Headlines

nagaraj11081993

ದಾರಿ ಬಿಡುವ ವಿಚಾರಕ್ಕೆ ಬಸ್- ಆಟೋ ಚಾಲಕ ಹೊಡೆದಾಟ, ವಿಡಿಯೋ ನೋಡಿ – Kannada News | Bus And Auto Driver Fighting In Hubballi Over Side

ಹುಬ್ಬಳ್ಳಿ, (ಫೆಬ್ರವರಿ 16): ದಾರಿ ಬಿಡುವ ವಿಚಾರಕ್ಕೆ ಬಸ್ ಚಾಲಕ ಹಾಗೂ ಆಟೋ ಚಾಲಕನ ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ನೂರಾಣಿ ರಸ್ತೆಯ ಆಶ್ರಯ ಲಾಡ್ಜ್ ಬಳಿ ನಡೆದಿದೆ. ಬಸ್ ಹಾಗೂ ಆಟೋ ಹುಬ್ಬಳ್ಳಿಯ ನೂರಾಣಿ ರಸ್ತೆಯ ಆಶ್ರಯ ಲಾಡ್ಜ್ ಬಳಿ ಎದುರು ಬದುರಾಗಿ ಬಂದು ನಿಂತಿದ್ದು, ದಾರಿ ಬಿಡುವ ವಿಚಾರಕ್ಕೆ ಗಲಾಟೆಯಾಗಿದೆ. ಮಾತಿಗೆ ಮಾತು ಬೆಳೆದು ಹೊಡೆದಾಟ ತನಕ ಹೋಗಿದ್ದು, ಬಸ್​ ಚಾಲಕ, ಆಟೋ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಇದರಿಂದ ಟ್ರಾಪಿಕ್ ಜಾಮ್ ಉಂಟಾಗಿದ್ದರೂ ಸಹ…

Read More

ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಕೆಳಗೆ ಬಿದ್ದ ಮಹಿಳೆ; ವಿಡಿಯೋ ಇಲ್ಲಿದೆ – Kannada News | Woman falls from balcony in Indore while drying clothes

ಇಂದೋರ್, ಫೆಬ್ರವರಿ 16: ಇಂದೋರ್‌ನಲ್ಲಿ ಮನೆಯೊಂದರಲ್ಲಿ ಬಟ್ಟೆ ಒಣಗಿಸುವಾಗ 25 ವರ್ಷದ ಮಹಿಳೆಯೊಬ್ಬರು ತಮ್ಮ ರೂಮಿನ ಬಾಲ್ಕನಿಯಿಂದ ಕೆಳಗೆ ಬಿದ್ದ ಘಟನೆ ನಡೆದಿದೆ. ಈ ದೃಶ್ಯ ಆ ಮನೆಯ ಕೆಳಗಿನ ಮಹಡಿಯಲ್ಲಿದ್ದ ಅಂಗಡಿಯಲ್ಲಿ ಅಳವಡಿಸಲಾದ ಸಿಸಿಟಿವಿ (Viral Video) ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಬಟ್ಟೆ ಒಣಗಿಸುವಾಗ ಮಹಿಳೆ ಬ್ಯಾಲೆನ್ಸ್ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಿಫಾ ಎಂಬ ಮಹಿಳೆ 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ತಮ್ಮ ಮನೆಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಬಿದ್ದಿದ್ದಾಗಿ ಆಕೆ ತಿಳಿಸಿದ್ದಾರೆ. ತೀವ್ರವಾಗಿ…

Read More

ನಾಳೆ ವರ್ಷದ ಮೊದಲ ಸೂರ್ಯಗ್ರಹಣ: ಯಾವ ರಾಶಿಗೆ ಶುಭ? ಯಾರಿಗೆ ಅಶುಭ? – Kannada News | Solar Eclipse on 17 February: here Is What Effects on Zodiac Signs

ವರ್ಷದ ಮೊದಲ ಸೂರ್ಯಗ್ರಹಣ (Solar Eclipse) ನಾಳೆ ಅಂದರೆ ಫೆಬ್ರವರಿ 17 ರಂದು ಸಂಭವಿಸಲಿದೆ. ವರ್ಷದ ಈ ಗ್ರಹಣವು ಭಾರತದಲ್ಲಿ ಗೋಚರಿಸುವುದಿಲ್ಲ. ಆದರೂ ವರ್ಷದ ಮೊದಲ ಸೂರ್ಯಗ್ರಹಣವು ರಾಷ್ಟ್ರ ಮತ್ತು ಪ್ರಪಂಚದ ಮೇಲೆ ಹಾಗೂ ಎಲ್ಲಾ 12 ರಾಶಿಚಕ್ರ ಚಿಹ್ನೆಗಳ ಜನರ ಮೇಲೆ ಪರಿಣಾಮ ಬೀರುತ್ತದೆ. ಪರಿಣಾಮವಾಗಿ, ಸೂರ್ಯಗ್ರಹಣವು ಮೇಷದಿಂದ ಮೀನ ರಾಶಿಯವರಿಗೆ ಯಾವ ಪರಿಣಾಮ ಬೀರುತ್ತದೆ? ಅದಕ್ಕೆ ಪರಿಹಾರವೇನು ಎನ್ನುವುದನ್ನು ತಿಳಿದುಕೊಳ್ಳಿ. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್ – Kannada News | Kichcha Sudeep reveals real reason for Billa Ranga Baasha movie delay

