Headlines

nagaraj11081993

ಅಕ್ಷಯ್ ಕುಮಾರ್ ಯಶಸ್ಸಿನ ಗುಟ್ಟು ಬಹಳ ಸರಳ: ನೀವೂ ಪಾಲಿಸಿ – Kannada News | Akshay Kumar talks about how he got opportunities

ಅಕ್ಷಯ್ ಕುಮಾರ್ (Akshay Kumar), ಭಾರತದ ಅತ್ಯಂತ ಬ್ಯುಸಿ ಸೂಪರ್ ಸ್ಟಾರ್. ಭಾರತದ ಇತರೆ ಸ್ಟಾರ್ ನಟರು ವರ್ಷಕ್ಕೆ ಒಂದು ಸಿನಿಮಾ ನೀಡಲು ಏದುಸಿರು ಬಿಡುತ್ತಿರುವಾಗ ಅಕ್ಷಯ್ ಕುಮಾರ್ ಅನಾಯಾಸವಾಗಿ ಐದಾರು ಸಿನಿಮಾಗಳನ್ನು ಪ್ರತಿ ವರ್ಷ ತೆರೆಗೆ ತರುತ್ತಿರುತ್ತಾರೆ. ಸಿನಿಮಾಗಳು ಮಾತ್ರವೇ ಅಲ್ಲದೆ, ಖಾಸಗಿ ಕಾರ್ಯಕ್ರಮಗಳು ಇದೀಗ ಟಿವಿ ರಿಯಾಲಿಟಿ ಶೋ ಅನ್ನೂ ಸಹ ನಡೆಸಿಕೊಡುತ್ತಾರೆ. ಅಷ್ಟಕ್ಕೂ ಸಾಮಾನ್ಯ ಕರಾಟೆ ಶಿಕ್ಷಕ ಹಾಗೂ ಬಾಣಸಿಗ ಆಗಿದ್ದ ಅಕ್ಷಯ್ ಕುಮಾರ್ ಅವರಿಗೆ ಇಷ್ಟು ದೊಡ್ಡ ಯಶಸ್ಸು ದೊರೆತಿದ್ದು ಹೇಗೆ?…

Read More

ಅಜಿತ್ ಪವಾರ್ ಇದ್ದ ವಿಮಾನ ಅಪಘಾತ: ಕೊನೇ ಸಮಯದಲ್ಲಿ ಪೈಲಟ್ ಬದಲಾವಣೆ ಮಾಡಲಾಗಿತ್ತೇ? – Kannada News | Ajit Pawar Plane Crash Last Minute Pilot Change Sparked Baramati Tragedy

ಪುಣೆ, ಜನವರಿ 30: ಮಹಾರಾಷ್ಟ್ರದ ಪುಣೆಯ ಬಾರಾಮತಿಯಲ್ಲಿ ಬುಧವಾರ ಉಪಮುಖ್ಯಮಂತ್ರಿ ಅಜಿತ್ ಪವಾರ್(Ajit Pawar) ಇದ್ದ ವಿಮಾನ ಅಪಘಾತಕ್ಕೀಡಾಗಿ ಐವರು ಸಾವನ್ನಪ್ಪಿದ್ದರು. ಬಾರಾಮತಿ ವಿಮಾನ ನಿಲ್ದಾಣವನ್ನು ಸಮೀಪಿಸಿದ ನಂತರ, ಅವರ ವಿಮಾನ ಇದ್ದಕ್ಕಿದ್ದಂತೆ ಪತನಗೊಂಡು, ದೊಡ್ಡ ಸ್ಫೋಟ ಮತ್ತು ಬೆಂಕಿ ಕಾಣಿಸಿಕೊಂಡಿತ್ತು.  ನಂತರ, ಇನ್ನೂ ಕೆಲವು ಸ್ಫೋಟಗಳು ಸಂಭವಿಸಿದ್ದವು. ಈ ದುರದೃಷ್ಟಕರ ಅಪಘಾತದಲ್ಲಿ ಅಜಿತ್ ಪವಾರ್ ಸಾವನ್ನಪ್ಪಿದ್ದರು. ಅಲ್ಲದೆ, ವಿಮಾನದಲ್ಲಿ ಅವರೊಂದಿಗೆ ಇದ್ದ ಅವರ ಅಂಗರಕ್ಷಕ ವಿದೀಪ್ ಜಾಧವ್, ವಿಮಾನದ ಪೈಲಟ್ ಸುಮಿತ್ ಕಪೂರ್, ಸಹ-ಪೈಲಟ್ ಶಾಂಭವಿ…

