Headlines

nagaraj11081993

ಭಲೇ ಬಟ್ಲರ್… ಅತೀ ಕಡಿಮೆ ಎಸೆತಗಳಲ್ಲಿ ವಿಶ್ವ ದಾಖಲೆ..! – Kannada News | Jos Buttler Creates New World Record in T20I Cricket

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್ ರೆಕಾರ್ಡ್ ನಿರ್ಮಿಸಿರುವುದು ಇಂಗ್ಲೆಂಡ್​ನ ಜೋಸ್ ಬಟ್ಲರ್ (Jos Buttler). ಅದು ಸಹ ಟೀಮ್ ಇಂಡಿಯಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. Source link

Read More

Maha Shivratri Shloka: ಜೀವನದ ಸಂಕಷ್ಟವೆಲ್ಲಾ ದೂರವಾಗಲು ಶಿವರಾತ್ರಿಯ ಶುಭ ಸಂದರ್ಭದಲ್ಲಿ ಈ ಮಂತ್ರಗಳನ್ನು ಪಠಿಸಿ – Kannada News | Maha Shivratri 2026: Chant these Powerful Shiva mantra’s on the auspicious occasion of Shivaratri

ಮಹಾಶಿವರಾತ್ರಿಯು (Maha Shivratri) ಶಿವನ ಆರಾಧನೆಗೆ ಮೀಸಲಾಗಿರುವ ವಿಶೇಷ ಹಬ್ಬವಾಗಿದೆ. ಈ ದಿನದಂದು ಪ್ರಾಮಾಣಿಕ, ನಿಷ್ಕಲ್ಮಶ ಹೃದಯದಿಂದ ಶಿವನನ್ನು ಪೂಜಿಸುವುದು, ಉಪವಾಸ ವ್ರತ ಆಚರಿಸುವುದು ಮತ್ತು ಮಂತ್ರಗಳನ್ನು ಪಠಿಸುವುದರಿಂದ ಜೀವನದ ತೊಂದರೆಗಳು ದೂರವಾಗುತ್ತವೆ ಮತ್ತು ಎಲ್ಲಾ ಆಸೆಗಳು ಈಡೇರುತ್ತವೆ ಎಂಬ ನಂಬಿಕೆಯಿದೆ.  ಅಲ್ಲದೆ  ಶಿವನನ್ನು ಮೆಚ್ಚಿಸಲು ಮತ್ತು ಮಹಾದೇವನ ಆಶೀರ್ವಾದವನ್ನು ಪಡೆಯಲು ಈ ದಿನವನ್ನು ಶುಭವೆಂದು ಪರಿಗಣಿಸಲಾಗಿದೆ. ಸಂಕಷ್ಟವೆಲ್ಲಾ ದೂರವಾಗಿ ನಿಮ್ಮ ಜೀವನದಲ್ಲೂ ಸಕಾರಾತ್ಮಕತೆ ನೆಲೆಗೊಳ್ಳಬೇಕು ಎಂದರೆ ಮಹಾ ಶಿವರಾತ್ರಿಯ ಈ ಶುಭ ಸಂದರ್ಭದಲ್ಲಿ ಶಿವನಿಗೆ ಸಮರ್ಪಿತವಾಗಿರುವ…

Read More

ಏಕೈಕ ವೇಗಿ, ಮೂವರು ಸ್ಪಿನ್ನರ್​: ಹೀಗಿರಲಿದೆ ಟೀಮ್ ಇಂಡಿಯಾದ ರಣತಂತ್ರ – Kannada News | T20 World Cup 2026: India will make spin puzzle against Pakistan

T20 World Cup 2026: ಟಿ20 ವಿಶ್ವಕಪ್​​ನ ಹೈವೋಲ್ಟೇಜ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು ನಡೆಯಲಿರುವ ಟಿ20 ವಿಶ್ವಕಪ್​​ನ 28ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಕೊಲಂಬೊದ ಆರ್​​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಮಹತ್ವದ ಬದಲಾವಣೆ ಮಾಡುವ ಮುನ್ಸೂಚನೆ ಸಿಕ್ಕಿದೆ. ಅದರಂತೆ ಭಾರತ ತಂಡದ ಆಡುವ ಬಳಗದಲ್ಲಿ 2 ಬದಲಾವಣೆಯಾಗುವುದು ಬಹುತೇಕ ಖಚಿತ. ಈ ಬದಲಾವಣೆಯೊಂದಿಗೆ ಸ್ಫೋಟಕ ದಾಂಡಿಗ ಅಭಿಷೇಕ್ ಶರ್ಮಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ….

