾ – Kannada News | Vishal Sikka says AI can create jobs we can’t imagine just now

ನವದೆಹಲಿ, ಫೆಬ್ರುವರಿ 18: ಕೃತಕ ಬುದ್ಧಿಮತ್ತೆ ಬೆಳೆದಂತೆ ಮನುಷ್ಯರಿಗೆ ಮಾಡೋಕೆ ಕೆಲಸಗಳೇ ಇಲ್ಲದಂತಾಗುತ್ತದೆ ಎಂದು ಅದೆಷ್ಟೋ ಜನರು ಹೆದರಿಸುತ್ತಿದ್ದಾರೆ. ಯಾವ ಸೆಕ್ಟರ್ ಅನ್ನೂ ಎಐ ಬಿಡೋದಿಲ್ಲ. ಎಲ್ಲರೂ ಕೂಡ ಬಾಧಿತರಾಗುವವರೇ ಎನ್ನುತ್ತಿದ್ದಾರೆ. ಆದರೆ, ಭಾರತೀಯ ಉದ್ಯಮಿ ಡಾ. ವಿಶಾಲ್ ಸಿಕ್ಕಾ (Vishal Sikka) ಅವರು ಎಐನಿಂದ ತೀರಾ ಭಯಪಡುವ ಅವಶ್ಯಕತೆ ಇಲ್ಲ ಎಂದು ಸಮಾಧಾನ ಹೇಳಿದ್ದಾರೆ. ವಿಯಾನ್​ಎಐ ಸಿಸ್ಟಮ್ಸ್​ನ (Vianai Systems) ಸ್ಥಾಪಕ ಸಿಇಒ ಆದ ವಿಶಾಲ್ ಸಿಕ್ಕಾ ಅವರು ಎಐನಿಂದ ಹೊಸ ಸಾಧ್ಯತೆಗಳು ಮತ್ತು ಉದ್ಯೋಗಗಳು…

Read More

200ಕ್ಕೂ ಹೆಚ್ಚು ಪ್ರಾಣಿಗಳಿಗೆ ಕ್ವಾರಂಟೈನ್: ಬಿಂಕದಟ್ಟಿ ಮೃಗಾಲಯದಲ್ಲಿ ಆಗಿದ್ದೇನು? – Kannada News | Gadag: Some Animals at Binkadakatti Zoo Quarantined After Nilgai Death from Hemorrhagic Septicemia

ಬಿಂಕದಕಟ್ಟಿ ಮೃಗಾಲಯImage Credit source: karnatakaexplore.com ಗದಗ, ಫೆಬ್ರವರಿ 18: ಬಿಂಕದಕಟ್ಟಿ ಮೃಗಾಲಯ (binkadakatti zoo) ಉತ್ತರ ಕರ್ನಾಟಕದ ಪ್ರಮುಖ ಮೃಗಾಲಯ. ಈ ಮೃಗಾಲಯದಲ್ಲಿ ಪ್ರಾಣಿಗಳಿಗೆ ರೋಗದ ಭೀತಿ ಎದುರಾಗಿದೆ‌‌. ಮಾರಣಾಂತಿಕ ಗಳಲೆ ರೋಗದಿಂದ ನೀಲಗಾಯ್ ಸಾವನ್ನಪ್ಪಿದ ಬಳಿಕ ಮತ್ತಷ್ಟು ಆತಂಕ ಮನೆ ಮಾಡಿದೆ. ಹೀಗಾಗಿ ಸಸ್ಯಹಾರಿ ಪ್ರಾಣಿಗಳನ್ನು ಕ್ವಾರಂಟೈನ್ ಮಾಡಲಾಗಿದ್ದು, ಪ್ರಾಣಿಗಳ ಮೇಲೆ ನಿಗಾವಹಿಸಲಾಗಿದೆ. ಮೃಗಾಲಯ ವೀಕ್ಷಣೆಗೆ ನಿರ್ಬಂಧ ಹೇರಲಾಗಿದ್ದು, ಪ್ರವಾಸಿಗರಿಗೆ ಭಾರೀ ನಿರಾಸೆ ಉಂಟಾಗಿದೆ. ಕ್ವಾರಂಟೈನ್ ಅಂದರೆ ಥಟ್ ಅಂತ ನೆನಪಾಗುವುದು ಕೊರೊನಾ ಎಮರ್ಜೆನ್ಸಿ….

