Headlines

nagaraj11081993

ತೆಲುಗು ನಟರಿಗೆ ಡ್ರಗ್ಸ್ ಪರೀಕ್ಷೆ ಕಡ್ಡಾಯ ಮಾಡಿ: ವಿವಾದ ಎಬ್ಬಿಸಿದ ಶಾಸಕನ ಹೇಳಿಕೆ

ಚಿತ್ರರಂಗದವರು (Movie Industry) ಎಂದೊಡನೆ ಪಾರ್ಟಿ ಮಾಡುವವರು, ಐಶಾರಾಮಿ, ಸ್ವೇಚ್ಛೆಯ ಜೀವನ ನಡೆಸುವವರ ಎಂಬ ಕಲ್ಪನೆ ಹಲವರಿಗಿದೆ. ಅದರಲ್ಲೂ ಡ್ರಗ್ಸ್ ಜೊತೆಗೆ ಚಿತ್ರರಂಗವನ್ನು ಸದಾ ಲಿಂಕ್ ಮಾಡಲಾಗುತ್ತದೆ. ಇದು ಒಂದು ಹಂತಕ್ಕೆ ನಿಜವಾದರೂ ಎಲ್ಲರೂ ಹೀಗೆಯೇ ಇರುತ್ತಾರೆ ಎಂದೇನೂ ಇಲ್ಲ. ಇದೀಗ ತೆಲಂಗಾಣದ ಶಾಸಕನೋರ್ವ ತೆಲುಗು ಚಿತ್ರರಂಗದ ಸ್ಟಾರ್ ನಟರುಗಳ ಬಗ್ಗೆ ನೀಡಿರುವ ಹೇಳಿಕೆ ತೀವ್ರ ವಿವಾದ ಎಬ್ಬಿಸಿದೆ. ಶಾಸಕನ ಹೇಳಿಕೆಗೆ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ತೆಲಂಗಾಣದ ಕಾಂಗ್ರೆಸ್ ಶಾಸಕ ಅನಿರುದ್ಧ್ ರೆಡ್ಡಿ ಇತ್ತೀಚೆಗೆ ಮಾತನಾಡಿ, ‘ತೆಲುಗು…

Read More

ಪಶ್ಚಿಮ ಬಂಗಾಳದಲ್ಲಿ ನ್ಯಾಯಾಂಗ ಅಧಿಕಾರಿಗಳ ಸುರಕ್ಷತೆಗಾಗಿ ಕೇಂದ್ರ ಸಶಸ್ತ್ರ ಪಡೆಗಳನ್ನು ನಿಯೋಜಿಸಲು ಸುಪ್ರೀಂ ಸೂಚನೆ

ಕೋಲ್ಕತ್ತಾ, ಏಪ್ರಿಲ್ 02: ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗಾಗಿ ನಿಯೋಜಿಸಲಾಗಿರುವ ನ್ಯಾಯಾಂಗ ಅಧಿಕಾರಿಗಳಿಗೆ ಪ್ರತಿಭಟನಾಕಾರರು ಒಡ್ಡಿದ ಬೆದರಿಕೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ ಗಂಭೀರವಾಗಿ ಪರಿಗಣಿಸಿದೆ ಮತ್ತು ಅವರ ಸುರಕ್ಷತೆಗಾಗಿ ಕೇಂದ್ರ ಸಶಸ್ತ್ರ ಪಡೆಗಳನ್ನು ನಿಯೋಜಿಸಲು ಆದೇಶಿಸಿದೆ. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಭಾಗಿಯಾಗಿರುವ ನ್ಯಾಯಾಂಗ ಅಧಿಕಾರಿಗಳನ್ನು ಪ್ರಶ್ನಿಸಿ ಏಪ್ರಿಲ್1ರ ಸಂಜೆ ಮಾಲ್ಡಾ ಜಿಲ್ಲೆಯಲ್ಲಿ ಜನರು ಪ್ರತಿಭಟನೆ ನಡೆಸಿದ್ದರು. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಲ್ಲಿ ತೊಡಗಿರುವ ಮೂವರು ಮಹಿಳಾ…

