Headlines

nagaraj11081993

ಕೇಂದ್ರ ಒಪ್ಪಂದಕ್ಕೊಳಪಟ್ಟಿರುವ 51 ಆಟಗಾರರಿಗೆ ಬಿಸಿಸಿಐ ನೀಡುವ ವೇತನವೆಷ್ಟು? – Kannada News | BCCI Central Contracts 2025 26: Full Player List, Grades and Salaries for Men and Women

2026 ರ ಆವೃತ್ತಿಯ ನೂತನ ಕೇಂದ್ರ ಒಪ್ಪಂದ ಪಟ್ಟಿಯನ್ನು ಬಿಸಿಸಿಐ (BCCI Central Contracts 2025-26) ಇಂದು ಪ್ರಕಟಿಸಿದೆ. ಕೇಂದ್ರ ಒಪ್ಪಂದಕ್ಕೆ ಒಟ್ಟು 51 ಆಟಗಾರರು ಒಳಪಟ್ಟಿದ್ದು, ಇದರಲ್ಲಿ 30 ಪುರುಷ ಆಟಗಾರರು ಮತ್ತು 20 ಮಹಿಳಾ ಆಟಗಾರ್ತಿಯರು ಸೇರಿದ್ದಾರೆ. ಈ 51 ಆಟಗಾರರನ್ನು ಎ,ಬಿ ಮತ್ತು ಸಿ ಎಂಬ ಮೂರು ಗ್ರೇಡ್​​ಗಳಲ್ಲಿ ವಿಂಗಡಿಸಲಾಗಿದೆ. ಈ ಹಿಂದೆ ಪುರುಷರ ಒಪ್ಪಂದದಲ್ಲಿ ಎ+ ಗ್ರೇಡ್ ಅನ್ನು ಜಾರಿಗೆ ತಂದಿದ್ದ ಬಿಸಿಸಿಐ, ಈ ಗ್ರೇಡ್​ನಲ್ಲಿ ಸ್ಥಾನ ಪಡೆಯುವ ಆಟಗಾರರಿಗೆ ವಾರ್ಷಿಕವಾಗಿ…

Read More

ಕಾಶಿಯಲ್ಲಿ ಮುಗಿಯಿತು ಚಿಕ್ಕಣ್ಣ ನಟನೆಯ ‘ಲಕ್ಷ್ಮಿಪುತ್ರ’ ಸಿನಿಮಾ ಕ್ಲೈಮ್ಯಾಕ್ಸ್ ಶೂಟಿಂಗ್ – Kannada News | Chikkanna new Kannada movie Lakshmiputra shooting in Kashi

ಖ್ಯಾತ ಹಾಸ್ಯ ನಟ ಚಿಕ್ಕಣ್ಣ ಅವರು ‘ಲಕ್ಷ್ಮಿಪುತ್ರ’ (Lakshmiputra) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾಗೆ ಎಪಿ ಅರ್ಜುನ್ ಅವರು ಬಂಡವಾಳ ಹೂಡುತ್ತಿದ್ದಾರೆ. ಅನೇಕ ಹೊಸ ಹೀರೋಗಳ ಜೊತೆ ಕೆಲಸ ಮಾಡಿದ ಎ.ಪಿ. ಅರ್ಜುನ್ ಅವರು ಈಗ ಚಿಕ್ಕಣ್ಣ ಜೊತೆ ಕೈಜೋಡಿಸಿದ್ದಾರೆ. ಈ ಚಿತ್ರಕ್ಕೆ ಎಪಿ ಅರ್ಜುನ್ ಅವರೇ ಕಥೆ ಬರೆದಿದ್ದಾರೆ. ಅವರದ್ದೇ ಬ್ಯಾನರ್​​ನಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. ಚಿಕ್ಕಣ್ಣ (Chikkanna) ಜೊತೆ ಅನೇಕ ಪ್ರತಿಭಾವಂತ ಕಲಾವಿದರು ನಟಿಸುತ್ತಿದ್ದಾರೆ. ‘ಎಪಿ ಅರ್ಜುನ್ ಫಿಲ್ಮ್’ ಬ್ಯಾನರ್ ಮೂಲಕ…

Read More

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?