Read More

ಸಾವಿನ ಕದ ತಟ್ಟಿ ಮರಳಿ ಬಂದ ರಾಣಾ ದಗ್ಗುಬಾಟಿ: ಆಗಿದ್ದೇನು? – Kannada News | Rana Daggubati said he returned movie advances due to his health issue

‘ಬಾಹುಬಲಿ’ (Bahubali) ಸಿನಿಮಾದ ವಿಲನ್ ಬಲ್ಲಾಳದೇವ ಯಾರಿಗೆ ನೆನಪಿಲ್ಲ. ಪಾತ್ರದಲ್ಲಿ ನಟಿಸಿದ್ದ ರಾಣಾ ದಗ್ಗುಬಾಟಿ, ಆ ಪಾತ್ರಕ್ಕಾಗಿ ಭಾರಿ ರಿಸ್ಕ್ ತೆಗೆದುಕೊಂಡಿದ್ದರು. ಪ್ರಭಾಸ್​​ಗಿಂತಲೂ ಹುರಿಗಟ್ಟಿದ ದೇಹವನ್ನು ‘ಬಾಹುಬಲಿ’ ಸಿನಿಮಾಕ್ಕಾಗಿ ತಯಾರು ಮಾಡಿಕೊಂಡಿದ್ದರು ರಾಣಾ ದಗ್ಗುಬಾಟಿ. ‘ಬಾಹುಬಲಿ’ ಬಳಿಕ ಹಲವು ಮಾಸ್ ಸಿನಿಮಾ ಆಫರ್​​ಗಳು ರಾಣಾ ದಗ್ಗುಬಾಟಿಗೆ ಬಂದಿದ್ದವು. ಆದರೆ ರಾಣಾ ಯಾವ ಸಿನಿಮಾನಲ್ಲಿಯೂ ನಟಿಸಲಿಲ್ಲ, ಬದಲಿಗೆ ತೆಗೆದುಕೊಂಡಿದ್ದ ಅಡ್ವಾನ್ಸ್ ಹಣವನ್ನು ಸಹ ವಾಪಸ್ ಮಾಡಿಬಿಟ್ಟರು. ಅದೇಕೆ ಎಂಬುದನ್ನು ಇದೀಗ ಅವರು ಬಾಯ್ಬಿಟ್ಟಿದ್ದಾರೆ. ರಾಣಾ ದಗ್​ಗುಬಾಟಿ ಅವರಿಗೆ ‘ಬಾಹುಬಲಿ’…

Read More

ಅಪಾರ್ಟ್ಮೆಂಟ್​ನಲ್ಲಿ ಪತ್ನಿನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಜಂಟಿ ಪೊಲೀಸ್ ಆಯುಕ್ತ – Kannada News | Ramesh banoth Talks about Nageshwar Kills His Wife In Bengaluru

ಬೆಂಗಳೂರು, (ಫೆಬ್ರವರಿ 18): ನಿವೃತ್ತ ಇಸ್ರೋ (ISRO) ಉದ್ಯೋಗಿಯೊಬ್ಬರು ಪತ್ನಿಯನ್ನೇ(Wife) ಕೊಲೆ ಮಾಡಿದ ಘಟನೆ ಬೆಂಗಳೂರು (Bengaluru) ಹೊರವಲಯದ ಅವಲಹಳ್ಳಿ ಬಳಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾಗೇಶ್ವರ್‌ ರಾವ್‌ (75), ನಾನು ಸತ್ತರೆ ನಿನ್ನ ನೋಡಿಕೊಳ್ಳುವವರು ಯಾರು ಎಂದು ಪತ್ನಿ ಸಂಧ್ಯಾಳನ್ನು ಟವಲ್‌ನಿಂದ ಕತ್ತು ಬಿಗಿದು ಕೊಲೆ ಮಾಡಿದ್ದಾನೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾಗೇಶ್ವರ್‌ ರಾವ್‌ ಆತ್ಮಹತ್ಯೆ ಮಾಡಿಕೊಳ್ಳಲು ತೀರ್ಮಾನ ಮಾಡಿದ್ದರು. ತಾನು ಆತ್ಮಹತ್ಯೆ ಮಾಡಿದರೆ ಪತ್ನಿ ಒಂಟಿಯಾಗುತ್ತಾಳೆ. ಆಕೆಯನ್ನು ನೋಡಿಕೊಳ್ಳಲು ಯಾರು…

Read More

ಅಮಿತಾಬ್ ಬಚ್ಚನ್ ಹೂಡಿಕೆ ಮಾಡುವ ವಿಧಾನ ತಿಳಿಸಿದ ಅಭಿಷೇಕ್ ಬಚ್ಚನ್ – Kannada News | Abhishek Bachchan shares his father Amitabh Bachchan’s investment lessons

ಅಮಿತಾಬ್ ಬಚ್ಚನ್ (Amitabh Bachchan) ಬಾಲಿವುಡ್​ನ ಸೂಪರ್ ಸ್ಟಾರ್ ನಟ. ಭಾರತೀಯ ಚಿತ್ರರಂಗದ ಲಿವಿಂಗ್ ಲಿಜೆಂಡ್ ಎನಿಸಿಕೊಂಡಿರುವ ಅಮಿತಾಬ್ ಬಚ್ಚನ್ ಅವರು ಅತ್ಯದ್ಭುತ ನಟರಾಗಿರುವ ಜೊತೆಗೆ ಉದ್ಯಮಿಯೂ ಹೌದು. ಅಮಿತಾಬ್ ಬಚ್ಚನ್ ಅವರು ಹಲವು ವರ್ಷಗಳಿಂದಲೂ ರಿಯಲ್ ಎಸ್ಟೇಟ್ ಸೇರಿದಂತೆ ಹಲವು ಉದ್ಯಮಗಳ ಮೇಲೆ ಹೂಡಿಕೆ ಮಾಡಿಕೊಂಡು ಬಂದಿರುವುದು ಮಾತ್ರವೇ ಅಲ್ಲದೆ, ತಮ್ಮ ಮಕ್ಕಳಿಗೂ ಹೂಡಿಕೆಯ ಕೆಲವು ನಿಯಮಗಳನ್ನು ಹೇಳಿಕೊಟ್ಟಿದ್ದಾರೆ. ಇದೀಗ ಅಮಿತಾಬ್ ಬಚ್ಚನ್ ಅವರ ಪುತ್ರ, ಖ್ಯಾತ ನಟ ಅಭಿಷೇಕ್ ಬಚ್ಚನ್ ಅವರು ತಂದೆಯ ಹೂಡಿಕೆ…

Read More

ಭಾರತ-ಅಮೆರಿಕ ಕನೆಕ್ಟ್ ಸೇರಿದಂತೆ ವಿವಿಧ ಎಐ ಯೋಜನೆಗಳನ್ನು ತೆರೆದಿಟ್ಟ ಗೂಗಲ್ ಸಿಇಒ ಸುಂದರ್ ಪಿಚೈ – Kannada News | Google CEO Sundar Pichai announces India America Connect initiative at AI Impact Summit

ನವದೆಹಲಿ, ಫೆಬ್ರುವರಿ 18: ಗೂಗಲ್ ಸಿಇಒ, ಹಾಗೂ ಭಾರತ ಮೂಲದ ಸುಂದರ್ ಪಿಚೈ (Sundar Pichai) ಅವರು ಭಾರತ-ಅಮೆರಿಕ ಕನೆಕ್ಟ್ (India America Connect initiative) ಎನ್ನುವ ಮಹತ್ವದ ಉಪಕ್ರಮ ಘೋಷಿಸಿದ್ದಾರೆ. ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ (AI Impact Summit) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸುಂದರ್ ಪಿಚೈ, ಭಾರತ ಹಾಗು ಅಮೆರಿಕ ನಡುವೆ ಎಐ ಕನೆಕ್ಟಿವಿಟಿ ಹೆಚ್ಚಿಸಲು ಸಮುದ್ರದೊಳಗೆ ಕೇಬಲ್ ಮಾರ್ಗಗಳನ್ನು (Subsea cable routes) ನಿರ್ಮಿಸಲಾಗುವುದು ಎಂದು…

