nagaraj11081993

ಪ್ರಿಯಾಂಕ ಖರ್ಗೆ ಅವರೇ ಇದು ಸರಿಯಲ್ಲ: ‘ನಾನು ಬಂದಿರೋದು ಮಂತ್ರಾಲಯಕ್ಕೆ, ನೀವ್ಯಾಕೆ ತಡೀತಿದ್ದೀರಿ?’: ಪುನೀತ್ ಕೆರೆಹಳ್ಳಿ ಗರಂ – Kannada News

ರಾಯಚೂರು, ಜೂ.9: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಇಂದು ಆಯೋಜಿಸಲಾಗಿರುವ ‘ಹಿಂದೂ ಮಹೋತ್ಸವ’ ಸಮಾರಂಭಕ್ಕೆ ಭಾರಿ ಹೈಡ್ರಾಮಾ ಸೃಷ್ಟಿಯಾಗಿದೆ. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಆಗಮಿಸಬೇಕಿದ್ದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರಿಗೆ ರಾಯಚೂರು ಜಿಲ್ಲಾ ಪೊಲೀಸರು ಜಿಲ್ಲೆಗೆ ಪ್ರವೇಶಿಸದಂತೆ ನಿಷೇಧ ಹೇರಿದ್ದಾರೆ. ಅಷ್ಟೇ ಅಲ್ಲದೆ, ಮಂತ್ರಾಲಯಕ್ಕೂ ಬಂದಿದ್ದ ಪುನೀತ್ ಕೆರೆಹಳ್ಳಿ ಅವರನ್ನು ಅಲ್ಲೇ ತಡೆದು ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಹಟ್ಟಿ ಪಟ್ಟಣದಲ್ಲಿ ಶ್ರೀರಾಮ ಸೇನೆ ಸಂಘಟನೆಯ ನೇತೃತ್ವದಲ್ಲಿ ಇಂದು ಬೃಹತ್ ಹಿಂದೂ ಮಹೋತ್ಸವ ಸಮಾರಂಭವನ್ನು…

Read More

ಬಿಜೆಪಿ ಸೀಟು ಕಳ್ಳತನ ಮಾಡಿದೆ; ರಾಜ್ಯಸಭೆ ನಾಮಪತ್ರ ರದ್ದಾಗಿದ್ದಕ್ಕೆ ಮೀನಾಕ್ಷಿ ನಟರಾಜನ್ ಆಕ್ರೋಶ – Kannada News

ಭೋಪಾಲ್, ಜೂನ್ 9: ಮಧ್ಯಪ್ರದೇಶದ 3 ರಾಜ್ಯಸಭಾ ಸ್ಥಾನಗಳ ಪೈಕಿ ಒಂದಕ್ಕೆ ಸಲ್ಲಿಕೆಯಾಗಿದ್ದ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ (Meenakshi Natarajan) ಅವರ ನಾಮಪತ್ರವನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದಾರೆ. ತಮ್ಮ ಅಫಿಡವಿಟ್‌ನಲ್ಲಿ ಕಾನೂನು ಪ್ರಕರಣವೊಂದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಮರೆಮಾಚಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ನಾಮಪತ್ರವನ್ನು ವಜಾಗೊಳಿಸಲಾಗಿದೆ. ಈ ಕಾರಣದಿಂದಾಗಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ನಾಮಪತ್ರ ತಿರಸ್ಕಾರದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೀನಾಕ್ಷಿ ನಟರಾಜನ್ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಅಗತ್ಯ ಸಂಖ್ಯಾಬಲ ಇಲ್ಲದಿದ್ದರೂ ಆಡಳಿತಾರೂಢ…

Read More

ಬೆಂಗಳೂರಿನಲ್ಲಿ ಮಿತಿಮೀರಿದ ಕಸದ ಬಿಕ್ಕಟ್ಟು: 5,445ಕ್ಕೆ ಏರಿಕೆಯಾದ ‘ಬ್ಲ್ಯಾಕ್ ಸ್ಪಾಟ್‌’ಗಳ ಸಂಖ್ಯೆ – Kannada News

