Headlines

nagaraj11081993

ಕಾರು ಮಾರಾಟ ಮಾಡಿ ಕೇವಲ 24 ಗಂಟೆಯೊಳಗೆ ಅದೇ ಕಾರು ಕದ್ದು ಮತ್ತೆ ಮಾರಾಟ ಮಾಡುತ್ತಿದ್ದ ವ್ಯಕ್ತಿ ಸೆರೆ – Kannada News | Facebook Marketplace Car Theft: Kansas Man Caught Reselling Stolen Vehicles

ಕಾನ್ಸಾಸ್, ಜನವರಿ 23: ವ್ಯಕ್ತಿಯೊಬ್ಬ ಫೇಸ್​ಬುಕ್​ನಲ್ಲಿ ಕಾರು(Car) ಮಾರಾಟ ಮಾಡಿ ಅದೇ ದಿನ ಆ ಕಾರನ್ನು ಕದಿಯುತ್ತಿದ್ದ ಕಳ್ಳನನ್ನು ಕಾನ್ಸಾಸ್ ನಗರದ ಸೆರೆಹಿಡಿಯಲಾಗಿದೆ. ಆ ವ್ಯಕ್ತಿ ಇಲ್ಲಿಯವರೆಗೆ ಒಂದೇ ಕಾರನ್ನು 8 ಬಾರಿ ಮಾರಾಟ ಮಾಡಿದ್ದಾನೆ. ಈ ಹಗರಣದಲ್ಲಿ ವಾಹನಗಳನ್ನು ಬಹು ಖರೀದಿದಾರರಿಗೆ ಮಾರಾಟ ಮಾಡಿ ಒಂದು ದಿನದೊಳಗೆ ಕದಿಯಲಾಗುತ್ತಿತ್ತು. ಒಪ್ಪಂದಗಳನ್ನು ಕಾನೂನುಬದ್ಧವಾಗಿ ಕಾಣುವಂತೆ ಮಾಡಲು ನಕಲಿ ದಾಖಲೆಗಳನ್ನು ಬಳಸಿದ್ದ. ಮಮಡೌ ಡಿಯಲ್ಲೋ ಎಂಬಾತನೇ ಹೀಗೆ ಕಾರುಗಳನ್ನು ಮಾರಾಟ ಮಾಡಿ ಕದಿಯುತ್ತಿದ್ದ ವ್ಯಕ್ತಿ. ಕಾರನ್ನು ಕೊಡುವ ಮೊದಲು…

Read More

ಮಂಗಳೂರು-ಕಾಸರಗೋಡು ಪ್ರಯಾಣಿಕರಿಗೆ ಬಿಗ್​​ ಶಾಕ್​ ನೀಡಿದ ಕರ್ನಾಟಕ-ಕೇರಳ ಸರ್ಕಾರ! – Kannada News | Mangaluru Kasaragod Bus Travel Costlier: KSRTC Increases Fares Due to Kumbla Toll

ಮಂಗಳೂರು, ಜ.23: ಮಂಗಳೂರಿನಿಂದ ಕಾಸರಗೋಡಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಕೆಎಸ್​​ಆರ್​ಟಿಸಿ ಬಿಗ್ ಶಾಕ್​ ನೀಡಿದೆ. ಮಂಗಳೂರು-ಕಾಸರಗೋಡು ಪ್ರಯಾಣ ದುಬಾರಿಯಾಗಲಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಈ ಮಾರ್ಗದಲ್ಲಿ ಸಂಚಾರಿಸುವ ಬಸ್​​​ಗಳ ಟಿಕೆಟ್​​​​​ ದರವನ್ನು ಹೆಚ್ಚು ಮಾಡಿದ್ದಾರೆ. ಇದೀಗ ಮಂಗಳೂರು ಹಾಗೂ ಕಾಸರಗೋಡು ಜನರಿಗೆ ಇದು ಹೊರೆಯಾಗಲಿದೆ. ಮಂಗಳೂರು-ಕಾಸರಗೋಡು ಮಾರ್ಗದ ಕುಂಬಳದಲ್ಲಿ ಅಧಿಕೃತವಾಗಿ ಟೋಲ್ ಸಂಗ್ರಹ ಪ್ರಾರಂಭವಾಗುವ ಮೊದಲೇ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಜ. 20ರಿಂದ ಅಂದರೆ ಮಂಗಳವಾರದಿಂದ ಈ ಟೋಲ್ ಮೊತ್ತವನ್ನು ಸೇರಿಸುವ ಮೂಲಕ ಪರಿಷ್ಕೃತ…