Read More

ಮದುವೆ, ಆನ್​​ಲೈನ್​​ ಟ್ರೇಡಿಂಗ್​​ ಹೆಸರಲ್ಲಿ 18 ಲಕ್ಷ ಪಂಗನಾಮ ಹಾಕಿದ ಮಹಿಳೆ: ಹಣ ಕೊಟ್ಟು ಕೆಟ್ಟ ಎಂಜಿನಿಯರ್​​ನಿಂದ ದೂರು ದಾಖಲು

ಬೆಂಗಳೂರು, ಏಪ್ರಿಲ್​​ 02: ಆನ್​​ ಲೈನ್​​ ಹೂಡಿಕೆ ಹೆಸರಲ್ಲಿ ನಡೆಯುವ ವಂಚನೆ ಪ್ರಕರಣಗಳು ಇನ್ನೊಂದು ಹಂತ ತಲುಪಿದ್ದು, ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೋರ್ವಳು ಸ್ವಾಫ್ಟ್‌ವೇರ್ ಎಂಜಿನಿಯರ್​​ ಓರ್ವನಿಗೆ ಬರೋಬ್ಬರಿ 18 ಲಕ್ಷ ರೂಪಾಯಿಗಳಿಗೂ ಹೆಚ್ಚಿನ ಹಣ ಪಡೆದು ವಂಚಿಸಿರುವ ಘಟನೆ ಬೆಂಗಳೂರಿನ (Bengaluru) ನ್ಯೂ ತಿಪ್ಪಸಂದ್ರದಲ್ಲಿ ನಡೆದಿದೆ. ಪ್ರೀತಿಯ ಹೆಸರಲ್ಲಿ ಮಹಿಳೆ ಹೆಣೆದ ಮೋಸದ ಬಲೆಗೆ ಸಿಲುಕಿ ಹಣ ಕಳೆದುಕೊಂಡ ಎಂಜಿನಿಯರ್​​ ಈಗ ನ್ಯಾಯಕ್ಕೆ ಆಗ್ರಹಿಸಿ ಪೊಲೀಸ್​​ ಠಾಣೆ ಮೆಟ್ಟಿಲೇರಿದ್ದಾನೆ. 2025ರ ನವೆಂಬರ್‌ನಲ್ಲಿ Flutrr ಡೇಟಿಂಗ್ ಆಪ್‌ ಮೂಲಕ…

Read More

Vastu for Wealth: ಈ 5 ವಸ್ತು ನಿಮ್ಮ ಮನೆಯಲ್ಲಿದ್ದರೆ ಸಾಕು; ಹಣಕ್ಕೆಂದೂ ಕೊರತೆಯಾಗದು!

ಪ್ರತಿಯೊಬ್ಬರೂ ತಮ್ಮ ಮನೆ ಸುಖ, ಶಾಂತಿ ಮತ್ತು ಸಮೃದ್ಧಿಯಿಂದ ಕೂಡಿರಲಿ ಎಂದು ಬಯಸುತ್ತಾರೆ. ಆದರೆ ಎಷ್ಟೇ ಕಷ್ಟಪಟ್ಟು ದುಡಿದರೂ ಹಣ ಕೈಯಲ್ಲಿ ಉಳಿಯುತ್ತಿಲ್ಲ ಅಥವಾ ಸಾಲದ ಬಾಧೆ ತಪ್ಪುತ್ತಿಲ್ಲ ಎಂದಾದರೆ, ಅದಕ್ಕೆ ಮನೆಯಲ್ಲಿರುವ ವಾಸ್ತು ದೋಷ ಅಥವಾ ನಕಾರಾತ್ಮಕ ಶಕ್ತಿ ಕಾರಣವಾಗಿರಬಹುದು. ವಾಸ್ತು ಶಾಸ್ತ್ರದ ಪ್ರಕಾರ, ಕೆಲವು ಪವಿತ್ರ ವಸ್ತುಗಳನ್ನು ಮನೆಯಲ್ಲಿ ಇರಿಸುವುದರಿಂದ ಲಕ್ಷ್ಮಿ ದೇವಿಯ ಅನುಗ್ರಹವನ್ನು ಪಡೆಯಬಹುದು. ನಿಮ್ಮ ಅದೃಷ್ಟವನ್ನು ಬದಲಿಸಬಲ್ಲ ಅಂತಹ ಐದು ವಸ್ತುಗಳ ವಿವರ ಇಲ್ಲಿದೆ: ಸಂಪತ್ತಿನ ಅಧಿಪತಿ ‘ಕುಬೇರ ಯಂತ್ರ’: ನೀವು…

