Headlines

nagaraj11081993

ಹಾವೇರಿಯಲ್ಲಿ ಚಿನ್ನ ನಿಕ್ಷೇಪಗಳು ಪತ್ತೆ: ಬಂಗಾರದಂತ ಭೂಮಿ ಕಳೆದುಕೊಳ್ಳುವ ಆತಂಕದಲ್ಲಿ ರೈತರು – Kannada News | Ganjur Gold Mining Project: Farmers Fear Land Acquisition and Environmental Impact

ಚಿನ್ನ ನಿಕ್ಷೇಪಗಳು ಪತ್ತೆImage Credit source: tv9 kannada ಹಾವೇರಿ, ಜೂನ್​​ 19: ಹಾವೇರಿ (haveri) ಸಮೀಪದ ಗಣಜೂರಿನಲ್ಲಿ ಚಿನ್ನದ ಗಣಿಗಾರಿಕೆ (gold mining) ಶುರುವಾಗಲಿದೆ ಎಂಬ ವಿಚಾರ ಸದ್ಯ ಚರ್ಚೆಗೆ ಗ್ರಾಸವಾಗಿದೆ. 2015ರಲ್ಲಿ ನಡೆದ ಸಂಶೋಧನೆಯಲ್ಲಿ ಚಿನ್ನ ನಿಕ್ಷೇಪಗಳು ಇರುವುದು ಪತ್ತೆಯಾಗಿತ್ತು. ಹೀಗಾಗಿ ಇದೀಗ ಚಿನ್ನದ ಗಣಿಗಾರಿಕೆ ಪ್ರಾರಂಭಗಲಿದೆ ಎನ್ನಲಾಗುತ್ತಿದೆ. ಈ ಕುರಿತಾಗಿ ಅನ್ನದಾತರಿಗೆ ಆತಂಕ ಹೆಚ್ಚಿದ್ದು, ಭೂಮಿ ಕೊಟ್ಟು ಏನು ಮಾಡಬೇಕು ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಾಂಶಗಳು 2015ರಲ್ಲಿ ನಡೆದಿದ್ದ ಸಂಶೋಧನೆಯಲ್ಲಿ ಚಿನ್ನ…

Read More

ಕಿಲ್ಲರ್​ ಬಿಎಂಟಿಸಿಗೆ ಒಂದೇ ಕುಟುಂಬದ ಮೂವರು ಬಲಿ: ಓರ್ವ ಮಗು ಸ್ಥಿತಿ ಗಂಭೀರ – Kannada News | Horrific Accident in Hoskote: Speeding BMTC Bus Flying on Wrong Route Wipes Out Family of Three

ಕಿಲ್ಲರ್​ ಬಿಎಂಟಿಸಿಗೆ ಒಂದೇ ಕುಟುಂಬದ ಮೂವರು ಬಲಿImage Credit source: Tv9 Kannada ದೇವನಹಳ್ಳಿ, ಜೂನ್​​ 19: ಕಿಲ್ಲರ್​ ಬಿಎಂಟಿಸಿಗೆ ಒಂದೇ ಕುಟುಂಬದ ಮೂವರು ಬಲಿಯಾಗಿರುವ ಅಘಾತಕಾರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಬಳಿ ನಡೆದಿದೆ. ಬೈಕ್​ಗೆ ಬಿಎಂಟಿಸಿ ಬಸ್​ ಡಿಕ್ಕಿಯಾದ ಪರಿಣಾಮ ದಂಪತಿ, ಪುತ್ರಿ ಮತಪಟ್ಟಿದ್ದಾರೆ. ಮೃತರನ್ನುಅರುಣ್(35), ಅನುಷಾ(32) ಮತ್ತು ಹರ್ನಾ(2) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 5 ವರ್ಷದ ಅನುಶಿಕಾಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೂಲಿಬೆಲೆಯಿಂದ ಹೊಸಕೋಟೆ…

Read More

ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್? – Kannada News | Karnataka Transport Corporations Seeks Government about Bus Fare Hike

