Headlines

nagaraj11081993

ಬೆಂಗಳೂರು ರೋಡ್​ರೇಜ್​ನ ಈ ವಿಡಿಯೋ ನೋಡಿದ್ರೆ ಎದೆ ಝಲ್ ಎನ್ನುತ್ತೆ! – Kannada News | Bengaluru Road Rage: Man Dragged on Car Bonnet for 1 Km in HAL, Driver Arrested for Attempt to Murder

ಬೆಂಗಳೂರು, ಫೆಬ್ರವರಿ 12: ಬೆಂಗಳೂರಿನ (Bangalore) ಹೆಚ್​ಎಎಲ್ (HAL) ರಸ್ತೆಯಲ್ಲಿ ನಡೆದ ಭಯಾನಕ ಘಟನೆಯೊಂದು ಸಾರ್ವಜನಿಕರನ್ನು ಬೆಚ್ಚಿಬೀಳುವಂತೆ ಮಾಡಿದೆ. ಕಾರು ಮತ್ತು ಗೂಡ್ಸ್ ವಾಹನ ಚಾಲಕರ ನಡುವೆ ಸಣ್ಣ ಗಲಾಟೆ ನಡೆದು, ಬಳಿಕ ಕಾರು ಚಾಲಕ ಗೂಡ್ಸ್ ವಾಹನದ ಚಾಲಕನನ್ನು ತನ್ನ ಕಾರಿನ ಬಾನೆಟ್ ಮೇಲೆ ಹೊತ್ತೊಯ್ದ ಘಟನೆ ಬುಧವಾರ ಮಧ್ಯಾಹ್ನ ಸುಮಾರು 12.45ರ ಸುಮಾರಿಗೆ ನಡೆದಿದೆ. ಮೂಲಗಳಿಂದ ದೊರೆತ ಮಾಹಿತಿ ಪ್ರಕಾರ, ಗೂಡ್ಸ್ ವಾಹನ ಮತ್ತು ಕಾರು ಟಚ್ ಆಗಿದ್ದ ಹಿನ್ನೆಲೆಯಲ್ಲಿ ಇಬ್ಬರು ಚಾಲಕರ ನಡುವೆ…

Read More

Bangladesh Elections 2026: ಬಾಂಗ್ಲಾದೇಶದಲ್ಲಿ ಇಂದು ಸಾರ್ವತ್ರಿಕ ಚುನಾವಣೆ, ಅವಾಮಿ ಲೀಗ್ ಸ್ಪರ್ಧೆಯಿಂದ ಹೊರಕ್ಕೆ – Kannada News | Bangladesh Elections 2026: Gen Z Votes for Historic Reforms, India, China Watch Closely

ಢಾಕಾ, ಫೆಬ್ರವರಿ 12: ಬಾಂಗ್ಲಾದೇಶ(Bangladesh)ದಲ್ಲಿ ಇಂದು ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ. ಯುವ ಗುಂಪಿನ ದಂಗೆಯು 2024ರಲ್ಲಿ ಶೇಖ್ ಹಸೀನಾ ಅವರ ಸರ್ಕಾರ ಪತನಕ್ಕೆ ಕಾರಣವಾದ ಕಾರಣ ಇದನ್ನು ವಿಶ್ವದ ಮೊದಲ ಜೆನ್​ಝಿ ಚುನಾವಣೆ ಎಂದು ಕರೆಯಲಾಗುತ್ತದೆ. ಇದರಿಂದಾಗಿ ಹಸೀನಾ ಬಾಂಗ್ಲಾದೇಶದಿಂದ ಪಲಾಯನ ಮಾಡಿ ಭಾರತಕ್ಕೆ ಬರುವಂತಾಗಿತ್ತು. ಬಾಂಗ್ಲಾದೇಶ ಚುನಾವಣೆಗಳನ್ನು ವಿಶ್ವದ ಅನೇಕ ಪ್ರಮುಖ ದೇಶಗಳು ಹಾಗೂ ಎರಡು ಏಷ್ಯಾದ ದೈತ್ಯ ರಾಷ್ಟ್ರಗಳಾದ ಭಾರತ ಹಾಗೂ ಚೀನಾ ಸೂಕ್ಷ್ಮವಾಗಿ ಗಮನಿಸುತ್ತಿವೆ. ಶೇಖ್ ಹಸೀನಾ ಬಳಿಕ ಮೊಹಮ್ಮದ್ ಯೂನಸ್ ನೇತೃತ್ವದ…