ಕಿಚ್ಚ ಸುದೀಪ್ ಅವರು ಬೇರೆ ಬೇರೆ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಬಿಗ್ ಬಾಸ್, ಸಿಸಿಎಲ್ ಮುಗಿಯಿತು. ‘ಬಿಲ್ಲ ರಂಗ ಬಾಷ’ (Billa Ranga Baasha) ಸಿನಿಮಾ ಸೆಟ್ಟೇರುವುದು ತಡ ಆಗುತ್ತಿದೆ. ಅದಕ್ಕೆ ಕಾರಣ ಏನು ಎಂಬುದನ್ನು ಸ್ವತಃ ಸುದೀಪ್ ಅವರು ವಿವರಿಸಿದ್ದಾರೆ. ‘ನಾನು ಮಾರ್ಕ್ ಸಿನಿಮಾಗಾಗಿ ಹಗಲು ರಾತ್ರಿ ಕೆಲಸ ಮಾಡಿದ್ದೆ. ಬಳಿಕ ಸಿಸಿಎಲ್ ನನಗೆ ಸ್ವಲ್ಪ ರಿಲೀಫ್ ನೀಡಿತು. ನಾನು ಕೂಡ ಮನುಷ್ಯ. ಸಿನಿಮಾ ಮಾಡಬೇಕು. ಆದರೆ ಯಾಂತ್ರಿಕವಾಗಿ ಸಿನಿಮಾ ಮಾಡೋಕೆ ನನ್ನಿಂದ ಆಗಲ್ಲ. ನನಗೆ…

Read More

ಯಾರನ್ನೂ ನಂಬಬೇಡಿ; ಮದುವೆಗೂ ಮುನ್ನ ಲೈಂಗಿಕ ಕ್ರಿಯೆ ನಡೆಸದಂತೆ ಸುಪ್ರೀಂ ಕೋರ್ಟ್ ಸಲಹೆ – Kannada News | Don’t Trust Anyone Before Marriage Supreme Court Advises Cautions Pre Marital Physical Relations

ನವದೆಹಲಿ, ಫೆಬ್ರವರಿ 16: ಮದುವೆಯ ಭರವಸೆ ನೀಡಿ ಅತ್ಯಾಚಾರ ನಡೆಸಿದ ಆರೋಪಗಳನ್ನು ಒಳಗೊಂಡ ಪ್ರಕರಣದಲ್ಲಿ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ (Supreme Court) ವಿವಾಹಪೂರ್ವ ಸಂಬಂಧಗಳ ಕುರಿತು ಎಚ್ಚರಿಕೆ ನೀಡಿದೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠವು ಇಂದು ಆ ಸಮಯದಲ್ಲಿ ಈಗಾಗಲೇ ಮದುವೆಯಾಗಿದ್ದರೂ, ಆ ಯುವತಿಯನ್ನು ಮದುವೆಯಾಗುವುದಾಗಿ ಭರವಸೆ ನೀಡಿ ನಂತರ ಆಕೆಯೊಂದಿಗೆ ದೈಹಿಕ ಸಂಬಂಧವನ್ನು ಹೊಂದಿದ ಆರೋಪ ಹೊತ್ತಿರುವ ವ್ಯಕ್ತಿಯ ಜಾಮೀನು ಅರ್ಜಿಯನ್ನು…

Read More

ಪೋಷಕರಿಗೆ ದೊಡ್ಡ ಸವಾಲಾದ ಮಕ್ಕಳ ಮೊಬೈಲ್ ಅಡಿಕ್ಷನ್: ನಿಮ್ಹಾನ್ಸ್ ಮೊರೆ ಹೋದ ಹೆತ್ತವರು – Kannada News | Children’s Mobile Addiction: NIMHANS Launches Parent Training and SHUT Clinic