ಬೆಂಗಳೂರು, ಫೆಬ್ರವರಿ 09: ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಾಳೆ ನಡೆಯಬೇಕಿರುವ ಬಜೆಟ್ ಪೂರ್ವಭಾವಿ ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ಗೈರುಹಾಜರಾಗುತ್ತಿರುವುದು ಸದ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಇಲಾಖೆಗಳಂತಹ ದೊಡ್ಡ ಖಾತೆಗಳನ್ನು ಹೊಂದಿರುವ ಡಿ.ಕೆ.ಶಿವಕುಮಾರ್​​ ನಾಳೆಯ ಸಭೆ ಬಿಟ್ಟು ದೆಹಲಿಗೆ ತೆರಳುತ್ತಿದ್ದಾರೆ. ಕೇಂದ್ರ ಸಚಿವರು ಮತ್ತು ಹೈಕಮಾಂಡ್ ಸದಸ್ಯರು ತಮ್ಮನ್ನು ಕರೆದಿದ್ದಾರೆ ಎಂದು ಡಿ.ಕೆ.ಶಿವಕುಮಾರ್​ ಹೇಳಿದ್ದು, ಭೇಟಿ ಮಾಡುತ್ತಿರುವ ನಾಯಕರ ಹೆಸರು ಹೇಳಲು ಆಗಲ್ಲ ಎಂದು ಹೇಳಿದ್ದಾರೆ. ಜೊತೆಗೆ…

Read More

ಹಲವು ಇಂಧನದ ಮೂಲಗಳನ್ನು ಅವಲಂಬಿಸುವುದು ಭಾರತದ ಕಾರ್ಯತಂತ್ರ; ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಪ್ರತಿಕ್ರಿಯೆ – Kannada News | Foreign secretary Vikram Misri clarification about Russian oil imports Amid India US Trade Deal

ನವದೆಹಲಿ, ಫೆಬ್ರವರಿ 9: ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ (Trade Deal) ಭಾಗವಾಗಿ ಭಾರತವು ರಷ್ಯಾದಿಂದ ಕಚ್ಚಾ ತೈಲ ಖರೀದಿಯನ್ನು ನಿಲ್ಲಿಸಿದೆ ಎಂಬ ಕುರಿತಾಗಿ ಹರಿದಾಡುತ್ತಿರುವ ವಿವಾದದ ನಡುವೆ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಯಾವುದೇ ಒಂದು ಇಂಧನ ಪೂರೈಕೆದಾರರನ್ನು ಅವಲಂಬಿಸುವ ಬದಲು ಹಲವು ಇಂಧನ ಆಮದುಗಳ ಮೂಲಗಳನ್ನು ಅವಲಂಬಿಸುವುದು ಭಾರತದ ಕಾರ್ಯತಂತ್ರವಾಗಿದೆ. ಭಾರತವು ಕೇವಲ ರಷ್ಯಾದಿಂದ ಮಾತ್ರವಲ್ಲ, ಇತರೆ ಡಜನ್​ಗಟ್ಟಲೆ ದೇಶಗಳಿಂದ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತದೆ ಎಂದು ಅವರು…

Read More

ಮುಡಾ ಹಗರಣ: ಲೋಕಾಯುಕ್ತ ತನಿಖಾಧಿಕಾರಿಗಳ ಮೇಲೆಯೇ ಸ್ಪೋಟಕ ಆರೋಪ – Kannada News | Muda Scam Case: snehamayi krishna Complaints In Court Against Lokayukta over Bribery

ಮೈಸೂರು, (ಫೆಬ್ರವರಿ 09): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದಲ್ಲಿ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಮುಡಾ ಭ್ರಷ್ಟಾಚಾರ ಪ್ರಕರಣದಲ್ಲಿ ಲೋಕಾಯುಕ್ತವೇ (Lokayukta) ಆರೋಪಕ್ಕೆ ಗುರಿಯಾಗಿದ್ದು, ಮುಡಾದ ಹಿಂದಿನ ಆಯುಕ್ತರಿಂದ ಕೋಟಿ ಕೋಟಿ ರೂಪಾಯಿ ಲಂಚ (Bribe) ಪಡೆದ ಬಗ್ಗೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಮುಡಾ ಪ್ರಕರಣದಲ್ಲಿ ಲೋಕಾಯುಕ್ತರಿಗೆ ಕೋಟಿ ಕೋಟಿ ಹಣ ಲಂಚ ಕೊಡಲಾಗಿದೆ ಎಂದು ದೂರುದಾರ ಸ್ನೇಹಮಯಿ‌ಕೃಷ್ಣ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್…

Read More

ಭಾರತಕ್ಕೆ ದಿಢೀರ್ ಪೆಟ್ರೋಲಿಯಂ ಪೂರೈಕೆ ನಿಂತು ಹೋದರೆ, ಎಷ್ಟು ದಿನಕ್ಕೆ ಆಗುವಷ್ಟು ಪೆಟ್ರೋಲ್ ರಿಸರ್ವ್ ಇದೆ ಗೊತ್ತಾ? – Kannada News | How much petroleum reserves India have, and how many days they last in case of emergency

ನವದೆಹಲಿ, ಫೆಬ್ರುವರಿ 9: ಯೂರೋಪ್ ಸೇರಿದಂತೆ ವಿಶ್ವದ ಪ್ರಮುಖ ದೇಶಗಳು 90 ದಿನಗಳಿಗಾಗುವಷ್ಟು ಪೆಟ್ರೋಲಿಯಂ ಸಂಗ್ರಹದ ಗುರಿ ಹೊಂದಿವೆ. ಅಕಸ್ಮಾತ್ ಜಾಗತಿಕ ಪ್ರಕ್ಷುಬ್ದತೆಯ ಪರಿಸ್ಥಿತಿ ಬಂದು ತೈಲ ಪೂರೈಕೆ ಸ್ಥಗಿತಗೊಂಡರೆ ಕನಿಷ್ಠ 90 ದಿನಗಳಿಗಾಗುವಷ್ಟಾದರೂ ಪೆಟ್ರೋಲ್ ಲಭ್ಯ ಇರಬೇಕು ಎನ್ನುವುದು ಈ ಗುರಿಯ ಉದ್ದೇಶ. ಹಾಗಾದರೆ, ಭಾರತದಲ್ಲಿ ಪೆಟ್ರೋಲಿಯಂ ಸಂಗ್ರಹ (Strategic Petroleum Reserves) ಎಷ್ಟಿದೆ? ಕೇಂದ್ರ ಪೆಟ್ರೋಲಿಯಂ ಸಚಿವರಾದ ಹರ್ದೀಪ್ ಸಿಂಗ್ ಪುರಿ (Hardeep Singh Puri) ಸೋಮವಾರ ರಾಜ್ಯಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ….

Read More

19 ವರ್ಷದ ಯುವತಿಗೂ ಎರಡು ಮಕ್ಕಳ ತಂದೆಗೂ ಲವ್​: ಬಲಿಯಾಗಿದ್ದು 2 ಜೀವ – Kannada News | Mandya Tragedy: Mother, Daughter Die by Suicide Over Teen’s Love Affair with Married Man

ಮೃತ ಮಗಳು ಮತ್ತು ತಾಯಿImage Credit source: Tv9 Kannada ಮಂಡ್ಯ, ಫೆಬ್ರವರಿ 09: 19 ವರ್ಷದ ಯುವತಿ ಮತ್ತು ಎರಡು ಮಕ್ಕಳ ತಂದೆಯ ಪ್ರೇಮ ಪ್ರಕರಣದ ಹಿನ್ನೆಲೆ ಮರ್ಯಾದೆಗೆ ಹೆದರಿ ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಕುಂತಲಾದೇವಿ(46) ಮತ್ತು ಪ್ರಿಯಾಂಕಾ(19) ಮೃತರು. ಪ್ರಿಯಾಂಕಾಳ ಮದುವೆಗೆ ಕುಟುಂಬಸ್ಥರು ಸಿದ್ಧತೆ ನಡೆಸಿದ್ದರು ಎನ್ನಲಾಗಿದ್ದು, ವಿವಾಹಿತ ಪುರುಷನ ಜೊತೆಗಿನ ಆಕೆಯ ಪ್ರೇಮವೇ ಘಟನೆಗೆ ಕಾರಣ…

Read More

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ವಿಳಂಬ: ಸಿಡಿದೆದ್ದ ರೈತರಿಂದ ನಾಳೆ ಬಂದ್‌ಗೆ ಕರೆ – Kannada News | Chitradurga: Bhadra Project Delay Sparks Farmers Bandh Call on February 10

ಭದ್ರಾ ಮೇಲ್ದಂಡೆ ಯೋಜನೆ, ರೈತರಿಂದ ಪ್ರತಿಭಟನೆ ಚಿತ್ರದುರ್ಗ, ಫೆಬ್ರವರಿ 09: ಭದ್ರಾ ಮೇಲ್ದಂಡೆ ಯೋಜನೆ (Upper Bhadra Project) ಬಯಲು ಸೀಮೆಯ ಜನರ ಬಹುಕಾಲದ ಕನಸು. ಆದರೆ ಯೋಜನೆ ಆರಂಭವಾಗಿ ಎರಡು ದಶಕಗಳೇ ಕಳೆಯುತ್ತ ಬಂದರೂ ಯೋಜನೆ ಮಾತ್ರ ಪೂರ್ಣಗೊಂಡಿಲ್ಲ. ಹೀಗಾಗಿ ಕಾದು ಕಾದು ಸಿಡಿದೆದ್ದ ಚಿತ್ರದುರ್ಗದ ರೈತರು ನಾಳೆ ಅಂದರೆ ಫೆಬ್ರವರಿ 10ರಂದು ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳ ಬಂದ್​ಗೆ (Bandh) ಕರೆ ನೀಡಿದ್ದಾರೆ. ಪೂರ್ಣಗೊವಾದ ಯೋಜನೆ  ಚಿತ್ರದುರ್ಗದ ಜನರ ದಶಕಗಳ ಹೋರಾಟದ ಫಲವಾಗಿ ಭದ್ರಾ…