Read More

Bengaluru Air Quality: ಬೆಂಗಳೂರಿನ ಗಾಳಿಯ ಮಟ್ಟ ಕಳಪೆ, ಮಂಗಳೂರು, ಉಡುಪಿ ಅತ್ಯಂತ ಉತ್ತಮ – Kannada News | Bengaluru’s Poor Air Quality; Masks Advised Good in Mangaluru and Mysuru

ಬೆಂಗಳೂರು, ಫೆ.12: ರಾಜ್ಯದ ಹಲವು ಭಾಗಗಳಲ್ಲಿ ಇಂದಿನ (ಫೆ.12)ಗಾಳಿಯ ಗುಣಮಟ್ಟದಲ್ಲಿ ಭಾರೀ ಬದಲಾವಣೆಗಳು ಇಲ್ಲ. ರಾಜ್ಯದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯದ ಮಟ್ಟವು ಸಾಧಾರಣದಿಂದ ಉತ್ತಮ ಸ್ಥಿತಿಯಲ್ಲಿದೆ. ಬೆಂಗಳೂರಿನ ಸಿಲ್ಕ್ ಬೋರ್ಡ್, ವೈಟ್‌ಫೀಲ್ಡ್ ಮತ್ತು ಪೀಣ್ಯ ಭಾಗಗಳಲ್ಲಿ ವಾಹನ ದಟ್ಟಣೆಯಿಂದಾಗಿ AQI ಸ್ವಲ್ಪ ಹೆಚ್ಚಾಗಿದೆ . ಬೆಳಗಿನ ಜಾವ ಮಂಜು ಇರುವುದರಿಂದ ಧೂಳಿನ ಕಣಗಳು (PM 2.5) ಗಾಳಿಯಲ್ಲಿ ಹೆಚ್ಚು ಸಮಯದವರೆಗೆ ಇರುತ್ತದೆ. ಬಿಸಿಲು ಮತ್ತು ಒಣ ಹವೆ ಹೆಚ್ಚಾಗಿರುವುದರಿಂದ ಧೂಳಿನ ಪ್ರಮಾಣ (Dust particles) ಗಾಳಿಯಲ್ಲಿ…

Read More

‘ಅವರು ಕೆಟ್ಟವರಲ್ಲ, ದೇವರೇ ಇದನ್ನು ಮಾಡಿಸಿದ್ದು’; ಕಷ್ಟದ ದಿನ ನೆನೆದ ಮಯೂರಿ – Kannada News | Mayuri Kyatari’s Journey: From TV Struggles to Film Stardom and Aspiring Comeback

ಮಯೂರಿ (Mayuri) ಅವರು ‘ಅಶ್ವಿನಿ ನಕ್ಷತ್ರ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದವರು.ನಂತರ ಹಿರಿತೆರೆಯಲ್ಲಿ ಮಿಂಚಿದರು. ಅವರು ಈಗ ಫ್ಯಾಮಿಲಿ ಕಡೆ ಗಮನ ಹರಿಸುತ್ತಾ ಇದ್ದಾರೆ. ಮಗ ಆರವ್​ಗೆ ಐದು ವರ್ಷ. ಅವರು ನಟನಾ ಕ್ಷೇತ್ರದಲ್ಲಿ ಮೊದಲಿನಷ್ಟು ಆ್ಯಕ್ಟೀವ್ ಆಗಿಲ್ಲ, ಆದರೆ, ಅವರಿಗೆ ನಟನೆಗೆ ಮರಳಬೇಕು ಎಂಬ ಆಸೆ ಇದೆ. ಈ ಎಲ್ಲಾ ವಿಷಯಗಳ ಬಗ್ಗೆ ಮಾತನಾಡುವಾಗ ತಾವು ನಡೆದು ಬಂದ ಕಷ್ಟದ ಹಾದಿಯನ್ನು ಅವರು ನೆನಪಿಸಿಕೊಂಡರು. ತಮಗೆ ಕೆಟ್ಟದನ್ನು ಮಾಡಿದವರು ಯಾರೂ ಕೆಟ್ಟವರಲ್ಲ ಎಂದಿದ್ದಾರೆ. ಮಯೂರಿ ಆಗತಾನೇ…