ಪ್ರಾತಿನಿಧಿಕ ಚಿತ್ರImage Credit source: happiesthealth ಬೆಂಗಳೂರು, ಫೆಬ್ರವರಿ 16: ಕೊರೊನಾ ಬಳಿಕ ಮಕ್ಕಳ ಕಲಿಕೆಯ ಜೊತೆಗೆ ವರ್ತನೆಗಳಲ್ಲಿ ಬದಲಾಗಿ ಹೋಗಿವೆ. ಮನೆಯವರನ್ನು ಮರಿಬಹುದು, ಆದರೆ ಮೊಬೈಲ್ (Mobile) ಮರೆಯುವುದಕ್ಕೆ ಸಾಧ್ಯವೇ ಇಲ್ಲ ಎಂಬಂತಾಗಿದೆ ಸದ್ಯದ ಮಕ್ಕಳ ಪರಿಸ್ಥಿತಿ. ಅದರಲ್ಲೂ ಕೋವಿಡ್ (covide) ಸಮಯದಲ್ಲಿ ಮಕ್ಕಳು ಮೊಬೈಲ್​​ನಲ್ಲೇ ಕಳೆದುಹೋಗುತ್ತಿದ್ದರು. ಅತಿಯಾದ ಮೊಬೈಲ್ ಬಳಕೆ ಮಕ್ಕಳನ್ನ ಕೆಟ್ಟ ಚಟಕ್ಕೆ ದುಡುತ್ತಿದೆ. ಹೀಗಾಗಿ ಪೋಷಕರು ನಿಮ್ಹಾನ್ಸ್ ಮೊರೆ ಹೋಗುತ್ತಾರೆ. ಕೋವಿಡ್ ಸಮಯದಲ್ಲಿ ವಿದ್ಯಾರ್ಥಿಗಳು ಆನ್ಲೈನ್ ಕ್ಲಾಸ್ ಅಂತ ದಿನದ 10ಗಂಟೆಗೂ…

Read More

6,6,6,6,6,6..! ಆಂಗ್ಲರ ವಿರುದ್ಧ 25 ಎಸೆತಗಳಲ್ಲಿ 60 ರನ್ ಚಚ್ಚಿದ ಇಟಲಿ ಬ್ಯಾಟರ್ – Kannada News | T20 World Cup: Ben Manenti’s Explosive 60 Dazzles in Italy’s Brave Fight vs England

2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup) ಮೊದಲ ಬಾರಿಗೆ ಕಾಣಿಸಿಕೊಂಡಿದ್ದ ಇಟಲಿ ತಂಡ ಆಡಿರುವ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಸೋತಿರಬಹುದು. ಆದರೆ ಎಲ್ಲಾ ಪಂದ್ಯಗಳಲ್ಲೂ ಗಮನಾರ್ಹ ಪ್ರದರ್ಶನ ನೀಡಿದೆ. ಚೊಚ್ಚಲ ವಿಶ್ವಕಪ್​ನಲ್ಲೇ ತನ್ನ ಪ್ರದರ್ಶನದಿಂದ ವಿಶ್ವ ಕ್ರಿಕೆಟ್​ನ ಗಮನ ಸೆಳೆದಿರುವ ಇಟಲಿ ಸೋಮವಾರ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲೂ ಕೆಚ್ಚೆದೆಯ ಹೋರಾಟ ನೀಡಿತು. ಅದರಲ್ಲೂ ತಂಡದ ಪರ ಸಿಡಿಲಬ್ಬರದ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಬೆನ್ ಮಾನೆಂಟಿ (Ben Manenti)…

Read More

ತ್ರಿವೇಣಿ ಕಾದಂಬರಿ ಆಧಾರಿತ ‘ಸರಳ ಸುಬ್ಬರಾವ್’ ಸಿನಿಮಾ ಫೆ.20ಕ್ಕೆ ರಿಲೀಸ್

1971ರ ಕಾಲಘಟ್ಟದ ಸುಂದರ ಕೌಟುಂಬಿಕ ಕಥಾಹಂದರ ಹೊಂದಿರುವ ಸಿನಿಮಾ ‘ಸರಳ ಸುಬ್ಬರಾವ್’. ಇದು ಖ್ಯಾತ ಲೇಖಕಿ ತ್ರಿವೇಣಿ ಅವರ ಕಾದಂಬರಿ ಆಧರಿತ ಸಿನಿಮಾ ಎಂಬುದು ವಿಶೇಷ. ‘ಸರಳ ಸುಬ್ಬರಾವ್’ ಸಿನಿಮಾವನ್ನು ‘ರಿಯಾನ್ ಕ್ರಿಯೇಷನ್ಸ್’ ಲಾಂಛನದ ಮೂಲಕ ಲೋಹಿತ್ ನಂಜುಂಡಯ್ಯ ಅವರು ನಿರ್ಮಿಸಿದ್ದಾರೆ. ಮಂಜು ಸ್ವರಾಜ್ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಅಜಯ್ ರಾವ್, ಮಿಶಾ ನಾರಂಗ್ ನಟಿಸಿರುವ ‘ಸರಳ ಸುಬ್ಬರಾವ್’ ಸಿನಿಮಾ ಫೆಬ್ರವರಿ 20ರಂದು ತೆರೆಗೆ ಬರುತ್ತಿದೆ. ಈಗಾಗಲೇ ಈ ಸಿನಿಮಾದ ಟೀಸರ್, ಟ್ರೇಲರ್ ಮತ್ತು…

