Headlines

nagaraj11081993

ಊಟದ ಬಳಿಕ ವೀಳ್ಯದೆಲೆ ತಿನ್ನೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – Kannada News | Do you know how many benefits there are from eating betel leaves after meals?

ಭಾರತೀಯ ಸಂಸ್ಕೃತಿಯಲ್ಲಿ, ವೀಳ್ಯದೆಲೆ (betel leaves) ಬಹಳ ಪ್ರಾಮುಖ್ಯತೆಯಿದೆ. ಪೂಜೆ, ವಿವಾಹ ಸಮಾರಂಭವಾಗಿರಲಿ ಅಥವಾ ಯಾವುದೇ ಇತರ ಧಾರ್ಮಿಕ ಆಚರಣೆಯಾಗಿರಲಿ, ಪ್ರತಿ ಶುಭ ಸಂದರ್ಭದಲ್ಲಿಯೂ ವೀಳ್ಯದ ಎಲೆ ಇರಲೇಬೇಕು. ಧಾರ್ಮಿಕ ಮಹತ್ವ ಮಾತ್ರವಲ್ಲದೆ ಇದು ಆರೋಗ್ಯ ಪ್ರಯೋಜನಗಳನ್ನೂ ಹೊಂದಿವೆ. ವೀಳ್ಯದೆಲೆಗಳು ನೈಸರ್ಗಿಕವಾಗಿ ಬ್ಯಾಕ್ಟೀರಿಯಾ ವಿರೋಧಿ, ಉರಿಯೂತ ನಿವಾರಕ ಮತ್ತು ಉತ್ಕರ್ಷಣ ನಿರೋಧಕ ಗುಣಗಳಿಂದ ಸಮೃದ್ಧವಾಗಿದ್ದು , ಇದು ಆರೋಗ್ಯಕರ ಜೀರ್ಣಾಂಗ ವ್ಯವಸ್ಥೆಯನ್ನು ಕಾಪಾಡಿಕೊಳ್ಳಲು, ಬಾಯಿಯ ದುರ್ವಾಸನೆಯನ್ನು ನಿವಾರಿಸಲು, ದೇಹವನ್ನು ನಿರ್ವಿಷಗೊಳಿಸಲು ಸಹಾಯ ಮಾಡುತ್ತದೆ. ಇದೇ ಕಾರಣಕ್ಕಾಗಿ ಹಿರಿಯರು…

Read More

BEL Recruitment 2026: BELನಲ್ಲಿ ನೇಮಕಾತಿ; ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | BEL Project Engineer Recruitment 2026: Apply for 12 Government Jobs for Engineers!

ಸರ್ಕಾರಿ ವಲಯದಲ್ಲಿ ತಾಂತ್ರಿಕ ಕ್ಷೇತ್ರದಲ್ಲಿ ಉತ್ತಮ ವೃತ್ತಿಜೀವನ ಕಟ್ಟಿಕೊಳ್ಳಲು ಬಯಸುವ ಯುವ ಎಂಜಿನಿಯರ್‌ಗಳಿಗೆ ಸುವರ್ಣಾವಕಾಶ ದೊರೆತಿದೆ. ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 09ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಒಟ್ಟು 12 ಹುದ್ದೆಗಳು ಲಭ್ಯವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000ರೂ. ಸಂಬಳ ನೀಡಲಾಗುತ್ತದೆ. ರಕ್ಷಣಾ…

Read More

ಹುಡುಗಿಗಾಗಿ ಮುಂಡರಗಿ ಬಸ್ ನಿಲ್ದಾಣದಲ್ಲಿ ವಾಮಾಚಾರ: ಇನ್ನೂ ಈ ಕಣ್ಣಲ್ಲಿ ಏನೇನ್ ನೋಡ್ಬೇಕೋ ಮಿತ್ರೋ.

ಗದಗ, (ಫೆಬ್ರವರಿ 18): ವಾಮಾಚಾರ ಪ್ರಯೋಗ ಎಂಬ ಪದವೇ ದಿಗಿಲು ಹುಟ್ಟಿಸುವಂಥದ್ದು. ಏಕೆಂದರೆ ಹೀಗೆ ವಾಮಾಚಾರ ಮಾಡಿದರೆ ಸಮಸ್ಯೆಗಳು ಹೇಗಾಗುತ್ತವೆ ಅಂದರೆ, ಕೆನ್ನೆ ಮೇಲೆ ಪೆಟ್ಟು ಬಿದ್ದ ಅನುಭವ ಆಗುತ್ತದೆ. ಆದರೆ ಹೊಡೆದವರು ಯಾರು ಎಂಬುದು ಕಣ್ಣಿಗೆ ಕಾಣಲ್ಲ. ಅದರಂತೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಹುಡ್ಕೋ ಕಾಲೋನಿಯ ಬಸ್ ನಿಲ್ದಾಣದಲ್ಲಿ ವಾಮಾಚಾರ ಮಾಡಲಾಗಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ಹೋದ ವರ್ಷ ನಾ ಬಯಸಿದು ಸಿಕ್ಕಿಲ್ಲ. ಆದ್ರೆ ಈ ವರ್ಷ ತೊಗೊಳದೆ ಬಿಡಲ್ಲ ಎಂದು ನಕ್ಷತ್ರ ಆಕಾರದಲ್ಲಿ ಬಿಡಿಸಿ…

