ಕಮಲಾಕರ್ ಭಟ್-ಸುಚಿತ್ರಾ ರಂಗಿನಾಟಕ್ಕೆ ಅಮಾಯಕ ಬಲಿ: ಜೋಡಿ ಹಕ್ಕಿಗೆ ಕೋರ್ಟ್ ಶಾಕ್ – Kannada News | Siddapura Vasanth Naik Murder Case: Court extends astrologer kamalakara bhat And Suchitra judicial custody till february 21
ಕಾರವಾರ, (ಫೆಬ್ರವರಿ 11): ಸಿದ್ಧಾಪುರ ವಸಂತ್ ನಾಯ್ಕ್ ಕೊಲೆ ಪ್ರಕರಣಕ್ಕೆ (Siddapura Vasanth Naik Murder Case) ಸಂಬಂಧಿಸಿದಂತೆ ಆರೋಪಿಗಳಾದ ಕಮಲಾಕರ್ ಭಟ್ ಗುರೂಜಿ(astrologer kamalakara bhat )ಹಾಗೂ ಪ್ರೇಯಸಿ ಸುಚಿತ್ರಾಳಿಗೆ (Suchitra) ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ. ಒಟ್ಟು 8 ಆರೋಪಿಗಳ ಪೈಕಿ ಮೂವರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಹೀಗಾಗಿ ಇನ್ನುಳಿದ A1 ಸುಚಿತ್ರಾ ಆರೋಪಿ ಹಾಗೂ A3ಕಮಲಾಕರ ಭಟ್ ಕಮಲಾಕರ ಭಟ್ ಸೇರಿದಂತೆ 5 ಆರೋಪಿಗಳಿಗೆ ಫೆಬ್ರವರಿ 21ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ…