Headlines

nagaraj11081993

ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆ ಜಂಟಿ ಹೇಳಿಕೆ ಬಿಡುಗಡೆ: ಟ್ರೇಡ್ ಡೀಲ್​ನಲ್ಲಿ ಏನೇನಿದೆ ಗೊತ್ತಾ? – Kannada News | India US Interim Trade Agreement: Key tariff cuts, market access, bilateral trade boost explained

ಡೊನಾಲ್ಡ್ ಟ್ರಂಪ್ ಹಾಗೂ ಪ್ರಧಾನಿ ಮೋದಿ ನವದೆಹಲಿ/ವಾಷಿಂಗ್ಟನ್: ಮಧ್ಯಂತರ ವ್ಯಾಪಾರ ಒಪ್ಪಂದದ ಬಗ್ಗೆ (Interim Agreement) ಅಮೆರಿಕ ಹಾಗೂ ಭಾರತ ಜಂಟಿ ಹೇಳಿಕೆ ಬಿಡುಗಡೆ ಮಾಡಿವೆ. ಈ ಒಪ್ಪಂದವು ಭವಿಷ್ಯದ ದ್ವಿಪಕ್ಷೀಯ ವ್ಯಾಪಾರ (Bilateral Trade Agreement – BTA) ಮಾತುಕತೆಗಳಿಗೆ ಬಲ ನೀಡುವ ಮಹತ್ವದ ಹೆಜ್ಜೆಯಾಗಿದೆ ಎಂದು ಎರಡೂ ದೇಶಗಳು ಬಣ್ಣಿಸಿವೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ 2025ರ ಫೆಬ್ರವರಿ 13ರಂದು ಆರಂಭಿಸಿದ್ದ ವ್ಯಾಪಾರ ಮಾತುಕತೆಗಳ ಮುಂದುವರಿದ ಭಾಗವಾಗಿ ಈ…

Read More

ಟಿ20 ವಿಶ್ವಕಪ್​ಗೆ ಮೂವರಿಲ್ಲ… ಆಸ್ಟ್ರೇಲಿಯಾಗೆ ಆಘಾತದ ಮೇಲೆ ಆಘಾತ – Kannada News | No pace trio for Australia in the T20 World Cup 2026

ಟಿ20 ವಿಶ್ವಕಪ್​ಗೆ ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಕೂಪರ್ ಕೊನೊಲಿ, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ಕ್ಯಾಮರೋನ್ ಗ್ರೀನ್, ನಾಥನ್ ಎಲ್ಲಿಸ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಟ್ ಕುಹ್ನೆಮನ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ರೆನ್‌ಶಾ, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ. Source link

Read More

ಎರಡಂಕಿ ಮೊತ್ತಕ್ಕೆ ನಮೀಬಿಯ ಆಲೌಟ್: ಭಾರತಕ್ಕೆ ಭರ್ಜರಿ ಜಯ – Kannada News | T20 World Cup 2026: India A defeat to Namibia

ಟಿ20 ವಿಶ್ವಕಪ್​ನ 16ನೇ ಅಭ್ಯಾಸ ಪಂದ್ಯದಲ್ಲಿ ನಮೀಬಿಯ ವಿರುದ್ಧ ಭಾರತ ಎ ತಂಡ ಭರ್ಜರಿ ಜಯ ಸಾಧಿಸಿದೆ. ಬೆಂಗಳೂರಿನ ಸಿಒಇ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಎ ತಂಡದ ನಾಯಕ ಆಯುಷ್ ಬದೋನಿ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ರಿಯಾನ್ ಪರಾಗ್ 39 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 69 ರನ್ ಚಚ್ಚಿದರು. ಈ ಅರ್ಧಶತಕದ ನೆರವಿನೊಂದಿಗೆ ಭಾರತ ಎ ತಂಡ 20…

Read More

Saturn-Venus Conjunction: ಮಾರ್ಚ್​​ನಲ್ಲಿ ಶನಿ- ಶುಕ್ರ ಸಂಯೋಗ; ಯಾವ ರಾಶಿಗೆ ಶುಭ, ಯಾರಿಗೆ ಅಶುಭ? – Kannada News | March Astrology: Saturn Venus Conjunction’s Impact on Zodiac Signs and Predictions