Read More

ಫ್ರಾನ್ಸ್ ಕೊಡಲ್ಲವೆಂದಾಗ ಹುಟ್ಟುಕೊಂಡ ಕಿಚ್ಚು; ಡಿಆರ್​ಡಿಒ ವಿಜ್ಞಾನಿಗಳು ಗ್ಯಾನ್ ಚಿಪ್ ಟೆಕ್ನಾಲಜಿ ರಹಸ್ಯ ಭೇದಿಸಿದ ಕಥೆ – Kannada News | Inspiring story of DRDO scientists indigenously developing GaN chip tech after France denial

ದೃಢ ಸಂಕಲ್ಪ ಮತ್ತು ಅವಶ್ಯಕತೆ ಎರಡೂ ಸೇರಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಭಾರತ ಗ್ಯಾನ್ ಸೆಮಿಕಂಡಕ್ಟರ್ ಟೆಕ್ನಾಲಜಿ  (GaN semiconductor technology) ಸಿದ್ಧಿಸಿಕೊಂಡ ಕಥೆ ಸಾಕ್ಷಿಯಾಗಿದೆ. ಗ್ಯಾನ್ ಚಿಪ್​ಗಳನ್ನು ತಯಾರಿಸಬಲ್ಲ ತಂತ್ರಜ್ಞಾನ ಹೊಂದಿದ ಐದಾರು ದೇಶಗಳ ಸಾಲಿಗೆ ಭಾರತ ಸೇರಿಕೊಂಡಿದೆ. 2023ರಲ್ಲಿ ಡಾ. ಮೀನಾ ಮಿಶ್ರಾ (Dr. Meena Mishra) ನೇತೃತ್ವದಲ್ಲಿ ಡಿಆರ್​ಡಿಒ ವಿಜ್ಞಾನಿಗಳ ತಂಡವೊಂದು ಈ ಐತಿಹಾಸಿಕ ಸಾಧನೆ ಮಾಡಿ ವಿಶ್ವದ ಗಮನ ಸೆಳೆದಿತ್ತು. ಭಾರತದ ಸ್ವಾವಲಂಬನೆಯ ಹಾದಿಯಲ್ಲಿ ಅದು ನಿಜಕ್ಕೂ ಮಹತ್ವಪೂರ್ಣವೆನಿಸುವ ಒಂದು…

Read More

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ – Kannada News | Gichchi Gili Gili junior Show To Starts From Today

ಬಿಗ್ ಬಾಸ್ ಹಾಗೂ ‘ಅನುಬಂಧ’ ಅವಾರ್ಡ್ಸ್ ಪೂರ್ಣಗೊಂಡಿದೆ. ಈ ಬೆನ್ನಲ್ಲೇ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ಆರಂಭ ಆಗಿದೆ. ರಾಜ್ಯದ ವಿವಿಧ ಕಡೆಗಳಿಂದ ಪ್ರತಿಭೆ ಉಳ್ಳ ಬಾಲ ಕಲಾವಿದರು ವೇದಿಕೆ ಏರಿದ್ದಾರೆ. ಈ ವೇದಿಕೆ ಮೇಲೆ ಎಲ್ಲರನ್ನೂ ನಗಿಸೋ ಕೆಲಸ ಆಗಿದೆ. ಇಂದಿನಿಂದ (ಫೆಬ್ರವರಿ 30) ಪ್ರತಿ ಶನಿವಾರ ಹಾಗೂ ಭಾನುವಾರ ರಾತ್ರಿ 9ಗಂಟೆಗೆ ಶೋ ಪ್ರಸಾರ ಕಾಣಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಕೃಷ್ಣನಗರ: ಸರ್ಕಾರಿ ಆಸ್ಪತ್ರೆಯಿಂದ ನವಜಾತ ಶಿಶು ನಾಪತ್ತೆ, ಮಹಿಳೆ ಹೊಟ್ಟೆಯಲ್ಲಿ ಮಗುವೇ ಇರಲಿಲ್ಲ ಎಂದ ವೈದ್ಯರು – Kannada News | Newborn Goes Missing from Government Hospital in Krishnanagar

ಕೃಷ್ಣನಗರ, ಜನವರಿ 30: ಸರ್ಕಾರಿ ಆಸ್ಪತ್ರೆ(Hospital)ಯಿಂದ ನವಜಾತ ಶಿಶು ಕಾಣೆಯಾಗಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾದಲ್ಲಿ ನಡೆದಿದೆ. ರೋಗಿಯ ಕುಟುಂಬವು ಆಸ್ಪತ್ರೆಯ ಬಾಗಿಲು ಮುಚ್ಚಿ ಪ್ರತಿಭಟಿಸಿತು. ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆರಿಗೆಯೂ ನಡೆದಿತ್ತು. ಆದರೆ ಮಗು ಮಾತ್ರ ಎಲ್ಲಿಗೆ ಹೋಗಿತು ಎಂಬುದೇ ಯಕ್ಷಪ್ರಶ್ನೆಯಾಗಿ ಉಳಿದಿದೆ. ಆದರೆ ಮಗುವನ್ನು ಮಾತ್ರ ಆಸ್ಪತ್ರೆ ವೈದ್ಯರು ಕೊಡಲೇ ಇಲ್ಲ, ಅದರ ಬದಲು ಆಕೆಯ ಹೊಟ್ಟೆಯಲ್ಲಿ ಮಗುವೇ ಇರಲಿಲ್ಲ ಎಂದು ಸುಳ್ಳು ಹೇಳಿದ್ದಾರೆ. ಮತ್ತೊಂದೆಡೆ, ಕೊನೆಯ ಅಲ್ಟ್ರಾ-ಸೋನೋಗ್ರಫಿಯಲ್ಲಿ 2…