Read More

ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನವನ್ನು ಪರಾಕ್ರಮ ದಿನ ಆಚರಿಸುವುದರ ಹಿಂದಿದೆ ಈ ಕಾರಣ – Kannada News | Netaji Subhash Chandra Bose Jayanti 2026: Know the history and significance and how it is celebrated

ನೇತಾಜಿ ಸುಭಾಸ್ ಚಂದ್ರ ಬೋಸ್ ಜನ್ಮದಿನImage Credit source: Pinterest ಭಾರತವು ಬ್ರಿಟಿಷರ ದಾಸ್ಯದಿಂದ ಮುಕ್ತರಾಗುವಲ್ಲಿ ಬಂಗಾಳದ ಶೌರ್ಯದ ಮಗ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕೊಡುಗೆ ಅಪಾರವಾಗಿದೆ. ಜನವರಿ 23 ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನ (Netaji Subhash Chandra Bose Jayanti). ಅವರ ಹೋರಾಟದ ಹಾದಿಯನ್ನು ನೆನಪಿಸಿಕೊಳ್ಳುತ್ತಾ ಈ ಬಾರಿ ಅವರ 129 ನೇ ಜನ್ಮದಿನವನ್ನು ಆಚರಿಸಲಾಗುತ್ತಿದೆ. ಅದಲ್ಲದೇ ಈ ದಿನದಂದೇ ಪರಾಕ್ರಮ ದಿನವನ್ನು(Parakram Diwas) ಆಚರಿಸಲಾಗುತ್ತದೆ. ಈ ದಿನವನ್ನು…

Read More

ಬೆಂಗಳೂರಿನ ಅನೇಕ ಪೊಲೀಸ್ ಠಾಣೆಗಳಲ್ಲಿ ಇನ್ಸ್​ಪೆಕ್ಟರ್​ಗಳೇ ಇಲ್ಲ! ಕಾನೂನು ಸುವ್ಯವಸ್ಥೆ ಕಾಪಾಡುವುದೇ ಸವಾಲು – Kannada News | No Inspectors in Several Bengaluru Police Stations: Law and Order Under Severe Strain

ಬೆಂಗಳೂರು, ಜನವರಿ 22: ರಾಜಧಾನಿ ಬೆಂಗಳೂರಿನ (Bangalore) ಹಲವಾರು ಪೊಲೀಸ್ ಠಾಣೆಗಳಲ್ಲಿ ಇನ್ಸ್‌ಪೆಕ್ಟರ್‌ಗಳ ಕೊರತೆ ತೀವ್ರವಾಗಿ ಕಾಣಿಸಿಕೊಂಡಿದ್ದು, ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಣೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ನಗರದಲ್ಲೇ 15ಕ್ಕೂ ಹೆಚ್ಚು ಠಾಣೆಗಳಲ್ಲಿ ಇನ್ಸ್‌ಪೆಕ್ಟರ್ ಹುದ್ದೆಗಳು ಹಲವು ದಿನಗಳು ಹಾಗೂ ತಿಂಗಳಿನಿಂದ ಖಾಲಿಯಾಗಿವೆ. ಅಮಾನತು, ಕಡ್ಡಾಯ ರಜೆ, ನಿವೃತ್ತಿ ಹಾಗೂ ಭಡ್ತಿ ಪ್ರಕ್ರಿಯೆಗಳ ಪರಿಣಾಮವಾಗಿ ಇನ್ಸ್‌ಪೆಕ್ಟರ್ ಹುದ್ದೆಗಳು ಖಾಲಿಯಾಗಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಯಾವೆಲ್ಲ ಠಾಣೆಗಳಲ್ಲಿ ಇನ್ಸ್​ಪೆಕ್ಟರ್ ಹುದ್ದೆ ಖಾಲಿ? ಶಿವಾಜಿನಗರ, ಸಂಪಿಗೇಹಳ್ಳಿ, ಯಶವಂತಪುರ, ಮಲ್ಲೇಶ್ವರ, ಜ್ಞಾನಭಾರತಿ,…