Read More

ಹನುಮ ಜಯಂತಿಗೆ ವಿಶೇಷ ಹಾಡು ಹಾಡಿದ ಶರಣ್; ಎಂತಹ ಅದ್ಭುತ ಕಂಠ

ಶರಣ್ ಅವರು ಕೇವಲ ಒಳ್ಳೆಯ ನಟ ಮಾತ್ರ ಅಲ್ಲ ಅವರು ಅದ್ಭುತ ಹಾಡುಗಾರ ಕೂಡ ಹೌದು. ಈಗಾಗಲೇ ಕನ್ನಡದಲ್ಲಿ ಹಲವು ಹಾಡುಗಳನ್ನು ಅವರು ಹಾಡಿದ್ದಾರೆ. ಇಂದು (ಏಪ್ರಿಲ್ 2) ಹನುಮಜಯಂತಿ. ಹೀಗಾಗಿ, ಅವರು ವಿಶೇಷ ಹಾಡನ್ನು ಹಾಡಿದ್ದಾರೆ. ಹನುಮಂತಗೆ ಗೌರವ ಸೂಚಿಸುವ ಉದ್ದೇಶದಿಂದ ಈ ವಿಡಿಯೋ ಹಂಚಿಕೊಳ್ಳಲಾಗಿದೆ.ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ಅವರ ಧ್ವನಿ ಹಲವು ಜನರಿಗೆ ಇಷ್ಟ ಆಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

RCB ಇಲ್ಲ, ಪ್ಲೇಆಫ್ ಆಡಲಿರುವ 4 ತಂಡಗಳನ್ನು ಹೆಸರಿಸಿದ ಇರ್ಫಾನ್ ಪಠಾಣ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭದ ಬೆನ್ನಲ್ಲೇ ಪ್ಲೇಆಫ್​ ಪ್ರೆಡಿಕ್ಷನ್ಸ್ ಶುರುವಾಗಿದೆ. ಈಗಾಗಲೇ ಅಂಬಾಟಿ ರಾಯುಡು ಹಾಗೂ ಮೊಹಮ್ಮದ್ ಶಮಿ ಈ ಸಲ ಪ್ಲೇಆಫ್​ಗೇರುವ ತಂಡಗಳನ್ನು ಹೆಸರಿಸಿದ್ದಾರೆ. ಇದೀಗ ಈ ಪಟ್ಟಿಗೆ ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್​ ಇರ್ಫಾನ್ ಪಠಾಣ್ ಕೂಡ ಸೇರಿದ್ದಾರೆ. ಇರ್ಫಾನ್ ಪಠಾಣ್ ಪ್ರಕಾರ ಈ ಸಲ ಪ್ಲೇಆಫ್ ಆಡಲಿರುವ ತಂಡಗಳು ಈ ಕೆಳಗಿನಂತಿವೆ… ಮುಂಬೈ ಇಂಡಿಯನ್ಸ್ (MI): ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ಪ್ಲೇಆಫ್​ಗೇರಲಿದೆ ಎಂದು ಇರ್ಫಾನ್ ಪಠಾಣ್ ಭವಿಷ್ಯ…