Read More

‘ಸಲಾರ್ 2’ ಸಿನಿಮಾ ನಿಂತೇ ಹೋಯ್ತೆ? ಪ್ರಭಾಸ್-ನೀಲ್ ಮಾಡಿರುವ ಚರ್ಚೆ ಏನು? – Kannada News | Did Prabhas starrer Salaar 2 movie halted what is the new update

‘ಬಾಹುಬಲಿ 2’ (Bahubali 2) ಸಿನಿಮಾದ ಬಳಿಕ ಸತತ ಸೋಲುಗಳಿಂದ ಕಂಗೆಟ್ಟಿದ್ದ ಪ್ರಭಾಸ್ ಅನ್ನು ಗೆಲುವಿನ ಹಳಿಗೆ ಮರಳಿ ತಂದಿದ್ದು ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಸಿನಿಮಾ. ನೀಲ್ ಅವರೇ ನಿರ್ದೇಶಿಸಿದ್ದ ಕನ್ನಡದ ‘ಉಗ್ರಂ’ ಸಿನಿಮಾದ ಕತೆಯನ್ನೇ ಒಳಗೊಂಡ ಆದರೆ ಪ್ರಭಾಸ್​​ ಸ್ಟಾರ್​​ಡಮ್​​ಗೆ ತಕ್ಕಂತೆ ಅದ್ಧೂರಿತನದಿಂದ ನಿರ್ಮಿಸಿದ್ದ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಯಶಸ್ಸು ಕಂಡಿತ್ತು. ‘ಸಲಾರ್ 2’ ಸಹ ಬರಲಿದೆ ಎಂದು ‘ಸಲಾರ್’ ಸಿನಿಮಾದ ಅಂತ್ಯದಲ್ಲಿ ಘೋಷಿಸಲಾಗಿತ್ತು. ಆದರೆ ‘ಸಲಾರ್’ ಬಿಡುಗಡೆ ಆಗಿ ಮೂರು ವರ್ಷಗಳಾಗುತ್ತಾ…

Read More

ಬಜೆಟ್​ನಲ್ಲಿ ವಿತ್ತೀಯ ಶಿಸ್ತು ಕಾಯ್ದುಕೊಂಡು ಬಂಡವಾಳ ವೆಚ್ಚ ಹೆಚ್ಚಿಸಬಹುದು: ಜೆಎಂ ಫೈನಾನ್ಷಿಯಲ್ ನಿರೀಕ್ಷೆ – Kannada News | Capex growth along with fiscal discipline, Brokerage firm JM Financial expects from 2026 Budget

ನವದೆಹಲಿ, ಜನವರಿ 30: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಫೆಬ್ರುವರಿ 1ರಂದು ಪ್ರಸ್ತುತಪಡಿಸುತ್ತಿರುವ ಬಜೆಟ್ 2026-27 ಬಗ್ಗೆ ನಿರೀಕ್ಷೆಗಳು ಹಲವಿವೆ. ಮಾರುಕಟ್ಟೆಯ ಮೇಲೆ ಪ್ರಭಾವ ಬೀರುವ ಹೂಡಿಕೆದಾರರು ಈ ಬಜೆಟ್​ನಿಂದ ಏನು ನಿರೀಕ್ಷಿಸುತ್ತಾರೆ? ಆರ್ಥಿಕ ಬೆಳವಣಿಗೆಗೆ ನೀರೆರೆದು ಪೋಷಿಸಲು ಸರ್ಕಾರ ಯಾವ ಪ್ಲಾನ್ ಮಾಡಿದೆ? ವಿತ್ತೀಯ ಶಿಸ್ತು ಕಾಯ್ದುಕೊಳ್ಳುತ್ತಲೇ ಬಂಡವಾಳ ವೆಚ್ಚ ಹೆಚ್ಚಿಸಲು ಏನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂಬುದು ಹೂಡಿಕೆದಾರರಿಗೆ ಇರುವ ಕುತೂಹಲ ಮತ್ತು ನಿರೀಕ್ಷೆ. ಕಳೆದ ಬಜೆಟ್​ನಲ್ಲಿ ಸರ್ಕಾರವು ಬಂಡವಾಳ ವೆಚ್ಚಕ್ಕಿಂತ ಅನುಭೋಗಕ್ಕೆ…

