Headlines

nagaraj11081993

Optical Illusion: ನಿಮ್ಮ ಬುದ್ಧಿವಂತಿಕೆಗೊಂದು ಸವಾಲ್; ಈ ಮೂವರಲ್ಲಿ ಬಾಸ್ ಯಾರೆಂದು ಹೇಳಬಲ್ಲಿರಾ – Kannada News | Optical Illusion: Can you identify who is the boss among the three people

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: kizlarsoruyor.com ಈಗಂತೂ ಆಪ್ಟಿಕಲ್‌ ಇಲ್ಯೂಷನ್‌ (Optical Illusion), ಬ್ರೈನ್‌ ಟೀಸರ್‌ನಂತಹ ಒಗಟಿನ ಆಟಗಳು ಟ್ರೆಂಡಿಂಗ್‌ನಲ್ಲಿದೆ. ಬುದ್ಧಿವಂತಿಕೆಗೆ ಸವಾಲೊಡ್ಡುವಂತಹ ಇಂತಹ ಆಟಗಳನ್ನು ಆಡುವುದೆಂದರೆ ಹಲವರಿಗೆ ಇಷ್ಟ, ಇನ್ನು ಕೆಲವರಿಗೆ ಕಷ್ಟ. ಇದೀಗ ವೈರಲ್ ಆಗಿರುವ ಆಪ್ಟಿಕಲ್‌ ಇಲ್ಯೂಷನ್‌ ಮೂವರು ವ್ಯಕ್ತಿಗಳಿದ್ದಾರೆ. ಈ ಮೂವರಲ್ಲಿ ಬಾಸ್ ಯಾರೆಂದು ಗುರುತಿಸುವುದೇ ಇಲ್ಲಿರುವ ಸವಾಲು. ಈ ಒಗಟನ್ನು ಹತ್ತು ಸೆಕೆಂಡುಗಳೊಳಗೆ ಬಿಡಿಸಿ ನೋಡೋಣ. ಈ ಚಿತ್ರದಲ್ಲಿ ಏನು ಕಾಣಿಸಿತು? ಈ ಇಲ್ಯೂಷನ್ ಚಿತ್ರ ಕೇವಲ ಬುದ್ಧಿವಂತಿಕೆಗೆ…

Read More

ಲಡಾಖ್​​ಗೆ ಪ್ರವಾಸ ಹೋಗುತ್ತೀರಾ? ಪ್ಲಾಸ್ಟಿಕ್ ಬಳಸಿದರೆ, ಕಸ ಎಸೆದರೆ ದಂಡ ಕಟ್ಟಬೇಕು! – Kannada News | Ladakh imposes Complete ban on single use plastic sets Rs 10,000 fine for Violation

ಲಡಾಖ್, ಜೂನ್ 19: ಲಡಾಖ್‌ನಲ್ಲಿ ಪರಿಸರ ಸಂರಕ್ಷಣೆಗಾಗಿ ಏಕಬಳಕೆ ಪ್ಲಾಸ್ಟಿಕ್ ನಿಷೇಧವನ್ನು ಮತ್ತಷ್ಟು ಕಟ್ಟುನಿಟ್ಟುಗೊಳಿಸಲಾಗಿದ್ದು, ನಿಯಮ ಉಲ್ಲಂಘಿಸುವವರಿಗೆ ಭಾರಿ ಮೊತ್ತದ ದಂಡ ವಿಧಿಸಲು ನಿರ್ಧರಿಸಲಾಗಿದೆ. ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನ (Ladakh) ಸೂಕ್ಷ್ಮ ಹಿಮಾಲಯನ್ ಪರಿಸರ ವ್ಯವಸ್ಥೆಯನ್ನು ರಕ್ಷಿಸಲು ಅಲ್ಲಿನ ಆಡಳಿತ ಮಂಡಳಿ ಮಹತ್ವದ ಆದೇಶ ಹೊರಡಿಸಿದೆ. ಗುರುತಿಸಲಾದ ಎಲ್ಲಾ ರೀತಿಯ ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸುವವರಿಗೆ ಬರೋಬ್ಬರಿ 10,000 ರೂ.ವರೆಗೆ ಭಾರಿ ದಂಡ ವಿಧಿಸಲು ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟಿಸಿದೆ. ಲಡಾಖ್ ಅತ್ಯಂತ…

Read More

ನಿಮ್ಮ ಮೊಬೈಲ್ ಹುಷಾರು… ಮಾಜಿ ಪ್ರಧಾನಿ ಪುತ್ರನಿಗೆ ಕೋಟಿಗಟ್ಟಲೆ ಹಣ ಪಂಗನಾಮ; ಕಾಂಟ್ಯಾಕ್ಟ್ ಲಿಸ್ಟ್​ನಲ್ಲೇ ನಂಬರ್ ಬದಲಿಸಿದ್ದ ಖದೀಮರು – Kannada News | Ex PM’s son loses over Rs 7 crore to cybercriminals who hacked employee’s phone