Read More

ತಡರಾತ್ರಿ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್ ಭೇಟಿಯಾದ ಡಿಕೆ ಸಹೋದರರು: ಕಾಂಗ್ರೆಸ್ ಕುರ್ಚಿ ಕದನಕ್ಕೆ ರಂಗು – Kannada News | DK Brothers Meet Mallikarjun Kharge, KC Venugopal Late Night in Delhi; Karnataka Congress Power Tussle Intensifies

ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್Image Credit source: tv9 ನವದೆಹಲಿ, ಫೆಬ್ರವರಿ 12: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಕುರ್ಚಿ ಕದನ ದಿನಕ್ಕೊಂದು ರಂಗುಪಡೆಯುತ್ತಿದೆ. ಮಾಜಿ ಸಚಿವ ಕೆಎನ್‌ ರಾಜಣ್ಣ ಹೇಳಿದ ಸೆಪ್ಟೆಂಬರ್‌ ಕ್ರಾಂತಿ ನಡೆಯಲಿಲ್ಲ. ಬಳಿಕ ನವೆಂಬರ್ ಕ್ರಾಂತಿಯೂ ಆಗಲಿಲ್ಲ. ಡಿಸೆಂಬರ್‌ ಕ್ರಾಂತಿ, ಹೊಸ ವರ್ಷ, ಸಂಕ್ರಾಂತಿಯ ಕೊಡುಗೆ ಎಲ್ಲವೂ ಮುಗಿದವು. ವಿಧಾನಮಂಡಲ ಅಧಿವೇಶನದ ಬಳಿಕ ಹೈಕಮಾಂಡ್‌ ದೆಹಲಿಗೆ ಕರೆಯಲಿದೆ ಎಂದು ಹೇಳಲಾಯಿತು. ಈಗ ಬಜೆಟ್‌ ಅಧಿವೇಶನದ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ರಾಜಕೀಯ ಕ್ರಾಂತಿಯಾಗಲಿದೆ ಎಂದು…

Read More

Daily Devotional: ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು – Kannada News | Unveiling the Scientific and Spiritual Benefits of Childrens Anklets

ಬೆಂಗಳೂರು, ಫೆ.12: ನಮ್ಮ ಸನಾತನ ಹಿಂದೂ ಸಂಪ್ರದಾಯದಲ್ಲಿ ಪುಟ್ಟ ಮಕ್ಕಳಿಗೆ ಕಾಲು ಚೈನುಗಳನ್ನು ಹಾಕುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದ ಪದ್ಧತಿಯಾಗಿದೆ. ಮಕ್ಕಳನ್ನು ದೈವಸ್ವರೂಪರೆಂದು ಭಾವಿಸುವ ನಮ್ಮ ಸಂಸ್ಕೃತಿಯಲ್ಲಿ, ಈ ಆಭರಣಗಳು ಕೇವಲ ಅಲಂಕಾರಿಕವಲ್ಲದೆ, ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಮಹತ್ವವನ್ನೂ ಹೊಂದಿವೆ. ವೈಜ್ಞಾನಿಕವಾಗಿ, ಕಾಲ್ಗೆಜ್ಜೆಗಳು, ವಿಶೇಷವಾಗಿ ಬೆಳ್ಳಿಯವು, ಮಗುವಿನ ದೇಹಕ್ಕೆ ಧನಾತ್ಮಕ ಶಕ್ತಿಯನ್ನು ಆಕರ್ಷಿಸುತ್ತವೆ ಎಂದು ಹೇಳಲಾಗುತ್ತದೆ. ಇವು ನಕಾರಾತ್ಮಕ ಶಕ್ತಿಗಳನ್ನು ದೂರವಿಡಲು ಸಹಕಾರಿ. ಅಷ್ಟೇ ಅಲ್ಲದೆ, ಸಣ್ಣ ಬ್ಯಾಕ್ಟೀರಿಯಾಗಳು ಮತ್ತು ಕ್ರಿಮಿಕೀಟಗಳಿಂದ ಮಗುವನ್ನು ರಕ್ಷಿಸುವಲ್ಲಿ ಸಹಕಾರಿಯಾಗಿವೆ….

