Headlines

nagaraj11081993

ಕಾಲು ಹಿಡಿದರೂ ಆ ಮಹಿಳೆಯನ್ನು ಕ್ಷಮಿಸಲೇ ಇಲ್ಲ ಅಂಬರೀಷ್ – Kannada News | Ambareesh’s Never Accept That Women Here is why

ಅಂಬರೀಷ್ (Ambareesh) ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಮಂಡ್ಯದ ಗಂಡು ಎಂದೇ ಫೇಮಸ್ ಆಗಿದ್ದರು. ಅವರು ಮಾಡಿದ ಹಲವು ಸೂಪರ್ ಹಿಟ್ ಚಿತ್ರಗಳು ಗಮನ ಸೆಳೆದಿವೆ ಎಂಬುದು ಎಲ್ಲರಿಗೂ ಗೊತ್ತಿರೋ ವಿಷಯ. ಅವರ ಊಟದ ಶೈಲಿಯೇ ಭಿನ್ನವಾಗಿರುತ್ತಿತ್ತು. ಈ ಬಗ್ಗೆ ಮೈಕೋ ನಾಗರಾಜ್ ಅವರು ‘ಕಲಾ ಮಾಧ್ಯಮಕ್ಕೆ’ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದರು. ಅಂಬರೀಷ್ ಅವರ ಆಹಾರ ಕ್ರಮದ ಬಗ್ಗೆ ಅಚ್ಚರಿ ಹೊರಹಾಕಿದ್ದರು. ಅಲ್ಲದೆ ಒಂದು ಮಹಿಳೆಯ ಬಗ್ಗೆ ಅವರು ಮಾತನಾಡಿದ್ದರು. ಅಂಬರೀಷ್ ಅವರು ಆಹಾರದ ಬಗ್ಗೆ ವಿಶೇಷ ಪ್ರೀತಿ…

Read More

Bengaluru Air Quality: ಅಂತೂ ಇಂತೂ ಎಚ್ಚೆತ್ತುಕೊಳ್ತು ಬೆಂಗಳೂರಿನ ವಾಯು ಗುಣಮಟ್ಟ! – Kannada News | Bangalore Air Pollution Crisis: Bengaluru Air quality is slightly better, Mangaluru and Udupi’s AQI is unhealthy

ಅಂತೂ ಇಂತೂ ಎಚ್ಚೆತ್ತುಕೊಳ್ತು ಬೆಂಗಳೂರಿನ ವಾಯು ಗುಣಮಟ್ಟ! ಬೆಂಗಳೂರು, ಫೆಬ್ರುವರಿ 07: ಸಧ್ಯಕ್ಕೆ ನಗರದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಏಕಾಏಕಿ ಸುಧಾರಣೆ ಕಂದುಬಂದಿದೆ. ನಿನ್ನೆಯೂ ತಕ್ಕಮಟ್ಟಿಗೆ ಸುಧಾರಿಸಿದ್ದ ಬೆಂಗಳೂರಿನ ವಾಯು ಗುಣಮಟ್ಟ ಇಂದೂ ಎಚ್ಚೆತ್ತುಕೊಂಡಿದೆ. ಆದರೆ ಮಂಗಳೂರು ಮತ್ತು ಉಡುಪಿಯ ಏರ್ ಕ್ವಾಲಿಟಿ ಬೆಂಗಳೂರಿಗಿಂತಲೂ ಕಡೆಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್…

Read More

ಪತಿಯನ್ನು ‘ಬೇಬಿ ಪಾಪಾ’ ಎಂದು ಕರೆದ ಐಶ್ವರ್ಯಾ ರೈ – Kannada News | Baby Papa Abhishek Bachchan Turns 50: Aishwarya Rai’s Viral Birthday Wish

