ಚಪ್ಪಲಿಯಲ್ಲಿ ಹೊಡೆಸಿ ಬೆಂಕಿ ಹಾಕಿಸ್ತೀನಿ: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿದ ಕಾಂಗ್ರೆಸ್ ರಾಜ್ಯ ಸಂಯೋಜಕ – Kannada News | Congress State Coordinator Threatens Shidlaghatta Municipal Commissioner with Assault and Arson
ರಾಜೀವ್ ಗೌಡ ಹಾಗೂ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಚಿಕ್ಕಬಳ್ಳಾಪುರ, ಜನವರಿ 14: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ (Congress) ಮುಖಂಡ ರಾಜೀವ್ ಗೌಡ ಅವಾಚ್ಯ ಹಾಗೂ ಅಶ್ಲಿಲ ಪದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ನಡು ರಸ್ತೆಯಲ್ಲಿ ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವುಗೊಳಿಸಿದ್ದಕ್ಕೆ ಕೋಪಗೊಂಡು, ದೂರವಾಣಿ ಕರೆ ಮೂಲಕ ಅವ್ಯಾಚ್ಚ ಶಬ್ದಗಳನ್ನು ಬಳಸಿ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಲಾಗಿದೆ. ಆರೋಪಿತ ರಾಜೀವ್ ಗೌಡ ಅವರು…