Read More

ವಿಶ್ವದಲ್ಲೇ ಹೆಚ್ಚು ಟ್ರಾಫಿಕ್ ಇರುವ ನಗರ: ಬೆಂಗಳೂರಿಗೆ 2ನೇ ಸ್ಥಾನ! – Kannada News | Bengaluru Ranks 2nd Among World’s Most Traffic Congested Cities: TomTom Traffic Index 2025

ಬೆಂಗಳೂರು, ಜನವರಿ 23: ವಿಶ್ವದ ಅತಿಹೆಚ್ಚು ಸಂಚಾರ ದಟ್ಟಣೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ಬೆಂಗಳೂರು (Bangalore Traffic) ಎರಡನೇ ಸ್ಥಾನ ಪಡೆದಿದೆ. ನೆದರ್ಲೆಂಡ್ಸ್ ಮೂಲದ ‘ಟಾಮ್‌ಟಾಮ್’ ಸಂಸ್ಥೆ ಬಿಡುಗಡೆ ಮಾಡಿರುವ 2025ರ ಸಂಚಾರ ಸೂಚ್ಯಂಕ (Traffic Index) ವರದಿಯಲ್ಲಿ ಈ ಅಂಶ ಬಹಿರಂಗವಾಗಿದೆ. ಸಂಚಾರ ದಟ್ಟಣೆ ಪಟ್ಟಿಯಲ್ಲಿ ಮೆಕ್ಸಿಕೊ ನಗರ ಮೊದಲ ಸ್ಥಾನದಲ್ಲಿದ್ದರೆ, ಭಾರತದ ಸಿಲಿಕಾನ್ ಸಿಟಿ ಬೆಂಗಳೂರು ಎರಡನೇ ಸ್ಥಾನದಲ್ಲಿದೆ. ವರದಿ ಪ್ರಕಾರ, 2025ರಲ್ಲಿ ಬೆಂಗಳೂರಿನ ಸರಾಸರಿ ಸಂಚಾರ ದಟ್ಟಣೆ ಶೇ 74.4ಕ್ಕೆ ತಲುಪಿದೆ. 2024ರಲ್ಲಿ…

Read More

ಪತಿಯ ಉಸಿರುಗಟ್ಟಿಸಿ ಕೊಂದು ಶವದ ಬಳಿ ಪ್ರಿಯಕರನೊಂದಿಗೆ ಮಾಡಬಾರದ್ದನ್ನು ಮಾಡಿದ ಮಹಿಳೆ – Kannada News | Andhra Pradesh: Wife, Lover Suffocates Husband, Gruesome Post Murder Acts Emerge

ಗುಂಟೂರು, ಜನವರಿ 23: ಮಹಿಳೆಯೊಬ್ಬರು ತನ್ನ ಪತಿಯನ್ನು ಉಸಿರುಗಟ್ಟಿಸಿ ಕೊಲೆ(Murder)ಮಾಡಿರುವ ಘಟನೆ ಆಂಧ್ರಪ್ರದೇಶದ ಗುಂಟೂರಿನಲ್ಲಿ ನಡೆದಿದೆ. ಮಹಿಳೆಗೆ ಬೇರೊಬ್ಬ ಪುರುಷನ ಜತೆ ಅಕ್ರಮ ಸಂಬಂಧವಿತ್ತು, ತಮ್ಮ ಸಂಬಂಧಕ್ಕೆ ಅಡ್ಡವಾಗಿದ್ದ ಪತಿಯನ್ನು ಕೊಲ್ಲಲು ಇಬ್ಬರೂ ಸೇರಿ ಸಂಚು ಹೂಡಿದ್ದರು. ಪತಿಗಾಗಿ ಬಿರಿಯಾನಿ ಸಿದ್ಧಪಡಿಸಿದ್ದಳು, ಅದರೊಳಗೆ ನಿದ್ರೆ ಮಾತ್ರೆಯ ಪುಡಿಯನ್ನು ಬೆರೆಸಿದ್ದಳು, ಪತಿ ನಿದ್ರೆಗೆ ಜಾರುತ್ತಿದ್ದಂತೆ ಪ್ರಿಯಕರನನ್ನು ಮನೆಗೆ ಕರೆದಿದ್ದಾಳೆ. ನಂತರ ಇಬ್ಬರೂ ಸೇರ ಮಲಗಿದ್ದ ವ್ಯಕ್ತಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಗುಂಟೂರಿನ ಚಿಲುವೂರು ಗ್ರಾಮದಲ್ಲಿ ಈ ವಿಚಿತ್ರ…

