Headlines

nagaraj11081993

Video: ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ಪಿಯುಸಿ ವಿದ್ಯಾರ್ಥಿ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ – Kannada News | Student Bites Teacher’s Lip Over Rejected Love; CCTV Viral

12ನೇ ತರಗತಿಯ ವಿದ್ಯಾರ್ಥಿಯೊಬ್ಬ ಶಿಕ್ಷಕಿ ತನ್ನ ಪ್ರೀತಿ ಪ್ರೀತಿಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲೇ ಶಿಕ್ಷಕಿಯ ತುಟಿಗೆ ಕಚ್ಚಿ ತುಂಡರಿಸಿದ ಭೀಕರ ಘಟನೆ ಉತ್ತರ ಪ್ರದೇಶದ ಮೈನ್​ಪುರಿಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಶಿಕ್ಷಕಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸೋಶಿಯಲ್​ ಮಿಡಿಯಾಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಶಿಕ್ಷಕಿಯ ಸಹೋದರ ನೀಡಿದ ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ…

Read More

ಟೀಂ ಇಂಡಿಯಾಗೆ ಆಘಾತ; ಟಿ20 ವಿಶ್ವಕಪ್​ನಿಂದ ಹೊರಬಿದ್ದ ಸ್ಟಾರ್ ಆಲ್‌ರೌಂಡರ್

2026 ರ ಟಿ20 ವಿಶ್ವಕಪ್ ನಾಳೆಯಿಂದ ಅಂದರೆ ಫೆಬ್ರವರಿ 7 ರಿಂದ ಭಾರತ ಹಾಗೂ ಶ್ರೀಲಂಕಾದಲ್ಲಿ ಶುರುವಾಗುತ್ತಿದೆ. ಹಾಲಿ ಚಾಂಪಿಯನ್ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಿಹಿಡಿಯುವ ಸಲುವಾಗಿ ಸಕಲ ತಯಾರಿಗಳನ್ನು ಮಾಡಿಕೊಂಡಿದೆ. ಆದರೆ ವಿಶ್ವಕಪ್ ಆರಂಭಕ್ಕೆ ಒಂದು ದಿನ ಇರುವಾಗ ಸೂರ್ಯಕುಮಾರ್ ಪಡೆಗೆ ದೊಡ್ಡ ಆಘಾತ ಎದುರಾಗಿದೆ. ಕಳೆದೊಂದು ವರ್ಷದಿಂದ ಭಾರತದ ಬೌಲಿಂಗ್ ವಿಭಾಗದಲ್ಲಿ ಪ್ರಮುಖ ವೇಗಿಯಾಗಿ ಕಾಣಿಸಿಕೊಂಡಿರುವ ಯುವ ವೇಗಿ ಹರ್ಷಿತ್ ರಾಣಾ ಗಾಯದ ಕಾರಣದಿಂದಾಗಿ ಪಂದ್ಯಾವಳಿಯಿಂದ ಹೊರಬಿದಿದ್ದಾರೆ. ದಕ್ಷಿಣ ಆಫ್ರಿಕಾ…

Read More

ಯತೀಂದ್ರ ಕಾಂಗ್ರೆಸ್ ಪಕ್ಷದ ಹೈಕಮಾಂಡ್: ಡಿಕೆ ಶಿವಕುಮಾರ್ ಮಾತಿನ ಮರ್ಮಾವೇನು? – Kannada News | DK Shivakumar sparks to MLC Yathindra’s Claim on Siddaramaiah CM Tenure

ಮಂಗಳೂರು, ಫೆಬ್ರವರಿ 06: ಸಿದ್ದರಾಮಯ್ಯ 5 ವರ್ಷ ಸಿಎಂ. ಪೂರ್ಣಾವಧಿ ಆಡಳಿತಕ್ಕೆ ಹೈಕಮಾಂಡ್ ಗ್ರೀನ್​ ಸಿಗ್ನಲ್ ಕೊಟ್ಟಿದೆ. ನಾಯಕತ್ವ ಬದಲಾವಣೆ ಇಲ್ಲವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹೊಸ ಬಂಬ್ ಸಿಡಿಸಿದ್ದಾರೆ. ಇದು ಕಾಂಗ್ರೆಸ್​​​ನಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಇದಕ್ಕೆ ಸಿಎಂ ಆಕಾಂಕ್ಷಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ ಯತೀಂದ್ರ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಮಂಗಳೂರಿನ ಬಜ್ಪೆ ಏರ್​ಪೋರ್ಟ್​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಎಂಎಲ್​ಸಿ ಯತೀಂದ್ರ ಅವರೇ ಕಾಂಗ್ರೆಸ್ ಪಕ್ಷದ ಹೈಕಮಾಂಡ್. ಅವರು ಏನು…

Read More

ಸತೀಶ್ ಜಾರಕಿಹೊಳಿಯನ್ನು ‘ಕ್ಲೀನ್ ಬೋಲ್ಡ್’ ಮಾಡಿದ ಲಕ್ಷ್ಮೀ ಹೆಬ್ಬಾಳಕರ್..! – Kannada News | Minister Lakshmi hebbalkar clean bowled to satish jarkiholi in Cricket at Belagavi

ಬೆಳಗಾವಿ, (ಫೆಬ್ರವರಿ 06): ರಾಜಕೀಯದ ಜಂಜಾಟ, ಅಧಿಕಾರದ ಒತ್ತಡಗಳನ್ನು ಬದಿಗಿಟ್ಟು ಬೆಳಗಾವಿಯ (Belagavi)  ಪ್ರಭಾವಿ ಕಾಂಗ್ರೆಸ್ ನಾಯಕರು ಇಂದು (ಫೆಬ್ರವರಿ 06) ಕ್ರಿಕೆಟ್ ಆಟವಾಡಿ ಗಮನ ಸೆಳೆದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi)  ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಅವರ ‘ಬಾಕ್ಸ್ ಕ್ರಿಕೆಟ್’  ನೆರೆದಿದ್ದ ಜನರಿಗೆ ಭರಪೂರ ಮನರಂಜನೆ ನೀಡಿದೆ.  ಹೌದು.. ಬೆಳಗಾವಿಯಲ್ಲಿ ಬಾಲಭವನ ವತಿಯಿಂದ ನಿರ್ಮಿಸಲಾದ ನೂತನ ಬಾಕ್ಸ್ ಕ್ರಿಕೆಟ್ ಮೈದಾನದ ಉದ್ಘಾಟನೆ  ನೆರವೇರಿತು. ಉದ್ಘಾಟನೆಯ…

Read More

Rakkasapuradhol Review: ರಾಜ್ ಬಿ. ಶೆಟ್ಟಿ ಅಭಿಮಾನಿಗಳಿಗೆ ‘ರಕ್ಕಸಪುರದೋಳ್’ ಮನರಂಜನೆಯ ಪ್ಯಾಕೇಜ್ – Kannada News | Rakkasapuradhol Movie Review: Raj B Shetty new film is a complete entertainer package

‘ರಕ್ಕಸಪುರದೋಳ್’ (Rakkasapuradhol) ಎಂಬ ಶೀರ್ಷಿಕೆ ಕೇಳಿದರೆ ಇದು ಕ್ರೈಂ ಥ್ರಿಲ್ಲರ್ ಕಥೆ ಎಂಬುದು ತಿಳಿಯುತ್ತದೆ. ಆದರೆ ಅಷ್ಟು ಮಾತ್ರವಲ್ಲ, ಈ ಕಥೆಯೊಳಗೆ ಇನ್ನೂ ಹಲವು ಅಂಶಗಳು ಇವೆ. ರಾಜ್ ಬಿ. ಶೆಟ್ಟಿ (Raj B Shetty) ಅವರು ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾಗೆ ರವಿ ಸಾರಂಗ ಆ್ಯಕ್ಷನ್-ಕಟ್ ಹೇಳಿದ್ದಾರೆ. ರವಿವರ್ಮಾ ನಿರ್ಮಾಣದ ಈ ಸಿನಿಮಾ ಫೆ.6ರಂದು ಬಿಡುಗಡೆ ಆಗಿದ್ದು, ಗಟ್ಟಿಯಾದ ಕಥೆ ಮತ್ತು ಉತ್ತಮವಾದ ಮೇಕಿಂಗ್​​ನಿಂದ ಗಮನ ಸೆಳೆಯುತ್ತಿದೆ. ‘ರಕ್ಕಸಪುರದೋಳ್’ ಚಿತ್ರದ ವಿಮರ್ಶೆ (Rakkasapuradhol Review)…

Read More

ಮೈಗ್ರೇನ್ ಮತ್ತು ಸಾಮಾನ್ಯ ತಲೆನೋವಿಗಿರುವ ವ್ಯತ್ಯಾಸವೇನು? ಇದನ್ನು ತಡೆಯಲು ಇಲ್ಲಿದೆ ಸಿಂಪಲ್ ಟಿಪ್ಸ್ – Kannada News | Migraine Symptoms vs Normal Headache

ತಲೆನೋವನ್ನು (Headache) ಎಲ್ಲರೂ ಒಂದಲ್ಲ ಒಂದು ಹಂತದಲ್ಲಿ ಅನುಭವಿಸಿರುತ್ತಾರೆ. ಇದೊಂದು ಸಾಮಾನ್ಯ ಸಮಸ್ಯೆ. ಈ ರೀತಿ ಆಗಾಗ, ಬರುವ ತಲೆನೋವು ಬಹಳ ಸಾಮಾನ್ಯ ಎಂದು ಅಂದುಕೊಳ್ಳುತ್ತಾರೆ. ಅದಕ್ಕಾಗಿಯೇ ನೋವು ನಿವಾರಕ ಮಾತ್ರೆ ತೆಗೆದುಕೊಂಡು ಅಥವಾ ಸ್ವಲ್ಪ ವಿಶ್ರಾಂತಿ ಪಡೆದು ಅದನ್ನು ಕಡಿಮೆ ಮಾಡಿಕೊಳ್ಳುತ್ತಾರೆ. ಆದರೆ ತಲೆನೋವು ಪದೇ ಪದೇ ಬಂದಾಗ, ತುಂಬಾ ತೀವ್ರವಾಗಿದ್ದರೆ ಅಥವಾ ದಿನನಿತ್ಯದ ಕೆಲಸಗಳನ್ನು ಮಾಡಲು ಸಾಧ್ಯವಾಗದಿದ್ದಾಗ ಈ ನೋವನ್ನು ಹಗುರವಾಗಿ ಪರಿಗಣಿಸುವುದು ಸರಿಯಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಏಕೆಂದರೆ ಈ ರೀತಿಯ…

Read More

‘ಟಾಕ್ಸಿಕ್’: ತೆಲುಗು ರಾಜ್ಯಗಳ ವಿತರಣೆ ಹಕ್ಕು ಮಾರಾಟ: ಬೃಹತ್ ಮೊತ್ತ ಕೊಟ್ಟ ದಿಲ್ ರಾಜು – Kannada News | Toxic movie distribution rights of Andhra and Telangana sold for record price

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಈ ಸಿನಿಮಾ ಬಿಡುಗಡೆ ಮುಂದಿನ ತಿಂಗಳು ಆಗಲಿದ್ದು, ಸಿನಿಮಾಕ್ಕೆ ಅದ್ಯಾವ ಪರಿ ಬೇಡಿಕೆ ಇದೆಯೆಂದರೆ ಸಿನಿಮಾ ಬಿಡುಗಡೆಗೆ ಮುಂಚೆಯೇ ದಾಖಲೆಗಳನ್ನು ಬರೆಯುತ್ತಿದೆ, ಪ್ಯಾನ್-ಇಂಡಿಯಾ ಸಿನಿಮಾಗಳ ಹೊಸ ಮೈಲಿಗಲ್ಲನ್ನು ಸ್ಥಾಪಿಸಿದೆ. ಇದೀಗ ಸಿನಿಮಾದ ವಿತರಣೆ ಹಕ್ಕು ಮಾರಾಟದಲ್ಲಿ ಚಿತ್ರತಂಡ ತೊಡಗಿಕೊಂಡಿದ್ದು, ನೆರೆಯ ಆಂಧ್ರ ಮತ್ತು ತೆಲಂಗಾಣ ರಾಜ್ಯಗಳ ವಿತರಣೆ ಹಕ್ಕುಗಳು ಭಾರಿ ದೊಡ್ಡ…

Read More

Video: ಕಳೆದು ಹೋದ ಸಮಯದ ಬಗ್ಗೆ ಚಿಂತೆ ಬೇಡ, ಭವಿಷ್ಯದ ಬಗ್ಗೆ ಗಮನಕೊಡಿ: ಮೋದಿ – Kannada News | Pariksha Pe Charcha, I Have Still Got 25 Years to Go, PM Modi Jokes After Birthday Call

ನವದೆಹಲಿ, ಫೆಬ್ರವರಿ 06: ಪ್ರಧಾನಿ ನರೇಂದ್ರ ಮೋದಿ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಮೋದಿ ಹಳೆಯ ಕೆಲವು ವಿಚಾರಗಳನ್ನು ಮೆಲುಕು ಹಾಕಿದ್ದಾರೆ. ತಮ್ಮ 75ನೇ ಜನ್ಮ ದಿನದಂದು ಅವರಿಗೆ ಅಭಿನಂದನೆ ಸಲ್ಲಿಸಲು ಕರೆ ಮಾಡಿದಾಗ ತಾವು ಇನ್ನೂ 25 ವರ್ಷಗಳು ಬಾಕಿ ಇವೆಯಲ್ಲ ಎಂದು ಹೇಳಿದ್ದಾಗಿ ನೆನಪಿಸಿಕೊಂಡರು. ಕಳೆದು ಹೋದ ಸಮಯದ ಬಗ್ಗೆ ಚಿಂತೆ ಬೇಡ, ಭವಿಷ್ಯದ ಬಗ್ಗೆ ಗಮನಕೊಡಿ ಎಂದು ಮಕ್ಕಳಲ್ಲಿ ಹೇಳಿದ್ದಾರೆ. ಶಿಕ್ಷಣವು ಹೊರೆಯಾಗಬಾರದು ಮತ್ತು ಪ್ರತಿಯೊಬ್ಬರೂ ಅದರಲ್ಲಿ…

Read More

ದಳಪತಿ ವಿಜಯ್​​ಗೆ ಮತ್ತೊಂದು ಶಾಕ್; ಕಟ್ಟಬೇಕಿದೆ ಒಂದೂವರೆ ಕೊಟಿ ರೂ. ದಂಡ – Kannada News | Thalapathy Vijay Tax Evasion: Madras HC Upholds one and half crore Penalty

ದಳಪತಿ ವಿಜಯ್ (Vijay) ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ಗೆ ಇನ್ನೂ ರಿಲೀಸ್ ಭಾಗ್ಯ ಸಿಕ್ಕಿಲ್ಲ. ಸೆನ್ಸಾರ್ ಪ್ರಮಾಣಪತ್ರ ಸಿಗದ ಕಾರಣಕ್ಕೆ ಆದ ತೊಂದರೆಯಿಂದ ಅವರ ಚಿತ್ರ ಬಿಡುಗಡೆ ಭಾಗ್ಯ ಕಾಣುತ್ತಿಲ್ಲ. ಹೀಗಿರುವಾಗೇ ಅವರಿಗೆ ಮದ್ರಾಸ್ ಹೈಕೋರ್ಟ್​​ನಿಂದ ದೊಡ್ಡ ಶಾಕ್ ಒಂದು ಎದುರಾಗಿದೆ. ಆಸ್ತಿ ಬಹಿರಂಗಪಡಿಸದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆರಿಗೆ ಇಲಾಖೆ ಹೇರಿದ್ದ ಒಂದೂವರೆ ಕೋಟಿ ರೂಪಾಯಿ ದಂಡದ ಪ್ರಕರಣವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್​ ಹೇಳಿದೆ. 2015-16ನೇ ಆರ್ಥಿಕ ಸಾಲಿನಲ್ಲಿ ವಿಜಯ್ ಮನೆ ಮೇಲೆ…

Read More

Video: ಎಎಪಿ ನಾಯಕನ ಮೇಲೆ ಗುಂಡಿನ ದಾಳಿ, ಹಾಡಹಗಲೇ ನಡೆಯಿತು ಕೊಲೆ

ಚಂಡೀಗಢ, ಫೆಬ್ರವರಿ 06: ಪಂಜಾಬ್‌ನ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಲಕ್ಕಿ ಒಬೆರಾಯ್ ಅವರನ್ನು ಶುಕ್ರವಾರ ಬೆಳಗ್ಗೆ ಜಲಂಧರ್‌ನ ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಹೊರಗೆ ಗುಂಡಿಕ್ಕಿ ಕೊಲ್ಲಲಾಗಿದೆ. ಅವರ ಹತ್ಯೆಗೆ ಕಾರಣವಾದ ಕ್ಷಣಗಳನ್ನು ತೋರಿಸುವ ಸಿಸಿಟಿವಿ ದೃಶ್ಯಾವಳಿಗಳು ಹೊರಬಂದಿವೆ. ವೀಡಿಯೊದಲ್ಲಿ ಕಪ್ಪು ಹೂಡಿ ಮತ್ತು ಮಾಸ್ಕ್​ ಧರಿಸಿದ್ದ ವ್ಯಕ್ತಿಯೊಬ್ಬ ಒಬೆರಾಯ್ ಅವರ ವಾಹನದ ಕಡೆಗೆ ನಡೆದುಕೊಂಡು ಹೋಗುತ್ತಿರುವುದು, ಹತ್ತಿರದಿಂದ ಅನೇಕ ಗುಂಡು ಹಾರಿಸಿ, ನಂತರ ಸ್ಥಳದಿಂದ ಪಲಾಯನ ಮಾಡುತ್ತಿರುವುದನ್ನು ಕಾಣಬಹುದು. ಸಿಸಿಟಿವಿ ದೃಶ್ಯಾವಳಿಯಲ್ಲಿ ಗುಂಡು…

Read More