Read More

Video: ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು – Kannada News | Two Paragliders Rescued After Mid Air Collision in Tehri

ಡೆಹ್ರಾಡೂನ್, ಜನವರಿ 30: ಉತ್ತರಾಖಂಡದ ತೆಹ್ರಿ ಗರ್ವಾಲ್ ಜಿಲ್ಲೆಯಲ್ಲಿ ಇಬ್ಬರು ಪ್ಯಾರಾಗ್ಲೈಡರ್‌ಗಳು ಗಾಳಿಯಲ್ಲಿ ಡಿಕ್ಕಿ ಹೊಡೆದು ನದಿಗೆ ಬಿದ್ದಿರುವ ಘಟನೆ ನಡೆದಿದೆ. ಯಾವುದೇ ದೊಡ್ಡ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ತಂಡವು ತಕ್ಷಣ ಸ್ಥಳಕ್ಕೆ ತಲುಪಿ ಪ್ಯಾರಾಗ್ಲೈಡಿಂಗ್ ಪೈಲಟ್‌ಗಳನ್ನು ರಕ್ಷಿಸಿದೆ. ಮೂರು ದಿನಗಳ ಆಕ್ರೋ ಫೆಸ್ಟಿವಲ್ ಮತ್ತು ಎಸ್‌ಐವಿ ಚಾಂಪಿಯನ್‌ಶಿಪ್ ಟೆಹ್ರಿ 2026 ರ ಸಂದರ್ಭದಲ್ಲಿ ಪ್ಯಾರಾಗ್ಲೈಡರ್‌ಗಳು ನಿಯಂತ್ರಣ ಕಳೆದುಕೊಂಡಾಗ ಈ ಘಟನೆ ಸಂಭವಿಸಿದೆ. ಕಳೆದ ವರ್ಷ ಜನವರಿಯಲ್ಲಿ ಇದೇ ರೀತಿಯ ಘಟನೆ…

Read More

ಮೂರು ಮದುವೆಯಾಗಿ ಲಕ್ಷಾಂತರ ರೂ. ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ! ಹೇಳಿದ್ದೇನು ನೋಡಿ – Kannada News | Woman Marries Three Men, Cheats Lakhs: Second Husband Reveals Details in Doddaballapura

ದೇವನಹಳ್ಳಿ, ಜನವರಿ 30: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅಣಬೆ ಗ್ರಾಮದ ಸುಧಾರಾಣಿ ಎಂಬ ಮಹಿಳೆ, ಪ್ರೀತಿಸುವ ನಾಟಕವಾಡಿ ಮದುವೆಯಾಗಿ ಮೂವರನ್ನು ವಂಚಿಸಿರುವುದು ಬಯಲಾಗಿದೆ. ಆಕೆ ಪ್ರೀತಿಸಿ ಮದುವೆಯಾಗಿ ಲಕ್ಷಾಂತರ ರೂಪಾಯಿ ವಂಚಿಸಿದ್ದಾಳೆ ಎಂದು ಆರೋಪಿಸಲಾಗಿದ್ದು, ಇದೀಗ ಆಕೆಯ ಮೋಸದಾಟದ ಬಗ್ಗೆ ಎರಡನೇ ಗಂಡ ಮಾಧ್ಯಮದ ಎದುರು ಮಾಹಿತಿ ಬಿಚ್ಚಿಟ್ಟಿದ್ದಾರೆ. ಮೊದಲ ಪತಿ ತೀರಿಕೊಂಡಿದ್ದಾರೆ ಎಂದು ಸುಳ್ಳು ಹೇಳಿ ಸುಧಾರಾಣಿ ತನ್ನನ್ನು ಮದುವೆಯಾಗಿದ್ದಾರೆ. ಮದುವೆಯ ನಂತರ ಸುಮಾರು 25 ಲಕ್ಷ ರೂಪಾಯಿಗಳಷ್ಟು ಹಣವನ್ನು ತೆಗೆದುಕೊಂಡಿದ್ದಾಳೆ. ನಂತರ,…

Read More

ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ! – Kannada News | Lokayukta Arrest Inspector Caught Red Handed Taking Rs 4 Lakh Bribe From Builder In Bengaluru

ಬೆಂಗಳೂರು, ಜನವರಿ 30: ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರನ್ನು ಕೇಸ್‌ನಲ್ಲಿ ಸಿಕ್ಕಿಸುವುದಾಗಿ ಬೆದರಿಸಿ ಇನ್ಸ್‌ಪೆಕ್ಟರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿದೆ. ಮೈಸೂರು ರಸ್ತೆಯ ಸಿಐಆರ್ ಗ್ರೌಂಡ್ ಬಳಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ…

Read More