Headlines

nagaraj11081993

Budhaditya Yoga: ಮಕರದಲ್ಲಿ ಬುಧಾದಿತ್ಯಯೋಗ; ಈ 5 ರಾಶಿಯವರು ಮುಟ್ಟಿದೆಲ್ಲ ಚಿನ್ನ!

ಬುಧ ಮತ್ತು ಆದಿತ್ಯರು ಖಗೋಳದಲ್ಲಿ ಆಗಾಗ ಸಂಧಿಸುತ್ತಿರುತ್ತಾರೆ. ಇವರ ಸಂಯೋಗದಿಂದ ಬೌದ್ಧಿಕ, ಮಾನಸಿಕ ಹಾಗೂ ಕೌಶಲಗಳ ಆಧಿಕ್ಯವಿರಲಿದೆ. ಆದರೆ ಅವುಗಳ ಸ್ಥಿತಿಯ ಮೇಲೆ ಪರಿಣಾಮದ ವ್ಯತ್ಯಾಸ ಆಗುವುದು. ಬುಧಾದಿತ್ಯಯೋಗವು ಜನವರಿ ಹದಿನೇಳರಿಂದ ಫೆಬ್ರವರಿ ನಾಲ್ಕರ ವರೆಗೆ ಮಕದರಲ್ಲಿ ಇರಲಿದ್ದು ಬುದ್ಧಿ, ವಾಕ್‌ಶಕ್ತಿ, ಆಡಳಿತ ಸಾಮರ್ಥ್ಯ, ಲೆಕ್ಕಾಚಾರ ಮತ್ತು ನಿರ್ಣಯ ಶಕ್ತಿಗೆ ಕಾರಣವಾಗುತ್ತದೆ. ಈ ಯೋಗ ಮಕರ ರಾಶಿಯಲ್ಲಿ ನಿರ್ಮಾಣವಾಗಿದ್ದು, ಶನಿ ಅಧಿಪತ್ಯದ ಕಾರಣ ಫಲಗಳು ತಕ್ಷಣ ವ್ಯಕ್ತವಾಗದೆ ಕಾಲಾನಂತರದಲ್ಲಿ ಶ್ರಮ, ಶಿಸ್ತು ಮತ್ತು ಸಹನೆಯ ಮೂಲಕ ಫಲ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 15ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಇತರರ ನಡುವಿನ ಭಿನ್ನಾಭಿಪ್ರಾಯ ಶಮನಕ್ಕೆ ನಿಮಗೆ ಆಹ್ವಾನ ಬಂದರೂ ಹೋಗಬೇಡಿ; ಅವರು ತಮ್ಮ ನಿರೀಕ್ಷೆಯನ್ನು ನಿಮ್ಮ ಮೇಲೆ ಹೇರಬಹುದು. ಹಣದ ವಿಷಯದಲ್ಲಿ ಜಾಣತನ ತೋರಿದರೆ ಬಾಕಿ ವ್ಯವಹಾರಗಳು ಸುಧಾರಣೆಯ ಹಾದಿಗೆ ಬರುತ್ತವೆ. ಪ್ರೀತಿಯಲ್ಲಿ ಇರುವವರು ಮನದ ಮಾತುಗಳನ್ನು ನೇರವಾಗಿ ಹೇಳಿದರೆ ವಿಶ್ವಾಸ ಗಟ್ಟಿಯಾಗುತ್ತದೆ. ಮದುವೆ ಬಗ್ಗೆ ಯೋಚಿಸುತ್ತಿರುವವರಿಗೆ ಕುಟುಂಬದ ಅನುಮೋದನೆ ಸಿಗುವ ಸೂಚನೆಗಳಿವೆ. ಕುಟುಂಬದಲ್ಲಿ ಉಂಟಾಗುವ ಸಣ್ಣ ಉದ್ವಿಗ್ನತೆಯು ಸಹನೆ ಮತ್ತು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 15ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಈ ದಿನ ನಿಮ್ಮ ಹೊಸ ಯೋಜನೆಗಳು ವೇಗವಾಗಿ ಬೆಳೆಯುತ್ತವೆ. ಉದ್ಯೋಗಸ್ಥರಿಗೆ ನಿರ್ದಿಷ್ಟ ಗುರಿ ತಲುಪಲು ನಿರೀಕ್ಷಿತ ಪ್ರಮಾಣದ ಸಹಾಯ ಸಿಗಲಿದೆ. ಅಂಗಡಿ ಮಾಲೀಕರು ಮತ್ತು ಬ್ಯೂಟಿ ಸಲೂನ್ ನಡೆಸುತ್ತಾ ಇರುವವರಿಗೆ ಹೆಚ್ಚಿನ ಸಂಖ್ಯೆಯ ಗ್ರಾಹಕರಿಂದ ಸಂತೃಪ್ತ ಲಾಭ ದೊರೆಯಲಿದೆ. ರೈತರಿಗೆ ಹವಾಮಾನವು ಹಿತಕರವಾಗಿ ಪರಿಣಮಿಸಿ ಬೆಳೆ ಹಾಗೂ ಮಾರಾಟದಲ್ಲಿ ಸುಧಾರಣೆ ತರುತ್ತದೆ. ವಿದ್ಯಾರ್ಥಿಗಳು ತಮ್ಮ ಅಭ್ಯಾಸದಲ್ಲಿ ಹೊಸ ವಿಧಾನಗಳನ್ನು ಅಳವಡಿಸಿ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 15ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಇಂದು ಮನೆಗೆ ಬರುವ ಸಂಬಂಧಿಗಳು ಹರ್ಷ ತುಂಬಿದ ವಾತಾವರಣಕ್ಕೆ ಕಾರಣ ಆಗುತ್ತಾರೆ. ವಿದ್ಯಾರ್ಥಿಗಳು ಗಮನ ಕೇಂದ್ರೀಕರಿಸುವುದರಿಂದ ಪರೀಕ್ಷಾ ಸಿದ್ಧತೆ ಸರಿಯಾದ ದಾರಿಗೆ ಬರುತ್ತದೆ. ಉದ್ಯೋಗದಲ್ಲಿ ಇರುವವರಿಗೆ ಕಾರ್ಯವಿಧಾನ ಬದಲಾವಣೆ ಹೊಸ ಅವಕಾಶ ತರುತ್ತದೆ, ಮೇಲಧಿಕಾರಿಗಳ ನಿರೀಕ್ಷೆ ಪೂರೈಸಲು ಸ್ಪಷ್ಟ ಸಂವಹನ ಅಗತ್ಯ. ವ್ಯವಹಾರ ನಡೆಸುವವರಿಗೆ ಗ್ರಾಹಕರಿಂದ ಬಂದ ಪ್ರತಿಕ್ರಿಯೆ ಮುಂದಿನ ಯೋಜನೆಗೆ ಮಾರ್ಗದರ್ಶಿ ಆಗುತ್ತದೆ. ಫ್ರೀಲಾನ್ಸರ್‌ಗಳಿಗೆ ಹೊಸ ಪ್ರಾಜೆಕ್ಟ್‌ಗಳ ವಿಚಾರಣೆ…