ಸೈಬರ್ ಕ್ರೈಮ್Image Credit source: Philip Dulian via Getty Images ನವದೆಹಲಿ, ಜೂನ್ 19: ಮಾಜಿ ಪ್ರಧಾನಿ ಐ.ಕೆ. ಗುಜ್ರಾಲ್ ಅವರ ಪುತ್ರ ಹಾಗೂ ಮಾಜಿ ರಾಜ್ಯಸಭಾ ಸಂಸದರಾದ ನರೇಶ್ ಗುಜ್ರಾಲ್ (Naresh Gujral) ಅವರು ಸೈಬರ್ ವಂಚನೆಗೆ ತುತ್ತಾಗಿದ್ದಾರೆ. ಗಾರ್ಮೆಂಟ್ಸ್ ಫ್ಯಾಕ್ಟರಿ ನಡೆಸುತ್ತಿರುವ ನರೇಶ್ ಗುಜ್ರಾಲ್ ಅವರ ಅಕೌಂಟ್​ನಿಂದ 7.8 ಕೋಟಿ ರೂ ಹಣ ಲಪಟಾಯಿಸಿದ್ದಾರೆ. ಈ ವಂಚನೆ ಆಗಿರುವುದು ದೆಹಲಿಯಲ್ಲಿ ಜೂನ್ 12ರಿಂದ 16ರ ಅವಧಿಯಲ್ಲಿ. ಪೊಲೀಸರು ಸದ್ಯಕ್ಕೆ 4 ಕೋಟಿ ರೂ…

Read More

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ – Kannada News | Guarantee Scheme Revisions: HM Revanna Clarifies, Assures Continuity and Addresses Fund Recovery

ಹಾಸನ, ಜೂನ್​​ 19: ಕರ್ನಾಟಕದಲ್ಲಿ ಜಾರಿಯಲ್ಲಿರುವ ಐದು ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಉಂಟಾಗಿರುವ ಆತಂಕವನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ ನಿವಾರಿಸಿದ್ದಾರೆ. ಈ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಅವರು ಹೇಳಿದ್ದು, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ ಮತ್ತು ಯುವನಿಧಿ ಸೇರಿದಂತೆ ಎಲ್ಲಾ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಿವೆ. ಈವರೆಗೂ ಗೃಹಲಕ್ಷ್ಮಿ ಅಡಿಯಲ್ಲಿ 29 ಕಂತುಗಳನ್ನು ನೀಡಲಾಗಿದ್ದು, ಉಚಿತ ಬಸ್ ಸೇವೆ 600 ಕೋಟಿ ಟ್ರಿಪ್‌ಗಳನ್ನು ದಾಟಿದೆ. ಇದರಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗಿದೆ…

Read More

IPL 2027: ಮರಳಿ ಡೆಲ್ಲಿಗೆ ರಿಷಭ್ ಪಂತ್, ಲಕ್ನೋ ಸೇರಲಿದ್ದಾರೆ ಕುಲ್ದೀಪ್..!

2026 ರ ಐಪಿಎಲ್ ಮುಗಿದು ತಿಂಗಳು ಕಳೆದಿದೆ. ಮುಂದಿನ ಆವೃತ್ತಿಯ ಐಪಿಎಲ್ ಆರಂಭದ ಬಗ್ಗೆ ಈಗಾಗಲೇ ಮಾಹಿತಿಯೂ ಹೊರಬಿದ್ದಿದೆ. ಆ ಪ್ರಕಾರ 2027 ರ ಐಪಿಎಲ್ ಮಾರ್ಚ್​ 10 ರಿಂದ ಆರಂಭವಾಗಲಿದೆ ಎಂಬ ಮಾಹಿತಿ ಇದೆ. ಈ ನಡುವೆ ಇಬ್ಬರು ಸ್ಟಾರ್ ಆಟಗಾರರು ತಮ್ಮ ತಮ್ಮ ತಂಡಗಳನ್ನು ಬದಲಿಸಲಿದ್ದಾರೆ ಎಂಬ ಸುದ್ದಿ ಹರಿದಾಡಲಾರಂಭಿಸಿದೆ (PC-PTI). ಮಾಹಿತಿ ಪ್ರಕಾರ, ಲಕ್ನೋ ಸೂಪರ್​ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ತಂಡವನ್ನು ತೊರೆದು ತಮ್ಮ ಮಾತೃ ತಂಡವಾದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು…