Read More

ಕರ್ನಾಟಕ ಹವಾಮಾನ ವರದಿ: ರಾಜ್ಯಾದ್ಯಂತ ಏರುತ್ತಿದೆ ಗರಿಷ್ಠ ತಾಪಮಾನ, ಕರಾವಳಿ ಜಿಲ್ಲೆಗಳಲ್ಲಿ ಸೆಕೆ ಸೆಕೆ – Kannada News | Karnataka Weather Updates, Coastal Districts on Yellow Alert as Temperatures Soar

ಬೆಂಗಳೂರು, ಫೆಬ್ರವರಿ 15: ಕರ್ನಾಟಕ(Karnataka)ದಾದ್ಯಂತ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗುತ್ತಿದೆ, ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಸೆಕೆ ವಿಪರೀತವಾಗಿದ್ದು, ಸೆಕೆಯ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಸೆಕೆ ಹೆಚ್ಚಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಕೂಡ ಗರಿಷ್ಠ ಉಷ್ಣಾಂಶ ಹೆಚ್ಚಾಗುತ್ತಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು,…

Read More

Maha Shivratri Shloka: ಜೀವನದ ಸಂಕಷ್ಟವೆಲ್ಲಾ ದೂರವಾಗಲು ಶಿವರಾತ್ರಿಯ ಶುಭ ಸಂದರ್ಭದಲ್ಲಿ ಈ ಮಂತ್ರಗಳನ್ನು ಪಠಿಸಿ – Kannada News | Maha Shivratri 2026: Chant these Powerful Shiva mantra’s on the auspicious occasion of Shivaratri

ಮಹಾಶಿವರಾತ್ರಿಯು (Maha Shivratri) ಶಿವನ ಆರಾಧನೆಗೆ ಮೀಸಲಾಗಿರುವ ವಿಶೇಷ ಹಬ್ಬವಾಗಿದೆ. ಈ ದಿನದಂದು ಪ್ರಾಮಾಣಿಕ, ನಿಷ್ಕಲ್ಮಶ ಹೃದಯದಿಂದ ಶಿವನನ್ನು ಪೂಜಿಸುವುದು, ಉಪವಾಸ ವ್ರತ ಆಚರಿಸುವುದು ಮತ್ತು ಮಂತ್ರಗಳನ್ನು ಪಠಿಸುವುದರಿಂದ ಜೀವನದ ತೊಂದರೆಗಳು ದೂರವಾಗುತ್ತವೆ ಮತ್ತು ಎಲ್ಲಾ ಆಸೆಗಳು ಈಡೇರುತ್ತವೆ ಎಂಬ ನಂಬಿಕೆಯಿದೆ.  ಅಲ್ಲದೆ  ಶಿವನನ್ನು ಮೆಚ್ಚಿಸಲು ಮತ್ತು ಮಹಾದೇವನ ಆಶೀರ್ವಾದವನ್ನು ಪಡೆಯಲು ಈ ದಿನವನ್ನು ಶುಭವೆಂದು ಪರಿಗಣಿಸಲಾಗಿದೆ. ಸಂಕಷ್ಟವೆಲ್ಲಾ ದೂರವಾಗಿ ನಿಮ್ಮ ಜೀವನದಲ್ಲೂ ಸಕಾರಾತ್ಮಕತೆ ನೆಲೆಗೊಳ್ಳಬೇಕು ಎಂದರೆ ಮಹಾ ಶಿವರಾತ್ರಿಯ ಈ ಶುಭ ಸಂದರ್ಭದಲ್ಲಿ ಶಿವನಿಗೆ ಸಮರ್ಪಿತವಾಗಿರುವ…

