Headlines

nagaraj11081993

ಆಸ್ತಿಗಾಗಿ ತಂದೆಯನ್ನೇ ಹತ್ಯೆಗೈದ ಇಬ್ಬರು ಗಂಡು ಮಕ್ಕಳು: ದಾರುಣ ಘಟನೆಗೆ ಸಾಕ್ಷಿಯಾದ ಬೆಂಗಳೂರಿನ ದೂಪನಹಳ್ಳಿ – Kannada News | Property Dispute Turns Fatal in Bengaluru: Sons Kill Father in Indiranagar’s Doopanahalli

ಬೆಂಗಳೂರು, ಫೆಬ್ರವರಿ 17: ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ದೂಪನಹಳ್ಳಿಯಲ್ಲಿ ಆಸ್ತಿ ವಿವಾದವೊಂದು ವೃದ್ಧರೊಬ್ಬರs ಸಾವಿಗೆ ಕಾರಣವಾಗಿದೆ. ಬಿಎಂಟಿಸಿಯ ನಿವೃತ್ತ ಕಂಡಕ್ಟರ್ 70 ವರ್ಷದ ಮುನಿಕೃಷ್ಣಪ್ಪ ಅವರನ್ನು ಅವರ ಇಬ್ಬರು ಮಕ್ಕಳೇ ಆಸ್ತಿ ಆಸೆಗಾಗಿ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಳೆದ ಶನಿವಾರ ರಾತ್ರಿ ದೂಪನಹಳ್ಳಿಯ ಮುತ್ತಿಯಾಲಮ್ಮ ದೇವಾಲಯದ ಬಳಿ ತಂದೆ ಮುನಿಕೃಷ್ಣಪ್ಪ ಮತ್ತು ಅವರ ಪುತ್ರರಾದ ಮೋಹನ್ ಕುಮಾರ್ ಹಾಗೂ ಗಜೇಂದ್ರ ನಡುವೆ ಆಸ್ತಿ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ ಮಗ ಮೋಹನ್…

Read More

ದಾವಣಗೆರೆ: ಮೂರುವರೆ ವರ್ಷಕ್ಕೆ ಎಸ್ಪಿ ಆದ ಈ ಬಾಲಕ! – Kannada News | Davangere SP fulfills cancer stricken Hitharth’s police dream

ಮೂರುವರೆ ವರ್ಷಕ್ಕೆ ಎಸ್ಪಿ ಆದ ಈ ಬಾಲಕ! ದಾವಣಗೆರೆ, ಫೆಬ್ರವರಿ 17: ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿರುವ ಮೂರುವರೆ ವರ್ಷದ ಬಾಲಕ ಹಿತಾರ್ಥ್‌ ಅವರ ಕನಸನ್ನು ನನಸುಗೊಳಿಸಿದ ಅಪರೂಪದ ಘಟನೆ ದಾವಣಗೆರೆ (Davanagere) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಮಗನನ್ನು ಪೊಲೀಸ್ ಮಾಡಬೇಕೆಂಬ ಬಾಲಕನ ತಂದೆಯ ಆಸೆಗೆ ಸ್ಪಂದಿಸಿದ ಎಸ್ಪಿ ಶೇಖರ್ ಹೆಚ್ ಟಿ, ಖಾಕಿ ತೊಟ್ಟು ಬಂದ ಪುಟ್ಟ ಮಗುವನ್ನು ತಮ್ಮ ಚೇರ್ ಮೇಲೆ ಕೂರಿಸಿ ಮಾನವೀಯತೆ ಮೆರೆದಿದ್ದಾರೆ. ಒಂದೂವರೆ ವರ್ಷಕ್ಕೆ ಕಾನ್ಸರ್! ಹೊನ್ನಾಳಿ ತಾಲೂಕಿನ…

Read More

ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್; ನಂತರ ಆಗಿದ್ದೇನು? – Kannada News | Kannada Actress Blackmailed Over Private Video from Cricket Event; Cybercrime Police Investigate

ಕನ್ನಡದ ನಟಿ ಹಾಗೂ ರಿಯಾಲಿಟಿ ಶೋ ಸ್ಪರ್ಧಿಯ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್ ಮೇಲ್ ಮಾಡಿದ ಆರೋಪ ಕೇಳಿ ಬಂದಿದೆ. ಇತ್ತೀಚೆಗೆ ನಡೆದ ಮಹಿಳಾ ಸೆಲೆಬ್ರೆಟಿ ಕ್ರಿಕೆಟ್ ಟೂರ್ನಿಯಲ್ಲಿ ನಡೆದ ಘಟನೆ ಇದಾಗಿದ್ದು, ಈ ಸಂಬಂಧ ಸಂತ್ರಸ್ತೆ ದೂರು ದಾಖಲು ಮಾಡಿದ್ದಾರೆ. ಈ ಸಂಬಂಧ ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಪರಿಚಿತ ವ್ಯಕ್ತಿ ಈ ಕೃತ್ಯ ನಡೆಸಿದ್ದು, ಆತನಿಗಾಗಿ ಹುಡುಕಾಟ ಮುಂದುವರಿದಿದೆ. ಕೋರಮಂಗಲ ಇಂಡೋರ್ ಸ್ಟೇಡಿಯಂನಲ್ಲಿ ಇತ್ತೀಚೆಗೆ ಕ್ರಿಕೆಟ್ ಟೂರ್ನಿ ನಡೆದಿತ್ತು. ಟೂರ್ನಿಯ ಎರಡನೇ…