ಬೆಂಗಳೂರು, (ಜೂನ್ 19): ಪೆಟ್ರೋಲ್ ಡೀಸೆಲ್ ಹಾಗೂ ಗ್ಯಾಸ್ ಸಿಲೆಂಡರ್ ದರ ಏರಿಕೆ ಬೆನ್ನಲ್ಲೇ ಹಲವು ವಸ್ತುಗಳ ಬೆಲೆ ಏರಿಕೆಯಾಗಿದೆ. ಇದರಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಇದರ ಮಧ್ಯೆ ಇದೀಗ ಕರ್ನಾಟಕದಲ್ಲಿ ಸಾರಿಗೆ ಬಸ್​ ಟಿಕೆಟ್ ದರ ಏರಿಕೆ ಚರ್ಚೆಗಳು ನಡೆದಿವೆ. ಹೀಗಾಗಿ ಸಾರ್ವಜನಿಕರಿಗೆ ಮತ್ತೊಂದು ಬೆಲೆ ಏರಿಕೆ ಆತಂಕ ಶುರುವಾಗಿದೆ. ಹೌದು…ಬಸ್ ಪ್ರಯಾಣ ದರ ಹೆಚ್ಚಳ ಮಾಡುವಂತೆ ಸಾರಿಗೆ ನಿಗಮಗಳು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿವೆ. ಇಮದು (ಜೂನ್ 19) ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ…

Read More

ಮಕ್ಕಳಿಗೆ ಕೋಪ ಬಂದಾಗ ನಿರ್ಲಕ್ಷಿಸಬೇಡಿ! ಈ 6 ಲಕ್ಷಣಗಳು ಕಂಡುಬಂದರೆ ಎಚ್ಚರ ವಹಿಸಿ – Kannada News | Child Behavior Problems: Signs That Need Professional Attention

ಮಕ್ಕಳ ಬಾಲ್ಯವು ಅತ್ಯಂತ ಸೂಕ್ಷ್ಮ ಹಾಗೂ ಭಾವನಾತ್ಮಕ ಹಂತವಾಗಿರುವುದರಿಂದ ಪೋಷಕರು ಅವರ ಪಾಲನೆ, ಪೋಷಣೆ ಮಾಡುವಾಗ ಎಷ್ಟು ಜಾಗೃತಿ ವಹಿಸಿದರೂ ಸಾಲುವುದಿಲ್ಲ. ಇಂತಹ ವಯಸ್ಸಿನಲ್ಲಿ ಮಕ್ಕಳು ತಮ್ಮ ಭಯ, ಒತ್ತಡ (Stress) ಅಥವಾ ದುಃಖವನ್ನು ಸ್ಪಷ್ಟವಾಗಿ ಹೇಳಿಕೊಳ್ಳಲು ಸಾಧ್ಯವಾಗದೇ, ಅದನ್ನು ಕೋಪ, ಬೇಸರ ಅಥವಾ ವರ್ತನೆಯಲ್ಲಿ ಬದಲಾವಣೆ ಮಾಡಿಕೊಳ್ಳುವ ಮೂಲಕ ವ್ಯಕ್ತಪಡಿಸಬಹುದು. ಆದ್ದರಿಂದ ಮಕ್ಕಳ ಕೋಪವನ್ನು ಕೇವಲ ಹಠ ಎಂದು ನಿರ್ಲಕ್ಷ್ಯ ಮಾಡುವ ಬದಲು ಅವರ ಉದ್ದೇಶವೇನು, ಯಾಕೆ ಈ ರೀತಿ ಮಾಡುತ್ತಾರೆ ಎಂಬುದನ್ನು ತಿಳಿದುಕೊಳ್ಳುವುದು ಬಹಳ…

Read More

ಮತ್ತೆ ಬರುತ್ತಿದೆ ವಿವಾದಾತ್ಮಕ ಶೋ, ಅಭಿಮಾನಿಗಳಿಗೆ ನಿರಾಸೆ ಮಾಡಲಿಲ್ಲ ಸಮಯ್ ರೈನಾ – Kannada News | Samay Raina announces India Got Latent season 2 will stream on Netflix and YouTube both

‘ಇಂಡಿಯಾ ಗಾಟ್ ಲೇಟೆಂಟ್’ (India Got Latent) ಒಂದು ವಿಚಿತ್ರ ಹಾಸ್ಯಮಯ ಶೋ ಯೂಟ್ಯೂಬ್​​ ನಲ್ಲಿ ಭಾರಿ ಜನಪ್ರಿಯತೆ ಪಡೆದಿತ್ತು. ಯೂಟ್ಯೂಬರ್ ಸಮಯ್ ರೈನಾ ಶುರು ಮಾಡಿದ್ದ ಈ ಶೋಗೆ ದೇಶ-ವಿದೇಶಗಳಲ್ಲಿ ಭಾರಿ ಜನಪ್ರಿಯತೆ ಧಕ್ಕಿತ್ತು. ಆದರೆ ಇದೇ ಶೋನಲ್ಲಿ ಮಾಡಲಾದ ಒಂದು ಅತ್ಯಂತ ಅಶ್ಲೀಲ ಜೋಕಿನ ಕಾರಣದಿಂದಾಗಿ ಶೋ ವಿವಾದಕ್ಕೆ ಸಿಲುಕಿತು. ಸಮಯ್ ರೈನಾ, ರಣ್ವೀರ್ ಅಲ್ಹಾಬಾದಿಯಾ ಸೇರಿದಂತೆ ಹಲವರ ವಿರುದ್ಧ ಎಫ್​​ಐಆರ್ ದಾಖಲಾಯ್ತು. ವಿಚಾರಣೆಗಳು ನಡೆದವು. ಶೋ ನಿಂತು ಹೋಗಿತ್ತು. ಆದರೆ ಇದೀಗ ಶೋ…

