Headlines

nagaraj11081993

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಸೋಲಿನಿಂದ ಉತ್ಸಾಹ ವೃದ್ಧಿ… – Kannada News | Dina Rashi Bhavishya June 20, 2026: Daily Horoscope Predictions for Satursday

ಮೇಷ ರಾಶಿ: ಹೊಂದಾಣಿಕೆಯಿಂದ‌ ಕಾರ್ಯವನ್ನು ಪೂರ್ಣಗೊಳಿಸಲು ಪ್ರಯತ್ನಿಸಿ. ಖುಷಿಯಾಗಿರುವಂತೆ ನಿಮ್ಮ ಸುತ್ತಲನ್ನು ರೂಪಿಸಿಕೊಳ್ಳಿ. ಕೆಳಗಿಳಿದ ಚಕ್ರ ಮೇಲೆ ಏರಲೇ ಬೇಕು. ಪೂರ್ಣ ವಿಚಾರವನ್ನು ತಿಳಿದು ಮಾತನಾಡಿ.‌ ಅರ್ಧವಿಷಯವನ್ನು ತಿಳಿದು ಮಾತನಾಡಿದರೆ ಇನ್ನೊಬ್ಬರಿಗೆ ನೋವಾದೀತು. ಅವರ ಶಾಪಕ್ಕೂ ಗುರಿಯಾಗುವಿರಿ. ಒಂದೇ ಕೆಲಸವನ್ನು ನಿರಂತರ ಮಾಡಿ ಶಿಸ್ತನ್ನು ರೂಢಿಸಿಕೊಳ್ಳಿ. ದೊಡ್ಡ ಕನಸನ್ನು ಇಟ್ಟುಕೊಳ್ಳುವುದು ಸೂಕ್ತವಾಗಬಹುದು. ವೃಷಭ ರಾಶಿ: ಯಾವುದಕ್ಕೂ ಇಂತಹ ಸನ್ನಿವೇಶ ಎದುರಾದಾಗ ಮೊದಲು ಯೋಚಿಸಿ. ಪಿತ್ರಾರ್ಜಿತ ಸಂಪತ್ತಗಳು ಸಿಗುವ ಸಾಧ್ಯತೆ ಇದೆ. ಪ್ರತಿಭಾನ್ವಿತರಿಗೆ ಯಾವ ಅನುಕೂಲತೆಗಳೂ ಸಿದ್ಧಿಸದು. ಕುತೂಹಲದ…

Read More

ಪಶ್ಚಿಮ ಬಂಗಾಳದಲ್ಲಿ ಸ್ವಚ್ಛತಾ ಕ್ರಾಂತಿ; ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆದರೆ, ಉಗುಳಿದರೆ ಸೆ. 1ರಿಂದ ಭಾರಿ ದಂಡ! – Kannada News | West Bengal Government to Fine Littering and Spitting from September 1

ಕೊಲ್ಕತ್ತಾ, ಜೂನ್ 19: ಕೊಲ್ಕತ್ತಾ ಸೇರಿದಂತೆ ಪಶ್ಚಿಮ ಬಂಗಾಳದಾದ್ಯಂತ ಸಾರ್ವಜನಿಕ ಸ್ಥಳಗಳನ್ನು ಸುಂದರ ಹಾಗೂ ಸ್ವಚ್ಛವಾಗಿಡುವ ಉದ್ದೇಶದಿಂದ ಸುವೇಂದು ಅಧಿಕಾರಿ (Suvendu Adhikari) ನೇತೃತ್ವದ ಬಿಜೆಪಿ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಬರುವ ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ ರಸ್ತೆ, ಪಾರ್ಕ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವ ಮತ್ತು ಉಗುಳುವ ಸಾರ್ವಜನಿಕರಿಗೆ ಭಾರಿ ದಂಡ ವಿಧಿಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಪಶ್ಚಿಮ ಬಂಗಾಳದ ಪ್ರಮುಖ ನಗರಗಳು ಮತ್ತು ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕರು…

Read More

ಧನುಷ್ ನಟನೆಯ ‘ಓಂ’ ಚಿತ್ರದಲ್ಲಿ ‘ಪುಷ್ಪ’ ಸಿನಿಮಾದ ಕಥೆ? ಸ್ಪಷ್ಟನೆ ನೀಡಿದ ನಿರ್ದೇಶಕ – Kannada News | Dhanush OM movie Pushpa Comparisons Director Rajkumar Periasamy Reacts