Read More

ಬಸ್‌ನಲ್ಲಿ ಎಸಿ ವ್ಯವಸ್ಥೆ ವೈಫಲ್ಯ: ಪ್ರಯಾಣಿಕನಿಗೆ 13 ಸಾವಿರ ಪರಿಹಾರ ನೀಡಲು ಕೆಎಸ್‌ಆರ್‌ಟಿಸಿಗೆ ಗ್ರಾಹಕ ನ್ಯಾಯಾಲಯ ಆದೇಶ – Kannada News | Bus AC Failure: Consumer Court Orders KSRTC to Pay 13,000 Rupees Compensation to Passenger

ಮಡಿಕೇರಿ, ಜೂನ್​​ 19: ಹಣಕೊಟ್ಟು ಟಿಕೆಟ್​​ ಖರೀದಿಸಿ ಪ್ರಯಾಣಿಸುವ ವೇಳೆ ಬಸ್​​ಗಳ ದುಃಸ್ತಿತಿಯ ಕಾರಣ ಪ್ರಯಾಣಿಕರು ಅನಾನುಕೂಲ ಎದುರಿಸುವ ಪ್ರಕರಣಗಳು ಮೇಲಿಂದ ಮೇಲೆ ಮಡೆಯುತ್ತಲೇ ಇರುತ್ತವೆ. ಆದರೆ ಈ ಬಗ್ಗೆ ಯಾರೂ ಅಷ್ಟೊಂದು ತಲೆ ಕೆಡಸಿಕೊಳ್ಳಲು ಹೋಗುವುದಿಲ್ಲ. ಒಮ್ಮೆ ಆಕ್ರೋಶಗೊಂಡು ಸುಮ್ಮನಾಗುವವರ ಸಂಖ್ಯೆಯೇ ಹೆಚ್ಚು. ಹೀಗಿರುವಾಗ ತನಗಾದ ಅಸೌಕರ್ಯವನ್ನು ಪ್ರಶ್ನಿಸಿದ ಪ್ರಯಾಣಿಕರೋರ್ವರ ಪರ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗ ಆದೇಶ ನೀಡಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಭರವಸೆ ನೀಡಿದ್ದ ಸೇವೆಯನ್ನು ಇವಿ ಪವರ್ ಪ್ಲಸ್ (EV…

Read More

ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡದ ವಿರುದ್ಧ ಎಫ್‌ಐಆರ್ ದಾಖಲು – Kannada News | FIR against Mollywood Times movie makers after CBFC Censor Violations Unapproved Content Screening

ಸೆನ್ಸಾರ್ ಮಂಡಳಿ ಕತ್ತರಿ ಹಾಕಿದ್ದ ದೃಶ್ಯಗಳನ್ನು ಚಿತ್ರಮಂದಿರಗಳಲ್ಲಿ ಅಕ್ರಮವಾಗಿ ಪ್ರದರ್ಶಿಸಿದ ಆರೋಪದ ಮೇಲೆ ‘ಮಾಲಿವುಡ್ ಟೈಮ್ಸ್’ (Mollywood Times) ಮಲಯಾಳಂ ಸಿನಿಮಾದ ನಿರ್ಮಾಪಕರು, ನಿರ್ದೇಶಕರು ಮತ್ತು ವಿತರಕರ ವಿರುದ್ಧ ಕೇರಳ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಪ್ರಾದೇಶಿಕ ಕಚೇರಿ ನೀಡಿದ ಅಧಿಕೃತ ದೂರು ಆಧರಿಸಿ ತಿರುವಲ್ಲಂ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಸೆನ್ಸಾರ್ ಮಂಡಳಿಯಿಂದ ಅನುಮತಿ ಪಡೆದ ನಂತರ, ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ಸಿನಿಮಾದ ಆವೃತ್ತಿಯಲ್ಲಿ ಮಾರ್ಪಾಡು ಮಾಡಿ, ಅನುಮೋದನೆ…

Read More

‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು – Kannada News | Vinay Gowda and Rajath talks about Balaramana Dinagalu movie

ವಿನೋದ್ ಪ್ರಭಾಕರ್ (Vinod Prabhakar) ನಟಿಸಿ, ಕೆಎಂ ಚೈತನ್ಯ ನಿರ್ದೇಶನ ಮಾಡಿರುವ ‘ಬಲರಾಮನ ದಿನಗಳು’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಟ್ರೈಲರ್, ಹಾಡುಗಳು ಒಂದೊಂದಾಗಿ ಬಿಡುಗಡೆ ಆಗುತ್ತಿವೆ. ಇತ್ತೀಚೆಗಷ್ಟೆ ಸಿನಿಮಾದ ಹಾಡು ಬಿಡುಗಡೆ ಕಾರ್ಯಕ್ರಮ ನಡೆಯಿತು. ಸಿನಿಮಾನಲ್ಲಿ ವಿನೋದ್ ಪ್ರಭಾಕರ್ ಜೊತೆಗೆ ಬಿಗ್​​ಬಾಸ್ ಗೆಳೆಯರಾದ ವಿನಯ್ ಗೌಡ ಮತ್ತು ಬುಜ್ಜಿ ಸಹ ನಟಿಸಿದ್ದಾರೆ. ಕಾರ್ಯಕ್ರಮದಲ್ಲಿ ವಿನಯ್ ಮತ್ತು ಬುಜ್ಜಿ ಒಟ್ಟಿಗೆ ವೇದಿಕೆ ಏರಿ ಸಿನಿಮಾದ ಬಗ್ಗೆ, ಸಿನಿಮಾದಲ್ಲಿನ ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ. ರಜತ್…

