Headlines

nagaraj11081993

Karnataka Weather Forecast: ನಾಳೆ 4 ಜಿಲ್ಲೆಗಳಿಗೆ ಆರೆಂಜ್​​ ಅಲರ್ಟ್​​, ತಿಂಗಳಾಂತ್ಯದವರೆಗೂ ಮಳೆ ಮುನ್ಸೂಚನೆ – Kannada News | Karnataka Weather Update: IMD Issues Orange Alert for 4 Districts; Heavy Rain Forecasted Across the State

ಬೆಂಗಳೂರು, ಜುಲೈ 27: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (KSNDMC) ಮಾಹಿತಿಯ ಪ್ರಕಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ ಅಂತ್ಯದವರೆಗೂ ಉತ್ತಮ ಮಳೆಯಾಗಲಿದೆ. ಕರಾವಳಿ ಕರ್ನಾಟಕ ಭಾಗದಲ್ಲಿ ಜುಲೈ 30ರ ವರೆಗೂ ಆರೆಂಜ್​​ ಅಲರ್ಟ್​​ ಘೋಷಿಸಲಾಗಿದ್ದರೆ, ದಕ್ಷಿಣ ಒಳನಾಡಿಗೆ ಜುಲೈ 28ರಂದು ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡು ಭಾಗದ ಕೆಲವೆಡೆಯೂ ಇನ್ನೂ ಕೆಲ ದಿನಗಳು ವರ್ಷಧಾರೆಯ ಮುನ್ಸೂಚನೆ ಇರೋದಾಗಿ ಹವಾಮಾನ ಇಲಾಖೆ ತಿಳಿಸಿದೆ. ನಾಲ್ಕು…

Read More

ಗರ್ಭಿಣಿಯಾಗಿದ್ದಾಗ ಪತ್ನಿ ಮೋಸ ಮಾಡಿದಳು; ಸಾಕ್ಷಿ ತೋರಿಸಿ ಆರೋಪ ಮಾಡಿದ ಅನುರಾಗ್ ದೊಬಾಲ್ – Kannada News | Anurag Dobhal accuses Wife Ritika Chauhan of Cheating during Pregnancy with proof in new video

‘UK07 ರೈಡರ್’ (UK07 Rider) ಎಂದೇ ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯರಾಗಿರುವ ಯುಟ್ಯೂಬರ್, ಮಾಜಿ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೊಬಾಲ್, ತಮ್ಮ ಪತ್ನಿ ರಿತಿಕಾ ಚೌಹಾಣ್ (Ritika Chauhan) ವಿರುದ್ಧ ಗಂಭೀರ ಸ್ವರೂಪದ ಆರೋಪಗಳನ್ನು ಮಾಡಿದ್ದಾರೆ. ತಮ್ಮ ಕುಟುಂಬದವರು ತಮಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಈ ಹಿಂದೆ ಅನುರಾಗ್ ಆರೋಪಿಸಿದ್ದರು. ಪತ್ನಿ ಗರ್ಭಿಣಿಯಾಗಿದ್ದ ಸಮಯದಲ್ಲಿ ಆಕೆಯ ಬೆಸ್ಟ್ ಫ್ರೆಂಡ್ ಜೊತೆ ಅಫೇರ್ ಹೊಂದಿದ್ದರು ಎಂದು ಈಗ ಅನುರಾಗ್ (Anurag Dobhal) ಹೇಳಿದ್ದು, ಅದಕ್ಕೆ ಸಂಬಂಧಿಸಿದ ವೀಡಿಯೋ…

Read More

ಡಿಕೆ ಶಿವಕುಮಾರ್ ಗೆ ಹೈ ಸೆಕ್ಯೂರಿಟಿ: ದೆಹಲಿಯಲ್ಲಿ ಸಿಎಂಗೆ ವಿಶೇಷ ಭದ್ರತೆ ನೀಡಿರುವುದು ಇದೇ ಮೊದಲು – Kannada News | Extra Security For Karnataka CM DK Shivakumar At Delhi