Read More

ಸಲ್ಮಾನ್ ಖಾನ್‌ಗೆ ಹಿನ್ನಡೆ: ‘ಕಾಲಾ ಹಿರಣ್’ ಚಿತ್ರದ ತುರ್ತು ನಿಷೇಧಕ್ಕೆ ದೆಹಲಿ ಹೈಕೋರ್ಟ್ ನಿರಾಕರಣೆ – Kannada News | Salman Khan Kala Hiran movie controversy Delhi High Court refuses stay order

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ದೆಹಲಿ ಹೈಕೋರ್ಟ್‌ನಲ್ಲಿ ಸದ್ಯಕ್ಕೆ ಹಿನ್ನಡೆ ಆಗಿದೆ. ಅವರ ಜೀವನಾಧಾರಿತ ಎನ್ನಲಾದ ‘ಕಾಲಾ ಹಿರಣ್: ದಿ ಬ್ಯಾಟಲ್ ಫಾರ್ ಲೆಗಸಿ’ (Kala Hiran) ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ನೀಡಬೇಕೆಂಬ ಮನವಿಯ ವಿಚಾರಣೆಯನ್ನು ನ್ಯಾಯಾಲಯವು ಮುಂದೂಡಿದೆ. ಇದರಿಂದಾಗಿ ಸಲ್ಮಾನ್ ಖಾನ್ ಅವರು ಕೋರ್ಟ್ ತೀರ್ಪಿಗಾಗಿ ಜುಲೈ 1ರವರೆಗೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ‘ಲೈವ್ ಲಾ’ ಇಂಡಿಯಾ ವರದಿಯ ಪ್ರಕಾರ, ಜಸ್ಟಿಸ್ ಮಧು ಜೈನ್ ಅವರ ನೇತೃತ್ವದ ಪೀಠವು, ಸಲ್ಮಾನ್ ಖಾನ್ (Salman Khan)…

Read More

ಕೊಡಗಿನಲ್ಲಿ ಅಮಾನುಷ ಕೃತ್ಯ: ಬಲವಂತದ ಮತಾಂತರಕ್ಕೆ ತಾಯಿಯೇ ಸಾಥ್​​; ಮಗನ ಮರ್ಮಾಂಗಕ್ಕೆ‌ ಕತ್ತರಿ – Kannada News | Mother Accused of Forcing 9 Year Old Son to Convert and Undergo Circumcision

ಕೊಡಗು, ಜೂನ್​​ 19: ಆತ 9 ವರ್ಷದ ಬಾಲಕ. ತಾಯಿಯೇ (Mother) ಸರ್ವಸ್ವ ಅಂದುಕೊಂಡಿದ್ದ. ತಾಯಿ ಜೊತೆಯೇ ವಾಸವಾಗಿದ್ದ. ಆದರೆ ಆ ಮಹಾತಾಯಿ ಮಾಡಿರುವ ಅನಾಚಾರ ಮಾತ್ರ ನಿಜಕ್ಕೂ ಭಯಾನಕ. ಅನ್ಯಧರ್ಮದ ಯುವಕರೊಂದಿಗೆ ಸೇರಿ ಮಗನ (Son) ಮರ್ಮಾಂಗವನ್ನು ಕತ್ತರಿಸಿ ಬಲವಂತದ ಮತಾಂತರ ಮಾಡಿಸಿದ್ದಾಳೆ. ಇಂತಹದೊಂದು ಅಮಾನುಷ ಕೃತ್ಯಕ್ಕೆ ಇಡಿ ಕೊಡಗು ಜಿಲ್ಲೆ ಬೆಚ್ಚಿಬಿದ್ದಿದೆ. ಮುಖ್ಯಾಂಶಗಳು ಸುನ್ನತ್ ಹೆಸರಲ್ಲಿ ಬಾಲಕನ ಮರ್ಮಾಂಗಕ್ಕೆ‌ ಕತ್ತರಿ ಮಗನನ್ನ ಬಲವಂತದ ಮತಾಂತರಕ್ಕೆ ಸಾಥ್ ನೀಡಿದ ತಾಯಿ ಅನ್ಯಧರ್ಮದ ಯುವಕರ ಬಂಧನ​​ ನಡೆದಿದ್ದೇನು?…