Read More

ಶಿಡ್ಲಘಟ್ಟ ಕಮಿಷನರ್​​ಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆ: ಕಾಂಗ್ರೆಸ್ ಮುಖಂಡನಿಗೆ ಶುರುವಾಯ್ತು ಬಂಧನದ ಭೀತಿ – Kannada News | Sidlaghatta Municipal Commissioner Amrutha Gowda Files Complaint Against Congress Leader Rajeev Gowda for threatened With obscene words

ಚಿಕ್ಕಬಳ್ಳಾಪುರ, (ಜನವರಿ 14): ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟನಗರಸಭೆ ಪೌರಾಯುಕ್ತೆ (Sidlaghatta Municipal Commissioner) ಅಮೃತಗೌಡ ಅವರಿಗೆ ಫೋನ್​​ನಲ್ಲಿ ಅಶ್ಲೀಲವಾಗಿ ಬೈದು ಪ್ರಾಣ ಬೆದರಿಕೆ ಹಾಕಿದ ಕಾಂಗ್ರೆಸ್​ ಮುಖಂಡ ರಾಜೀವ್ ಗೌಡಗೆ ಸಂಕಷ್ಟ ಎದುರಾಗಿದೆ. ಅಶ್ಲೀಲವಾಗಿ ಬೈದು ನಿಂದಿಸಿರುವುದಕ್ಕೆ ನೊಂದ ಪೌರಾಯುಕ್ತೆ ಅಮೃತಾಗೌಡ ಅವರು ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ಪೊಲೀಸ್ ಠಾಣೆಗೆ ತೆರಳಿ ರಾಜೀವ್ ಗೌಡ ವಿರುದ್ಧ ದೂರು ದಾಖಲಿಸಿದ್ದಾರೆ. ಬಿಎನ್​​ಎಸ್ 79, 132, 352,199, 54 ಅಡಿಯಲ್ಲಿ ರಾಜೀವ್ ಗೌಡ ವಿರುದ್ಧ ದೂರು ದಾಖಲಿಸಿದ್ದು, ಕೇಂದ್ರ…

Read More

ಅಡವಿಟ್ಟಾಗ ಅಸಲಿ, ಬ್ಯಾಂಕ್​​ನಿಂದ ಬಿಡಿಸಿಕೊಂಡಾಗ ನಕಲಿ ಚಿನ್ನ: SBI ಬ್ಯಾಂಕ್ನಿಂದ ಮೋಸ – Kannada News | Bengaluru SBI Gold Loan Fraud: Couple Receives Fake Gold Chain from Mahalakshmi Layout Branch

ಬೆಂಗಳೂರು, ಜನವರಿ 14: ಇತ್ತೀಚೆಗೆ ಮೈಸೂರಿನಲ್ಲಿ ಕೆನರಾ ಬ್ಯಾಂಕ್​​ನಲ್ಲಿ ಗ್ರಾಹಕರು ಗಿರವಿ ಇಟ್ಟಿದ್ದ ಚಿನ್ನದಲ್ಲಿ ಮೋಸವೆಸಗಿದ್ದ ಆರೋಪ ಕೇಳಿಬಂದಿತ್ತು. ಇದೀಗ ಅಂತಹದ್ದೇ ಒಂದು ಘಟನೆ ಬೆಂಗಳೂರಿನಲ್ಲಿ (bangaluru) ನಡೆದಿದೆ. ಅಡವಿಟ್ಟು ಬಿಡಿಸಿಕೊಂಡಿದ್ದ ಚಿನ್ನದ ಚೈನ್​ ಪರಿಶೀಲಿಸಿದಾಗ ನಕಲಿ ಎಂಬುವುದು ಪತ್ತೆ ಆಗಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ನ ಎಸ್​​ಬಿಐ (SBI) ಶಾಖೆಯಲ್ಲಿ ಘಟನೆ ನಡೆದಿದ್ದು, ದಂಪತಿ ಮೋಸ ಹೋಗಿದ್ದಾರೆ. ಸದ್ಯ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ನಡೆದದ್ದೇನು? ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ನ ಎಸ್​​ಬಿಐ ಶಾಖೆಯಲ್ಲಿ 1…

Read More

IND vs NZ: 2ನೇ ಪಂದ್ಯದಲ್ಲೂ ವಿಕೆಟ್ ಗಿಫ್ಟ್; ಪವರ್ ಕಳೆದುಕೊಂಡ್ರಾ ಹಿಟ್​ಮ್ಯಾನ್?