Read More

ಪಾಕಿಸ್ತಾನ್ ಸೋಲಿಗೆ ಅಸಲಿ ಕಾರಣ ಬಿಚ್ಚಿಟ್ಟ ಕೋಚ್ ಮೈಕ್ ಹೆಸ್ಸನ್ – Kannada News | Coach Mike Hesson’s comments on Pakistan’s loss to India

T20 World Cup 2026: ಟಿ20 ವಿಶ್ವಕಪ್​ನ 27ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಪಾಕಿಸ್ತಾನ್ ಹೀನಾಯ ಸೋಲನುಭವಿಸಿದೆ. ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 175 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ 18 ಓವರ್​ಗಳಲ್ಲಿ 114 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ 61 ರನ್​ಗಳ ಅಂತರದಿಂದ ಪಾಕ್ ಪಡೆ ಸೋಲೊಪ್ಪಿಕೊಂಡಿದೆ. ಈ ಹೀನಾಯ ಸೋಲಿನ…

Read More

ಗರ್ಲ್​ಫ್ರೆಂಡ್ ಎದೆಯ ಮೇಲೆ ಹತ್ತಿ ಕುಳಿತು ಚಾಕು ಮುರಿಯುವವರೆಗೂ ಇರಿದು ಕೊಂದು, ಧೂಪ ಬೆಳಗಿ ಆಕೆಯ ಆತ್ಮ ಕರೆದ ವ್ಯಕ್ತಿ – Kannada News | Horrific Indore Crime: Man Kills Girlfriend, Attempts Spirit Communication After Murder

ಮುಂಬೈ, ಫೆಬ್ರವರಿ 17: ವ್ಯಕ್ತಿಯೊಬ್ಬ ಪ್ರೇಯಸಿಯ ಎದೆಯ ಮೇಲೆ ಹತ್ತಿ ಕುಳಿತು, ಚಾಕು ಮುರಿಯುವವರೆಗೂ ಇರಿದು, ಕೊಲೆ ಮಾಡಿ ಬಳಿಕ ಧೂಪ ಬೆಳಗಿ ಆಕೆಯ ಆತ್ಮವನ್ನು ಕರೆದಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಆಕೆಯನ್ನು ಕೊಲೆ(Murder)ಮಾಡಿ ಬಳಿಕ ಯೂಟ್ಯೂಬ್ನಲ್ಲಿ ಆತ್ಮವನ್ನು ಕರೆಯುವುದು ಹೇಗೆ ಎಂದು ಸರ್ಚ್​ ಮಾಡಿದ್ದಾನೆ. ಕೊಲೆ ಮಾಡಿದ್ದಕ್ಕೆ ಕ್ಷಮೆಯಾಚಿಸಿ ಆಕೆಯ ಆತ್ಮದೊಂದಿಗೆ ಮಾತನಾಡಲು ಬಯಸುವುದಾಗಿ ಕೇಳಿಕೊಂಡಿದ್ದ. ಇದು ಕಾಲ್ಪನಿಕವಲ್ಲ, ಇಂದೋರ್‌ನ ದ್ವಾರಕಾಪುರಿ ಪ್ರದೇಶದಲ್ಲಿ ಎಂಬಿಎ ವಿದ್ಯಾರ್ಥಿಯ ಕ್ರೂರ ಹತ್ಯೆಯ ಆರೋಪಿ ಪಿಯೂಷ್ ಧಮ್ನೋಟಿಯಾ ಅವರ ನಡವಳಿಕೆ…

Read More

Solar Eclipse: ಇಂದು 2026ರ ಮೊದಲ ಸೂರ್ಯಗ್ರಹಣ; ಭಾರತದಲ್ಲಿ ಸೂತಕ ಇದೆಯಾ? – Kannada News | Rahu grastha Solar Eclipse: Understanding Its Impact and Remedies