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಚಲನೆಗಳು ಮಾನವನ ಜೀವನದ ಮೇಲೆ ಮಹತ್ತರವಾದ ಪ್ರಭಾವ ಬೀರುತ್ತವೆ. ಪ್ರತಿ ಗ್ರಹವು 12 ರಾಶಿಚಕ್ರಗಳ ಮೂಲಕ ಸಂಚರಿಸುವಾಗ ಹಲವು ಯೋಗಗಳು ರೂಪುಗೊಳ್ಳುತ್ತವೆ. ಈ ಯೋಗಗಳು ಕೆಲವರಿಗೆ ಶುಭಫಲ ನೀಡಿದರೆ, ಕೆಲವರಿಗೆ ಸವಾಲುಗಳನ್ನು ಕೂಡ ತಂದೊಡ್ಡುತ್ತವೆ. ವಿಶೇಷವಾಗಿ ಮಾರ್ಚ್ ತಿಂಗಳು ಜ್ಯೋತಿಷ್ಯ ದೃಷ್ಟಿಯಿಂದ ಬಹಳ ಮಹತ್ವದ್ದಾಗಿದೆ ಎಂದು ತಜ್ಞರು ಹೇಳುತ್ತಾರೆ. ಏಕೆಂದರೆ ಈ ತಿಂಗಳಲ್ಲಿ ಹಲವು ಪ್ರಮುಖ ಗ್ರಹಗಳು ರಾಶಿ ಪರಿವರ್ತನೆ ಮಾಡುತ್ತಿದ್ದು, ಕೆಲವು ಗ್ರಹಗಳು ಹಿಮ್ಮುಖ ಸಂಚಾರಕ್ಕೂ ಪ್ರವೇಶಿಸುತ್ತವೆ. ಅದರಲ್ಲಿ ಶನಿ…

Read More

ವಿಧಾನಸೌಧ–ವಿಕಾಸಸೌಧದಲ್ಲಿ ಸೌರಶಕ್ತಿ ಅಳವಡಿಕೆ; ವರ್ಷಕ್ಕೆ ಈ ಯೋಜನೆಯಿಂದಾಗುವ ಉಳಿತಾಯವೆಷ್ಟು ಗೊತ್ತಾ? – Kannada News | Karnataka Government Installs Solar at Vidhana Soudha and Vikasa Soudha: Rs20 Lakh Savings Annually

ವಿಧಾನಸೌಧ–ವಿಕಾಸಸೌಧದಲ್ಲಿ ಸೌರಶಕ್ತಿ ಅಳವಡಿಕೆImage Credit source: The New Indian Express ಬೆಂಗಳೂರು, ಫೆಬ್ರುವರಿ 07: ರಾಜ್ಯದಲ್ಲಿ ಸೌರಶಕ್ತಿ ಬಳಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ವಿಧಾನಸೌಧ (Solar at Vidhana Soudha, Vikasa Soudha) ಹಾಗೂ ವಿಕಾಸಸೌಧ ಆವರಣದಲ್ಲಿ ಸೌರ ಫಲಕಗಳನ್ನು ಅಳವಡಿಸುವ ಕಾರ್ಯಕ್ಕೆ ಚಾಲನೆ ನೀಡಿದೆ. ರಾಜ್ಯದ ಇತರೆ ಸರ್ಕಾರಿ ಕಟ್ಟಡಗಳಲ್ಲಿಯೂ, ವಿಶೇಷವಾಗಿ ಪಂಚಾಯತ್ ಕಚೇರಿಗಳಲ್ಲಿ ಸೌರಶಕ್ತಿ ಅಳವಡಿಕೆಗೆ ಪ್ರೇರಣೆ ಸಿಗಬೇಕೆನ್ನುವ ಉದ್ದೇಶದಿಂದ ಸರ್ಕಾರ ಈ ಕೆಲಸ ಕೈಗೆತ್ತಿಕೊಂಡಿದ್ದು, ಇದರಿಂದ ವಿಧಾನಸೌಧ ಹಾಗೂ…

Read More

ಶೌಚಾಲಕ್ಕೆಂದು ಬಸ್ಸಿನಿಂದ ಇಳಿದ ಪ್ರಯಾಣಿಕರ ಮೇಲೆ ಹರಿದ ಕಂಟೇನರ್; 6 ಜನ ಸ್ಥಳದಲ್ಲೇ ಸಾವು – Kannada News | Tragic Accident on Yamuna Expressway: 6 Killed, 2 Injured in Mathura

