Headlines

nagaraj11081993

ಐಟಿ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31 ಡೆಡ್​​ಲೈನ್; ಐಟಿಆರ್ ಸಬ್ಮಿಟ್ ಮಾಡುವ ಮುನ್ನ ಈ ಚೆಕ್​ಲಿಸ್ಟ್ ಪರಿಶೀಲಿಸಿ – Kannada News | ITR filing deadline nears, things to check before submitting

ನವದೆಹಲಿ, ಜುಲೈ 27: ಆದಾಯ ತೆರಿಗೆ ರಿಟರ್ನ್ಸ್ (ITR) ಸಲ್ಲಿಸಲು ಜುಲೈ 31 ಕೊನೆಯ ದಿನಾಂಕವಾಗಿದೆ. ಈ ಡೆಡ್​ಲೈನ್ ಹತ್ತಿರವಾಗುತ್ತಿದ್ದಂತೆ, ಧಾವಂತದಲ್ಲಿ ತೆರಿಗೆದಾರರು ಸಣ್ಣಪುಟ್ಟ ತಪ್ಪುಗಳನ್ನು ಮಾಡುವುದು ಸಾಮಾನ್ಯ. ಸಬ್ಮಿಟ್ (Submit) ಬಟನ್ ಒತ್ತುವ ಮುನ್ನ ಈ ಕೆಳಗಿನ ಪ್ರಮುಖ ವಿಷಯಗಳನ್ನು ಪರಿಶೀಲಿಸಿದರೆ, ತೆರಿಗೆ ಇಲಾಖೆಯಿಂದ ನೋಟಿಸ್ ಬರುವುದನ್ನು ತಪ್ಪಿಸಬಹುದು ಹಾಗೂ ರೀಫಂಡ್ (Refund) ಬೇಗನೆ ಸಿಗುವಂತೆ ನೋಡಿಕೊಳ್ಳಬಹುದು. ದಾಖಲೆಗಳನ್ನು ಕೈಯಲ್ಲಿಟ್ಟುಕೊಳ್ಳಿ ಫಾರ್ಮ್ 16, ಬ್ಯಾಂಕ್ ಸ್ಟೇಟ್‌ಮೆಂಟ್, ಬಡ್ಡಿ ಪ್ರಮಾಣಪತ್ರಗಳು (Interest Certificates), ಡಿಮ್ಯಾಟ್/ಮ್ಯೂಚುಯಲ್ ಫಂಡ್ ಕ್ಯಾಪಿಟಲ್…

Read More

ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಆರ್​​. ಅಶೋಕ್​​ ಒಳಗೊಂಡ ಬಿಜೆಪಿ ನಿಯೋಗ ಭೇಟಿ – Kannada News | KPSC Veterinary Recruitment Scam: BJP Delegation Demands CBI Probe

ಬೆಂಗಳೂರು, ಜುಲೈ 27: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಪಶುವೈದ್ಯರ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳ ಕುರಿತು ತೀವ್ರ ಚರ್ಚೆ ಹಿನ್ನಲೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್ ಅವರನ್ನೊಳಗೊಂಡ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಿಯೋಗವು ಬೆಂಗಳೂರಿನ ಕೆಪಿಎಸ್‌ಸಿ ಕಚೇರಿಗೆ ಭೇಟಿ ನೀಡಿದೆ. ಕೆಪಿಎಸ್‌ಸಿ ಹಂಗಾಮಿ ಅಧ್ಯಕ್ಷ ಡಾ. ಬಿ. ಪ್ರಭುದೇವ್ ಅವರನ್ನು ಭೇಟಿಯಾಗಿರುವ ನಿಯೋಗ, ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ…

Read More

‘ಮುಲ್ಲಾ ಅಂದ್ರೆ ಮುಸ್ಲಿಂ ಅಲ್ಲ ಅಂತಾ ಗೂಗಲ್​ನಲ್ಲಿ ನೋಡಿದ್ದೇನೆ’: ಬಂಧನಕ್ಕೆ ಹೆದರಲ್ಲ ಎಂದ ಸಿಟಿ ರವಿ – Kannada News | CT Ravi Says He Is Not Afraid of Arrest, Claims Google Confirms Mulla Does Not Mean Muslim