Read More

ಭಾರತದಲ್ಲಿ ಬೃಹತ್ ಎಐ ಕಂಪ್ಯೂಟಿಂಗ್ ಹಬ್, ಗಿ.ವ್ಯಾ. ಎಐ ಡಾಟಾ ಸೆಂಟರ್ ಫ್ಯಾಕ್ಟರಿ, ಎಐ ಸೂಪರ್​ಕಂಪ್ಯೂಟಿಂಗ್ ಸಿಸ್ಟಂ – Kannada News | Indian companies to build big AI data center infrastructure in collab with Nvidia

ನವದೆಹಲಿ, ಫೆಬ್ರುವರಿ 18: ವಿಶ್ವದ ಅಗ್ರಮಾನ್ಯ ಎಐ ಚಿಪ್ ತಯಾರಕ ಕಂಪನಿ ಎನಿಸಿದ ಎನ್​ವಿಡಿಯಾ (Nvidia) ಹಲವು ಭಾರತೀಯ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಭಾರತದಲ್ಲಿ ಡಾಟಾ ಸೆಂಟರ್​ಗಳ ಇನ್​ಫ್ರಾಸ್ಟ್ರಕ್ಚರ್ ರೂಪಿಸಲು ಎನ್​ವಿಡಿಯಾದ ಶಕ್ತಿಶಾಲಿ ಚಿಪ್​ಗಳ ಬಳಕೆ ಆಗಲಿದೆ. ಯೋಟ್ಟಾ ಡಾಟಾ ಸರ್ವಿಸಸ್ (Yotta Data Services), ಎಲ್ ಅಂಡ್ ಟಿ (L&T, ಇ ಟು ಇ ನೆಟ್ವರ್ಕ್ಸ್ (E2E Networks), ನೆಟ್​ವೆಬ್ ಟೆಕ್ನಾಲಜೀಸ್ (Netweb Technologies) ಸಂಸ್ಥೆಗಳು ಎನ್​ವಿಡಿಯಾ ಜೊತೆ ಒಪ್ಪಂದ ಮಾಡಿಕೊಂಡಿವೆ. ಯೋಟ್ಟಾದಿಂದ ಏಷ್ಯಾದ ಅತಿದೊಡ್ಡ…

Read More

ನಮ್ಮ ಮೆಟ್ರೋದಿಂದ ಮದ್ಯಪ್ರಿಯರಿಗೆ ಶೀಘ್ರವೇ ಗುಡ್​​ನ್ಯೂಸ್​? ಸೀಲ್ಡ್ ಲಿಕ್ಕರ್​​ ಬಾಟಲ್​​ ಸಾಗಾಟಕ್ಕೆ ಅನುಮತಿ? – Kannada News | Namma Metro Alcohol Policy Update: BMRCL Mulls Allowing Sealed Liquor Bottles on Delhi Model

ಬೆಂಗಳೂರು, ಫೆಬ್ರವರಿ 18: ಮದ್ಯಪ್ರಿಯರಿಗೆ ಬಿಎಂಆರ್​​ಸಿಎಲ್​ ಶೀಘ್ರವೇ ಶುಭಸುದ್ದಿ ಕೊಡುವ ನಿರೀಕ್ಷೆ ಇದ್ದು, ಸೀಲ್ಡ್ ಮಾಡಿರುವ ಮದ್ಯದ ಬಾಟಲಿಗಳನ್ನು ನಮ್ಮ ಮೆಟ್ರೋ ರೈಲುಗಳಲ್ಲಿ ಸಾಗಿಸಲು ಅನುಮತಿ ನೀಡುವ ಸಾಧ್ಯತೆ ಇದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಮೂಲಗಳ ಪ್ರಕಾರ, ಈ ವಿಷಯವನ್ನು ಹಲವು ಬಾರಿ ಚರ್ಚಿಸಲಾಗಿದ್ದು, ಇತ್ತೀಚಿನ ಸಭೆಯಲ್ಲಿಯೂ ಮತ್ತೆ ಪ್ರಸ್ತಾಪಿಸಲಾಗಿದೆ. ತಾತ್ವಿಕ ಅನುಮತಿ ದೊರೆತಿದ್ದರೂ, ಜಾರಿಗೆ ಬರಲು ಇನ್ನೂ ಸ್ವಲ್ಪ ಸಮಯ ಬೇಕಾಗಬಹುದು ಎನ್ನಲಾಗಿದೆ. ದೆಹಲಿ ಮಾದರಿಯನ್ನು ನಮ್ಮ ಮೆಟ್ರೋದಲ್ಲಿಯೂ ಅನುಸರಿಸುವ ಬಗ್ಗೆ ಚರ್ಚೆ…