Read More

‘ಯಾರೇ ಗೆದ್ರು ಖುಷೀನೆ’; ಅಶ್ವಿನಿ ಹೇಳಿದ್ದ ಕೊನೆಯ ಮಾತು ನನೆಪಿಸಿಕೊಂಡ ಗಿಲ್ಲಿ

ಗಿಲ್ಲಿ ನಟ ಅವರು ಅಶ್ವಿನಿ ಗೌಡ ಬಗ್ಗೆ ಮಾತನಾಡಿದ್ದಾರೆ. ‘ಗಿಲ್ಲಿ ಗೆಲುವಿಗೆ ಅರ್ಹನಲ್ಲ. ಬಡವ ಕಾರ್ಡ್ ಬಳಸಿದ್ದಾನೆ’ ಎಂದು ಅಶ್ವಿನಿ ಹೇಳಿದ್ದರು. ಅಶ್ವಿನಿ ಗೌಡ ಅವರ ಹೇಳಿಕೆ ಬಗ್ಗೆ ಗಿಲ್ಲಿ ಪ್ರತಿಕ್ರಿಯಿಸಿದ್ದಾರೆ. ‘ಬಿಗ್ ಬಾಸ್​ ಫಿನಾಲೆ ವೇಳೆ ನಾನು, ರಕ್ಷಿತಾ ಹಾಗೂ ಅಶ್ವಿನಿ ಇದ್ದೆವು.ಯಾರೇ ಗೆದ್ದರೂ ಖುಷಿನೇ ಎಂದು ಅಶ್ವಿನಿ ಹೇಳಿದ್ದರು. ಈಗ ಅವರು ಯಾಕೆ ಹೀಗೆ ಮಾತನಾಡುತ್ತಿದ್ದಾರೆ ಗೊತ್ತಿಲ್ಲ’ ಎಂದಿದ್ದಾರೆ ಗಿಲ್ಲಿ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ತನ್ನ ಪಾಸ್ಪೋರ್ಟ್​, ವೀಸಾದಲ್ಲಿ ಸ್ನೇಹಿತನನ್ನು ಯುಕೆಗೆ ಕಳಿಸಿದ ಆರೋಪಿ ಅರೆಸ್ಟ್! – Kannada News | Bengaluru Airport Arrest: Man Sent Friend to UK on Own Passport

ತನ್ನ ಪಾಸ್ಪೋರ್ಟ್​, ವೀಸಾದಲ್ಲಿ ಸ್ನೇಹಿತನನ್ನು ಯುಕೆಗೆ ಕಳಿಸಿದ ಆರೋಪಿ ಅರೆಸ್ಟ್! ದೇವನಹಳ್ಳಿ, ಜನವರಿ 23: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru International Airport) ಒಂದೇ ಪಾಸ್‌ಪೋರ್ಟ್ ಮತ್ತು ವೀಸಾವನ್ನು ಇಬ್ಬರು ವ್ಯಕ್ತಿಗಳು ಬಳಸಿ ಯುಕೆ ಪ್ರಯಾಣಿಸಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಶ್ರೀಲಂಕಾ ಮೂಲದ ಕಾಂಡಿಯಾ ರಾಜಗೋಪಾಲ್ ಎಂಬಾತನನ್ನು ಏರ್‌ಪೋರ್ಟ್ ಪೊಲೀಸರು ಬಂಧಿಸಿದ್ದಾರೆ. ಪಾಸ್​ಪೋರ್ಟ್​ ಕಾಣೆಯಾಗಿದೆ ಎಂದು ಆರೋಪಿ ಹೈಡ್ರಾಮಾ ಬಂಧಿತ ಆರೋಪಿ ಕಳೆದ ಭಾನುವಾರ ಯುನೈಟೆಡ್ ಕಿಂಗ್‌ಡಂಗೆ ಪ್ರಯಾಣಿಸಬೇಕಿತ್ತು. ವಿಮಾನ ನಿಲ್ದಾಣದ…