ಕಾಲಿವುಡ್ ಸ್ಟಾರ್ ನಟ ಧನುಷ್ (Dhanush) ಅಭಿನಯದ ಮುಂಬರುವ ಬಹುನಿರೀಕ್ಷಿತ ಚಿತ್ರ ‘D55’ ಸಿನಿಮಾಗೆ ಟೈಟಲ್ ಅನಾವರಣ ಆಗಿದೆ. ಈ ಚಿತ್ರದ ಗ್ಲಿಂಪ್ಸ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ. ಚಿತ್ರಕ್ಕೆ ‘ಓಂ’ (OM) ಎಂದು ಹೆಸರಿಡಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮೊದಲ ಝಲಕ್ ಭಾರಿ ಸದ್ದು ಮಾಡುತ್ತಿದೆ. ಆದರೆ, ಈ ಗ್ಲಿಂಪ್ಸ್ ನೋಡಿದ ನೆಟ್ಟಿಗರು ಹಾಗೂ ಸಿನಿಪ್ರಿಯರು, ಧನುಷ್ ಅವರ ಈ ಹೊಸ ಚಿತ್ರವನ್ನು ಅಲ್ಲು ಅರ್ಜುನ್ ನಟನೆಯ ಬ್ಲಾಕ್‌ಬಸ್ಟರ್ ಸಿನಿಮಾ ‘ಪುಷ್ಪ’ (Pushpa) ಚಿತ್ರಕ್ಕೆ ಹೋಲಿಸಲು ಶುರು ಮಾಡಿದ್ದಾರೆ. ಚಿತ್ರತಂಡ…

Read More

ಜೀವನದಲ್ಲಿ ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ ತಿರುಗೇಟು – Kannada News | Ram Mandir fund row Those who never visited Ayodhya now talking about Ram bhakti CM Yogi Adityanath said

ಅಯೋಧ್ಯೆ, ಜೂನ್ 19: ಅಯೋಧ್ಯೆಯ (Ayodhya) ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಭೂಮಿ ಖರೀದಿ ವ್ಯವಹಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ವಿರೋಧ ಪಕ್ಷಗಳು ಮಾಡಿದ್ದ ಆರೋಪಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ತಿರುಗೇಟು ನೀಡಿದ್ದಾರೆ. ತಮ್ಮ ಜೀವನದಲ್ಲಿ ಒಮ್ಮೆಯೂ ಅಯೋಧ್ಯೆಗೆ ಭೇಟಿ ನೀಡದ ಮತ್ತು ಪ್ರಭು ಶ್ರೀರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ್ದ ನಾಯಕರು ಇಂದು ರಾಜಕೀಯ ಲಾಭಕ್ಕಾಗಿ ‘ರಾಮಭಕ್ತಿ’ಯ ನಾಟಕವಾಡುತ್ತಿದ್ದಾರೆ. ಜೈ ಶ್ರೀರಾಮ್ ಎಂದು ಘೋಷಣೆ ಕೂಗುವವರ ಮೇಲೆ ಲಾಠಿ ಚಾರ್ಜ್ ಮಾಡುತ್ತಿದ್ದವರು ಈಗ ರಾಮ…

Read More

IND vs AFG: ಕೊನೆಯ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 3 ಬದಲಾವಣೆ – Kannada News | India vs Afghanistan 3rd ODI: Key Playing XI Changes

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಪಂದ್ಯ ಜೂನ್ 20 ರ ಶನಿವಾರ ಚೆನ್ನೈನಲ್ಲಿ ನಡೆಯಲಿದೆ. ಈ ಸರಣಿಯನ್ನು ಈಗಾಗಲೇ ಭಾರತ ತಂಡ 2-0 ಅಂತರದಿಂದ ಗೆದ್ದುಕೊಂಡಿರುವ ಕಾರಣ ಕೊನೆಯ ಏಕದಿನ ಪಂದ್ಯಕ್ಕೆ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆ ಮಾಡುವ ಸಾಧ್ಯತೆಗಳಿವೆ. ಅದರಂತೆ ಬೆಂಚ್ ಕಾದ ಕೆಲವು ಆಟಗಾರರಿಗೆ ಈ ಪಂದ್ಯದಲ್ಲಿ ಆಡುವ ಅವಕಾಶ ಸಿಗಬಹುದು. ಇದಕ್ಕೆ ಪೂರಕವಾಗಿ ಬೌಲಿಂಗ್ ಆಲ್‌ರೌಂಡರ್ ಹರ್ಷಿತ್ ರಾಣಾ ಅವರನ್ನು…