Read More

Horoscope Today 12 February​: ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ – Kannada News | Dr. Basavaraj Gurujis Horoscope: Effects of Planets on Aries, Taurus, Gemini, Cancer

ಬೆಂಗಳೂರು, ಫೆ.12: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಇಂದಿನ (ಫೆ.12) ದಿನಭವಿಷ್ಯದ ಬಗ್ಗೆ ಹೇಳಿದ್ದಾರೆ. ಅವರು ದ್ವಾದಶ ರಾಶಿಗಳ ಫಲಾಫಲವನ್ನು ವಿವರಿಸಿದ್ದು, ವಿಶ್ವಾಸು ನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಕೃಷ್ಣ ಪಕ್ಷ ದಶಮಿ, ಜ್ಯೇಷ್ಠಾ ನಕ್ಷತ್ರದ ಇಂದಿನ ದಿನ ಹಲವು ಶುಭ ಮತ್ತು ಅಶುಭ ಅಂಶಗಳನ್ನು ಒಳಗೊಂಡಿದೆ. ರಾಹುಕಾಲ ಮಧ್ಯಾಹ್ನ 2:01 ರಿಂದ 3:29 ರವರೆಗೆ ಇರಲಿದ್ದು, ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲವು ಮಧ್ಯಾಹ್ನ 12:34 ರಿಂದ 2:01 ರವರೆಗೆ ಇರುತ್ತದೆ. ರವಿ ಮಕರ…

Read More

Karnataka Weather Today: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾಗಶಃ ಬಿಸಿಲಿನ ವಾತಾವರಣವಿರಲಿದೆ – Kannada News | Karnataka Weather Today: Bengaluru Max 33°C, Heat Alert for Kalburgi and Raichur

ಬೆಂಗಳೂರು, ಫೆ.12: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾಗಶಃ ಬಿಸಿಲಿನ ವಾತಾವರಣ ಇರುತ್ತದೆ ಎಂದು ಹವಾಮಾನ ಇಲಾಖೆ (Karnataka Weather Today) ಹೇಳಿದೆ. ಬೆಂಗಳೂರಿನಲ್ಲಿ ಬಿಸಿಲು ಹೆಚ್ಚಾಗಲಿದ್ದು, ಗರಿಷ್ಠ ತಾಪಮಾನ 31°C ನಿಂದ 33°C ವರೆಗೆ ದಾಖಲಾಗುವ ಸಾಧ್ಯತೆಯಿದೆ. ಸಂಜೆ ಮತ್ತು ರಾತ್ರಿ ವೇಳೆ ಆಹ್ಲಾದಕರ ಹವಾಮಾನವಿರಲಿದ್ದು, ಕನಿಷ್ಠ ತಾಪಮಾನ 18°C ಆಸುಪಾಸಿನಲ್ಲಿರಲಿದೆ. ಯಾವುದೇ ಮಳೆಯ ಮುನ್ಸೂಚನೆ ಇಲ್ಲ ಎಂದು ಇಲಾಖೆ ಹೇಳಿದೆ. ಕಲ್ಬುರ್ಗಿ, ರಾಯಚೂರು, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಲಿದೆ….