Read More

‘ತುಂಬಾ ಗೊಂದಲ್ಲಿದ್ದೇನೆ’; ಮುಂದಿನ ಪ್ಲ್ಯಾನ್ ಬಗ್ಗೆ ಕನ್​​ಫ್ಯೂಸ್ ಆದ ಗಿಲ್ಲಿ ನಟ – Kannada News | Gilli Nata Wins Bigg Boss: Overwhelmed by Fame, Seeks Future Direction

ಗಿಲ್ಲಿ ನಟ ಅವರಿಗೆ ಬಿಗ್ ಬಾಸ್ (Bigg Boss) ಅಲ್ಲಿ ಅಭೂತಪೂರ್ವ ಗೆಲುವು ಸಿಕ್ಕಿದೆ. 45 ಕೋಟಿಗೂ ಅಧಿಕ ಮತಗಳನ್ನು ಪಡೆದು ಗೆಲುವು ಕಂಡಿದ್ದಾರೆ. ಎರಡನೇ ಸ್ಥಾನಕ್ಕೂ ಇವರಿಗೂ ಅಜಗಜಾಂತರ ವ್ಯತ್ಯಾಸವಿದೆ ಎನ್ನಲಾಗುತ್ತಿದೆ. ಈಗ ಅವರು ಮುಂದಿನ ಪ್ಲ್ಯಾನ್ ಬಗ್ಗೆ ಮಾತನಾಡಿದ್ದಾರೆ. ಅವರು ಸಖತ್ ಗೊಂದಲ್ಲಿದ್ದಾರಂತೆ. ಆ ಬಗ್ಗೆ ವಿವರಿಸಿದ್ದಾರೆ. ಗಿಲ್ಲಿ ನಟ ಅವರು ಗೊಂದಲದಲ್ಲೇ ಬಿಗ್ ಬಾಸ್​​ಗೆ ಬಂದರು. ಇರೋ ಅಭಿಮಾನಿಗಳನ್ನು ಕಾಪಾಡಿಕೊಂಡು ಹೋದರೆ ಸಾಕು ಎಂಬುದು ಅವರ ಆಲೋಚನೆ ಆಗಿತ್ತು. ಅವರು ಬಿಗ್ ಬಾಸ್​​ಗೆ…

Read More

ಹಲವು ಯುವತಿಯರಿಗೆ ವಂಚನೆ, ಮಾಜಿ ಸಂಸದನ ಆಪ್ತನೆಂದುಕೊಂಡು ಉಂಡೆ ನಾಮ! ಬಯಲಾಯ್ತು ಮ್ಯಾಟ್ರಿಮೋನಿ ವಂಚಕನ ಕರ್ಮಕಾಂಡ – Kannada News | Matrimony Fraud Exposed: Man Cheating Women by Posing as Ex MPs Aide Arrested

ಬೆಂಗಳೂರು, ಜನವರಿ 23: ಮ್ಯಾಟ್ರಿಮೋನಿಯಲ್ಲಿ ಮದುವೆ ಆಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಮೋಸ ಮಾಡಿದ್ದಾನೆ ಎಂದು ಯುವತಿಯೊಬ್ಬರು ನೀಡಿದ ದೂರಿನ ಅನ್ವಯ ಕೆಲವು ದಿನಗಳ ಹಿಂದೆ ಬೆಂಗಳೂರಿನ (Bangalore) ಕಾಡುಗೋಡಿ ಠಾಣೆಯಲ್ಲಿ ವಿಜಯ್ ರಾಜ್ ಗೌಡ ಎಂಬಾತ ಸೇರಿ ಆತನ ಇಡೀ ಕುಟುಂಬದ ವಿರುದ್ಧ ಕೇಸ್ ದಾಖಲಾಗಿತ್ತು. ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಈ ಆಸಾಮಿ ಮ್ಯಾಟ್ರಿಮೋನಿಯಲ್ಲಿ ಮೋಸ ಮಾಡಿರುವುದು ಇದೇ ಮೊದಲಲ್ಲ ಎಂಬುದು ಗೊತ್ತಾಗಿದೆ. ಕಳೆದ ಏಳೆಂಟು ವರ್ಷಗಳಿಂದ 2019 ರಿಂದಲೂ 2026 ರ ವರೆಗೆ ಹಲವಾರು…

Read More