ಕೊಪ್ಫಳ, ಜುಲೈ 27: ನೀಟ್ ಅಕ್ರಮ ಖಂಡಿಸಿ ದೆಹಲಿಯಲ್ಲಿ ನಡೆದಿದ್ದ ಪ್ರತಿಭಟನೆ ವಿರುದ್ಧ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ (BJP MLC CT Ravi) ನೀಡಿದ್ದ ‘ಮುಲ್ಲಾಗಳ ಎದೆ ಸೀಳಿದ್ರೆ 3 ಅಕ್ಷರವಿಲ್ಲ’ ಎಂಬ ವಿವಾದಾತ್ಮಕ ಹೇಳಿಕೆ ಸದ್ಯ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ FIR ಕೂಡ ದಾಖಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಎಂಎಲ್​ಸಿ ಸಿ.ಟಿ.ರವಿ, ‘ಮುಲ್ಲಾ ಅಂತಾ ಮಾತನಾಡಿದ್ದೇನೆ, ಮುಲ್ಲಾಗಳು ಅಂತಾ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಮೇಷ್ಟ್ರನ್ನೂ…

Read More

ಪೊಲೀಸರು ನನ್ನನ್ನು ಅಪಹರಿಸಿ ಮಸ್ಸೂರಿಯಲ್ಲಿ ಬಿಟ್ಟರು; ಜಂತರ್ ಮಂತರ್‌ನಲ್ಲಿ ಆಹಾರ ವಿತರಿಸುತ್ತಿದ್ದ ವ್ಯಕ್ತಿ ಆರೋಪ – Kannada News | Junaid distributing food to Jantar Mantar protesters alleges delhi Police picked him and left him at Mussoorie

ನವದೆಹಲಿ, ಜುಲೈ 27: ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ (Delhi Protest) ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಮತ್ತು ಜನರಿಗೆ ಉಚಿತವಾಗಿ ಆಹಾರ ವಿತರಿಸುತ್ತಿದ್ದ ಸ್ವಯಂಸೇವಕರೊಬ್ಬರನ್ನು ದೆಹಲಿ ಪೊಲೀಸರು ಕಾನೂನುಬಾಹಿರವಾಗಿ ವಶಕ್ಕೆ ಪಡೆದು, ದೆಹಲಿಯಿಂದ ಸುಮಾರು 300 ಕಿ.ಮೀ. ದೂರದಲ್ಲಿರುವ ಉತ್ತರಾಖಂಡದ ಮಸ್ಸೂರಿಯಲ್ಲಿ ತಂದು ಬಿಟ್ಟಿದ್ದಾರೆ ಎಂದು ಗಂಭೀರ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರತಿಭಟನಾಕಾರರ ತಂಡದವರು ಮಾಹಿತಿ ಕಲೆಹಾಕಿದ್ದು, ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ವಿಡಿಯೋ ಕೂಡ ಅಪ್​ಲೋಡ್ ಮಾಡಿದ್ದಾರೆ. ಜುನೈದ್ ನೀಡಿದ ಮಾಹಿತಿಯ ಪ್ರಕಾರ, ಅವರನ್ನು ಇಡೀ…

Read More

ನಾನು ಬಾರ್ ಮುಂದೆ ನಿಂತು ಕುಡಿದು ತೂರಾಡೋದನ್ನ ನೋಡಿದ್ದಿರಾ? ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ – Kannada News | BJP MLC CT Ravi Hits Back at Congress For KPCC Called Drunker

ರಾಯಚೂರು, (ಜುಲೈ 27): ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ (CT Ravi) ಅವರನ್ನು ಕುಡುಕ ಎನ್ನುವ ರೀತಿ ಕೆಪಿಸಿಸಿ ಅಧಿಕೃತ ಖಾತೆಯಿಂದ ಸೋಷಿಯಲ್ ಮಿಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಇದಕ್ಕೆ ಸಿಟಿ ರವಿ ಅವರು ಕೆಂಡಾಮಂಡಲರಾಗಿದ್ದಾರೆ. ಈ ಬಗ್ಗೆ ರಾಯಚೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಟಿ ರವಿ, ಆ ಪಕ್ಷದ ಅಧಿಕೃತ ಸೋಶಿಯಲ್ ಮಿಡಿಯಾದಲ್ಲಿ ಕುಡುಕ ಅಂತ ಹಾಕ್ತಾರೆ ಅಂದ್ರೆ, ಆ ಪಕ್ಷ ಚರಂಡಿ ನೀರಿಗಿಂತ ಕಡೆಯಾಗಿದೆ ಅನ್ನೋದಕ್ಕೆ ಸಾಕ್ಷಿ. ನಾನು ಹೇಗೆ ಅಂತ ಎಲ್ಲರಿಗೂ ಗೊತ್ತು….