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಬಗ್ಗೆ ಅನೇಕರಿಗೆ ಅನುಮಾನ – Kannada News | Horoscope 12 February 2026; Dina Rashi Bhavishya Today, Checkout the details here

ಮೇಷ ರಾಶಿ: ಎಲ್ಲರಂತೆ ಒಂದಾಗುವ ಇಚ್ಛೆ ನಿಮ್ಮೊಳಗೆ ಬಾರದು. ತಪ್ಪಿನ ಗಂಭೀರತೆಯನ್ನು ಅರ್ಥಮಾಡಿಕೊಳ್ಳಿ. ಅಸಮಾಧಾನವನ್ನು ಯಾವುದಾದರೊಂದು ರೀತಿಯಲ್ಲಿ ಹೊರಹಾಕಿ. ಕಳೆದು ಹೋದುದರ ಬಗ್ಗೆ ಅತಿಯಾಗಿ ಆಲೋಚಿಸಿ ಫಲವಿಲ್ಲ. ಹಠಮಾರಿ ಸ್ವಭಾವದಿಂದ ಮನೆಯಲ್ಲಿ ತೊಂದರೆ ಆದೀತು. ನಿಮ್ಮ ಯೋಗ್ಯತೆಗೆ ಅನುಗುಣವಾದ ಕಾರ್ಯವನ್ನು ಒಪ್ಪಿಕೊಳ್ಳಿ. ಮೂರನೇ ವ್ಯಕ್ತಿಗಳ ಮೂಲಕ ಇಂದು ನಿಮ್ಮ ಕಾರ್ಯವನ್ನು ಮಾಡಿಸಿಕೊಳ್ಳುವಿರಿ. ವೃಷಭ ರಾಶಿ: ಸಂಗಾತಿಯ ಮಾತುಗಳು ನಿಮ್ಮನ್ನು ಹಿಂಜರಿಯುವಂತೆ ಮಾಡುವುದು. ಅನಿರೀಕ್ಷಿತ ಸಂಪತ್ತನ್ನು ತಂದೆಯಿಂದ ಪಡೆಯುವಿರಿ. ಕಛೇರಿಯ ಕೆಲಸದಲ್ಲಿ ನೀವು ಹೆಚ್ಚು ಆಸ್ಥೆಯನ್ನು ತೋರಿಸಬೇಕಾಗುವುದು. ನಿಮ್ಮ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 12ರ ದಿನಭವಿಷ್ಯ

ಈ ದಿನ ನಲವತ್ತೆಂಟು ಬಾರಿ ಓಂ ನಮಃ ಶಿವಾಯ ಎಂದು ಹೇಳಿಕೊಳ್ಳಿ. ನಿಮಗೆ ಕಾಡುವಂಥ ಹಿಂಜರಿಕೆ, ಅಭದ್ರತೆಯಿಂದ ಹೊರಬರುವುದಕ್ಕೆ ಇದರಿಂದ ಸಹಾಯ ಆಗುತ್ತದೆ. ಸಾಧ್ಯವಾದಲ್ಲಿ ಈಶ್ವರನ ದೇವಸ್ಥಾನಕ್ಕೆ ತೆರಳಿ ದರ್ಶನ ಕೂಡ ಪಡೆದುಕೊಳ್ಳಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಯಾವ ಕಾರ್ಯಗಳನ್ನು ಪೂರ್ಣಗೊಳ್ಳುವುದು ಬಹಳ ಕಷ್ಟ ಆಗಬಹುದು ಎಂದು ನೀವು ಅಂದುಕೊಳ್ಳುತ್ತಾ ಇರುತ್ತೀರೋ ಅಂಥವು ಬಹಳ ಆಶ್ಚರ್ಯಕರ ರೀತಿಯಲ್ಲಿ ಮಾಡಿ ಮುಗಿಸಲಿದ್ದೀರಿ. ಇಷ್ಟು ಸಮಯ ನಿಮ್ಮನ್ನು ಬೇಕಂತಲೆ…

Read More