Read More

15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಶಾಸಕ ಎಚ್​ಸಿ ಬಾಲಕೃಷ್ಣ ಸವಾಲು – Kannada News | Farmers to Get Compensation Within 15 Days or I’ll retire from Politics: MLA HC Balakrishna

ರಾಮನಗರ, ಜೂನ್​​ 19: ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಕೆಲ ರೈತರು ತಮ್ಮ ಜಮೀನುಗಳನ್ನು ಯೋಜನೆಗೆ ನೀಡಲು ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ರಾಮನಗರದ ಜಿಬಿಡಿಎ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಎಚ್.ಸಿ. ಬಾಲಕೃಷ್ಣ ಮತ್ತು ಜಿಬಿಡಿಎ ಅಧ್ಯಕ್ಷ ಗಾಣಕಲ್ ನಟರಾಜ್​​ ಭೂಸ್ವಾಧೀನಕ್ಕೆ ಒಪ್ಪಿದ ರೈತರಿಗೆ ಪರಿಹಾರ ಚೆಕ್‌ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಾಲಕೃಷ್ಣ, ನಮ್ಮ ವಿರೋಧಿಗಳು ಪರಿಹಾರ ನೀಡಲು ಹಣವಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದರು. ಅದಕ್ಕೆ ನಾವು ಇಂದು ಪರಿಹಾರ…

Read More

ಮಹಾರಾಷ್ಟ್ರ ರಾಜಕೀಯದಲ್ಲಿ ಹೈಡ್ರಾಮಾ; ರಾಜೀನಾಮೆ ನೀಡಲು ಸಿದ್ಧ ಎಂದ ಉದ್ಧವ್ ಠಾಕ್ರೆ – Kannada News | Uddhav Thackeray says Ready To Resign As UBT Shiv Sena Chief Maharashtra Politics

ಮುಂಬೈ, ಜೂನ್ 19: ಶಿವಸೇನೆಯ ಸಂಸ್ಥಾಪನಾ ದಿನದಂದು ಶಿವಸೇನೆ (Shiv Sena) ಠಾಕ್ರೆ ಬಣದಿಂದ ರ್ಯಾಲಿ ನಡೆಯಿತು. ಇದರಲ್ಲಿ ಭಾಗವಹಿಸಿದ ಉದ್ಧವ್ ಠಾಕ್ರೆ ಶಿವಸೇನೆ ಶಿಂಧೆ ಬಣ, ಬಿಜೆಪಿ ಮತ್ತು ಬಂಡಾಯ ಸಂಸದರ ಮೇಲೆ ದಾಳಿ ನಡೆಸಿದರು. ಈ ವೇಳೆ ಅವರು ತಮ್ಮ ಶಿವಸೇನೆ ಉದ್ಧವ್ ಠಾಕ್ರೆ ಬಣದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧವಿರುವುದಾಗಿ ಘೋಷಿಸಿದರು. “ನಾನು ಹೇಗಿದ್ದೇನೆಂದು ನಿಮಗೆ ತಿಳಿದಿದೆ. ಒಬ್ಬ ವ್ಯಕ್ತಿ ನನ್ನತ್ತ ಬೆರಳು ಮಾಡಿ ತೋರಿಸಿದರೂ ನಾನು ಒಂದು ಕ್ಷಣವೂ ಕಚೇರಿಯಲ್ಲಿ…

Read More

ನಿಜವಾಗಿಯೂ ಡಿಪ್ರೆಶನ್ ಅಂದ್ರೆ ಏನು? ಲಕ್ಷಣಗಳು ಹೇಗಿರುತ್ತೆ? ಇದರಿಂದ ಹೊರಬರಲು ಸುಲಭ ಮಾರ್ಗ ಯಾವುದು? – Kannada News | Depression Symptoms Across Different Age Groups