ಮಥುರಾ(ಫೆ.07): ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಅತಿವೇಗದ ಚಾಲನೆ ಮತ್ತು ನಿಯಮ ಉಲ್ಲಂಘನೆಯ ಪರಿಣಾಮವಾಗಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಆರು ಮಂದಿ ದುರ್ಮರಣಕ್ಕೀಡಾದ ಘಟನೆ ಶನಿವಾರ ಬೆಳಗಿನ ಜಾವ 2:45 ರ ಸುಮಾರಿಗೆ ನಡೆದಿದೆ. ಸುರಿರ್ ಪೊಲೀಸ್ ಠಾಣೆ ವ್ಯಾಪ್ತಿಯ ಮೈಲ್‌ಸ್ಟೋನ್ 88 ಬಳಿ ಈ ದುರಂತ ನಡೆದಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ದೆಹಲಿಯಿಂದ ಕಾನ್ಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಬೆಳಗಿನ ಜಾವ ಸುಮಾರು 2:45 ರ ಸುಮಾರಿಗೆ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಚರಿಸುತ್ತಿತ್ತು. ಪ್ರಯಾಣದ ಮಧ್ಯೆ ಪ್ರಯಾಣಿಕರು…

Read More

ಭಾರತ-ಅಮೆರಿಕಕ್ಕೆ ಗ್ರೇಟ್ ನ್ಯೂಸ್: ಟ್ರೇಡ್ ಡೀಲ್ ಬಗ್ಗೆ ಪ್ರಧಾನಿ ಮೋದಿ ಹರ್ಷ, ಟ್ರಂಪ್ ಬಗ್ಗೆ ಮೆಚ್ಚುಗೆ ಮಾತು – Kannada News | India–US Interim Trade Deal: PM Modi Hails Agreement, Praises Trump; Boost for Make in India, Jobs, Investment

ಪ್ರಧಾನಿ ಮೋದಿ ಹರ್ಷ, ಟ್ರಂಪ್Image Credit source: TV9 Network ನವದೆಹಲಿ, ಫೆಬ್ರವರಿ 7: ಭಾರತ ಹಾಗೂ ಅಮೆರಿಕ ನಡುವೆ ನಡೆದಿರುವ ಮಧ್ಯಂತರ ವ್ಯಾಪಾರ ಒಪ್ಪಂದದ ಬಗ್ಗೆ (Interim Trade Agreement) ಪ್ರಧಾನಿ ನರೇಂದ್ರ ಮೋದಿ (Narendra Modi) ಹರ್ಷ ವ್ಯಕ್ತಪಡಿಸಿದ್ದಾರೆ. ಭಾರತ ಹಾಗೂ ಅಮೆರಿಕದ ಪಾಲಿಗೆ ಈ ಒಪ್ಪಂದ ‘ಗ್ರೇಟ್ ನ್ಯೂಸ್’ ಎಂದು ಅವರು ಬಣ್ಣಿಸಿದ್ದಾರೆ. ಅಮೆರಿಕ ಜತೆಗಿನ ವ್ಯಾಪಾರ ಒಪ್ಪಂದದ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ ತಾಣದಲ್ಲಿ ವಿವರಗಳನ್ನು ನೀಡಿ ಕೇಂದ್ರ ವಾಣಿಜ್ಯ ಮತ್ತು…

Read More

ಚಿರತೆ ಭಯಕ್ಕೆ ಮನೆಯಿಂದ ಹೊರ ಬರಲೂ ಹೆದರುತ್ತಿದ್ದಾರೆ ಬೆಂಗಳೂರಿನ ಈ ಭಾಗದ ಜನರು! – Kannada News | Bengaluru Leopard Alert: Anjanapura Residents Live in Fear Amidst Frequent Sightings