ಆಸ್ಟ್ರೇಲಿಯಾ ಪ್ರವಾಸದ ನಂತರ ದಕ್ಷಿಣ ಆಫ್ರಿಕಾ ವಿರುದ್ಧದ ತವರು ಸರಣಿಯಲ್ಲಿ ಆರಂಭಿಕನಾಗಿ ಅಬ್ಬರಿಸಿದ್ದ ರೋಹಿತ್ ಶರ್ಮಾ, ಕಿವೀಸ್ ವಿರುದ್ಧದ ಸರಣಿಯಲ್ಲಿ ಮಾತ್ರ ಎಡವಿದ್ದಾರೆ. ಇಷ್ಟು ದಿನ ಹೊಡಿಬಡಿ ಆಟದ ಮೂಲಕ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಡುತ್ತಿದ್ದ ರೋಹಿತ್, ನ್ಯೂಜಿಲೆಂಡ್ ವಿರುದ್ಧ ಮಾತ್ರ ತಾಳ್ಮೆಯ ಆಟದ ಮೊರೆ ಹೋಗಿದ್ದಾರೆ. ಅಂತಿಮವಾಗಿ ಒತ್ತಡಕ್ಕೊಳಗಾಗಿ ವಿಕೆಟ್ ಕೈಚೆಲ್ಲುತ್ತಿದ್ದಾರೆ. ವಡೋದರಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ 26 ರನ್​ಗಳ ಇನ್ನಿಂಗ್ಸ್ ಆಡಿ ವಿಕೆಟ್ ಒಪ್ಪಿಸಿದ್ದ ರೋಹಿತ್, ಇದೀಗ ರಾಜ್‌ಕೋಟ್‌ನಲ್ಲಿ ನಡೆದ ಎರಡನೇ ಏಕದಿನ…

Read More

ರಷ್ಯನ್ ತೈಲ, ಕಲ್ಲಿದ್ದಲು ಖರೀದಿ: ಭಾರತವನ್ನು ಹಿಂದಿಕ್ಕಿದ ಟರ್ಕಿ – Kannada News | Russian fuel exports, India’s share come down in 2025 December, as Türkiye replaces for 2nd place

ನವದೆಹಲಿ, ಜನವರಿ 14: ಭಾರತವು ರಷ್ಯಾದಿಂದ ತೈಲ ಪಡೆಯುತ್ತಿರುವುದು (Russian Oil) ಡಿಸೆಂಬರ್​ನಲ್ಲಿ ಗಣನೀಯವಾಗಿ ಕಡಿಮೆ ಆಗಿದೆ. ನವೆಂಬರ್​ಗೆ ಹೋಲಿಸಿದರೆ ರಷ್ಯನ್ ತೈಲ ಖರೀದಿಯಲ್ಲಿ ಶೇ. 29ರಷ್ಟು ಇಳಿಮುಖವಾಗಿದೆ. ಸೆಂಟರ್ ಫಾರ್ ರಿಸರ್ಚ್ ಆನ್ ಎನರ್ಜಿ ಅಂಡ್ ಕ್ಲೀನ್ ಏರ್ (ಸಿಆರ್​ಇಎ) ಸಂಸ್ಥೆಯ ಇತ್ತೀಚಿನ ವರದಿಯಲ್ಲಿ ಈ ಅಂಕಿಅಂಶಗಳಿವೆ. ಡಿಸೆಂಬರ್ ತಿಂಗಳಲ್ಲಿ ಭಾರತದ ಒಟ್ಟಾರೆ ಕಚ್ಛಾ ತೈಲ (crude oil) ಆಮದು ಹೆಚ್ಚಾದರೂ ರಷ್ಯನ್ ತೈಲ ಆಮದಿನಲ್ಲಿ ಕಡಿಮೆ ಆಗಿರುವುದು ಗಮನಾರ್ಹ. ರಿಲಾಯನ್ಸ್​ನ ಜಾಮ್​ನಗರ್ ರಿಫೈನರಿಯು ಡಿಸೆಂಬರ್…

Read More

ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಇರುಮುಡಿ ಹೊತ್ತು ಸಾಗಿದ ಶಿವಣ್ಣ ದಂಪತಿ – Kannada News | Shivarajkumar carries sacred Irumudi in Bejjavalli Ayyappa Temple