ಬೆಂಗಳೂರು, (ಜೂನ್ 09): ರಾಜಧಾನಿ ಬೆಂಗಳೂರಿನಲ್ಲಿ ಕಸದ (bengaluru garbage) ಸಮಸ್ಯೆ ಮತ್ತೆ ತಲೆದೂರಿದೆ. ನಗರದ ಹಲವೆಡೆ ರಸ್ತೆಯುದ್ಧಕ್ಕೂ ಕಸದ ರಾಶಿಯೇ ಕಾಣಿಸುತ್ತಿದೆ. ಸದ್ಯ ಮಳೆಗಾಲ ಆರಂಭವಾಗಿರುವುದರಿಂದ ವಿಲೇವಾರಿಯಾಗದ ಕಸ ದುರ್ವಾಸನೆ ಬೀರುತ್ತಿದ್ದು, ಸಾರ್ವಜನಿಕರು ರಸ್ತೆಯಲ್ಲಿ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಎರಡು ತಿಂಗಳುಗಳಿಂದ ಕಸ ಸಾಗಿಸದ ಕಾರಣ, ತ್ಯಾಜ್ಯ ರಸ್ತೆ ಮಧ್ಯಕ್ಕೆ ಬಂದು ವಾಹನ ಸವಾರರಿಗೂ ತೊಂದರೆಯಾಗುತ್ತಿದೆ. ಮುಖ್ಯಾಂಶಗಳು ಬೆಂಗಳೂರಿನಲ್ಲಿ ಮಿತಿಮೀರಿದ ಕಸದ ಬಿಕ್ಕಟ್ಟು ಎರಡು ತಿಂಗಳು ಕಳೆದ್ರು ಕಸ ತಗೆಯದೆ ನಿರ್ಲಕ್ಷತೋರುತಿರೋ GBA…

Read More

ಸನ್ನಿ ಡಿಯೋಲ್, ಪ್ರೀತಿ ಜಿಂಟಾ ನಟನೆಯ ‘ಲಾಹೋರ್ 1947’ ಚಿತ್ರದ ಶೀರ್ಷಿಕೆ ಬದಲು; ಹೊಸ ಟೈಟಲ್ ಏನು? – Kannada News

ಬಾಲಿವುಡ್‌ನ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘ಲಾಹೋರ್ 1947’ (Lahore 1947) ಚಿತ್ರ ಕೂಡ ಇದೆ. ಆದರೆ ಈ ಸಿನಿಮಾದಲ್ಲಿ ಈಗ ದೊಡ್ಡ ಬದಲಾವಣೆಗೆ ಆಗಿದೆ. ನಟ ಸನ್ನಿ ಡಿಯೋಲ್ (Sunny Deol) ಮತ್ತು ನಟಿ ಪ್ರೀತಿ ಜಿಂಟಾ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಈ ಚಿತ್ರದ ಹೆಸರನ್ನೇ ಅಧಿಕೃತವಾಗಿ ಬದಲಾಯಿಸಲಾಗಿದೆ. ಹೊಸ ಶೀರ್ಷಿಕೆ ಏನು ಎಂಬುದನ್ನು ಚಿತ್ರತಂಡ ಬಹಿರಂಗಪಡಿಸಿದೆ. ‘ಲಾಹೋರ್ 1947’ ಬದಲು ಈಗ ‘ಬಂಟ್ವಾರಾ 1947’ (Batwara 1947) ಎಂದು ಮರುನಾಮಕರಣ ಮಾಡಲಾಗಿದೆ. ಮಂಗಳವಾರ (ಜೂನ್ 9) ಚಿತ್ರತಂಡವು…

Read More

ಪಿಒಕೆಯಲ್ಲಿ ಕಾಶ್ಮೀರಿಗಳ ಹತ್ಯಾಕಾಂಡಕ್ಕೆ ಪಾಕಿಸ್ತಾನವೇ ಹೊಣೆ; ಭಾರತ ಖಂಡನೆ – Kannada News

ನವದೆಹಲಿ, ಜೂನ್ 9: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ಆರ್ಥಿಕ ಮತ್ತು ರಾಜಕೀಯ ಕುಂದುಕೊರತೆಗಳ ವಿರುದ್ಧ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಪ್ರಮುಖ ನಾಗರಿಕ ಸಮಾಜದ ಒಕ್ಕೂಟವಾದ ‘ಜಾಯಿಂಟ್ ಅವಮಿ ಆಕ್ಷನ್ ಕಮಿಟಿ’ಯನ್ನು (JAAC) ಅಧಿಕಾರಿಗಳು ನಿಷೇಧಿಸಿದ ಬೆನ್ನಲ್ಲೇ ಭೀಕರ ಹಿಂಸಾಚಾರ ಭುಗಿಲೆದ್ದಿದೆ. ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ತೀವ್ರ ಘರ್ಷಣೆಯಲ್ಲಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತ ಪ್ರತಿಕ್ರಿಯೆ ನೀಡಿದ್ದು, ಈ…

Read More

Chanakya Niti: ಬುದ್ಧಿವಂತ ಮಹಿಳೆ ಮಾತ್ರ ಈ ವಿಶೇಷ ಗುಣಗಳನ್ನು ಹೊಂದಿರುವುದಂತೆ – Kannada News