ಚಿರತೆ ಭಯಕ್ಕೆ ಮನೆಯಿಂದ ಹೊರ ಬರಲೂ ಹೆದರುತ್ತಿದ್ದಾರೆ ಬೆಂಗಳೂರಿನ ಈ ಭಾಗದ ಜನರು! ಬೆಂಗಳೂರು, ಫೆಬ್ರವರಿ 07: ಇತ್ತೀಚೆಗೆ ಚಾಮರಾಜನಗರ, ಮೈಸೂರು ಸೇರಿದಂತೆ ಕನಾರ್ಟಕದ ಹಲವು ಭಾಗಗಳಲ್ಲಿ ಹುಲಿ, ಚಿರತೆಯ ಹಾವಳಿ ಕಂಡುಬಂದಿತ್ತು. ಆದರೆ ಇದೀಗ ಸಿಲಿಕಾನ್ ಸಿಟಿಯಲ್ಲಿ(Cheetah in Bengaluru) ಚಿರತೆ ಪ್ರತ್ಯಕ್ಷವಾಗಿರುವುದು ಆತಂಕ ಮೂಡಿಸಿದೆ. ಜೆಪಿ ನಗರದ ಸಮೀಪದ ಅಂಜನಾಪುರದಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಹಿನ್ನೆಲೆ ಕಳೆದ ಒಂದು ವಾರದಿಂದ ನಿವಾಸಿಗಳು ಭಯಭೀತರಾಗಿದ್ದು, ಮನೆಯಿಂದ ಹೊರಬರಲೂ ಹೆದರುತ್ತಿದ್ದಾರೆ. ಚಿರತೆಯ ಓಡಾಟ ಸಿಸಿಟಿವಿಲಿ ಸೆರೆ ಜೆಪಿ ನಗರದ…

Read More

‘ಅನುಶ್ರೀ ಜೊತೆ ವೇದಿಕೆ ಹಂಚಿಕೊಂಡವರು ಎಲ್ಲೋ ಹೋಗ್ತಾರೆ’; ಹೀಗೆ ಹೇಳಿದ್ಯಾರು? – Kannada News | Anushree Explains Gilli Support at Alpha Trailer Launch: revealed her Bond Revealed

ಆ್ಯಂಕರ್ ಅನುಶ್ರೀ (Anushree) ಅವರು ವೇದಿಕೆ ಮೇಲಿದ್ದರೆ ಅಲ್ಲಿ ಮನರಂಜನೆಗೆ ಯಾವುದೇ ಕೊರತೆ ಇರೋದಿಲ್ಲ. ಇದು ಪದೇ ಪದೇ ಸಾಬೀತಾಗುತ್ತಲೇ ಇರುತ್ತದೆ. ಈಗ ಅವರು ‘ಆಲ್ಫಾ’ ಸಿನಿಮಾದ ಟ್ರೇಲರ್ ಲಾಂಚ್ ಈವೆಂಟ್​ನ ನಡೆಸಿಕೊಟ್ಟಿದ್ದಾರೆ. ಈ ಈವೆಂಟ್ ಸಾಕಷ್ಟು ಗಮನ ಸೆಳೆದಿದೆ. ಅನುಶ್ರೀ ಅವರು ಈ ವೇದಿಕೆ ಮೇಲೆ ಗಿಲ್ಲಿ ಬಗ್ಗೆ ಮಾತನಾಡಿದರು. ತಮ್ಮ ಬಾಂಧವ್ಯ ಎಂಥದ್ದು, ಗಿಲ್ಲಿಗೆ ಬೆಂಬಲ ನೀಡಿದ್ದು ಏಕೆ ಎಂಬ ವಿಷಯ ಪ್ರಸ್ತಾಪ ಆಗಿದ್ದಕ್ಕೆ ಅವರು ಉತ್ತರ ನೀಡಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್​…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿಂದು 14 ಡಿಗ್ರಿಗಿಳಿದ ತಾಪಮಾನ! ರಾಜ್ಯದೆಲ್ಲೆಡೆ ಒಣ ಹವೆ – Kannada News | Bengaluru temperature: cold and clear sky in Bengaluru, Dry weather all over Karnataka

ಬೆಂಗಳೂರಿನಲ್ಲಿಂದು 14 ಡಿಗ್ರಿಗಿಳಿದ ತಾಪಮಾನ! ಬೆಂಗಳೂರು, ಫೆಬ್ರುವರಿ 07: ರಾಜ್ಯದಲ್ಲಿ ಹಲವು ದಿನಗಳಿಂದ ಒಣ ಹವೆಯ (Weather Forecast) ವಾತಾವರಣವೇ ಕಂಡುಬರುತ್ತಿದ್ದು, ಇಂದೂ ಸಹ ಅದೇ ಹವಾಮಾನವಿರಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ…

Read More