ಬಾಲಿವುಡ್ ನಟಿ ಐಶ್ವರ್ಯ ರೈ ಹೆಸರು ಸದಾ ಸುದ್ದಿಯಲ್ಲಿರುವ ಹೆಸರು. ಐಶ್ವರ್ಯ ಅವರಿಗೆ ಅಪಾರ ಅಭಿಮಾನಿಗಳಿದ್ದಾರೆ. ಐಶ್ವರ್ಯ ರೈ ಕೆಲವು ದಿನಗಳ ಕಾಲ ಡೇಟಿಂಗ್ ಮಾಡಿದ ನಂತರ ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಅವರನ್ನು ವಿವಾಹವಾದರು. ಇತ್ತೀಚೆಗೆ ಅಭಿಷೇಕ್ ಬರ್ತ್​ಡೇ ಆಚರಿಸಿಕೊಂಡರು. ಈ ವೇಳೆ ಒಂದು ಅಚ್ಚರಿಯ ವಿಷಯ ಹೊರಹಾಕಿದರು. ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈಗೆ ಓರ್ವ ಮಗಳಿದ್ದಾಳೆ. ಕೆಲವು ದಿನಗಳ ಹಿಂದೆ, ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯ ರೈ ಅವರ ವಿಚ್ಛೇದನದ ಬಗ್ಗೆ ಬಲವಾದ…

Read More

ಮನೆ ಒಳಗೇ ಲಗ್ಗೆ ಇಟ್ಟು ಜಗುಲಿಯಲ್ಲಿದ್ದ ನಾಯಿಯ ಹೊತ್ತೊಯ್ದ ಚಿರತೆ: ಸಿಸಿಟಿವಿ ವಿಡಿಯೋ ವೈರಲ್ – Kannada News | Leopard Attacks Pet Dog in Didupe Belthangady, CCTV Footage Shocks Villagers in Dakshina Kannada

ಮಂಗಳೂರು, ಫೆಬ್ರವರಿ 7: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ದಿಡುಪೆ ಗ್ರಾಮದ ಕೊಂಡಾಳು ಪ್ರದೇಶದಲ್ಲಿ ಚಿರತೆ ದಾಳಿ ನಡೆಸಿ ಸಾಕು ನಾಯಿಯನ್ನು ಹೊತ್ತೊಯ್ದ ಘಟನೆ ನಡೆದಿದೆ. ನಾರಾಯಣ ಗೌಡ ಎಂಬವರ ಮನೆಯ ಹೊರ ಜಗುಲಿಯಲ್ಲಿ ಮಲಗಿದ್ದ ನಾಯಿಯನ್ನು ರಾತ್ರಿ ವೇಳೆ ಚಿರತೆ ಹೊಂಚು ಹಾಕಿ ಕಚ್ಚಿ ಎಳೆದೊಯ್ದಿದೆ. ಚಿರತೆ ಮನೆಯಂಗಳಕ್ಕೆ ನುಗ್ಗಿದ ವೇಳೆ ಅಲ್ಲೇ ಮಲಗಿದ್ದ ಬೆಕ್ಕು ಅದೃಷ್ಟವಶಾತ್ ಚಿರತೆಯ ಬಾಯಿಂದ ತಪ್ಪಿಸಿಕೊಂಡಿದೆ. ನಾಯಿಯನ್ನು ಹೊತ್ತೊಯ್ದ ದೃಶ್ಯ ಮನೆಯ ಮುಂಭಾಗ ಅಳವಡಿಸಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ…