ನವದೆಹಲಿ, (ಜುಲೈ 27): ದೆಹಲಿಯಲ್ಲೂ ಸಹ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​​​​ಗೆ ಭದ್ರತೆ ಒದಗಿಸಲಾಗಿದೆ. ಬೆಂಗಳೂರಿನ ಭದ್ರತೆ ವ್ಯವಸ್ಥೆ ಮಾದರಿಯಲ್ಲೇ ದೆಹಲಿಯಲ್ಲಿ ಪೊಲೀಸ್ ಭದ್ರತೆ ನೀಡಲಾಗಿದೆ. ಸಚಿವ ಸಂಪುಟ ಹಾಗೂ ಕೇಂದ್ರ ಸಚಿವರ ಭೇಟಿಗೆಂದು ದೆಹಲಿಗೆ ತೆರಳಿರುವ ಡಿಕೆ ಶಿವಕುಮಾರ್ ಅವರಿಗೆ ಇದೇ ಮೊದಲ ಬಾರಿಗೆ ದೆಹಲಿಯಲ್ಲಿ ಭದ್ರತೆ ಒದಗಿಸಲಾಗಿದೆ. ರಾಜ್ಯದ ಮುಖ್ಯಮಂತ್ರಿಯೊಬ್ಬರಿಗೆ ದೆಹಲಿಯಲ್ಲಿ ಇಷ್ಟೊಂದು ವಿಶೇಷ ಭದ್ರತಾ ವ್ಯವಸ್ಥೆ ಕಲ್ಪಿಸಿರುವುದು ಇದೇ ಮೊದಲು ಎನ್ನಲಾಗಿದೆ. ಬೆಂಗಳೂರಿನಿಂದ ಆಗಮಿಸಿದ 7 ಮಂದಿ ಪೊಲೀಸರ ವಿಶೇಷ ತಂಡವು ಸಿಎಂ ಡಿ.ಕೆ.ಶಿವಕುಮಾರ್…

Read More

ವಯಸ್ಸಿಗೆ ತಕ್ಕ ವ್ಯಾಯಾಮ; 20ರಿಂದ 60+ ವಯಸ್ಸಿನವರಿಗಾಗಿ ಸಂಪೂರ್ಣ ಫಿಟ್ನೆಸ್ ಗೈಡ್ – Kannada News | Age Wise Exercise Plan: Best Workouts for Every Stage of Life

ಆರೋಗ್ಯಕರ ಜೀವನಶೈಲಿಗೆ ನಿಯಮಿತ ವ್ಯಾಯಾಮ ಅತ್ಯಗತ್ಯ. ಆದರೆ ಎಲ್ಲ ವಯಸ್ಸಿನವರಿಗೂ ಒಂದೇ ರೀತಿಯ ವ್ಯಾಯಾಮ ಸೂಕ್ತವಲ್ಲ. ವಯಸ್ಸು, ದೈಹಿಕ ಸಾಮರ್ಥ್ಯ, ಆರೋಗ್ಯ ಸ್ಥಿತಿ ಮತ್ತು ಜೀವನಶೈಲಿಗೆ ಅನುಗುಣವಾಗಿ ವ್ಯಾಯಾಮದ ಪ್ರಮಾಣ ಮತ್ತು ತೀವ್ರತೆ ಬದಲಾಗಬೇಕು. ತಜ್ಞರ ಪ್ರಕಾರ, ಸರಿಯಾದ ಪ್ರಮಾಣದಲ್ಲಿ ಮತ್ತು ಸರಿಯಾದ ವಿಧಾನದಲ್ಲಿ ವ್ಯಾಯಾಮ ಮಾಡಿದರೆ ಹೃದಯ, ಮೆದುಳು, ಮೂಳೆ, ಸ್ನಾಯುಗಳು ಹಾಗೂ ರೋಗನಿರೋಧಕ ಶಕ್ತಿ ಉತ್ತಮವಾಗಿರುತ್ತದೆ. ಹಾಗಾದರೆ ಯಾವ ವಯಸ್ಸಿನವರು ಎಷ್ಟು ವ್ಯಾಯಾಮ ಮಾಡಬೇಕು ಮತ್ತು ಯಾವ ರೀತಿಯ ವ್ಯಾಯಾಮ ಹೆಚ್ಚು ಸೂಕ್ತ ಎಂಬುದನ್ನು…