Read More

ಮಹಾಶಿವರಾತ್ರಿ ಆಚರಣೆ ಯಾಕೆ ಮಾಡಬೇಕು? ವಿಧಾನ ಹೇಗೆ? ಇಲ್ಲಿದೆ ಮಾಹಿತಿ – Kannada News | Maha Shivaratri: Rituals, Significance, and Spiritual Benefits

ಮಹಾಶಿವರಾತ್ರಿಯು ಹಿಂದೂ ಧರ್ಮದ ಒಂದು ಪವಿತ್ರ ಹಬ್ಬವಾಗಿದ್ದು, ಧಾರ್ಮಿಕ ಮತ್ತು ವೈಜ್ಞಾನಿಕ ಮಹತ್ವವನ್ನು ಹೊಂದಿದೆ. ಇದು ಶಿವ-ಶಕ್ತಿಯ ಸಮ್ಮಿಲನದ ಹಬ್ಬ. ಶಿವ-ಪಾರ್ವತಿಯರ ವಿವಾಹವಾದ ದಿನ ಮತ್ತು ಶಿವ ಲಿಂಗರೂಪಿಯಾಗಿ ಅವತರಿಸಿದ ದಿನವಿದು. ಬ್ರಹ್ಮ ಮತ್ತು ವಿಷ್ಣು ನಡುವೆ ಶ್ರೇಷ್ಠತೆಯ ಪ್ರಶ್ನೆ ಬಂದಾಗ, ಶಿವ ಲಿಂಗರೂಪಿಯಾಗಿ ಪ್ರಕಟಗೊಂಡ ಪರ್ವ ಸಮಯ ಇದಾಗಿದೆ. ಮಹಾಶಿವರಾತ್ರಿಯಂದು ಉಪವಾಸ, ಜಾಗರಣೆ ಮತ್ತು ಶಿವ ಪೂಜೆಗೆ ವಿಶೇಷ ಮಹತ್ವವಿದೆ. ಇಡೀ ದಿನ ನಿರ್ಜಲ ಉಪವಾಸ ಆಚರಿಸುವುದರಿಂದ ದೇಹ ಮತ್ತು ಮನಸ್ಸಿನ ಸಮತೋಲನ ಹೆಚ್ಚುತ್ತದೆ. ಸಮುದ್ರ…

Read More

ಮೂರೇ 3 ಎಸೆತಗಳಿಂದ ವಿಶ್ವ ದಾಖಲೆ ತಪ್ಪಿಸಿಕೊಂಡ ಸೌತ್ ಆಫ್ರಿಕಾ – Kannada News | South Africa misses world record by only 3 balls

T20 World Cup 2026: ಟಿ20 ವಿಶ್ವಕಪ್​​ನ 25ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು ಭರ್ಜರಿ ಜಯ ಸಾಧಿಸಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬೌಲಿಂಗ್ ಆಯ್ದುಕೊಂಡಿದ್ದರು. Source link

Read More

Horoscope Today 15 February​: ಈ ರಾಶಿಯವರಿಗೆ ಇಂದು ಸಿಗಲಿದೆ ಐದು ಗ್ರಹಗಳ ಶುಭ ಫಲ – Kannada News | Daily Horoscope for 15 February 2026: Dr. Basavaraj Gurujis Astrological Predictions on Maha Shivaratri

ಪ್ರಸನ್ನ ಹೆಗಡೆ | Updated on:Feb 15, 2026 | 7:29 AM ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಫೆಬ್ರವರಿ 15, ಭಾನುವಾರದ ಮಹಾಶಿವರಾತ್ರಿ ದಿನದ ದಿನ ಭವಿಷ್ಯವನ್ನು ನೀಡಿದ್ದಾರೆ. ಈ ದಿನದ ಪಂಚಾಂಗ, ಶುಭ-ರಾಹುಕಾಲ, ಮಹಾಶಿವರಾತ್ರಿಯ ಮಹತ್ವವನ್ನು ವಿವರಿಸಲಾಗಿದೆ. ಮೇಷ ರಾಶಿ ಸೇರಿದಂತೆ ದ್ವಾದಶ ರಾಶಿಗಳ ಮೇಲೆ ಗ್ರಹಗಳ ಶುಭ ಫಲಗಳ ಕುರಿತು ಮಾಹಿತಿ ಒದಗಿಸಲಾಗಿದೆ. Published on: Feb 15, 2026 07:29 AM Source link