2026ರ ಮೊದಲ ಸೂರ್ಯಗ್ರಹಣImage Credit source: Pinterest ಇಂದು(ಫೆಬ್ರವರಿ 17)ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ ಸಂಭವಿಸಲಿದೆ. ಇದು 2026ನೇ ವರ್ಷದ ಪ್ರಥಮ ಗ್ರಹಣವಾಗಿದೆ. ಈ ಗ್ರಹಣವು ಭಾರತದಲ್ಲಿ ಗೋಚರಿಸುವುದಿಲ್ಲ. ಅಂಟಾರ್ಟಿಕಾ, ದಕ್ಷಿಣ ಅಮೆರಿಕ ಮತ್ತು ಆಫ್ರಿಕಾದಂತಹ ಪ್ರದೇಶಗಳಲ್ಲಿ ಇದು ಗೋಚರಿಸಲಿದೆ. ಭಾರತದಲ್ಲಿ ಗೋಚರಿಸದಿದ್ದರೂ, ಗ್ರಹಣದ ಪರಿಣಾಮಗಳು ಕೆಲವು ರಾಶಿಗಳ ಮತ್ತು ನಕ್ಷತ್ರಗಳ ಮೇಲೆ ಇರಲಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಗುರೂಜಿಯವರು ಹೇಳುವಂತೆ, ಈ ಗ್ರಹಣವು…

Read More

ಬೆಂಗಳೂರಲ್ಲಿ ಫಿಲ್ಟರ್ ಕಾಫಿ, ಮಸಾಲ ದೋಸೆ ಸವಿದ ಅಮೇರಿಕನ್ ರಾಯಭಾರಿ! – Kannada News | US Ambassador Sergio Gor Praises Bengaluru: Strengthening India US Tech and Economic Ties

ಬೆಂಗಳೂರಲ್ಲಿ ಫಿಲ್ಟರ್ ಕಾಫಿ, ಮಸಾಲ ದೋಸೆ ಸವಿದ ಅಮೇರಿಕನ್ ರಾಯಭಾರಿ! ಬೆಂಗಳೂರು, ಫೆಬ್ರವರಿ 17: ಇತ್ತೀಚೆಗೆ ಅಮೆರಿಕದ ರಾಯಭಾರಿಯಾಗಿರುವ ಸರ್ಜಿಯೋ ಗೋರ್ (Sergio Gor) ಭಾರತಕ್ಕೆ ಆಗಮಿಸಿದ್ದು, ಬೆಂಗಳೂರಿಗೂ ಭೇಟಿ ನೀಡಿ ನಗರವು ಚೈತನ್ಯಮಯವಾಗಿದೆ ಎಂದು ಶ್ಲಾಘಿಸಿದ್ದಾರೆ. ಈ ವೇಳೆ ಅವರ ಜೊತೆ ಒಡನಾಡಿದ ಸಂಸದ ತೇಜಸ್ವಿ ಸೂರ್ಯ (Tejaswi Surya), ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಯುಎಸ್​ ರಾಯಭಾರಿಯ ಎಕ್ಸ್ ಪೋಸ್ಟ್ ಬೆಂಗಳೂರಿನ ಭೇಟಿ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಅಭಿಪ್ರಾಯ…

Read More

ಹಿಂದೂಗಳ ಮನೆಯನ್ನೇ ಗುರಿಯಾಗಿಸಿ ಕಲ್ಲು ತೂರಾಟ ಮಾಡ್ತಾರೆ: ಬಿಜೆಪಿ ಯುವ ಮೋರ್ಚಾ ನಾಯಕ ಗಂಭೀರ ಆರೋಪ – Kannada News | Stone Pelting Targeted at Hindu House in Chikkamagaluru, BJP Yuva Morcha Leader Alleges Police Negligence

ಚಿಕ್ಕಮಗಳೂರು, ಫೆಬ್ರವರಿ 17: ಚಿಕ್ಕಮಗಳೂರಿನ ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತಿಲಕ್ ಪಾರ್ಕ್ ರಸ್ತೆಯಲ್ಲಿರುವ ಸರ್ಕಾರಿ ಕ್ವಾಟರ್ಸ್‌ನಲ್ಲಿ ವಾಸವಿರುವ ಸುಧಾ ಎಂಬುವವರ ಮನೆ ಮೇಲೆ ಕಳೆದ ಒಂದು ವಾರದಿಂದ ನಿರಂತರವಾಗಿ ಕಲ್ಲುತೂರಾಟ ನಡೆಯುತ್ತಿತ್ತು ಎಂದು ಬಿಜೆಪಿ ಯುವ ಮೋರ್ಚಾ ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಸಂತೋಷ್ ಗಂಭೀರ ಆರೋಪ ಮಾಡಿದ್ದಾರೆ. ಮುಸ್ಲಿಂ ಯುವಕರಿಂದ ಈ ಕೃತ್ಯ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ. ಕಲ್ಲುತೂರಾಟವನ್ನು ಪ್ರಶ್ನಿಸಲು ಮುಂದಾದ ಮಹಿಳೆಯರ ಮೇಲೆ ಹಲ್ಲೆಗೆ ಯತ್ನಿಸಿದಾಗ ಓರ್ವ ಯುವಕ ಸಿಕ್ಕಿಬಿದ್ದಿದ್ದಾನೆ. ಸ್ಥಳೀಯರು ಈ ಯುವಕನನ್ನು…