Read More

ಸಿಎಂ ವಿಜಯ್​ಗೆ ಮುಖಭಂಗ; ಕರೂರ್ ಕಾಲ್ತುಳಿತದ ಸಂತ್ರಸ್ತರಿಗೆ ಉದ್ಯೋಗ ನೀಡುವ ಆದೇಶ ರದ್ದುಗೊಳಿಸಿದ ಹೈಕೋರ್ಟ್​ – Kannada News | Madras High Court cancelled Tamil Nadu CM Joseph Vijays order on jobs for Karur Stampede victims

ಚೆನ್ನೈ, ಜುಲೈ 27: ತಮಿಳುನಾಡು ವಿಕ್ಟರಿ ಪಕ್ಷದ ನಾಯಕ ಜೋಸೆಫ್ ವಿಜಯ್ ಕರೂರಿನಲ್ಲಿ ಪ್ರಚಾರ ಚುನಾವಣಾ ಮಾಡುವಾಗ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಪ್ರಾಣ ಕಳೆದುಕೊಂಡಿದ್ದರು. ಈ ದುರಂತ ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳ ಒಟ್ಟು 31 ಜನರಿಗೆ ಮುಖ್ಯಮಂತ್ರಿ ಜೋಸೆಫ್ ವಿಜಯ್ ಕೆಲವು ದಿನಗಳ ಹಿಂದೆ ಸರ್ಕಾರಿ ಉದ್ಯೋಗದ ಆದೇಶಗಳನ್ನು ನೀಡಿದ್ದರು. ಈ ಎಲ್ಲಾ ಉದ್ಯೋಗಗಳು TNPSC ಗ್ರೂಪ್ 4 ಮಟ್ಟದ ಉದ್ಯೋಗಗಳಾಗಿದ್ದವು. ಇದರ ವಿರುದ್ಧ, ನಾಮ್ ತಮಿಳರ್ ಪಕ್ಷ ಮತ್ತು ಮಜಲಗವ ಸದಸ್ಯರು ಮದ್ರಾಸ್…

Read More

ಬೈ ಒನ್​​ ಗೇಟ್​ ಒನ್​ ಆಫರ್​​​​: 703 ರೂ ವಸ್ತುಗೆ ಬರೋಬ್ಬರಿ 35 ಸಾವಿರ ರೂ ದಂಡ ತೆತ್ತ ಬ್ಲಿಂಕಿಟ್! – Kannada News | Blinkit Fined 35,000 in Dharwad Over ‘Buy One Get One’ Dog Food Offer Scam

ಧಾರವಾಡ ಜಿಲ್ಲಾ ಗ್ರಾಹಕ ಆಯೋಗImage Credit source: google ಧಾರವಾಡ, ಜುಲೈ 27: ಬೈ ಒನ್​​ ಗೇಟ್​ ಒನ್​ ಆಫರ್ ನೀಡಿ ಗ್ರಾಹಕರಿಗೆ ಮೋಸ ಆರೋಪ ಹಿನ್ನೆಲೆ  ಬ್ಲಿಂಕಿಟ್​​ಗೆ (Blinkit) ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಕೇವಲ 703 ರೂ ಬೆಲೆಯ ವಸ್ತುಗೆ ಬರೋಬ್ಬರಿ 35 ಸಾವಿರ ರೂ ದಂಡ ವಿಧಿಸಿ ಆದೇಶ ಹೊರಡಿಸಿದೆ. ಧಾರವಾಡದ (Dharwad)  ಸಾರಸ್ವತಪುರ ಬಡಾವಣೆಯ ನಿವಾಸಿ, ವಕೀಲೆ ಲಕ್ಷ್ಮಿ ಬಸವರಾಜ ನೇಗಿನಾಳ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ ಆಯೋಗದ…

Read More

194 ಪ್ರಯಾಣಿಕರಿದ್ದ ರಾಜ್‌ಕೋಟ್‌ನಲ್ಲಿ ಮುಂಬೈ-ದುಬೈ ವಿಮಾನ ತುರ್ತು ಭೂಸ್ಪರ್ಶ – Kannada News | Dubai Mumbai IndiGo Flight Makes Emergency Landing In Rajkot after smoke detected