Read More

ಅಮೆರಿಕದ ಟ್ಯಾರಿಫ್ ಪರಿಣಾಮ ನಡುವೆಯೂ ಜನವರಿಯಲ್ಲಿ ಭಾರತದ ರಫ್ತು ಶೇ. 13.16 ಹೆಚ್ಚಳ – Kannada News | India’s exports rise on January 2026, and trade deficit too widens

ನವದೆಹಲಿ, ಫೆಬ್ರುವರಿ 16: ಜನವರಿ ತಿಂಗಳಲ್ಲಿ ಭಾರತದ ಒಟ್ಟಾರೆ ಸರಕು ಮತ್ತು ಸೇವೆಗಳ ರಫ್ತು (India total exports) 80.45 ಬಿಲಿಯನ್ ಡಾಲರ್ ಮೊತ್ತದಷ್ಟಿದೆ. ಕಳೆದ ವರ್ಷದ (2025) ಜನವರಿಯಲ್ಲಿ 71.09 ಬಿಲಿಯನ್ ಡಾಲರ್ ರಫ್ತು ಇತ್ತು. ಅದಕ್ಕೆ ಹೋಲಿಸಿದರೆ ಈ ಬಾರಿ ಶೇ. 13.16ರಷ್ಟು ರಫ್ತು ಹೆಚ್ಚಳ ಆಗಿದೆ. ಆದರೆ, ಆಮದು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಏರಿಕೆ ಆಗಿದೆ. 76.48 ಬಿಲಿಯನ್ ಡಾಲರ್ ಇದ್ದದ್ದು 90.83 ಬಿಲಿಯನ್ ಡಾಲರ್​ಗೆ ಏರಿದೆ. ಇದರಿಂದ ಒಟ್ಟರೆ ವ್ಯಾಪಾರ ಅಂತರ…

Read More

‘ಅಜ್ಞಾನಿ, ಮೂರ್ಖ, ಹೇಡಿ’; ಸಲ್ಮಾನ್, ಬಾಬರ್​ಗೆ ಛೀಮಾರಿ ಹಾಕಿದ ಪಾಕ್ ಮಾಜಿ ಕ್ರಿಕೆಟಿಗ – Kannada News | Basit Ali Slams Pakistan Team: Agha “Foolish,” Hesson “Ignorant,” Babar Lacks Etiquette

2026 ರ ಟಿ20 ವಿಶ್ವಕಪ್​ನಲ್ಲಿ (T20 World Cup 2026)  ಭಾರತದ ವಿರುದ್ಧದ ಸೋಲಿನ ನಂತರ ಪಾಕಿಸ್ತಾನ ತಂಡ ಹಾಗೂ ನಾಯಕ ಸಲ್ಮಾನ್ ಆಘಾ (Salman Agha) ಸಾಕಷ್ಟು ಟೀಕೆಗಳನ್ನು ಎದುರಿಸುತ್ತಿದ್ದಾರೆ. ಅಭಿಮಾನಿಗಳಿಂದ ಹಿಡಿದು ಮಾಜಿ ಆಟಗಾರರು ಇಡೀ ತಂಡದ ಪ್ರದರ್ಶನದಿಂದ ಅಸಮಾಧಾನಗೊಂಡಿದ್ದಾರೆ. ಇದೀಗ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಬಸಿತ್ ಅಲಿ, ಸಲ್ಮಾನ್ ಆಘಾ ಅವರನ್ನು ಅಜ್ಞಾನಿ, ಮೂರ್ಖ ಮತ್ತು ಹೇಡಿ ಎಂದು ಜರಿದಿದ್ದಾರೆ. ಸಲ್ಮಾನ್ ಆಘಾ ಅವರ ತಂತ್ರಗಾರಿಕೆಯ ಲೋಪದಿಂದ ಪಾಕಿಸ್ತಾನ ತಂಡ ಭಾರತ ವಿರುದ್ಧ…

Read More