Read More

ಮಗನೇ ನಮ್ಮ ಪ್ರಪಂಚ, ಅವನೇ ಇಲ್ಲದ ಮೇಲೆ ನಾವ್ಯಾಕೆ, ಮಗನ ಸಾವಿನ ನೋವಿನಿಂದ ದಂಪತಿ ಆತ್ಮಹತ್ಯೆ – Kannada News | Devastated Parents Suicide in Chhattisgarh After Son’s Accident Death

ಛತ್ತೀಸ್​ಗಢ, ಫೆಬ್ರವರಿ 17: ಮಗನ ಸಾವಿನ ನೋವಿನಿಂದ ಹೊರಬರಲಾರದೆ ಪೋಷಕರು ಆತ್ಮಹತ್ಯೆ(Suicide)ಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. ಅಪಘಾತವೊಂದರಲ್ಲಿ ಈ ದಂಪತಿ ಮಗನನ್ನು ಕಳೆದುಕೊಂಡಿದ್ದರು. ಆತನೇ ನಮ್ಮ ಪ್ರಪಂಚವಾಗಿದ್ದ, ಈಗ ಅವನೇ ಇಲ್ಲದ ಮೇಲೆ ನಾವು ಬದುಕಿ ಪ್ರಯೋಜನವೇನು ಎಂದು ಡೆತ್ ನೋಟ್ ಬರೆದಿಟ್ಟು ದಂಪತಿ ಸಾವಿಗೆ ಶರಣಾಗಿದ್ದಾರೆ. ಮನೆಯ ಅಂಗಳದ ಬೇವಿನ ಮರದಲ್ಲಿ ಕೃಷ್ಣ ಪಟೇಲ್ ಮತ್ತು ಅವರ ಪತ್ನಿ ರಮಾ ಬಾಯಿ ಅವರ ಶವಗಳು ನೇತಾಡುತ್ತಿದ್ದವು. ಕೇವಲ ಅವರ ಕುತ್ತಿಗೆ ಸೀರೆಯ…

Read More

ಡ್ರೀಮ್ ಕಾರು ರಿವೀಲ್ ಮಾಡಿದ ಪ್ರಿಯಾ ಸುದೀಪ್; ನೀವು ಊಹಿಸಲಿಕ್ಕೂ ಸಾಧ್ಯವಿಲ್ಲ – Kannada News | Priya Sudeep Reveals her Dream Car Mini Cooper

ಪ್ರಿಯಾ ಸುದೀಪ್ ಅವರು ‘ಕಿಚ್ಚಾಸ್ ಕಿಂಗ್ಸ್ ಬೆಂಗಳೂರು’ ತಂಡದ ಒಡೆತನ ಹೊಂದಿದ್ದಾರೆ. ಸುದೀಪ್ ಅವರು ಬೆನ್ನು ತಟ್ಟಿದ್ದರಿಂದ ಈ ತಂಡದ ಮಾಲೀಕರಾಗಲು ಅವರು ಒಪ್ಪಿದರು. ಈ ತಂಡದ ಬಗ್ಗೆ ಮಾತನಾಡುವಾಗ ಅವರು ಕಾರುಗಳ ಬಗ್ಗೆ ಒಂದಷ್ಟು ವಿಷಯ ಹೇಳಿಕೊಂಡಿದ್ದಾರೆ. ತಮ್ಮ ಡ್ರೀಮ್ ಕಾರ್ ಬಗ್ಗೆಯೂ ಅವರು ಮಾಹಿತಿ ರಿವೀಲ್ ಮಾಡಿದ್ದಾರೆ. ಮಿನಿ ಕೂಪರ್ ಪ್ರಿಯಾ ಅವರ ಡ್ರೀಮ್ ಕಾರು. ಎಲೆಕ್ಟ್ರಿಕ್​ಗಿಂತ ಮ್ಯಾನ್ಯುವಲ್​ನ ಅವರು ಹೆಚ್ಚು ಇಷ್ಟಪಡುತ್ತಾರೆ. ಆಟೋಮ್ಯಾಟಿಕ್​​ಗಿಂತ ಮ್ಯಾನ್ಯುವೆಲ್ ಕಾರನ್ನು ಅವರು ಹೆಚ್ಚು ಇಷ್ಟಪಡುತ್ತಾರೆ. ಇನ್ನಷ್ಟು ಸಿನಿಮಾ…

Read More