ಮುಂಬೈ, ಜುಲೈ 27: ಮುಂಬೈನಿಂದ ದುಬೈಗೆ ಪ್ರಯಾಣಿಸುತ್ತಿದ್ದ ಇಂಡಿಗೋ (IndiGo) ವಿಮಾನದ ಕಾರ್ಗೋ ಹೋಲ್ಡ್‌ನಲ್ಲಿ (ಸರಕು ಇಡುವ ಜಾಗ) ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮೂಲಗಳು ತಿಳಿಸಿವೆ. ‘ಇಂಡಿಗೋ 6E 1452’ ವಿಮಾನದಲ್ಲಿ ಒಟ್ಟು 194 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ವಿಮಾನ ಸುರಕ್ಷಿತವಾಗಿ ಇಳಿದ ನಂತರ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು. ವಿಮಾನದ ಕಾರ್ಗೋ ಭಾಗದಲ್ಲಿ ಹೊಗೆಯಿರುವುದನ್ನು ಪತ್ತೆಹಚ್ಚಿದ ಪೈಲಟ್‌ಗಳು ತಕ್ಷಣವೇ ರಾಜ್‌ಕೋಟ್ ವಿಮಾನ ನಿಲ್ದಾಣವನ್ನು ಸಂಪರ್ಕಿಸಿದರು….

Read More

ಹಣ ಬೇಡ, ಹೆಬ್ಬಾವು ಕೊಡಿ, ಉಚಿತ ಪಿಜ್ಜಾ ಪಡೆಯಿರಿ! ಈ ರೆಸ್ಟೋರೆಂಟ್‌ನ ವಿಚಿತ್ರ ಆಫರ್ – Kannada News | Get Free Pizza in Florida: Trade Pythons to Fight Invasive Burmese Snakes and Protect Nature

ಅಮೆರಿಕ, ಜು.27: ಫ್ಲೋರಿಡಾದಲ್ಲಿರುವ ಒಂದು ಪ್ರಸಿದ್ಧ ರೆಸ್ಟೋರೆಂಟ್ ಗ್ರಾಹಕರಿಂದ ‘ಹೆಬ್ಬಾವು’ (Python) ಪಡೆದು ಅವರಿಗೆ ಉಚಿತವಾಗಿ ಬಿಸಿಬಿಸಿ ಪಿಜ್ಜಾ ನೀಡುವ ವಿಚಿತ್ರ ಹಾಗೂ ಆಕರ್ಷಕ ಆಫರ್ ನೀಡುವ ಮೂಲಕ ಜಾಗತಿಕ ಮಟ್ಟದಲ್ಲಿ ಸುದ್ದಿಯಲ್ಲಿದೆ. ಫ್ಲೋರಿಡಾದ ಎವರ್‌ಗ್ಲೇಡ್ಸ್ ಸಿಟಿಯಲ್ಲಿರುವ ‘ವೈಲ್ಡ್‌ಮ್ಯಾನ್ಸ್ ಪಿಜ್ಜಾ, ಪಾಸ್ಟಾ ಆಂಡ್ ಪೈಥಾನ್’ ಎಂಬ ರೆಸ್ಟೋರೆಂಟ್, 2026ರ ‘ಫ್ಲೋರಿಡಾ ಪೈಥಾನ್ ಚಾಲೆಂಜ್’ ಪ್ರಚಾರದ ಭಾಗವಾಗಿ ಈ ಕೊಡುಗೆಯನ್ನು ಆರಂಭಿಸಿದೆ. ಜುಲೈ 10 ರಿಂದ ಜುಲೈ 19 ರವರೆಗೆ 10 ದಿನಗಳ ಕಾಲ ನಡೆಯುವ ಈ ಪರಿಸರ…

Read More

ಎ ಸರ್ಟಿಫಿಕೇಟ್ ಸಿನಿಮಾಗೆ ಮಕ್ಕಳನ್ನು ಕರೆತಂದ ಪೋಷಕರು; ‘ಜನ ನಾಯಗನ್’ ಪ್ರದರ್ಶನ ಬಂದ್ – Kannada News | Vijay Jana Nayagan screenings halted in Chennai over A Rating minors Entry issue