Read More

ನನ್ನೊಂದಿಗೆ ಫೋಟೋ ಬೇಕೆಂದು ಮೆಲೋನಿ ಬೇಡಿಕೊಂಡಿದ್ದರು; ಟ್ರಂಪ್ ಹೇಳಿಕೆಗೆ ಸಿಡಿದೆದ್ದ ಇಟಲಿ ಪ್ರಧಾನಿ – Kannada News | Donald Trump Claims Meloni Begged For A Photo with him At G7 Summit Italian PM fights back

ನವದೆಹಲಿ, ಜೂನ್ 19: ಜೂನ್ 15ರಿಂದ 17ರವರೆಗೆ ಫ್ರಾನ್ಸ್‌ನ ಎವಿಯಾನ್‌ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ (G7 Summit) ಅಮೆರಿಕ ಮತ್ತು ಇಟಲಿಯ ನಾಯಕರು ಭೇಟಿಯಾಗಿದ್ದರು. ಇದರ ಬೆನ್ನಲ್ಲೇ ಇಟಲಿಯ ‘La7 ಟಿವಿ’ ವಾಹಿನಿಗೆ ನೀಡಿದ ವಿಶೇಷ ಫೋನ್ ಸಂದರ್ಶನದಲ್ಲಿ ಟ್ರಂಪ್ (Donald Trump) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಮೆಲೋನಿ ನನ್ನೊಂದಿಗೆ ಫೋಟೋ ತೆಗೆದುಕೊಳ್ಳಲು ಅಕ್ಷರಶಃ ಬೇಡಿಕೊಂಡರು. ಆಕೆಗೆ ನನ್ನೊಂದಿಗೆ ಫೋಟೋ ಬೇಕೇ ಬೇಕಿತ್ತು. ನನಗೇನೂ ಆಕೆಯೊಂದಿಗೆ ಫೋಟೋ ತೆಗೆದುಕೊಳ್ಳಲು ಇಷ್ಟವಿರಲಿಲ್ಲ. ಆದರೆ, ಆಕೆಯನ್ನು ನೋಡಿ ಪಾಪ ಅನಿಸಿದ್ದರಿಂದ…

Read More

Jio Intelligence: ಜಿಯೋದಿಂದ ಡಾಟಾ ಕ್ರಾಂತಿಯಾದಂತೆ ರಿಲಯನ್ಸ್ ಇಂಟೆಲಿಜೆನ್ಸ್​ನಿಂದ ಎಐ ಕ್ರಾಂತಿ- ಆಕಾಶ್ ಅಂಬಾನಿ – Kannada News | Jio’s AI Leap: India’s Sovereign AI Backbone & Multi Lingual Future with Reliance Intelligence

ಮುಂಬೈ, ಜೂನ್ 19: ಜಿಯೋ ಸಂಸ್ಥೆಯ ಮುಂದಿನ ದೊಡ್ಡ ಹೆಜ್ಜೆ ಅಥವಾ ಜಿಗಿತ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (AI- Artificial Intelligence) ವಲಯದಲ್ಲಿ ಇರಲಿದೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ 49ನೇ ವಾರ್ಷಿಕ ಮಹಾಸಭೆಯಲ್ಲಿ (AGM) ಮಾತನಾಡಿದ ಕಂಪನಿಯ ಛೇರ್ಮನ್ ಮುಕೇಶ್ ಅಂಬಾನಿ, ವಿದೇಶಗಳಲ್ಲಿ ತಯಾರಾಗುವ ಎಐಗೆ ಕೇವಲ ಗ್ರಾಹಕ ದೇಶವಾಗಿ ಭಾರತವು ಉಳಿಯಬಾರದು; ಬದಲಿಗೆ ಭಾರತವು ಎಐ ಸೃಷ್ಟಿಕರ್ತ ಮತ್ತು ಜಾಗತಿಕ ನಾಯಕ ಆಗಬೇಕು. ಇದೇ ಆಲೋಚನೆಯೊಂದಿಗೆ ರಿಲಯನ್ಸ್ ಇಂಟೆಲಿಜೆನ್ಸ್ ಅನ್ನು ಕಂಪನಿಯ ಹೊಸ ಬೆಳವಣಿಗೆಯ ಇಂಜಿನ್ ಆಗಿ…

Read More