Read More

ಅಂಜನಾದ್ರಿಯಲ್ಲಿ ಸಂಭ್ರಮದ ಹನುಮ ಜಯಂತಿ: ಹರಿದುಬಂದ ಭಕ್ತಸಾಗರ

ಕೊಪ್ಪಳ, ಏಪ್ರಿಲ್ 2: ಹನುಮ ಜಯಂತಿ ಹಬ್ಬದ ಪ್ರಯುಕ್ತ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಐತಿಹಾಸಿಕ ಅಂಜನಾದ್ರಿ ಬೆಟ್ಟದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಗುತ್ತಿದೆ. ಆಂಜನೇಯನ ಜನ್ಮಸ್ಥಳವಾದ ಈ ಪುಣ್ಯಕ್ಷೇತ್ರದಲ್ಲಿ ಹನುಮ ಜಯಂತಿಯ ಪ್ರಯುಕ್ತ ಬೆಳಿಗ್ಗೆಯಿಂದಲೇ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನಡೆದವು. ಕೇಸರಿ ವರ್ಣಮಯವಾಗಿ ಶೃಂಗಾರಗೊಂಡಿದ್ದ ಆಂಜನೇಯನ ಮೂರ್ತಿಯು ಭಕ್ತರ ಗಮನ ಸೆಳೆಯಿತು. ಹನುಮ ಜಯಂತಿ ಹಿನ್ನಲೆಯಲ್ಲಿ ಅಂಜನಾದ್ರಿ ಬೆಟ್ಟಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಮತ್ತು ಹೊರ ರಾಜ್ಯಗಳಿಂದಲೂ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಕರ್ನಾಟಕದ…

Read More

Tech Tips: ಈಗ ಬಿಎಸ್ಎನ್ಎಲ್ ಬಳಕೆದಾರರು ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು: ಹೇಗೆ ನೋಡಿ

ಬೆಂಗಳೂರು (ಏ. 02): ಬಿಎಸ್ಎನ್ಎಲ್ (BSNL) ಬಳಕೆದಾರರು ಈಗ ನೆಟ್‌ವರ್ಕ್ ಸಂಪರ್ಕವಿಲ್ಲದೆಯೂ ಕರೆಗಳನ್ನು ಮಾಡಲು ಸಾಧ್ಯವಾಗುತ್ತದೆ. ಈ ಹೊಸ ಫೀಚರ್ ಹೊಸ ಸಿಮ್ ಕಾರ್ಡ್ ಖರೀದಿಸದೆ ಅಥವಾ ಯಾವುದೇ ಹೆಚ್ಚುವರಿ ಶುಲ್ಕವನ್ನು ಪಾವತಿಸದೆಯೇ ಕರೆಗಳನ್ನು ಮಾಡಲು ಅವರಿಗೆ ಅನುವು ಮಾಡಿಕೊಡುತ್ತದೆ. ಬಿಎಸ್ಎನ್ಎಲ್ ಬಳಕೆದಾರರು ಕಚೇರಿಗಳು, ಮನೆಗಳು ಅಥವಾ ಜನದಟ್ಟಣೆಯ ಪ್ರದೇಶಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಇದ್ದರೆ ಈ ಆಯ್ಕೆ ಮೂಲಕ ಸುಲಭವಾಗಿ ಕರೆಯಲ್ಲಿ ಮಾತನಾಡಬಹುದು. ಇದಕ್ಕಾಗಿ ಬಳಕೆದಾರರು ತಮ್ಮ ಫೋನ್‌ಗಳಲ್ಲಿ ಕೆಲವು ಸೆಟ್ಟಿಂಗ್‌ಗಳನ್ನು ಸಕ್ರಿಯಗೊಳಿಸಬೇಕಾಗುತ್ತದೆ. ಬಿಎಸ್ಎನ್ಎಲ್ ತನ್ನ ಅಧಿಕೃತ…

Read More

ಹಾವು ಕಡಿತದಿಂದ ಸಾವು: ದೇಶದಲ್ಲೇ ಕರ್ನಾಟಕಕ್ಕೆ ಮೊದಲ ಸ್ಥಾನ; ಮೂರು ವರ್ಷಗಳಲ್ಲಿ 277 ಸಾವು!