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ಜೀವನದ ಎಲ್ಲ ವಿಷಯಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಹೌದು ಶ್ರೀಮಂತಿಕೆ, ಯಶಸ್ಸು, ಬಡತನ, ದಾಂಪತ್ಯ ಜೀವನ, ಹಿತಶತ್ರುಗಳು, ಸ್ನೇಹಿತರು ಹೀಗೆ ನಮ್ಮ ಜೀವನದ ಪ್ರತಿಯೊಂದು ವಿಚಾರದ ಬಗ್ಗೆ ಸಾಕಷ್ಟು ಸಲಹೆಗಳನ್ನು ನೀಡಿದ್ದಾರೆ. ಅದೇ ರೀತಿ ಅವರು ಮಹಿಳೆಯರ ಜೀವನಕ್ಕೂ ಸಂಬಂಧಿಸಿದ ವಿಚಾರಗಳ ಬಗ್ಗೆ ವಿವರಿಸಿದ್ದಾರೆ. ಅದರಲ್ಲಿ ಮುಖ್ಯವಾಗಿ ಬುದ್ಧಿವಂತ ಮಹಿಳೆಯ ಲಕ್ಷಣಗಳೇನು, ಆಕೆ ಯಾವೆಲ್ಲಾ ಗುಣಗಳನ್ನು ಹೊಂದಿರುತ್ತಾಳೆ ಎಂಬುದನ್ನು ಹೇಳಿದ್ದಾರೆ. ಚಾಣಕ್ಯರು ಹೇಳಿರುವಂತೆ ಬುದ್ಧಿವಂತ ಮಹಿಳೆಯ ಗುಣಗಳು ಯಾವುವು…

Read More

ಪದೇಪದೇ ಮೈಗ್ರೇನ್ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಹೃದಯದ ಆರೋಗ್ಯ ಸರಿಯಾಗಿದ್ಯಾ ಪರೀಕ್ಷೆ ಮಾಡಿಸಿಕೊಳ್ಳಿ – Kannada News

ಇತ್ತೀಚಿನ ದಿನಗಳಲ್ಲಿ ಹಲವರಿಗೆ ಪದೇಪದೇ ಮೈಗ್ರೇನ್ (Migraine) ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಸಾಮಾನ್ಯ ತಲೆನೋವು ಎಂದು ಇದನ್ನು ನಿರ್ಲಕ್ಷ್ಯ ಮಾಡಬಾರದು. ಏಕೆಂದರೆ ಇದೀಗ ಹೊಸ ಅಧ್ಯಯನವೊಂದು ಮೈಗ್ರೇನ್ ಮತ್ತು ಹೃದಯದ ಆರೋಗ್ಯದ ನಡುವೆ ಸಂಬಂಧ ಇರಬಹುದೆಂಬ ಸೂಚನೆ ನೀಡಿದೆ. ಹೌದು, ಸಾಮಾನ್ಯವಾಗಿ ಮೈಗ್ರೇನ್ ಅನ್ನು ತಲೆನೋವಿನ ಸಮಸ್ಯೆಯಾಗಿ ಪರಿಗಣಿಸಲಾಗುತ್ತದೆ. ಆದರೆ ಇದರ ಪರಿಣಾಮ ಕೇವಲ ತಲೆನೋವಿನಲ್ಲೇ ಸೀಮಿತವಾಗಿರುವುದಿಲ್ಲ. ಮೈಗ್ರೇನ್ ಮತ್ತು ದೇಹದ ಇತರ ಆರೋಗ್ಯ ಸಮಸ್ಯೆಗಳ ನಡುವಿನ ಸಂಬಂಧವನ್ನು ತಿಳಿಯಲು ಹಲವು ಅಧ್ಯಯನಗಳು ನಡೆದಿವೆ. ಸ್ಪ್ರಿಂಗರ್ ನೇಚರ್ ಪ್ರಕಟಿಸಿರುವ…