Read More

ಗೂಗಲ್ ಪೇನಿಂದ ಲಕ್ಷ ಲಕ್ಷ ಸಾಲ ಪಡೆಯಬಹುದು, ಹೀಗೆ ಅಪ್ಲೈ ಮಾಡಿ – Kannada News | Google Pay: How to get a loan on Google Pay

ಇತ್ತೀಚೆಗಿನ ದಿನಗಳಲ್ಲಿ ಗೂಗಲ್ ಪೇ, ಫೋನ್ ಪೇ ಮೂಲಕ ಆನ್ಲೈನ್ ಟ್ರಾನ್ಸಾಕ್ಷನ್ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಆದರೆ ಈ ಗೂಗಲ್ ಪೇ (Google Pay) ಮೂಲಕ ಹಣಕಾಸಿನ ವಹಿವಾಟಿನ ಜತೆಗೆ ಕರೆಂಟ್ ಬಿಲ್, ಗ್ಯಾಸ್ ಬಿಲ್, ಮೊಬೈಲ್ ಹಾಗೂ ಡಿಟಿಎಚ್ ರೀಚಾರ್ಜ್‌ಗಳನ್ನು ಕುಳಿತಲ್ಲಿಂದಲೇ ಮಾಡುತ್ತಿದ್ದಾರೆ. ಅದರ ಜತೆಗೆ ಗೂಗಲ್ ಪೇ ಮೂಲಕ ವೈಯಕ್ತಿಕ ಸಾಲ (Personal loan) ಪಡೆಯಬಹುದು ಎಂಬುದು ಎಷ್ಟೋ ಜನರಿಗೆ ತಿಳಿದಿಲ್ಲ. ಈ ಅಪ್ಲಿಕೇಶನ್ ನಲ್ಲಿ 30,000 ರೂ. 12,00,000 ರೂವರೆಗೆ ಸಾಲ ಸೌಲಭ್ಯ…

Read More

ಅಶ್ಲೀಲವಾಗಿ ಟ್ರೋಲ್ ಮಾಡಿದವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಧ್ರುವಂತ್ – Kannada News | BBK 12 fame Dhruvanth Charith Balappa files Police Complaint against Troll Pages for Vulgar posts

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ರಿಯಾಲಿಟಿ ಶೋ ಖ್ಯಾತಿಯ ಕಿರುತೆರೆ ನಟ ಧ್ರುವಂತ್ ಅಲಿಯಾಸ್ ಚರಿತ್ ಬಾಳಪ್ಪ ಅವರು ಪೊಲೀಸ್ ಠಾಣೆಯ ಮೆಟ್ಟಿಲು ಏರಿದ್ದಾರೆ. ತಮ್ಮ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟಿದಾಗಿ ಟ್ರೋಲ್ ಮಾಡಿದವರ ವಿರುದ್ಧ ಅವರು ದೂರು ನೀಡಿದ್ದಾರೆ. ಇತ್ತೀಚೆಗೆ ಧ್ರುವಂತ್ (Dhruvanth) ಅವರು ನೀಡಿದ ಒಂದು ಸಂದರ್ಶನದ ತುಣುಕುಗಳನ್ನು ಇಟ್ಟುಕೊಂಡು ಅಶ್ಲೀಲವಾಗಿ ಟ್ರೋಲ್ ಮಾಡಲಾಗುತ್ತಿದೆ. ಅದರಿಂದ ಅಸಮಾಧಾನಗೊಂಡಿರುವ ಅವರು ಕೆಲವು ಟ್ರೋಲ್ (Troll) ಪೇಜ್​ಗಳ ವಿರುದ್ಧ ದೂರು ನೀಡಿದ್ದು, ದೂರಿನ…

Read More

ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ: ಅಧ್ಯಕ್ಷರ ಆಯ್ಕೆ ಸಭೆಯಲ್ಲಿ ಕಾರ್ಯಕರ್ತರ ಗಲಾಟೆ! – Kannada News | High Drama in Belagavi Congress Office: Factional Feud & Clash During City President Election Meeting

ಬೆಳಗಾವಿ, ಜುಲೈ 27: ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಗರ ಅಧ್ಯಕ್ಷರ ಆಯ್ಕೆ ಸಂಬಂಧ ನಡೆದ ಅಭಿಪ್ರಾಯ ಸಂಗ್ರಹ ಸಭೆ ರಣರಂಗವಾಗಿ ಮಾರ್ಪಟ್ಟಿದೆ. ಎಐಸಿಸಿ ವೀಕ್ಷಕ ಮನೋಜ್ ಚವ್ಹಾಣ್ ಅವರ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದಾಗಲೇ ನಗರ ಅಧ್ಯಕ್ಷ ಸ್ಥಾನಕ್ಕಾಗಿ ಕಾರ್ಯಕರ್ತರು ಕೈಕೈ ಮಿಲಾಯಿಸಿದ್ದಾರೆ. ವೀಕ್ಷಕರ ಎದುರಲ್ಲೇ ನಾಯಕರು ಹಾಗೂ ಕಾರ್ಯಕರ್ತರು ತೀವ್ರ ಗದ್ದಲ ಎಬ್ಬಿಸಿದ್ದು, ಮಾಜಿ ಶಾಸಕ ರಮೇಶ್ ಕುಡಚಿ ಆಪ್ತ ಹೇಮಂತ್ ಲಿಂಗಾಡೆ ಎಂಬಾತನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ….