Read More

‘ಧುರಂಧರ್ 2’ ಜೊತೆ ಬರ್ತಾರಾ ಅಕ್ಷಯ್ ಕುಮಾರ್? ಆದರೆ ಒಂದು ಟ್ವಿಸ್ಟ್ – Kannada News | Akshay Kumar Bhooth Bangla song promo likely to be attached to Dhurandhar 2

‘ಧುರಂಧರ್ 2’ (Dhurandhar 2) ಸಿನಿಮಾ ಮೇಲೆ ಅಭಿಮಾನಿಗಳಿಗೆ ಇರುವ ನಿರೀಕ್ಷೆ ಅಷ್ಟಿಷ್ಟಲ್ಲ. ಈಗಾಗಲೇ ‘ಧುರಂಧರ್’ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ಆದ್ದರಿಂದ ಅದರ ಸೀಕ್ವೆಲ್ ಮೇಲೆ ನಿರೀಕ್ಷೆ ಜಾಸ್ತಿ ಆಗಿದೆ. ಈ ಸಿನಿಮಾದಲ್ಲಿ ರಣವೀರ್ ಸಿಂಗ್, ಸಾರಾ ಅರ್ಜುನ್, ಸಂಜಯ್ ದತ್, ಅರ್ಜುನ್ ರಾಮ್​ಪಾಲ್ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಇನ್ನೂ ಯಾರೆಲ್ಲ ಇರಲಿದ್ದಾರೆ ಎಂಬ ಕೌತುಕ ಇದೆ. ‘ಧುರಂಧರ್ 2’ ನೋಡಲು ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕರಿಗೆ ಅಕ್ಷಯ್ ಕುಮಾರ್ (Akshay Kumar) ಕೂಡ ಕಾಣಿಸಿಕೊಳ್ಳಲಿದ್ದಾರೆ!…

Read More

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಇಡೀ ಕುಟುಂಬವೇ ದುರಂತ ಅಂತ್ಯ – Kannada News | Three of a family dies in head on collision road accident at miraj jamkhandi highway

ಬೆಳಗಾವಿ, (ಫೆಬ್ರವರಿ 18): ಜಮಖಂಡಿ- ಮಿರಜ್ ರಾಜ್ಯ ಹೆದ್ದಾರಿಯಲ್ಲಿ (miraj jamkhandi highway) ಭೀಕರ ರಸ್ತೆ ಅಪಘಾತದಲ್ಲಿ ಇಡೀ ಕುಟುಂಬ ದಾರುಣ ಅಂತ್ಯಕಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ನಡೆದಿದೆ. ಲಾರಿ ಮತ್ತು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್​​ನಲ್ಲಿದ್ದ ಗಂಡ, ಹೆಂಡ್ತಿ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿದ್ದ ಗಿರೇಪ್ಪಾ ಕುಂದ್ರಾಳಿ, ಪತ್ನಿ ಮಂಜುಳಾ ಕುಂದ್ರಾಳಿ(27), ಮಗು ಆರಾಧ್ಯ ಕುಂದ್ರಾಳಿ(7) ಮೃತ ದುರ್ವೈವಿಗಳು. ಮೂವರು ಬೈಕ್ ಮೇಲೆ ಮಹಾರಾಷ್ಟ್ರದ…

Read More

ಇಂಗ್ಲೆಂಡ್ ತೊರೆದು ಭಾರತಕ್ಕೆ ಬರುವ ಸ್ಥಿತಿಯಲ್ಲಿಲ್ಲ; ಬಾಂಬೆ ಹೈಕೋರ್ಟ್​ಗೆ ವಿಜಯ್ ಮಲ್ಯ ಮಾಹಿತಿ – Kannada News | Not In A Position To leave England Vijay Mallya To Bombay High Court On Return To India