ಡಿಪ್ರೆಶನ್ (ಖಿನ್ನತೆ) ಎಂಬುದು ಕೇವಲ ದುಃಖ ಅಥವಾ ಮಾನಸಿಕ ದುರ್ಬಲತೆ ಅಲ್ಲ. ಇದು ವ್ಯಕ್ತಿಯ ಆಲೋಚನೆ, ಭಾವನೆ, ನಡವಳಿಕೆ ಮತ್ತು ದೈನಂದಿನ ಜೀವನದ ಮೇಲೆ ಪರಿಣಾಮ ಬೀರುವ ಗಂಭೀರ ಮಾನಸಿಕ ಆರೋಗ್ಯ ಸಮಸ್ಯೆಯಾಗಿದೆ. ಅಧ್ಯಯನಗಳ ಪ್ರಕಾರ, ಜೀವನದಲ್ಲಿ ಕನಿಷ್ಠ ಒಮ್ಮೆ ಐವರಲ್ಲಿ ಒಬ್ಬರು ಡಿಪ್ರೆಶನ್ (Depression) ಅನುಭವಿಸುವ ಸಾಧ್ಯತೆ ಇದೆ. ಆದರೆ ಈ ಖಿನ್ನತೆಯ ಲಕ್ಷಣಗಳನ್ನು ಗುರುತಿಸಿ, ಸಮಯಕ್ಕೆ ಸರಿಯಾಗಿ ಸಹಾಯ ಪಡೆದು, ಜೀವನಶೈಲಿಯಲ್ಲಿ ಆರೋಗ್ಯಕರ ಬದಲಾವಣೆಗಳನ್ನು ಮಾಡಿಕೊಳ್ಳುವುದರಿಂದ ಇದರಿಂದ ಹೊರಬರಬಹುದು. ಆದರೆ ಡಿಪ್ರೆಶನ್‌ಗೆ ಪ್ರಮುಖ ಕಾರಣಗಳೇನು,…

Read More

‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ – Kannada News | Simple Suni Sheelam Moksha Kushal talk about new movie Moda Kavida Vaatavarana

ಹೊಸ ನಟ ಶೀಲಮ್ ಅವರು ಹೀರೋ ಆಗಿ ಅಭಿನಯಿಸಿರುವ ‘ಮೋಡ ಕವಿದ ವಾತಾವರಣ’ (Moda Kavida Vaatavarana) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಜೂನ್ 26ರಂದು ಈ ಚಿತ್ರ ಬಿಡುಗಡೆ ಆಗಲಿದೆ. ಸಿಂಪಲ್ ಸುನಿ ಅವರು ನಿರ್ದೇಶನ ಮಾಡಿದ ಈ ಸಿನಿಮಾದಲ್ಲಿ ಶೀಲಂ ಜೊತೆ ಸಾತ್ವಿಕಾ, ಮೋಕ್ಷಾ ಕುಶಾಲ್ ಅವರು ಕೂಡ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ‘ರಾಮ್‌ ಮೂವೀಸ್’ ಮೂಲಕ ಈ ಸಿನಿಮಾ ನಿರ್ಮಾಣ ಆಗಿದೆ. ಮೈಸೂರು ರಮೇಶ್, ಶ್ರೀರಂಗರಾಜು, ಲೋಕೇಶ್ ಬೆಳವಾಡಿ, ಗೋವಾ ರಮೇಶ್ ನಿರ್ಮಾಣ ಮಾಡಿದ್ದಾರೆ….

Read More

ಫೀಲ್ಡಿಗಿಳಿದ ಸಚಿವ ಕೃಷ್ಣ ಬೈರೇಗೌಡ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್ – Kannada News | Minister Krishna Byregowda Sets Deadlines for Bengaluru Metro Pink Line Completion

ಬೆಂಗಳೂರು, ಜೂನ್​ 19: ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಬಿಎಂಆರ್​ಸಿಎಲ್​ ಅಧಿಕಾರಿಗಳೊಂದಿಗೆ ಮೆಟ್ರೋ ಯೋಜನೆಗಳ ಪ್ರಗತಿ ಕುರಿತು ಸಭೆ ನಡೆಸಿದರು. ಈ ಸಭೆಯಲ್ಲಿ ಪ್ರಮುಖವಾಗಿ ಮೆಟ್ರೋ ಕಾಮಗಾರಿಗಳಿಂದ ಉಂಟಾಗುತ್ತಿರುವ ಸಂಚಾರ ದಟ್ಟಣೆ ಮತ್ತು ಕಾರ್ಯಸ್ಥಳಗಳ ಕಳಪೆ ನಿರ್ವಹಣೆ ಬಗ್ಗೆ ಚರ್ಚಿಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯ ಮೆಟ್ರೋ ಜಾಲ 96 ಕಿ.ಮೀ ಇದೆ. ಮುಂದಿನ ದಿನಗಳಲ್ಲಿ ಪಿಂಕ್ ಮತ್ತು ಬ್ಲೂ ಲೈನ್ ಓಪನ್​​ ಆದರೆ 175 ಕಿಮೀ ಮೆಟ್ರೋ ಜಾಲ ವಿಸ್ತೀರ್ಣ ಆಗಲಿದೆ. ಪಿಂಕ್…

Read More