Read More

ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ: ಅಧಿಕಾರಿಗಳಿಗೆ ಸಿಎಂ ಕೊಟ್ಟ ಸೂಚನೆಗಳೇನು? – Kannada News | CM DK Shivakumar gives Some suggestions about guarantee schemes, here Is Meeting Details

ಬೆಂಗಳೂರು, (ಜೂನ್ 19): ವಿಧಾನಸೌಧದಲ್ಲಿಂದು (ಜೂನ್ 19) ನಡೆದ ಗ್ಯಾರಂಟಿ ಯೋಜನೆಗಳ (guarantee schemes) ಅನುಷ್ಠಾನದ ಹಿರಿಯ ಅಧಿಕಾರಿಗಳು ಹಾಗೂ ಸಚಿವರ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿರುವ ಒಬ್ಬನೇ ಒಬ್ಬ ಅರ್ಹ ಫಲಾನುಭವಿಗೂ ತೊಂದರೆಯಾಗಬಾರದು. ಆದರೆ, ಯೋಜನೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಅನರ್ಹರಿಗೆ ಮಾತ್ರ ತಕ್ಷಣವೇ ಬ್ರೇಕ್ ಹಾಕಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮರಣ ಹೊಂದಿದ ಫಲಾನುಭವಿಗಳ ವಿವರಗಳು ಸಕಾಲದಲ್ಲಿ…

Read More

ರಿಲಯನ್ಸ್​ನ ಸೆಲ್ ಮತ್ತು ಬೆಸ್ ತಯಾರಿಕೆಯ ಸಾಮರ್ಥ್ಯ 120 GWhಕ್ಕೆ; ಬೆಸ್ ಯಾಕೆ ಮುಖ್ಯ? – Kannada News | Reliance to increase battery Gigafactory capacity to 120GWh, plan announced in RIL 49th AGM

ಮುಂಬೈ, ಜೂನ್ 19: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ತನ್ನ ಹಸಿರು ಇಂಧನ (Green Energy) ಮಹತ್ವಾಕಾಂಕ್ಷೆಯತ್ತ ಮತ್ತೊಂದು ಪ್ರಮುಖ ಹೆಜ್ಜೆ ಇಟ್ಟಿದೆ. ಕಂಪನಿಯು ತನ್ನ ಬ್ಯಾಟರಿ ಗಿಗಾಫ್ಯಾಕ್ಟರಿ ಸಾಮರ್ಥ್ಯವನ್ನು ವಿಸ್ತರಿಸುವುದರ ಜೊತೆಗೆ ಸೌರಶಕ್ತಿ ಉತ್ಪಾದನಾ ಘಟಕಗಳನ್ನೂ ಕಾರ್ಯಾರಂಭ ಮಾಡಿದೆ. ರಿಲಯನ್ಸ್ ತನ್ನ ಬ್ಯಾಟರಿ ಉತ್ಪಾದನಾ ಸಾಮರ್ಥ್ಯವನ್ನು 120 GWh (ಗಿಗಾವ್ಯಾಟ್ ಅವರ್) ಗೆ ಹೆಚ್ಚಿಸಲು ನಿರ್ಧರಿಸಿದೆ. ಇದು ಭಾರತದ ಇಂಧನ ಶೇಖರಣಾ ಸಾಮರ್ಥ್ಯವನ್ನು ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕವಾಗಿಸಲು ಸಹಕಾರಿಯಾಗಲಿದೆ. ಕಂಪನಿಯು ತನ್ನ ಅತ್ಯಾಧುನಿಕ ಸೌರಶಕ್ತಿ ಉತ್ಪಾದನಾ…

Read More

IND vs AFG: ಕೊನೆಯ ಏಕದಿನ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಕ್ಕೆ ಯುವ ವೇಗಿಯ ಆಗಮನ – Kannada News | India vs Afghanistan ODI: Harshit Rana Joins Squad for Chennai Match After Injury

ಮೂರನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್, ಹರ್ಷ್ ದುಬೆ, ಯಶಸ್ವಿ ಜೈಸ್ವಾಲ್, ಹರ್ಷಿತ್ ರಾಣಾ. Source link

Read More