Read More

‘ಬಿಗ್ ಬಾಸ್’ ಸ್ಪರ್ಧಿಗಳಿಂದ ದೊಡ್ಮನೆ ಹಬ್ಬ; ಅಶ್ವಿನಿ-ಗಿಲ್ಲಿ ಮುಖಾಮುಖಿ

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಸ್ಪರ್ಧಿಗಳು ಮತ್ತೆ ಸೇರಿದ್ದಾರೆ. ಇದು ಸಾಮಾನ್ಯ ಗೆಟ್​ ಟುಗೆದರ್ ಅಲ್ಲ! ಬಿಗ್ ಬಾಸ್ ರೀತಿಯೇ ಈ ಕಾರ್ಯಕ್ರಮದಲ್ಲೂ ಸಖತ್ ಮನರಂಜನೆ ಇದೆ. ಕಾರ್ಯಕ್ರಮದ ಹೆಸರು ‘ದೊಡ್ಮನೆ ಹಬ್ಬ’. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಮುಗಿದು ಒಂದು ತಿಂಗಳು ಆಗುತ್ತಾ ಬಂದಿದೆ. ಆದಾಗ್ಯೂ ಶೋ ಬಗ್ಗೆ ಹಾಗೂ ಸ್ಪರ್ಧಿಗಳ…

Read More

ಕೊನೆ ಕ್ಷಣದ ಬದಲಾವಣೆ… ಭಾರತ ತಂಡಕ್ಕೆ ವೇಗದ ಬೌಲರ್ ಎಂಟ್ರಿ – Kannada News | Mohammed Siraj Joins India Squad Today In Mumbai

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಮೊಹಮ್ಮದ್ ಸಿರಾಜ್. Source link

Read More

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಬಿಗ್ ಶಾಕ್ ನೀಡಿದ ಬಿಸಿಸಿಐ

ಟೀಮ್ ಇಂಡಿಯಾ ಆಟಗಾರರ ಜೊತೆಗಿನ 2026ರ ಕೇಂದ್ರ ಒಪ್ಪಂದಕ್ಕೆ ಬಿಸಿಸಿಐ ಸಿದ್ಧತೆಗಳನ್ನು ಶುರು ಮಾಡಿದೆ. ಈ ಬಾರಿಯ ಒಪ್ಪಂದದಲ್ಲಿ ಕೆಲ ಮಹತ್ವದ ಬದಲಾವಣೆ ಕಂಡು ಬರಲಿದೆ. ಈ ಬದಲಾವಣೆಯೊಂದಿಗೆ ಟೀಮ್ ಇಂಡಿಯಾದ ದಿಗ್ಗಜರಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿಗೆ (Virat Kohli) ಹಿಂಬಡ್ತಿ ನೀಡಲಾಗುತ್ತಿದೆ. ಪ್ರಸ್ತುತ ಮಾಹಿತಿ ಪ್ರಕಾರ, ಈ ಬಾರಿಯ ಒಪ್ಪಂದ ಪಟ್ಟಿಯಲ್ಲಿ A+ ಗ್ರೇಡ್​ ಇರುವುದಿಲ್ಲ. ಬದಲಾಗಿ A,B.C ಗ್ರೇಡ್ ಮಾತ್ರ ಇರಲಿದೆ. ಈ ಗ್ರೇಡ್ ಪಟ್ಟಿಯಲ್ಲಿ ರೋಹಿತ್ ಶರ್ಮಾ…

Read More

ಸಾಗರದ ಮಾರಿಕಾಂಬಾ ಜಾತ್ರೆಗೆ ತಾರೆಯರ ಮೆರುಗು; ಧ್ರುವ ಸರ್ಜಾ, ರಚಿತಾ ರಾಮ್ ಭೇಟಿ – Kannada News | Dhruva Sarja And Rachita Ram visits Sagara Marikamba Jatre