Read More

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಸಿಗಲಿಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ – Kannada News | This is why Gilli Nata did not meet Darshan after Bigg Boss Kannada 12

ಕಳೆದ ವರ್ಷ ಬಿಡುಗಡೆ ಆದ ದರ್ಶನ್ ಅಭಿನಯದ ‘ದಿ ಡೆವಿಲ್’ ಸಿನಿಮಾದಲ್ಲಿ ಗಿಲ್ಲಿ ನಟ (Gilli Nata) ಅವರು ಒಂದು ಪಾತ್ರ ಮಾಡಿದ್ದರು. ಆದರೆ ಆ ಸಿನಿಮಾ ರಿಲೀಸ್ ಆದಾಗ ಗಿಲ್ಲಿ ಅವರು ಬಿಗ್ ಬಾಸ್ ಮನೆಯೊಳಗೆ ಇದ್ದರು. ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ಬಿಗ್ ಬಾಸ್ ಮುಗಿದ ಬಳಿಕ ದರ್ಶನ್ (Darshan) ಅವರನ್ನು ಗಿಲ್ಲಿ ನಟ ಭೇಟಿ ಮಾಡುತ್ತಾರೆ ಎಂಬ ನಿರೀಕ್ಷೆ ಇತ್ತು. ಆ ಬಗ್ಗೆ ಸ್ವತಃ ಗಿಲ್ಲಿ ಅವರು ಪ್ರತಿಕ್ರಿಯೆ ನೀಡಿದ್ದಾರೆ….

Read More

ಪುರುಷ ಹಾಗೂ ಮಹಿಳಾ ತಂಡಗಳ ಹೊಸ ಕೇಂದ್ರ ಒಪ್ಪಂದ ಪಟ್ಟಿ ಪ್ರಕಟಿಸಿದ ಬಿಸಿಸಿಐ – Kannada News | Indian Cricket Player Contracts: BCCI Abolishes A+ Grade, New Men’s and Women’s List

ಟಿ20 ವಿಶ್ವಕಪ್ ನಡುವೆ ಬಿಸಿಸಿಐ (BCCI), ಪುರುಷ ಹಾಗೂ ಮಹಿಳಾ ತಂಡಗಳ ಕೇಂದ್ರ ಒಪ್ಪಂದವನ್ನು ಪ್ರಕಟಿಸಿದೆ. ಅದರಂತೆ ಪುರುಷರ ಕೇಂದ್ರ ಒಪ್ಪಂದ ಪಟ್ಟಿಯಲ್ಲಿ ಒಟ್ಟು 30 ಆಟಗಾರರು ಸೇರಿದ್ದರೆ, ಮಹಿಳೆಯರ ಕೇಂದ್ರ ಒಪ್ಪಂದ ಪಟ್ಟಿಯಲ್ಲಿ 21 ಆಟಗಾರ್ತಿಯರು ಸೇರಿದ್ದಾರೆ. ಆದರೆ ಈ ಬಾರಿ ಗ್ರೇಡ್ ವಿಭಾಗದಲ್ಲಿ ಪ್ರಮುಖ ಬದಲಾವಣೆ ಮಾಡಿರುವ ಬಿಸಿಸಿಐ, A+ ಗ್ರೇಡ್ ಅನ್ನು ರದ್ದುಗೊಳಿಸಿದೆ. ಉಳಿದಂತೆ A,B,C ಗ್ರೇಡ್​ನಲ್ಲಿ 30 ಆಟಗಾರರಿಗೆ ಅವಕಾಶ ನೀಡಲಾಗಿದೆ. ಅದರಂತೆ ಎ ಗ್ರೇಡ್​ನಲ್ಲಿ ಮೂವರು ಆಟಗಾರರು ಸೇರಿದ್ದರೆ, ಬಿ…

Read More