ನವದೆಹಲಿ, ಫೆಬ್ರವರಿ 18: ದೇಶಭ್ರಷ್ಟ ವಿಜಯ್ ಮಲ್ಯ (Vijay Mallya) ಒಂದುವೇಳೆ ತನ್ನ ವಿರುದ್ಧದ ಕಾನೂನಿನ ಅರ್ಜಿಯ ವಿಚಾರಣೆಯಲ್ಲಿ ಪಾಲ್ಗೊಳ್ಳುವ ಇಚ್ಛೆಯನ್ನು ಹೊಂದಿದ್ದರೆ ಅವರು ಭಾರತಕ್ಕೆ ಮರಳಬೇಕು, ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕು ಎಂದು ಬಾಂಬೆ ಹೈಕೋರ್ಟ್​ ತಿಳಿಸಿತ್ತು. ಮಾಜಿ ಮದ್ಯದ ದೊರೆ ವಿಜಯ್ ಮಲ್ಯ ಇಂದು ಬಾಂಬೆ ಹೈಕೋರ್ಟ್‌ಗೆ ಇದಕ್ಕೆ ಉತ್ತರ ತಿಳಿಸಿದ್ದು, ತಾನು ಯಾವಾಗ ಭಾರತಕ್ಕೆ ಮರಳುತ್ತೇನೆ ಎಂಬುದನ್ನು ನಿರ್ದಿಷ್ಟವಾಗಿ ತಿಳಿಸುವ ಸ್ಥಿತಿಯಲ್ಲಿಲ್ಲ ಎಂದು ಇಂಗ್ಲೆಂಡ್‌ನಲ್ಲಿ ಹೊರಡಿಸಲಾದ ನ್ಯಾಯಾಲಯದ ಆದೇಶಗಳನ್ನು ಉಲ್ಲೇಖಿಸಿ ಹೇಳಿದ್ದಾರೆ. ವಿಜಯ್ ಮಲ್ಯ…

Read More

T20 World Cup: ಸೂಪರ್ 8 ಸುತ್ತಿಗೂ ಮುನ್ನ ಶ್ರೀಲಂಕಾ ತಂಡಕ್ಕೆ ಆಘಾತ – Kannada News | Matheesha Pathirana Injury: T20 World Cup Exit, IPL Doubt and Sri Lanka’s Super 8 Blow

ಶ್ರೀಲಂಕಾದ ಮಾಧ್ಯಮಗಳ ಪ್ರಕಾರ, ಮಥಿಶಾ ಪತಿರಾನ ಸ್ಕ್ಯಾನಿಂಗ್‌ಗೆ ಒಳಗಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ. ಆದಾಗ್ಯೂ, ಪತಿರಾನ ಗಾಯವನ್ನು ಗಮನಿಸಿದರೆ, ಅವರು ಮೂರು ವಾರಗಳವರೆಗೆ ಆಟದಿಂದ ಹೊರಗುಳಿಯುವ ಸಾಧ್ಯತೆಗಳಿವೆ. ಮುಖ್ಯವಾದ ವಿಷಯವೆಂದರೆ ಅವರ ಗಾಯವು ಬೇಗನೆ ಗುಣವಾಗದಿದ್ದರೆ, ಅವರು 2026 ರ ಐಪಿಎಲ್​ನಿಂದಲೂ ಹೊರಗುಳಿಯಬಹುದು. Source link

Read More

ನಾನು ಸತ್ತರೆ ನಿನ್ನ ಯಾರು ನೋಡಿಕೊಳ್ಳುತ್ತಾರೆ: ಪತ್ನಿಯನ್ನ ಕೊಂದ ಇಸ್ರೋ ನಿವೃತ್ತ ನೌಕರ – Kannada News | Bengaluru: Retired ISRO employee murdered his wife.

ಬೆಂಗಳೂರು, ಫೆಬ್ರವರಿ 18: ಇಸ್ರೋ ಸಂಸ್ಥೆ ನಿವೃತ್ತ ನೌಕರನಿಂದ ಉಸಿರುಗಟ್ಟಿಸಿ ಪತ್ನಿಯ ಕೊಲೆ (murder) ಮಾಡಿರುವಂತಹ ಘಟನೆ ಬೆಂಗಳೂರಿನ ಆವಲಹಳ್ಳಿಯ ವಿರ್ಟುಸೊ ಅಪಾರ್ಟ್​ಮೆಂಟ್​​​ನಲ್ಲಿ ನಡೆದಿದೆ. ಪತ್ನಿ (wife) ಸಧ್ಯಾರ ಉಸಿರುಗಟ್ಟಿಸಿ ಪತಿ ನಾಗಲೇಶ್ವರ ರಾವ್​​ರಿಂದ ಕೊಲೆ ಮಾಡಲಾಗಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಆಲವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು?  ನಾಗಲೇಶ್ವರ ರಾವ್​​, ಇಸ್ರೋ ಸಂಸ್ಥೆಯ ನಿವೃತ್ತ ನೌಕರರು. ಪತ್ನಿ ಸಧ್ಯಾ ಅವರೊಂದಿಗೆ ವಿರ್ಟುಸೊ ಅಪಾರ್ಟ್​ಮೆಂಟ್​​​ನಲ್ಲಿ ನೆಲೆಸಿದ್ದರು. ಪ್ರಾಥಮಿಕ ವಿಚಾರಣೆ ವೇಳೆ ನಾನು…

Read More