Read More

ಪಾಕ್ ವಿರುದ್ಧ ಗೆದ್ದು ಚಿನ್ನದ ಪದಕ ಮುಡಿಗೇರಿಸಿಕೊಂಡ ಬೆಂಗಳೂರು ASI ಪುತ್ರ – Kannada News

ಬೆಂಗಳೂರು, (ಜೂನ್ 09): ಪ್ರತಿಷ್ಠಿತ ಮುಯ್ ಥಾಯ್ (Muay Thai)  ಕ್ರೀಡಾಕೂಟದಲ್ಲಿ ಬೆಂಗಳೂರಿನ (Bengaluru) ಬನಶಂಕರಿ ಪೊಲೀಸ್ ಠಾಣೆ ಎಎಸ್ಐ ಪುತ್ರ ಕಾಂತರಾಜು ಪುತ್ರ ಶ್ರೀಹರ್ಷ ಬಿ.ಕೆ. ವಿಶೇಷ ಸಾಧನೆ ಮಾಡಿದ್ದಾರೆ. ಹೌದು…ಶ್ರೀಲಂಕದ ನೆಗೊಂಬೋದಲ್ಲಿ ನಡೆದ ಮುಯ್ ಥಾಯ್ಸಮರ ಕಲೆಯ ಕ್ರೀಡಾಕೂಟದಲ್ಲಿ ಶ್ರೀಹರ್ಷ ಬಿ.ಕೆ ಅವರು ಪಾಕಿಸ್ತಾನದ ಸ್ಪರ್ಧಿಯನ್ನು ಸೋಲಿಸಿ ಚಿನ್ನದ ಪದಕ ಗೆದ್ದಿದ್ದಾರೆ. ಸ್ವಂತ ಪರಿಶ್ರಮದಿಂದ ಈ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವುದಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅಭಿನಂದನೆ ತಿಳಿಸಿದ್ದು,…

Read More

ಜೂನ್ 12ರಿಂದ ಒಟಿಟಿಯಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ ಅಕ್ಷಯ್ ಕುಮಾರ್ ಸಿನಿಮಾ ‘ಭೂತ್ ಬಂಗ್ಲ’ – Kannada News

ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್ ಮತ್ತು ಹಿರಿಯ ನಿರ್ದೇಶಕ ಪ್ರಿಯದರ್ಶನ್ ಕಾಂಬಿನೇಷನ್‌ನ ಹಾರರ್ ಕಾಮಿಡಿ ಚಿತ್ರ ‘ಭೂತ್ ಬಂಗ್ಲಾ’ (Bhooth Bangla) ಈಗಾಗಲೇ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಧೂಳೆಬ್ಬಿಸಿದೆ. ಈಗ ಈ ಸಿನಿಮಾ ಒಟಿಟಿ (OTT) ಅಂಗಳಕ್ಕೆ ಬರಲು ಸಜ್ಜಾಗಿದೆ. ಥಿಯೇಟರ್​ನಲ್ಲಿ ಉತ್ತಮ ಕಲೆಕ್ಷನ್ ಮಾಡಿ ಯಶಸ್ಸು ಕಂಡ ಈ ಸಿನಿಮಾ, ಜೂನ್ 12ರಿಂದ ಪ್ರಮುಖ ಒಟಿಟಿ ಸಂಸ್ಥೆಯಾದ ನೆಟ್‌ಫ್ಲಿಕ್ಸ್‌ ಮೂಲಕ ಡಿಜಿಟಲ್ ಪ್ರಸಾರ ಆರಂಭಿಸಲಿದೆ. ಇದರಿಂದ ಅಕ್ಷಯ್ ಕುಮಾರ್ (Akshay Kumar) ಅಭಿಮಾನಿಗಳು ಖುಷಿ ಆಗಿದ್ದಾರೆ. ಏಪ್ರಿಲ್…

Read More

ಸುಕುಮಾರ್​ಗಾಗಿ ಇನ್ನಷ್ಟು ತಿಂಗಳು ಕಾಯಬೇಕು ರಾಮ್ ಚರಣ್

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಕಳೆದ ವಾರವಷ್ಟೆ ಬಿಡುಗಡೆ ಆಗಿದ್ದು, ಬಾಕ್ಸ್ ಆಫೀಸ್​​ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಸಿನಿಮಾನಲ್ಲಿ ನಾಯಕಿ ಜಾನ್ಹವಿಯನ್ನು ಅತಿಯಾದ ಗ್ಲಾಮರೈಸ್ ಮಾಡಿ ತೋರಿಸಲಾಗಿದೆ ಎಂಬ ಟೀಕೆ ಕೇಳಿ ಬಂದ ಬೆನ್ನಲ್ಲೆ ಸಿನಿಮಾದ ಆ ದೃಶ್ಯಗಳಿಗೆ ನಿರ್ದೇಶಕರು ಕತ್ತರಿ ಹಾಕಿದ್ದು, ಹೊಸ ಆವೃತ್ತಿ ಇದೇ ವಾರಾಂತ್ಯಕ್ಕೆ ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ. ‘ಪೆದ್ದಿ’ ಸಿನಿಮಾ ಮೂಲಕ ರಾಮ್ ಚರಣ್ ಹ್ಯಾಟ್ರಿಕ್ ಸೋಲು ತಪ್ಪಿಸಿಕೊಂಡಿದ್ದಾರೆ. ಆದರೆ ಅವರ ಮುಂದಿನ ಸಿನಿಮಾ ಸಖತ್ ಕುತೂಹಲಕಾರಿಯಾಗಿದೆ….

Read More