ಬೆಂಗಳೂರು, ಏ.2: ದೇಶಾದ್ಯಂತ ಸಂಭವಿಸುತ್ತಿರುವ ಹಾವಿನ ಕಡಿತದ ಸಾವುಗಳ ಸಂಖ್ಯೆಯಲ್ಲಿ ಕರ್ನಾಟಕ ರಾಜ್ಯವು ಅಗ್ರಸ್ಥಾನದಲ್ಲಿದೆ ಎಂದು ಇತ್ತೀಚಿನ ಅಂಕಿಅಂಶಗಳು ಬಹಿರಂಗಪಡಿಸಿವೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಒಟ್ಟು 277 ಜನರು ಸರ್ಪದಂಶದಿಂದ ಪ್ರಾಣ ಕಳೆದುಕೊಂಡಿದ್ದಾರೆ. 2023 ರಿಂದ 2026ರ ಅವಧಿಯಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಸರ್ಪದಂಶ ಪ್ರಕರಣಗಳು ಮತ್ತು ಸಾವುಗಳು ವರದಿಯಾಗಿವೆ. ಇದು ಇತರ ರಾಜ್ಯಗಳಿಗಿಂತ ಹೆಚ್ಚಿನ ಸಂಖ್ಯೆಯಾಗಿದೆ. ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಕೃಷಿ ಕಾರ್ಮಿಕರು ಮತ್ತು ಗ್ರಾಮೀಣ ಭಾಗದ ಜನತೆಯಾಗಿದ್ದಾರೆ. ಜಮೀನುಗಳಲ್ಲಿ ಕೆಲಸ ಮಾಡುವಾಗ ಅಥವಾ ರಾತ್ರಿ…

Read More

ಒಂದಲ್ಲ ಎರಡಲ್ಲ, ಬರೋಬ್ಬರಿ 167 ಕೋಟಿ ರೂ. ಕೊಟ್ಟು ರಾಜಾ ರವಿ ವರ್ಮನ ಚಿತ್ರ ಖರೀದಿಸಿದ ಔಷಧಿ ಕಿಂಗ್​ ಸೈರಸ್ ಪೂನಾವಾಲಾ

ನವದೆಹಲಿ, ಏಪ್ರಿಲ್ 02: ರಾಜಾ ರವಿ ವರ್ಮನ(Raja Ravi Verma) ಕುಂಚದಲ್ಲಿ ಮೂಡಿ ಬಂದಿರುವ ಯಶೋಧ ಮತ್ತು ಕೃಷ್ಣ ಇರುವ ಚಿತ್ರವನ್ನು ಔಷಧಿ ಕಿಂಗ್ ಸೈರಸ್ ಪೂನಾವಾಲಾ ಬರೋಬ್ಬರಿ 167 ಕೋಟಿ ರೂ. ಕೊಟ್ಟು ಖರೀದಿಸಿದ್ದಾರೆ. ಚಿತ್ರಕಲೆ ಹರಾಜಿನಲ್ಲಿ ಮಾರಾಟವಾದ ಅತ್ಯಂತ ದುಬಾರಿ  ಭಾರತೀಯ ಕಲಾಕೃತಿಯಾಗಿದೆ. ಕೈಗಾರಿಕೋದ್ಯಮಿ ಮತ್ತು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥಾಪಕ ಸೈರಸ್ ಎಸ್ ಪೂನವಲ್ಲಾ ಈ ಆಯಿಲ್ ಪೇಂಟಿಂಗ್ ಖರೀದಿಸಿದ್ದಾರೆ. ಯುರೋಪಿಯನ್ ತಂತ್ರ ಮತ್ತು ಭಾರತೀಯ ಸಂವೇದನೆಯನ್ನು ತಮ್ಮ ಚಿತ್ರಕಲೆಯಲ್ಲಿ ಮಿಶ್ರಣ…

Read More