ದಳಪತಿ ವಿಜಯ್ ಅಭಿನಯದ, ಹೆಚ್. ವಿನೋದ್ ನಿರ್ದೇಶನದ ‘ಜನ ನಾಯಗನ್’ (Jana Nayagan) ಸಿನಿಮಾ ಜುಲೈ 23ರಂದು ಅದ್ದೂರಿಯಾಗಿ ಬಿಡುಗಡೆಯಾಗಿದೆ. ಸುಮಾರು 7 ತಿಂಗಳ ಸುದೀರ್ಘ ವಿಳಂಬದ ನಂತರ ಬೆಳ್ಳಿಪರದೆಗೆ ಬಂದಿರುವ ವಿಜಯ್ ಅವರ ಈ ಕೊನೆಯ ಚಿತ್ರವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಆದರೆ, ಚೆನ್ನೈನ ಹಲವು ಮಲ್ಟಿಪ್ಲೆಕ್ಸ್ ಹಾಗೂ ಚಿತ್ರಮಂದಿರಗಳಲ್ಲಿ ಪ್ರದರ್ಶನಗಳು ವಿಳಂಬವಾಗುತ್ತಿದ್ದು, ಕೆಲವು ಕಡೆ ಶೋಗಳನ್ನೇ ರದ್ದುಗೊಳಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಸೆನ್ಸಾರ್ ಮಂಡಳಿ (CBFC) ಈ ಚಿತ್ರಕ್ಕೆ ‘A’ ಪ್ರಮಾಣಪತ್ರ ನೀಡಿದೆ. ನಿಯಮದಂತೆ 18…

Read More

ಹಾರ್ದಿಕ್ ಪಾಂಡ್ಯ ಕಂಬ್ಯಾಕ್ ಯಾವಾಗ? ಹೊರಬಿತ್ತು ಬಿಗ್ ಅಪ್​ಡೇಟ್

ಟೀಂ ಇಂಡಿಯಾದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಗಾಯಗಳಿಂದಾಗಿ ಕಳೆದ ಕೆಲವು ತಿಂಗಳುಗಳಿಂದ ತಂಡದಿಂದ ದೂರವಿದ್ದಾರೆ. ಈ ಗಾಯದಿಂದಾಗಿ ಹಾರ್ದಿಕ್, ಐರ್ಲೆಂಡ್, ಇಂಗ್ಲೆಂಡ್‌ ಹಾಗೂ ಜಿಂಬಾಬ್ವೆ ಪ್ರವಾಸದಿಂದಲೂ ಹೊರಗುಳಿಯಬೇಕಾಯಿತು. ಗಾಯದಿಂದ ಚೇತರಿಸಿಕೊಳ್ಳಲು ಬೆಂಗಳೂರಿನಲ್ಲಿ ನೆಲೆಸಿರುವ ಹಾರ್ದಿಕ್ ಶ್ರೀಘ್ರದಲ್ಲೇ ಚೇತರಿಸಿಕೊಳ್ಳಲಿದ್ದು ಮತ್ತೆ ಮೈದಾನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ವರದಿ ಪ್ರಕಾರ, ಹಾರ್ದಿಕ್ ಆಗಸ್ಟ್​ನಿಂದ ಆಯ್ಕೆಗೆ ಲಭ್ಯವಾಗಲಿದ್ದಾರೆ(PC-PTI). 2026 ರ ಐಪಿಎಲ್​ನಿಂದಲೂ ಹಾರ್ದಿಕ್ ಪಾಂಡ್ಯ ಗಾಯಗಳಿಂದ ಬಳಲುತ್ತಿದ್ದಾರೆ. ಆರಂಭದಲ್ಲಿ, ಬೆನ್ನುನೋವಿನಿಂದಾಗಿ ಅವರು ಕೆಲವು ಪಂದ್ಯಗಳನ್ನು ತಪ್ಪಿಸಿಕೊಂಡರು. ಆ ನಂತರ ಚೇತರಿಸಿಕೊಂಡು…

Read More