ನಟ ಶಿವರಾಜ್​ಕುಮಾರ್ (Shivarajkumar) ಅವರು ಅಯ್ಯಪ್ಪ ಸ್ವಾಮಿಯ ಭಕ್ತರು. ಹಲವು ಬಾರಿ ಅವರು ಮಾಲೆ ಧರಿಸಿದ್ದರು. ಈ ವರ್ಷವೂ ಅವರು ಮಾಲೆ ಧರಿಸಿ ಇರುಮುಡಿ (Irumudi) ಹೊತ್ತಿದ್ದಾರೆ. ಅವರ ಜೊತೆ ಪತ್ನಿ ಗೀತಾ ಕೂಡ ಸಾಥ್ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಶ್ರೀಕ್ಷೇತ್ರ ಬೆಜ್ಜವಳ್ಳಿ ಅಯ್ಯಪ್ಪ ಸ್ವಾಮಿ (Bejjavalli Ayyappa Temple) ದೇವಾಲಯಕ್ಕೆ ಅವರು ಇರುಮುಡಿ ಹೊತ್ತು ಸಾಗಿದ್ದಾರೆ. ವಿಶ್ವ ಸಂತೋಷ ಭಾರತಿ ಗುರೂಜಿ ನೇತೃತ್ವದಲ್ಲಿ ಮೆರವಣಿಗೆ ಸಾಗಿದೆ. ಮಕರ ಸಂಕ್ರಮಣದ ಅಂಗವಾಗಿ ಅಯ್ಯಪ್ಪನ ಪೂಜೆಗೂ…

Read More

ಭಾರತದ ಆಹಾರಕ್ಕೆ ಅವಮಾನ: ಅಮೆರಿಕ ವಿಶ್ವವಿದ್ಯಾಲಯದ ವಿರುದ್ಧ ಗುಡುಗಿದ ಭಾರತೀಯ ವಿದ್ಯಾರ್ಥಿಗಳಿಗೆ ಬಂತು 1.8 ಕೋಟಿ ರೂ. – Kannada News | Colorado Boulder Racial Bias: Indian Scholars Win Landmark Food Discrimination Case

ಅಮೆರಿಕದ ಕೊಲೊರಾಡೋ ಬೌಲ್ಡರ್ ವಿಶ್ವವಿದ್ಯಾಲಯದಲ್ಲಿ (University of Colorado Boulder) 2023ರಲ್ಲಿ ಆಹಾರ ಕ್ರಮದ ವಿಚಾರವನ್ನು ಇಟ್ಟುಕೊಂಡು ಜನಾಂಗೀಯ ತಾರತಮ್ಯ ಮಾಡಲಾಗಿದೆ ಎಂದು ದೊಡ್ಡ ಗಲಾಟೆ ನಡೆದಿತ್ತು. ಈ ವಿಚಾರವಾಗಿ ಭಾರತೀಯ ಮೂಲದ ಇಬ್ಬರು ವಿದ್ಯಾರ್ಥಿಗಳು ಅಮೆರಿಕದ ಫೆಡರಲ್ ಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಅರ್ಜಿ ಸಲ್ಲಿಸಿದರು. ಇದೀಗ ಈ ವಿಚಾರವಾಗಿ ಕೋರ್ಟ್​ ಮಹತ್ವದ ತೀರ್ಪು ನೀಡಿದೆ. ಭಾರತೀಯ ವಿದ್ಯಾರ್ಥಿಗಳಿಗೆ $200,000 (ಅಂದಾಜು ₹1.8 ಕೋಟಿ) ಪರಿಹಾರ ನೀಡಲು ಹೇಳಿದೆ. ಸಾಮಾಜಿಕ ಜಾಲತಾಣದಲ್ಲಿ ಹಾಗೂ ಅಲ್ಲಿನ ಮಾಧ್ಯಮಗಳಲ್ಲಿ ಈ…

Read More