Read More

ರಜನಿಕಾಂತ್ ಫೋಟೋಗೆ ಹಾಲಿನ ಅಭಿಷೇಕ ಮಾಡಿ ಶಿವರಾತ್ರಿ ಆಚರಿಸಿದ ಅಭಿಮಾನಿ – Kannada News | Rajinikanth fan celebrates Shivaratri by performing puja on actor photo

ನಟ ರಜನಿಕಾಂತ್ (Rajinikanth) ಅವರಿಗೆ ಇರುವ ಫ್ಯಾನ್ ಫಾಲೋಯಿಂಗ್ ಬಹಳ ದೊಡ್ಡದು. ಆದರೆ ಜನರು ಕೆಲವೊಮ್ಮೆ ಅತಿರೇಕದ ಅಭಿಮಾನ ಪ್ರದರ್ಶಿಸುತ್ತಾರೆ. ಅದಕ್ಕೆ ಇಲ್ಲೊಂದು ಹೊಸ ಉದಾಹರಣೆ ಇದೆ. ಫೆಬ್ರವರಿ 15ರಂದು ಎಲ್ಲೆಡೆ ಸಂಭ್ರಮದಿಂದ ಶಿವರಾತ್ರಿ (Shivaratri) ಆಚರಿಸಲಾಗುತ್ತಿದೆ. ಇಲ್ಲೊಬ್ಬ ಅಭಿಮಾನಿಯು ರಜನಿಕಾಂತ್ ಫೋಟೋಗೆ ಪೂಜೆ ಮಾಡುವ ಮೂಲಕ ಶಿವರಾತ್ರಿ ಆಚರಿಸಿದ್ದಾನೆ! ಆ ವಿಡಿಯೋ ವೈರಲ್ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಇದನ್ನು ನೋಡಿದವರು ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ರಜನಿಕಾಂತ್ ಅವರು ಸಿನಿಮಾದಲ್ಲಿ ಶಿವನ ಪಾತ್ರ ಮಾಡಿದ್ದರು. ಆ ಪೋಸ್ಟರ್ ಇಟ್ಟುಕೊಂಡು…

Read More

ನೆಲಮಂಗಲ ಬಳಿ ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು – Kannada News | Five Die in Car–Bus Accident Near Jindal, Nelamangala in Bengaluru

ಅಪಘಾತದಲ್ಲಿ ಜಖಂಗೊಂಡಿರುವ ವಾಹನಗಳು ಬೆಂಗಳೂರು, ಫೆಬ್ರವರಿ 15: ನೆಲಮಂಗಲ ಜಿಂದಾಲ್ ಬಳಿ KSRTC ಬಸ್​​ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಐವರು ಮೃತಪಟ್ಟಿರುವ ಘಟನೆ ನಡೆದಿದೆ. ಇಂಡಿಕಾ ಕಾರಿನಲ್ಲಿದ್ದ ಐವರು ದುರ್ಮರಣ ಹೊಂದಿದ್ದು, ದೊಡ್ಡಬಳ್ಳಾಪುರದ ಹರ್ಷಿತ್, ನಿಖಿತ್ ಸೇರಿ ಇತರರು ಮೃತ ದುರ್ದೈವಿಗಳಾಗಿದ್ದಾರೆ. ತುಮಕೂರು ಕಡೆಯಿಂದ ಬರುತ್ತಿದ್ದ ಕಾರು ಡಿವೈಡರ್​​ ಜಂಪ್ ಮಾಡಿ ಬೆಂಗಳೂರು ಕಡೆಯಿಂದ ಹೊರಟಿದ್ದ KSRTC ಬಸ್​ಗೆ ಡಿಕ್ಕಿಯಾಗಿದ್ದು, ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಐವರ ಮೃತದೇಹ ರವಾನೆ ಮಾಡಲಾಗಿದೆ. ಸಾವಿಗೀಡಾದವರಲ್ಲಿ ಮೂವರ ಗುರುತು…

Read More