Read More

ನಾಳೆಯಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ ಪುನರಾರಂಭ: ಗುಡ್​​ನ್ಯೂಸ್​​ ಕೊಟ್ಟ ಅರಣ್ಯ ಸಚಿವರು – Kannada News | Nagarahole, Bandipur Safari Resumes from Tomorrow: Good News for Tourists

ಬೆಂಗಳೂರು, ಫೆಬ್ರವರಿ 18: ನಾಗರಹೊಳೆ, ಬಂಡೀಪುರ ಅಭಯಾರಣ್ಯದಲ್ಲಿ ಅರಣ್ಯ ಇಲಾಖೆಯಿಂದ ನಾಳೆಯಿಂದಲೇ ಸಫಾರಿ ಪುನಾರಂಭಕ್ಕೆ ನಿರ್ಧರಿಸಲಾಗಿದೆ ಎಂದು ವಿಕಾಸಸೌಧದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಸಫಾರಿ ತಾತ್ಕಾಲಿಕ ಸ್ಥಗಿತವಾದ ನಂತರ ತಾಂತ್ರಿಕ ಸಮಿತಿ ರಚನೆ ಮಾಡಲಾಗಿದ್ದು, ಜನವರಿ 2ರಂದು ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆ ಮಾಡಿದ್ದೆವು. ಹಿರಿಯ ಅಧಿಕಾರಿಗಳ ನೇತೃತ್ವದ ತಾಂತ್ರಿಕ ಸಮಿತಿ ಮಧ್ಯಂತರ ವರದಿ ನೀಡಿದ್ದು, ಸಫಾರಿ ಪುನರ್ ಪ್ರಾರಂಭಕ್ಕೆ ಬೇಡಿಕೆ ಇದೆ. ಹೀಗಾಗಿ ಶೇ.50ರಷ್ಟು ಸಫಾರಿ ಪುನರಾರಂಭಕ್ಕೆ ತೀರ್ಮಾನಿಸಲಾಗಿದೆ. ಪೂರ್ತಿ ವರದಿ ಬಂದ…

Read More

ಪುನೀತ್ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಕ್ಕೆ ಕೈ ಮುಗಿದು ಕ್ಷಮೆ ಕೇಳಿದ ಕನಕಪುರ ಶ್ರೀನಿವಾಸ್ – Kannada News | Kanakapura Srinivas apologies Puneeth Rajkumar Dhruva Sarja and Jogi Prem

ಕೆಲವೇ ದಿನಗಳ ಹಿಂದೆ ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರು ಜೋಗಿ ಪ್ರೇಮ್, ಎ.ಪಿ. ಅರ್ಜುನ್, ಪುನೀತ್ ರಾಜ್​ಕುಮಾರ್, ಧ್ರುವ ಸರ್ಜಾ (Dhruva Sarja) ಮುಂತಾದವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈಗ ಮಾಧ್ಯಮದ ಎದುರು ಅವರು ಕ್ಷಮೆ ಕೇಳಿದ್ದಾರೆ. ‘ನಾನು ಕಾಟನ್​ಪೇಟೆ ಗೇಟ್ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಭಾವುಕವಾಗಿ ಕೆಲವು ವಿಚಾರಗಳನ್ನು ಮಾತನಾಡಿದ್ದೆ. ಕಾರಣ ಇಷ್ಟೇ, ಆ ಸಿನಿಮಾ ರಿಲೀಸ್ ಆಗಬೇಕಿತ್ತು. ಸ್ವಲ್ಪ ಹಣದ ಅವಶ್ಯಕತೆ ಇತ್ತು. ತುಂಬಾ ದುಃಖದಿಂದ ಮಾತನಾಡಿದೆ. ರಾಜ್​​ಕುಮಾರ್ ಎಂದರೆ ನನಗೆ ಬಹಳ ಅಭಿಮಾನ. ಪುನೀತ್…

Read More