Read More

ಸೀಮಿತ ಓವರ್​ಗಳ ಸರಣಿಗಾಗಿ ಬಾಂಗ್ಲಾ ಪ್ರವಾಸ ಮಾಡಲಿದೆ ಟೀಂ ಇಂಡಿಯಾ – Kannada News | Team India’s Bangladesh Tour Likely in Sept; BCCI BCB mend ties

ಸರಿಸುಮಾರು ಒಂದು ವರ್ಷಗಳ ಬಳಿಕ ಬಿಸಿಸಿಐ ಹಾಗೂ ಬಾಂಗ್ಲಾದೇಶ ಕ್ರಿಕೆಟ್ ಮಂಡಳ (BCCI BCB ) ನಡುವಿನ ಸಂಬಂಧಗಳು ಸುಧಾರಿಸುವ ಸುಳಿವು ಸಿಕ್ಕಿದೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಬಿಸಿಸಿಐ, ಬಾಂಗ್ಲಾದೇಶ ಆಟಗಾರರನ್ನು ಐಪಿಎಲ್​​ನಿಂದ ನಿಷೇಧಿಸಿತ್ತು. ಇದರಿಂದಾಗಿ ಬಾಂಗ್ಲಾದೇಶ ತಂಡ ಭಾರತಕ್ಕೆ ಬರಲು ನಿರಾಕರಿಸಿತ್ತು. ಹೀಗಾಗಿ ಉಭಯ ದೇಶಗಳ ತಂಡಗಳ ನಡುವೆ ಅಂದಿನಿಂದ ಯಾವುದೇ ಸರಣಿಗಳು ನಡೆದಿರಲಿಲ್ಲ. ಇದರ ಪರಿಣಾಮವಾಗಿ ಒಂದು ವರ್ಷದ ಹಿಂದೆಯೇ ಉಭಯ ತಂಡಗಳ ನಡುವೆ ನಡೆಯಬೇಕಿದ್ದ ಸರಣಿ ರದ್ದಾಗಿತ್ತು. ಇದೀಗ ಉಭಯ…

Read More

ಪ್ರವಾಸಿಗರ ಸ್ವರ್ಗ ಮಡಿಕೇರಿಯೀಗ ರಸ್ತೆ ಗುಂಡಿಗಳಿಂದ ತುಂಬಿರೋ ನರಕ!: ಆಡಳಿತದ ನಿರ್ಲಕ್ಷ್ಯಕ್ಕೆ ವಾಹನ ಸವಾರರ ಹಿಡಿಶಾಪ – Kannada News | From Paradise to Pothole Hell: Dilapidated Roads in Tourist Hub Madikeri Trigger Public Outrage

ಮಡಿಕೇರಿ, ಜುಲೈ 27: ಮಂಜಿನ ನಗರಿ, ಪ್ರವಾಸಿಗರ ಸ್ವರ್ಗ ಎಂದೆಲ್ಲ ಕರೆಸಿಕೊಳ್ಳುವ ಮಡಿಕೇರಿ ನಗರದ ರಸ್ತೆಗಳು ಶೋಚನೀಯ ಸ್ಥಿತಿಗೆ ತಲುಪಿದ್ದು, ನಗರಕ್ಕೆ ಭೇಟಿ ನೀಡುವವರು ಮತ್ತು ಸ್ಥಳೀಯ ನಿವಾಸಿಗಳಿಗೆ ನಿತ್ಯ ನರಕ ದರ್ಶನ ಮಾಡಿಸಯತ್ತಿವೆ. ರೋಡ್​​ ಸಂಪೂರ್ಣ ಹದಗೆಟ್ಟು ನೂರಾರು ಗುಂಡಿಗಳು ಬಿದ್ದಿರುವ ಕಾರಣ ಸಂಚಾರಕ್ಕೆ ವಾಹನ ಸವಾರರು ಸರ್ಕಸ್​​ ನಡೆಸಬೇಕಿದೆ. ಜನರಲ್ ತಿಮ್ಮಯ್ಯ ವೃತ್ತದಿಂದ ರಾಜಾಸೀಟ್ ತೆರಳುವ ರಸ್ತೆ, ಹೊಸ ಖಾಸಗಿ ಬಸ್ ನಿಲ್ದಾಣ ರಸ್ತೆ, ಅಬ್ಬಿಫಾಲ್ಸ್ ರಸ್ತೆ, ಸಂಪಿಗೆ ಕಟ್ಟೆ ರಸ್ತೆ ಸೇರಿ ಪ್ರಮುಖ…

Read More