ಸಾಗರದ ಮಾರಿಕಾಂಬಾ ಜಾತ್ರೆಗೆ ಧ್ರುವ ಸರ್ಜಾ ಹಾಗೂ ರಚಿತಾ ರಾಮ್ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ಇಬ್ಬರೂ ‘ಕ್ರಿಮಿನಲ್’ ಸಿನಿಮಾ ಶೂಟ್ ಕಾರಣಕ್ಕೆ ಶಿರಸಿ ಸುತ್ತಮುತ್ತ ಇದ್ದಾರೆ. ಬಿಡುವು ಮಾಡಿಕೊಂಡು, ಸಾಗರಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ. ಇಬ್ಬರಿಗೆ ಜಾತ್ರಾ ಸಮಿತಿಯ ವತಿಯಿಂದ ಸನ್ಮಾನ ಮಾಡಲಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಬಳ್ಳಾರಿ: ಗೋಡೌನ್‌ನಲ್ಲಿ ಅಕ್ರಮವಾಗಿ ಯೂರಿಯಾ ಗೊಬ್ಬರ ಸ್ಟಾಕ್; ಅಧಿಕಾರಿಗಳಿಂದ ದಾಳಿ – Kannada News | Ballari Urea Raid: Illegal Fertilizer Hoarding Busted, 4000+ Bags Seized, Black Market Plot Uncovered

ಗೋಡೌನ್‌ನಲ್ಲಿ ಅಕ್ರಮವಾಗಿ ಯೂರಿಯಾ ಗೊಬ್ಬರ ಸ್ಟಾಕ್; ಅಧಿಕಾರಿಗಳಿಂದ ದಾಳಿ ಬಳ್ಳಾರಿ, ಫೆಬ್ರುವರಿ 07: ನಗರ ಹೊರವಲಯದ ಇಂಡಸ್ಟ್ರಿಯಲ್ ಏರಿಯಾದಲ್ಲಿ ಅಕ್ರಮವಾಗಿ ಯೂರಿಯಾ ಗೊಬ್ಬರ ಸಂಗ್ರಹಿಸಿದ್ದ (Illegal Fertilizer Hoarding ) ಗೋಡೌನ್ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ತಂಡ ದಾಳಿ ನಡೆಸಿದೆ. ಅಧಿಕಾರಿಗಳಿಗೆ ಸಿಕ್ಕ ಖಚಿತ ಮಾಹಿತಿಯ ಮೇರೆಗೆ ನಡೆದ ಈ ದಾಳಿಯಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಚೀಲ ಯೂರಿಯಾ ಗೊಬ್ಬರವನ್ನು ವಶಪಡಿಸಿಕೊಳ್ಳಲಾಗಿದೆ. ಕಾಳ ಸಂತೆಯಲ್ಲಿ ಮಾರುವ ಪ್ಲಾನ್ ನಡೆದಿತ್ತಾ? ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಎಡ್ವಿನ್…

Read More

ದೇಶಾದ್ಯಂತ ಇಂದು ಓಲಾ, ಉಬರ್, ರ‍್ಯಾಪಿಡೋ ಮುಷ್ಕರ – Kannada News | Nationwide Ola, Uber, Rapido Strike Today: App Based Taxi, Auto & Bike Services Hit, Commuters Likely to Face Trouble

ಬೆಂಗಳೂರು, ಫೆಬ್ರವರಿ 7: ಇಂದು ದೇಶಾದ್ಯಂತ ಓಲಾ, ಉಬರ್ ಮತ್ತು ರ‍್ಯಾಪಿಡೋ ಆಪ್ ಆಧಾರಿತ ಟ್ಯಾಕ್ಸಿಗಳ ಚಾಲಕರು ಮುಷ್ಕರ ನಡೆಸುತ್ತಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಘಟನೆಗಳು ಈ ಮುಷ್ಕರಕ್ಕೆ ಕರೆ ನೀಡಿವೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಯಲಿದ್ದು, ಇದಕ್ಕೆ ಬೆಂಬಲವಾಗಿ ಕರ್ನಾಟಕದಲ್ಲೂ ಸೇರಿದಂತೆ ದೇಶಾದ್ಯಂತ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಚಾಲಕರು ಸುಮಾರು ಆರು ಗಂಟೆಗಳ ಕಾಲ ತಮ್ಮ ಆ್ಯಪ್‌ಗಳನ್ನು ಆಫ್ ಮಾಡಿ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದ ಇನ್ನಷ್ಟು…

Read More